social_icon
  • Tag results for Hijab Controversy

ಹಿನ್ನೋಟ 2022: ಶೈಕ್ಷಣಿಕ ವಲಯದಲ್ಲಿ ಹಲವು ಬದಲಾವಣೆಗಳು, ಕರ್ನಾಟಕಕ್ಕೆ ವಿವಾದದ ವರ್ಷ

ಕಳೆದ ಎರಡು ವರ್ಷಗಳು ಕೋವಿಡ್ ಸೋಂಕಿನ ಕಾರಣದಿಂದ ಸರಿಯಾಗಿ ಶಾಲಾ-ಕಾಲೇಜುಗಳು ಸಾಗದೆ ಆನ್ ಲೈನ್ ಮೂಲಕ ಶಿಕ್ಷಣ ನಡೆದಿದ್ದವು. ಈ ಮಧ್ಯೆ  ರಾಷ್ಟ್ರೀಯ ಶಿಕ್ಷಣ ನೀತಿ (NEP) 2020ರ ಜಾರಿಗೆ ತಯಾರಿ ನಡೆಸುತ್ತಿದ್ದರೆ, 2022ರಲ್ಲಿ ಕೊರೋನಾ ಸೋಂಕು ಕಡಿಮೆಯಾಗಿ ಶಾಲಾ-ಕಾಲೇಜುಗಳಲ್ಲಿ ದೈಹಿಕ ತರಗತಿಗಳು ಆರಂಭವಾದವು. 

published on : 28th December 2022

ಕೊರೋನಾ ನಿಸರ್ಗ ನಿರ್ಮಿತ ಸಂದಿಗ್ಧತೆ, ಹಿಜಾಬ್‌ ವಿವಾದ ಮಾನವ ನಿರ್ಮಿತ ಸಂಕೀರ್ಣತೆ: ಮುರುಘಾ ಶ್ರೀ

ಕೊರೋನಾದಿಂದ ಜನ ಸಂಕಷ್ಟದಲ್ಲಿದ್ದರು. ನಾವು ಜನರ ಜೊತೆಗಿದ್ದೆವು. ಸಾಮಾಜಿಕ‌ ಕ್ಷೇತ್ರದಲ್ಲಿ ಸಂಕೀರ್ಣ ಸಂದರ್ಭ ಬರುತ್ತವೆ. ಈಗ ಬಂದಿರುವುದು ಸಂಕೀರ್ಣ ಸಂದರ್ಭ. ಕೊರೋನಾ ನಿಸರ್ಗ ನಿರ್ಮಿತ ಸಂದಿಗ್ಧತೆ....

published on : 19th February 2022

ಹಿಜಾಬ್ ವಿವಾದ: ಫೆ.16 ರ ವರೆಗೆ ಕಾಲೇಜು ವಿದ್ಯಾರ್ಥಿಗಳ ರಜೆ ವಿಸ್ತರಣೆ 

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಪಿಯುಸಿ, ಪದವಿ, ಪಿಜಿ ತರಗತಿಗಳಿಗೆ ನೀಡಲಾಗಿದ್ದ ರಜೆಯನ್ನು ಫೆ.16 ವರೆಗೆ ವಿಸ್ತರಿಸಲಾಗಿದೆ. 

published on : 11th February 2022

ನಾನು ಬುರ್ಖಾ ವಿರೋಧಿ, ಆದರೆ ಬುರ್ಖಾ ತೊಟ್ಟ ಹುಡುಗಿಯರನ್ನು ಗುಂಪು ಸುತ್ತುವರಿದಿದ್ದನ್ನು ಖಂಡಿಸುತ್ತೇನೆ: ಜಾವೇದ್ ಅಖ್ತರ್

ಜಾವೇದ್ ಅವರು ಹಿಂದಿನಂದಲೂ ಹಿಂದೂ ಮತ್ತು ಮುಸ್ಲಿಂ ಮೂಲಭೂತವಾದವನ್ನು ಖಂಡಿಸುತ್ತಾ ಬಂದವರು.

published on : 11th February 2022

ಕರ್ನಾಟಕ ಹಿಜಾಬ್ ವಿವಾದ: ಇಸ್ಲಾಮಾಬಾದಿನ ಭಾರತೀಯ ಹೈ ಕಮಿಷನ್ ಗೆ ಪಾಕಿಸ್ತಾನ ಸಮನ್ಸ್

ಹಿಜಾಬ್ ಧರಿಸುವುದು ಬಿಡುವುದು ಅವರವರ ವೈಯಕ್ತಿಕ ನಿರ್ಧಾರ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಸಚಿವರು ಪ್ರತಿಕ್ರಿಯಿಸಿದ್ದಾರೆ.

published on : 10th February 2022

ಹಿಜಾಬ್ ವಿವಾದ: ರಾಜ್ಯಾದ್ಯಂತ ಮತ್ತೆ ಜಮ್ಮು-ಕಾಶ್ಮೀರ ವಿದ್ಯಾರ್ಥಿಗಳ ಹಿನ್ನೆಲೆ ಪರಿಶೀಲನೆ

ರಾಜ್ಯದಲ್ಲಿ ಹಿಜಾಬ್ ವಿವಾದ ತಲೆದೋರಿರುವಂತೆ ಪೊಲೀಸರ ಸೂಚನೆ ಮೇರೆಗೆ ಬೆಂಗಳೂರಿನ ಕಾಲೇಜುಗಳಲ್ಲಿರುವ ಜಮ್ಮು-ಕಾಶ್ಮೀರದ ವಿದ್ಯಾರ್ಥಿಗಳ ಹಿನ್ನೆಲೆಯನ್ನು ವಿಶ್ವವಿದ್ಯಾನಿಲಯಗಳು ಮತ್ತೆ ಪರಿಶೀಲನೆ ನಡೆಸುತ್ತಿವೆ

published on : 10th February 2022

ಹಿಜಾಬ್ ಘರ್ಷಣೆಗೆ ಸಿದ್ದರಾಮಯ್ಯ ಕಾರಣ, ಕರ್ನಾಟಕ ತಾಲಿಬಾನ್ ಆಗಲು ಬಿಡಲ್ಲ: ಸುನೀಲ್ ಕುಮಾರ್

ರಾಜ್ಯದಲ್ಲಿ ತಲೆದೋರಿರುವ ಹಿಜಾಬ್ ಘರ್ಷಣೆಗೆ ಸಿದ್ದರಾಮಯ್ಯ ಕಾರಣ ಎಂದು ಆರೋಪಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್, ಕರ್ನಾಟಕವನ್ನು ತಾಲಿಬಾನ್ ಆಗಲು ಬಿಡಲ್ಲ ಎಂದಿದ್ದಾರೆ.

published on : 4th February 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9