social_icon
  • Tag results for Himanta Biswa Sarma

ನವಜಾತ ಹೆಣ್ಣು ಜಿರಾಫೆಗೆ ಹೆಸರು ಸೂಚಿಸುವಂತೆ ನೆಟಿಜನ್‌ಗಳಿಗೆ ಅಸ್ಸಾಂ ಸಿಎಂ ಮನವಿ

ಅಸ್ಸಾಂನ ಝೂ-ಕಮ್-ಬೊಟಾನಿಕಲ್ ಗಾರ್ಡನ್‌ನಲ್ಲಿ ಜನಿಸಿದ ಹೆಣ್ಣು ಜಿರಾಫೆಗೆ ಹೆಸರು ಸೂಚಿಸುವಂತೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಭಾನುವಾರ ನೆಟಿಜನ್‌ಗಳಿಗೆ ಮನವಿ ಮಾಡಿದ್ದಾರೆ.

published on : 19th November 2023

ಅಮಿತ್ ಶಾ, ಹಿಮಂತಾ ಶರ್ಮಾ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗದ ಮೊರೆ ಹೋಗಿದೆ. ಛತ್ತೀಸ್‌ಗಢ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಅವರು ನೀಡಿದ ಹೇಳಿಕೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಬುಧವಾರ ದೂರು ನೀಡಿದೆ.

published on : 25th October 2023

ಗೌರವ್ ಗೊಗೊಯ್ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ: ಅಸ್ಸಾಂ ಸಿಎಂ ಪತ್ನಿ

ತಮ್ಮ ವಿರುದ್ಧ 10 ಕೋಟಿ ರೂಪಾಯಿ ಸಬ್ಸಿಡಿ ಪಡೆದ ಆರೋಪ ಮಾಡಿದ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ವಿರುದ್ಧ 10 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಎಚ್ಚರಿಕೆ ನೀಡಿದ್ದಾರೆ.

published on : 14th September 2023

ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ ತಮ್ಮ ಪ್ರಭಾವ ಬಳಸಿ ಪತ್ನಿಗೆ 10 ಕೋಟಿ ರೂ. ಸಬ್ಸಿಡಿ ಕೊಡಿಸಿದ್ದಾರೆ: ಕಾಂಗ್ರೆಸ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ತಮ್ಮ ಪತ್ನಿ ರಿನಿಕಿ ಭುಯಾನ್ ಶರ್ಮಾ ವಿರುದ್ಧದ ಭೂ ಹಗರಣದ ಆರೋಪಗಳನ್ನು ಬುಧವಾರ ತಳ್ಳಿಹಾಕಿದ್ದಾರೆ. ಭೂಮಿ ಖರೀದಿಸಲು ಕೇಂದ್ರ ಸರ್ಕಾರದಿಂದ ಯಾವುದೇ ಸಬ್ಸಿಡಿ ಪಡೆದಿಲ್ಲ ಎಂದು ಅಸ್ಸಾಂ ಸಿಎಂ ಹೇಳಿದ್ದಾರೆ.

published on : 13th September 2023

ಯುಕೆ ಪ್ರಧಾನಿ ರಿಷಿ ಸುನಕ್ ಮಕ್ಕಳು ಹಿಂದಿ ಕಲಿತಿದ್ದಾರೆ: ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ

ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಅವರು ಹಿಂದಿ ಭಾಷೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ ಮತ್ತು ಅವರ ಮಕ್ಕಳು ಹಿಂದಿಯನ್ನು ಕಲಿತಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

published on : 11th September 2023

ಅಸ್ಸಾಂ ಪ್ರವಾಹ: ಸಿಎಂ ಹಿಮಂತ್ ಬಿಸ್ವಾ ಶರ್ಮಾರೊಂದಿಗೆ ಅಮಿತ್ ಶಾ ಮಾತುಕತೆ, ಅಗತ್ಯ ನೆರವು ನೀಡುವ ಭರವಸೆ

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ತೀವ್ರವಾಗಿರುವುದರಿಂದ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಸಾಧ್ಯವಿರುವ ಎಲ್ಲ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

published on : 25th June 2023

ದತ್ತುಪುತ್ರಿಗೆ ಸಿಗರೇಟಿನಿಂದ ಸುಟ್ಟು ಕಿರುಕುಳ: ಸಂಗೀತಾ-ವಲಿಯುಲ್ ಇಸ್ಲಾಂ ವೈದ್ಯ ದಂಪತಿ ಬಂಧನ; ಹಿಮಂತ ಬಿಸ್ವಾ ಶರ್ಮಾ

ದತ್ತುಪುತ್ರಿಯ ಖಾಸಗಿ ಅಂಗಗಳಿಗೆ ಸಿಗರೇಟಿನಿಂದ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ. ಸಂಗೀತಾ ದತ್ತಾ ಮತ್ತು ಡಾ. ವಲಿಯುಲ್ ಇಸ್ಲಾಂ ವೈದ್ಯ ದಂಪತಿಯನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

published on : 8th May 2023

ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಟಿಪ್ಪು ಸುಲ್ತಾನ್ ಕುಟುಂಬಸ್ಥರು: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಟಿಪ್ಪು ಸುಲ್ತಾನ್ ಕುಟುಂಬಸ್ಥರು ಎಂದು ಅಸ್ಸಾಂ ರಾಜ್ಯದ ಹಿಮಂತ ಬಿಸ್ವಾ ಶರ್ಮಾ ಅವರು ಶನಿವಾರ ಹೇಳಿದ್ದಾರೆ.

published on : 6th May 2023

PFI ಈಗಾಗಲೇ ನಿಷೇಧವಾಗಿದ್ದು, ಇದು ಮುಸ್ಲಿಂ ಮೂಲಭೂತವಾದಿಗಳು ಸಿದ್ದಪಡಿಸಿರುವ ಪ್ರಣಾಳಿಕೆ: ಕಾಂಗ್ರೆಸ್ ವಿರುದ್ಧ ಬಿಸ್ವಾ ಕಿಡಿ

ಅಲ್ಪ ಸಂಖ್ಯಾತರ ಓಲೈಕೆಯನ್ನು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲೂ ಮುಂದುವರೆದಿದ್ದು, ಇದು ಮುಸ್ಲಿಂ ಮೂಲಭೂತವಾದಿಗಳು ಸಿದ್ದಪಡಿಸಿರುವ ಪ್ರಣಾಳಿಕೆ ಎಂದು ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆ ವಿರುದ್ಧ ಅಸ್ಸಾಂನ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ (Himanta Biswa Sarma) ಟೀಕಿಸಿದ್ದಾರೆ.

published on : 2nd May 2023

ಅಸ್ಸಾಂ-ಅರುಣಾಚಲ ನಡುವಿನ 50 ವರ್ಷಗಳ ಗಡಿ ವಿವಾದ ಅಂತ್ಯ: ಅಮಿತ್ ಶಾ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ!

ಅಸ್ಸಾಂ ಮತ್ತು ಅರುಣಾಚಲ ಪ್ರದೇಶದ ನಡುವೆ ಹಲವು ವರ್ಷಗಳಿಂದ ನಡೆಯುತ್ತಿರುವ ಗಡಿ ವಿವಾದ ಇದೀಗ ಬಗೆಹರಿದಿದೆ.

published on : 20th April 2023

ಅದಾನಿ ಕುರಿತ ಟ್ವೀಟ್: ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ- ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ

ಅದಾನಿ ಕುರಿತು ಟ್ವೀಟ್ ಮಾಡುವ ಭರದಲ್ಲಿ ತಮ್ಮನ್ನು ಉಲ್ಲೇಖಿಸಿದ್ದ ಕಾಂಗ್ರೆಸ್ ನಾಯಕನ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತೀವ್ರ ಆಕ್ರೋಶ ಹೊರಹಾಕಿದ್ದಾರೆ. 

published on : 9th April 2023

ಮಾನನಷ್ಟ ಮೊಕದ್ದಮೆ ಬೆದರಿಕೆ: ಅಸ್ಸಾಂ ಸಿಎಂ ಬಿಸ್ವಾ ಶರ್ಮಾರನ್ನು ಊಟಕ್ಕೆ ಆಹ್ವಾನಿಸಿದ ಕೇಜ್ರಿವಾಲ್!

ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಬೆದರಿಕೆ ಹಾಕಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ಮನೆಗೆ ಊಟ ಹಾಗೂ ಚಹಾ ಸೇವನೆಗೆ ಆಹ್ವಾನಿಸಿದ್ದಾರೆ. ಶರ್ಮಾ ಅವರ ಹೇಳಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಶೋಭೆ ತರವಂತಹದ್ದಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.

published on : 2nd April 2023

ಬೆಳಗಾವಿ: ಕರ್ನಾಟಕದಲ್ಲಿ ಮದರಸಾಗಳ ಅಗತ್ಯವಿಲ್ಲ, ಎಲ್ಲವನ್ನೂ ಮುಚ್ಚುತ್ತೇವೆ; ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ನವ ಭಾರತಕ್ಕೆ ಮದರಸಾಗಳ ಅವಶ್ಯಕತೆ ಇಲ್ಲವಾಗಿದ್ದು, ಶೀಘ್ರದಲ್ಲೇ ರಾಜ್ಯದ ಎಲ್ಲಾ ಮದರಸಾಗಳನ್ನು ಮುಚ್ಚುವ ಕುರಿತು ಚಿಂತನೆ ಮಾಡಲಾಗುತ್ತಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹೀಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

published on : 17th March 2023

ಬೆಳಗಾವಿ: ನಾನೊಬ್ಬ ಹಿಂದೂ ಅಂತಾ ಹೆಮ್ಮೆಯಿಂದ ಹೇಳಿಕೊಳ್ಳುವ  ವ್ಯಕ್ತಿಯ ಅಗತ್ಯವಿದೆ- ಅಸ್ಸಾಂ ಸಿಎಂ ಹಿಮಂತಾ ಬಿಸ್ವಾ ಶರ್ಮಾ

ನಾನೊಬ್ಬ ಹಿಂದೂ ಅಂತಾ ಹೆಮ್ಮೆಯಿಂದ ಹೇಳಿಕೊಳ್ಳುವ  ವ್ಯಕ್ತಿಯ ಅಗತ್ಯವಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತಾ ಬಿಸ್ವಾ ಶರ್ಮಾ ಹೇಳಿದ್ದಾರೆ.

published on : 16th March 2023

ಈಶಾನ್ಯದಲ್ಲಿ ಬಿಜೆಪಿಗೆ ಭದ್ರ ಬುನಾದಿ; ಸಿಎಂ ಹಿಮಂತ ಬಿಸ್ವಾ ಶರ್ಮಾ 'ಡೀಲ್ ಮಾಸ್ಟರ್'!

ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಅದರ ಮಿತ್ರಪಕ್ಷಗಳು ತ್ರಿಪುರಾ ಮತ್ತು ನಾಗಾಲ್ಯಾಂಡ್‌ನಲ್ಲಿ ಅಧಿಕಾರವನ್ನು ಉಳಿಸಿಕೊಂಡಿವೆ. ಮೇಘಾಲಯದಲ್ಲಿ, ಆಡಳಿತಾರೂಢ ನ್ಯಾಷನಲ್ ಪೀಪಲ್ಸ್ ಪಾರ್ಟಿ(ಎನ್‌ಪಿಪಿ) ಬಹುಮತದ ಕೊರತೆ ಎದುರಾಗಿದೆ.

published on : 3rd March 2023
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9