- Tag results for Himanta Biswa Sarma
![]() | ನವಜಾತ ಹೆಣ್ಣು ಜಿರಾಫೆಗೆ ಹೆಸರು ಸೂಚಿಸುವಂತೆ ನೆಟಿಜನ್ಗಳಿಗೆ ಅಸ್ಸಾಂ ಸಿಎಂ ಮನವಿಅಸ್ಸಾಂನ ಝೂ-ಕಮ್-ಬೊಟಾನಿಕಲ್ ಗಾರ್ಡನ್ನಲ್ಲಿ ಜನಿಸಿದ ಹೆಣ್ಣು ಜಿರಾಫೆಗೆ ಹೆಸರು ಸೂಚಿಸುವಂತೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಭಾನುವಾರ ನೆಟಿಜನ್ಗಳಿಗೆ ಮನವಿ ಮಾಡಿದ್ದಾರೆ. |
![]() | ಅಮಿತ್ ಶಾ, ಹಿಮಂತಾ ಶರ್ಮಾ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರುಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗದ ಮೊರೆ ಹೋಗಿದೆ. ಛತ್ತೀಸ್ಗಢ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಅವರು ನೀಡಿದ ಹೇಳಿಕೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಬುಧವಾರ ದೂರು ನೀಡಿದೆ. |
![]() | ಗೌರವ್ ಗೊಗೊಯ್ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ: ಅಸ್ಸಾಂ ಸಿಎಂ ಪತ್ನಿತಮ್ಮ ವಿರುದ್ಧ 10 ಕೋಟಿ ರೂಪಾಯಿ ಸಬ್ಸಿಡಿ ಪಡೆದ ಆರೋಪ ಮಾಡಿದ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ವಿರುದ್ಧ 10 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಎಚ್ಚರಿಕೆ ನೀಡಿದ್ದಾರೆ. |
![]() | ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ ತಮ್ಮ ಪ್ರಭಾವ ಬಳಸಿ ಪತ್ನಿಗೆ 10 ಕೋಟಿ ರೂ. ಸಬ್ಸಿಡಿ ಕೊಡಿಸಿದ್ದಾರೆ: ಕಾಂಗ್ರೆಸ್ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ತಮ್ಮ ಪತ್ನಿ ರಿನಿಕಿ ಭುಯಾನ್ ಶರ್ಮಾ ವಿರುದ್ಧದ ಭೂ ಹಗರಣದ ಆರೋಪಗಳನ್ನು ಬುಧವಾರ ತಳ್ಳಿಹಾಕಿದ್ದಾರೆ. ಭೂಮಿ ಖರೀದಿಸಲು ಕೇಂದ್ರ ಸರ್ಕಾರದಿಂದ ಯಾವುದೇ ಸಬ್ಸಿಡಿ ಪಡೆದಿಲ್ಲ ಎಂದು ಅಸ್ಸಾಂ ಸಿಎಂ ಹೇಳಿದ್ದಾರೆ. |
![]() | ಯುಕೆ ಪ್ರಧಾನಿ ರಿಷಿ ಸುನಕ್ ಮಕ್ಕಳು ಹಿಂದಿ ಕಲಿತಿದ್ದಾರೆ: ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಅವರು ಹಿಂದಿ ಭಾಷೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ ಮತ್ತು ಅವರ ಮಕ್ಕಳು ಹಿಂದಿಯನ್ನು ಕಲಿತಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. |
![]() | ಅಸ್ಸಾಂ ಪ್ರವಾಹ: ಸಿಎಂ ಹಿಮಂತ್ ಬಿಸ್ವಾ ಶರ್ಮಾರೊಂದಿಗೆ ಅಮಿತ್ ಶಾ ಮಾತುಕತೆ, ಅಗತ್ಯ ನೆರವು ನೀಡುವ ಭರವಸೆಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ತೀವ್ರವಾಗಿರುವುದರಿಂದ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಸಾಧ್ಯವಿರುವ ಎಲ್ಲ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. |
![]() | ದತ್ತುಪುತ್ರಿಗೆ ಸಿಗರೇಟಿನಿಂದ ಸುಟ್ಟು ಕಿರುಕುಳ: ಸಂಗೀತಾ-ವಲಿಯುಲ್ ಇಸ್ಲಾಂ ವೈದ್ಯ ದಂಪತಿ ಬಂಧನ; ಹಿಮಂತ ಬಿಸ್ವಾ ಶರ್ಮಾದತ್ತುಪುತ್ರಿಯ ಖಾಸಗಿ ಅಂಗಗಳಿಗೆ ಸಿಗರೇಟಿನಿಂದ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ. ಸಂಗೀತಾ ದತ್ತಾ ಮತ್ತು ಡಾ. ವಲಿಯುಲ್ ಇಸ್ಲಾಂ ವೈದ್ಯ ದಂಪತಿಯನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. |
![]() | ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಟಿಪ್ಪು ಸುಲ್ತಾನ್ ಕುಟುಂಬಸ್ಥರು: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಟಿಪ್ಪು ಸುಲ್ತಾನ್ ಕುಟುಂಬಸ್ಥರು ಎಂದು ಅಸ್ಸಾಂ ರಾಜ್ಯದ ಹಿಮಂತ ಬಿಸ್ವಾ ಶರ್ಮಾ ಅವರು ಶನಿವಾರ ಹೇಳಿದ್ದಾರೆ. |
![]() | PFI ಈಗಾಗಲೇ ನಿಷೇಧವಾಗಿದ್ದು, ಇದು ಮುಸ್ಲಿಂ ಮೂಲಭೂತವಾದಿಗಳು ಸಿದ್ದಪಡಿಸಿರುವ ಪ್ರಣಾಳಿಕೆ: ಕಾಂಗ್ರೆಸ್ ವಿರುದ್ಧ ಬಿಸ್ವಾ ಕಿಡಿಅಲ್ಪ ಸಂಖ್ಯಾತರ ಓಲೈಕೆಯನ್ನು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲೂ ಮುಂದುವರೆದಿದ್ದು, ಇದು ಮುಸ್ಲಿಂ ಮೂಲಭೂತವಾದಿಗಳು ಸಿದ್ದಪಡಿಸಿರುವ ಪ್ರಣಾಳಿಕೆ ಎಂದು ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆ ವಿರುದ್ಧ ಅಸ್ಸಾಂನ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ (Himanta Biswa Sarma) ಟೀಕಿಸಿದ್ದಾರೆ. |
![]() | ಅಸ್ಸಾಂ-ಅರುಣಾಚಲ ನಡುವಿನ 50 ವರ್ಷಗಳ ಗಡಿ ವಿವಾದ ಅಂತ್ಯ: ಅಮಿತ್ ಶಾ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ!ಅಸ್ಸಾಂ ಮತ್ತು ಅರುಣಾಚಲ ಪ್ರದೇಶದ ನಡುವೆ ಹಲವು ವರ್ಷಗಳಿಂದ ನಡೆಯುತ್ತಿರುವ ಗಡಿ ವಿವಾದ ಇದೀಗ ಬಗೆಹರಿದಿದೆ. |
![]() | ಅದಾನಿ ಕುರಿತ ಟ್ವೀಟ್: ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ- ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಅದಾನಿ ಕುರಿತು ಟ್ವೀಟ್ ಮಾಡುವ ಭರದಲ್ಲಿ ತಮ್ಮನ್ನು ಉಲ್ಲೇಖಿಸಿದ್ದ ಕಾಂಗ್ರೆಸ್ ನಾಯಕನ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತೀವ್ರ ಆಕ್ರೋಶ ಹೊರಹಾಕಿದ್ದಾರೆ. |
![]() | ಮಾನನಷ್ಟ ಮೊಕದ್ದಮೆ ಬೆದರಿಕೆ: ಅಸ್ಸಾಂ ಸಿಎಂ ಬಿಸ್ವಾ ಶರ್ಮಾರನ್ನು ಊಟಕ್ಕೆ ಆಹ್ವಾನಿಸಿದ ಕೇಜ್ರಿವಾಲ್!ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಬೆದರಿಕೆ ಹಾಕಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ಮನೆಗೆ ಊಟ ಹಾಗೂ ಚಹಾ ಸೇವನೆಗೆ ಆಹ್ವಾನಿಸಿದ್ದಾರೆ. ಶರ್ಮಾ ಅವರ ಹೇಳಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಶೋಭೆ ತರವಂತಹದ್ದಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ. |
![]() | ಬೆಳಗಾವಿ: ಕರ್ನಾಟಕದಲ್ಲಿ ಮದರಸಾಗಳ ಅಗತ್ಯವಿಲ್ಲ, ಎಲ್ಲವನ್ನೂ ಮುಚ್ಚುತ್ತೇವೆ; ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾನವ ಭಾರತಕ್ಕೆ ಮದರಸಾಗಳ ಅವಶ್ಯಕತೆ ಇಲ್ಲವಾಗಿದ್ದು, ಶೀಘ್ರದಲ್ಲೇ ರಾಜ್ಯದ ಎಲ್ಲಾ ಮದರಸಾಗಳನ್ನು ಮುಚ್ಚುವ ಕುರಿತು ಚಿಂತನೆ ಮಾಡಲಾಗುತ್ತಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹೀಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. |
![]() | ಬೆಳಗಾವಿ: ನಾನೊಬ್ಬ ಹಿಂದೂ ಅಂತಾ ಹೆಮ್ಮೆಯಿಂದ ಹೇಳಿಕೊಳ್ಳುವ ವ್ಯಕ್ತಿಯ ಅಗತ್ಯವಿದೆ- ಅಸ್ಸಾಂ ಸಿಎಂ ಹಿಮಂತಾ ಬಿಸ್ವಾ ಶರ್ಮಾನಾನೊಬ್ಬ ಹಿಂದೂ ಅಂತಾ ಹೆಮ್ಮೆಯಿಂದ ಹೇಳಿಕೊಳ್ಳುವ ವ್ಯಕ್ತಿಯ ಅಗತ್ಯವಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತಾ ಬಿಸ್ವಾ ಶರ್ಮಾ ಹೇಳಿದ್ದಾರೆ. |
![]() | ಈಶಾನ್ಯದಲ್ಲಿ ಬಿಜೆಪಿಗೆ ಭದ್ರ ಬುನಾದಿ; ಸಿಎಂ ಹಿಮಂತ ಬಿಸ್ವಾ ಶರ್ಮಾ 'ಡೀಲ್ ಮಾಸ್ಟರ್'!ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಅದರ ಮಿತ್ರಪಕ್ಷಗಳು ತ್ರಿಪುರಾ ಮತ್ತು ನಾಗಾಲ್ಯಾಂಡ್ನಲ್ಲಿ ಅಧಿಕಾರವನ್ನು ಉಳಿಸಿಕೊಂಡಿವೆ. ಮೇಘಾಲಯದಲ್ಲಿ, ಆಡಳಿತಾರೂಢ ನ್ಯಾಷನಲ್ ಪೀಪಲ್ಸ್ ಪಾರ್ಟಿ(ಎನ್ಪಿಪಿ) ಬಹುಮತದ ಕೊರತೆ ಎದುರಾಗಿದೆ. |