- Tag results for Hindi
![]() | ವಾಹ್..!: ಜಪಾನಿ ಮಗು ಬಾಯಲ್ಲಿ ಹಿಂದಿ ಕೇಳಿ ಖುಷಿಪಟ್ಟ ಪ್ರಧಾನಿ ಮೋದಿಕ್ವಾಡ್ ರಾಷ್ಟ್ರಗಳ ನಾಯಕರ ಶೃಂಗಸಭೆಯ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಜಪಾನ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡಿದ್ದು, ಈ ವೇಳೆ ಜಪಾನಿ ಬಾಲಕನೊಬ್ಬ ಭಾರತದ ತ್ರಿವರ್ಣ ಧ್ವಜನದ ಪ್ಲೆಕಾರ್ಡ್ ಹಿಡಿದು, ಮೋದಿ ಅವರೊಂದಿಗೆ ಹಿಂದಿಯಲ್ಲಿ ಮಾತನಾಡಿದ್ದು, ಇದರಿಂದ ಮೋದಿಯವರು ಸಂತಸಗೊಂಡರು. |
![]() | ಉದಯಪುರದ ಕಾಂಗ್ರೆಸ್ ಶಿಬಿರದಲ್ಲಿ ಹಿಂದಿ ಪ್ರೇಮ! ಇದೇ ಮೊದಲ ಬಾರಿಗೆ ಎಲ್ಲಾ ಹಿಂದಿಮಯ!ರಾಜಸ್ಥಾನದ ಉದಯಪುರದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ನ ಮೂರು ದಿನಗಳ ಚಿಂತನ್ ಶಿಬಿರದಲ್ಲಿ ಹಿಂದಿ ಪ್ರಾಬಲ್ಯ ಸಾಧಿಸಿರುವುದು ಕಂಡುಬಂದಿತು. |
![]() | 'ಒಂದು ದೇಶ, ಒಂದೇ ಭಾಷೆ: ಹಿಂದಿಯನ್ನು ರಾಷ್ಟ್ರ ಭಾಷೆಯನ್ನಾಗಿ ಒಪ್ಪಬಹುದು- ಸಂಜಯ್ ರಾವತ್'ಒಂದು ದೇಶ ಒಂದು ಭಾಷೆ' ಪರ ಬೆಂಬಲ ವ್ಯಕ್ತಪಡಿಸಿರುವ ಶಿವಸೇನಾ ಮುಖಂಡ ಸಂಜಯ್ ರಾವತ್, ಹಿಂದಿಯನ್ನು ದೇಶಾದ್ಯಂತ ಮಾತನಾಡಲಿದ್ದು, ರಾಷ್ಟ್ರಭಾಷೆಯನ್ನಾಗಿ ಸ್ವೀಕರಿಸಬಹುದು ಎಂದು ಶನಿವಾರ ಹೇಳಿದ್ದಾರೆ. ಅಲ್ಲದೇ, ಎಲ್ಲಾ ರಾಜ್ಯಗಳಲ್ಲಿ ಒಂದು ಭಾಷೆಯ ಸವಾಲನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ವೀಕರಿಸಬೇಕೆಂದು ಕರೆ ನೀಡಿದ್ದಾರೆ. |
![]() | ಪಾನಿಪುರಿ ಮಾರುವವರು ಹಿಂದಿ ಭಾಷಿಗರು: ಹಿಂದಿ ಭಾಷೆ ಅಷ್ಟಕ್ಕೆ ಸೀಮಿತ- ತಮಿಳುನಾಡು ಶಿಕ್ಷಣ ಸಚಿವಹಿಂದಿ ರಾಷ್ಟ್ರೀಯ ಭಾಷೆ ಎಂಬ ವಿವಾದ, ಹಿಂದಿ ಕಲಿಕೆ ಹೇರಿಕೆ ವಿಚಾರ ಜೋರಾಗಿರುವಾಗಲೇ ತಮಿಳುನಾಡು ಸಚಿವರೊಬ್ಬರು ಈ ವಿವಾದವನ್ನು ಮತ್ತಷ್ಟು ಜೀವಂತವಾಗಿರಿಸಿದ್ದಾರೆ. |
![]() | ಯುಎಫ್ಒ ಸಂಸ್ಥೆಯಿಂದ ರಕ್ಷಿತ್ ಶೆಟ್ಟಿ ಅಭಿನಯದ '777 ಚಾರ್ಲಿ' ಹಿಂದಿ ಅವತರಣಿಕೆ ವಿತರಣೆನಟ ರಕ್ಷಿತ್ ಶೆಟ್ಟಿ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘777 ಚಾರ್ಲಿ’ ವಿಶ್ವದಾದ್ಯಂತ ಜೂನ್ 10ಕ್ಕೆ ಬಿಡುಗಡೆಯಾಗಲಿದ್ದು, ಚಿತ್ರದ ಹಿಂದಿ ಅವತರಣಿಕೆಯನ್ನು ಯುಎಫ್ಒ ಸಂಸ್ಥೆ ವಿತರಣೆ ಮಾಡಲಿದೆ. |
![]() | ಹಿಂದಿಯನ್ನು ರಾಷ್ಟ್ರೀಯ ಭಾಷೆ ಎಂದು ಸಂವಿಧಾನದಲ್ಲಿ ಎಲ್ಲೂ ಬರೆದಿಲ್ಲ: ಗಾಯಕ ಸೋನು ನಿಗಮ್ಕೆಲವು ದಿನಗಳಿಂದ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಮತ್ತು ಬಾಲಿವುಡ್ ನಟ ಅಜಯ್ ದೇವಗನ್ ನಡುವೆ ನಡೆಯುತ್ತಿರುವ ಹಿಂದಿ ರಾಷ್ಟ್ರ ಭಾಷೆ ಎಂಬ ಟ್ವಿಟರ್ ಸಮರಕ್ಕೆ ಗಾಯಕ, ಪದ್ಮಶ್ರೀ ಪ್ರಶಸ್ತಿ ವಿಜೇತ ಸೋನು ನಿಗಮ್ ಪ್ರತಿಕ್ರಿಯಿಸಿದ್ದಾರೆ. |
![]() | ಹಿಂದಿ ರಾಷ್ಟ್ರ ಭಾಷೆ ವಿವಾದದ ನಡುವೆಯೇ, ಕೋರ್ಟ್ ಗಳಲ್ಲಿ ಸ್ಥಳೀಯ ಭಾಷೆ ಬಳಸುವಂತೆ ಪ್ರಧಾನಿ ಮೋದಿ ಕರೆ!ದೇಶಾದ್ಯಂತ ಹಿಂದಿ ರಾಷ್ಟ್ರ ಭಾಷೆಯ ಪರ-ವಿರೋಧ ಚರ್ಚೆಗಳು ವ್ಯಾಪಕವಾಗಿರುವಂತೆಯೇ ಇತ್ತ ಪ್ರಧಾನಿ ಮೋದಿ ಕೋರ್ಟ್ ಗಳಲ್ಲಿ ಸ್ಥಳೀಯ ಭಾಷೆ ಬಳಕೆ ಪರ ಬ್ಯಾಟ್ ಬೀಸಿದ್ದಾರೆ. |
![]() | 'ಸಂವಿಧಾನ ಪ್ರಕಾರ ಈಗ ಹಿಂದಿ ರಾಷ್ಟ್ರಭಾಷೆ, ಆದರೆ ಸಂಸ್ಕೃತ ನಮ್ಮ ರಾಷ್ಟ್ರಭಾಷೆಯಾಗಬೇಕು': ಕಂಗನಾ ರಾನಾವತ್ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ನೀಡಿರುವ ಹೇಳಿಕೆಗೆ ಬಾಲಿವುಡ್ ನಟ ಅಜಯ್ ದೇವಗನ್ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದು ಸಾಕಷ್ಟು ಸುದ್ದಿ ಮಾಡಿತು. ಇದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. |
![]() | ನಾನು ಸುದೀಪ್ ಸಾಹೇಬರ ಪರ ಎಂದು ತಮಗೆಲ್ಲ ಪ್ರತ್ಯೇಕವಾಗಿ ಹೇಳಬೇಕೆ?: ಯೋಗರಾಜ್ ಭಟ್ ಹೀಗೆ ಹೇಳಿದ್ದೇಕೆ?ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಹಾಗೂ ಬಾಲಿವುಡ್ ಸ್ಟಾರ್ ಅಜಯ್ ದೇವಗನ್ ನಡುವೆ ಶುರುವಾದ ಈ ವಾರ್ ಇಡೀ ಚಿತ್ರರಂಗ, ರಾಜಕೀಯ ರಂಗಕ್ಕೆ ವ್ಯಾಪಿಸಿದೆ. |
![]() | ಹಿಂದಿ ರಾಷ್ಟ್ರ ಭಾಷೆ ವಿವಾದ: ಬಾಲಿವುಡ್ ಸ್ಟಾರ್ಸ್ ಗಳಿಗೆ ಸವಾಲು ಹಾಕಿದ ಆರ್ ಜಿವಿ!ಹಿಂದಿ ರಾಷ್ಟ್ರ ಭಾಷೆ ವಿಚಾರವಾಗಿ ನಟರಾದ ಕಿಚ್ಚ ಸುದೀಪ್ ಮತ್ತು ಅಜಯ್ ದೇವಗನ್ ನಡುವಿನ ವಾಗ್ಯುದ್ದ ದೇಶಾದ್ಯಂತ ತೀವ್ರ ಚರ್ಚೆಯಾಗುತ್ತಿರುವಂತೆಯೇ, ತಮ್ಮ ನೇರ ನುಡಿ ಮತ್ತು ಮುಕ್ತ ಅಭಿಪ್ರಾಯಕ್ಕೆ ಹೆಸರಾಗಿರುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಇದೀಗ ಬಾಲಿವುಡ್ ಸ್ಟಾರ್ ಗಳಿಗೆ ಸವಾಲು ಹಾಕಿದ್ದಾರೆ. |
![]() | ಡಾ.ರಾಜ್, ವಿಷ್ಣುವರ್ಧನ್ ರಂತಹ ದೇವಮಾನವರನ್ನು ಬಾಲಿವುಡ್ ಅವಮಾನಿಸಿತು: 23 ವರ್ಷಗಳ ಹಿಂದಿನ ಘಟನೆ ನೆನಪಿಸಿದ ಮೆಗಾಸ್ಟಾರ್ ಚಿರಂಜೀವಿಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಕಿಚ್ಚ ಸುದೀಪ್ ನೀಡಿರುವ ಹೇಳಿಕೆಗೆ ಬಾಲಿವುಡ್ ಸಿಂಗಂ ಅಜಯ್ ದೇವಗನ್ ಪ್ರತಿಕ್ರಿಯೆ ಕೊಟ್ಟ ನಂತರ ದೇಶಾದ್ಯಂತ ಭಾಷಾ ವಿಚಾರ, ಭಾರತೀಯ ಚಿತ್ರೋದ್ಯಮ ಕುರಿತು ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. |
![]() | 'ಧರ್ಮ ರಾಜಕಾರಣದ ಹಸು ಬರಡಾಗಿದೆ: ಬಿಜೆಪಿ ನಾಯಕರು ಭಾಷಾ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದ್ದಾರೆ'ಧರ್ಮ ರಾಜಕಾರಣದ ಹಸು ಬರಡಾಗುತ್ತಿರುವುದನ್ನು ಕಂಡ ಬಿಜೆಪಿ ನಾಯಕರು ಈಗ ಭಾಷಾ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದ್ದಾರೆ. ಈ ಸ್ವಾರ್ಥ ರಾಜಕಾರಣಕ್ಕೆ ಸ್ವಾಭಿಮಾನಿ ಕನ್ನಡಿಗರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. |
![]() | ಇಂಗ್ಲಿಷ್ ಭಾಷೆಗೆ ವಿಪರೀತ ಒತ್ತು ಕೊಟ್ಟು ಕಲಿಯುವ ನಾವು ಹಿಂದಿ ಕಲಿತರೆ ತಪ್ಪೇನು? ಸಚಿವ ಅಶ್ವತ್ಥನಾರಾಯಣ‘ಕನ್ನಡವನ್ನು ನಾವು ಬೆಳೆಸಲು ಏನೇನು ರಚನಾತ್ಮಕ ಕ್ರಮಗಳನ್ನು ಕೈಗೊಳ್ಳಬಹುದೋ ಅದನ್ನು ಮಾಡಬೇಕು. ದೇಶದಲ್ಲಿ ಇಂಗ್ಲಿಷಿಗೆ ವಿಪರೀತ ಒತ್ತು ಕೊಡುವ ನಾವು ಭಾರತೀಯ ಭಾಷೆಯಾದ ಹಿಂದಿಯನ್ನು ಬಳಸುವುದರಲ್ಲಿ ತಪ್ಪೇನಿಲ್ಲ’ ಎಂದರು. |
![]() | ಹಿಂದಿ ರಾಷ್ಟ್ರ ಭಾಷೆ ಎಂದು ಪರಿಗಣಿಸುವುದರಲ್ಲಿ ತಪ್ಪೇನೂ ಇಲ್ಲ: ಸಚಿವ ಮುರುಗೇಶ್ ನಿರಾಣಿಕನ್ನಡ ಭಾಷೆಯನ್ನೂ ನಾನೂ ಪ್ರೀತಿಸುತ್ತೇನೆ. ಆದರೆ, ಹಿಂದಿ ರಾಷ್ಟ್ರ ಭಾಷೆ ಎಂದು ಪರಿಗಣಿಸುವುದರಲ್ಲಿ ತಪ್ಪೇನೂ ಇಲ್ಲ ಎಂದು ಸಚಿವ ಮುರುಗೇಶ್ ನಿರಾಣಿಯವರು ಗುರುವಾರ ಹೇಳಿದ್ದಾರೆ. |
![]() | ಅಜಯ್ ದೇವಗನ್ ಅತಿರೇಕದಿಂದ ಪ್ರತಿಕ್ರಿಯಿಸಿ ಅಧಿಕ ಪ್ರಸಂಗತನ ಮೆರೆದಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಕಿಡಿಚಿತ್ರನಟ ಕಿಚ್ಚ ಸುದೀಪ್ ಅವರು, ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಹೇಳಿರುವುದು ಸರಿ ಇದೆ. ಅವರ ಮಾತಿನಲ್ಲಿ ತಪ್ಪು ಹುಡುಕುವಂಥದ್ದು ಏನೂ ಇಲ್ಲ. ನಟ ಅಜಯ್ ದೇವಗನ್ ಅತಿರೇಕದಿಂದ ಪ್ರತಿಕ್ರಿಯಿಸಿ ಅಧಿಕ ಪ್ರಸಂಗತನ ಮೆರೆದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಕಿಡಿಕಾರಿದ್ದಾರೆ. |