social_icon
  • Tag results for Hindu Activists

ಶಾಲೆಯಲ್ಲಿ ಮಕ್ಕಳಿಗೆ ಕ್ರೈಸ್ತ ಧರ್ಮ ಪ್ರಾರ್ಥನೆ: ಭಜರಂಗದಳ ಕಾರ್ಯಕರ್ತರಿಂದ ಪ್ರಾಂಶುಪಾಲನಿಗೆ ಥಳಿತ, ವಿಡಿಯೋ ವೈರಲ್!

ನಗರದ ತಾಲೇಗಾಂವ್ ದಭಾಡೆ ಪ್ರದೇಶದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಡಿವೈ ಪಾಟೀಲ್ ಶಾಲೆಯ ಪ್ರಾಂಶುಪಾಲ ಅಲೆಕ್ಸಾಂಡರ್ ಕೋಟ್ಸ್ ಭಜರಂಗದಳದ ಕಾರ್ಯಕರ್ತರು ತೀವ್ರವಾಗಿ ಥಳಿಸಿದ್ದಾರೆ.

published on : 6th July 2023

ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾಸ್ಪದ ಹೇಳಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ.

published on : 24th May 2023

ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣಕ್ಕೆ ರಾಜಕೀಯ ತಿರುವು

ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್  ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತರ ಮೇಲಿನ ಪೊಲೀಸ್ ದೌರ್ಜನ್ಯ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ.

published on : 19th May 2023

ಹಿಂದು ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ: Dyspಗೆ ಕಡ್ಡಾಯ ರಜೆ, ಮತ್ತಿಬ್ಬರು ಅಮಾನತು!

ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರ ಭಾವಚಿತ್ರವಿರುವ ಬ್ಯಾನರ್ ಅಳವಡಿಸಿ ಅದಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಬಂಧಿತರು.

published on : 18th May 2023

ಬೆಂಗಳೂರು: ಸ್ಮಶಾನ ವಿಚಾರವಾಗಿ ಲೋಕಾಯುಕ್ತರ ಭೇಟಿ ಮಾಡಿದ ಹಿಂದೂಪರ ಹೋರಾಟಗಾರರು!

ಬಿಬಿಎಂಪಿಯ ಹಿಂದೂ -ತಮಿಳು ಸ್ಮಶಾನ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಸನಾತನ ಪರಿಷತ್ ಮುಖಂಡ ಎಸ್ ಭಾಸ್ಕರನ್ ಮತ್ತು ಶ್ರೀರಾಮ ಸೇನೆ ಸದಸ್ಯರು ಸೋಮವಾರ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ಅವರನ್ನು ಭೇಟಿಯಾದರು.

published on : 7th March 2023

ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜ ಹಾರಿಸುತ್ತೇವೆ: ಹಿಂದೂ ಕಾರ್ಯಕರ್ತರು

ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜ ಹಾರಿಸಲು ಅನುಮತಿ ನೀಡುವಂತೆ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಹಾಗೂ ಇತರೆ ಹಿಂದೂಪರ ಸಂಘಟನೆಗಳ ಸದಸ್ಯರು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ.

published on : 15th January 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9