- Tag results for Hindus
![]() | ಪಾಕಿಸ್ತಾನಿ ಹಿಂದೂಗಳನ್ನು ಹೊರಹಾಕಿದ ಅಧಿಕಾರಿಗಳ ವಿರುದ್ಧ ಕ್ರಮ: ರಾಜಸ್ಥಾನ ಸಚಿವ ಎಚ್ಚರಿಕೆ!ಜೈಸಲ್ಮೇರ್ನ ಅಮರಸಾಗರ್ ಪ್ರದೇಶದಲ್ಲಿ ನೆಲೆಸಿರುವ ಪಾಕಿಸ್ತಾನದಿಂದ ವಲಸೆ ಬಂದ ಹಿಂದೂಗಳ ತಾತ್ಕಾಲಿಕ ವಸತಿಗಳನ್ನು ನೆಲಸಮಗೊಳಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ರಾಜಸ್ಥಾನ ಸಚಿವ ಪ್ರತಾಪ್ ಖಚರಿಯಾವಾಸ್ ಇಂದು ಎಚ್ಚರಿಕೆ ನೀಡಿದ್ದಾರೆ. |
![]() | ಯುಪಿ ದೇವಸ್ಥಾನದಲ್ಲಿ ಮುಸ್ಲಿಮರಿಗೆ ಪ್ರವೇಶ ನಿಷೇಧ, ಹಿಂದೂಗಳಿಗೆ ಡ್ರೆಸ್ ಕೋಡ್!ಉತ್ತರ ಪ್ರದೇಶದ ಅಲಿಗಢ್ನಲ್ಲಿರುವ ಪುರಾತನ ಹನುಮಾನ್ ದೇವಾಲಯದಲ್ಲಿ ಮುಸ್ಲಿಮರ ಪ್ರವೇಶವನ್ನು ನಿಷೇಧಿಸಲಾಗಿದೆ ಮತ್ತು ಹಿಂದೂ ಭಕ್ತರಿಗೆ ಡ್ರೆಸ್ ಕೋಡ್ಗೆ ಮಾರ್ಗಸೂಚಿಗಳನ್ನು ಸಹ ಬಿಡುಗಡೆ ಮಾಡಲಾಗಿದೆ. |
![]() | ಗುಜರಾತ್: ದ್ವೇಷಪೂರಿತ ಭಾಷಣ, ಬಲಪಂಥೀಯ ಕಾರ್ಯಕರ್ತೆ ಕಾಜಲ್ ಬಂಧನಉನಾ ಪಟ್ಟಣದಲ್ಲಿ ಏಪ್ರಿಲ್ 1 ರಂದು ನಡೆದಿದ್ದ ಕೋಮು ಘರ್ಷಣೆಗೆ ಕಾರಣವಾದ ದ್ವೇಷಪೂರಿತ ಭಾಷಣ ಆರೋಪದ ಮೇಲೆ ಬಲಪಂಥೀಯ ಕಾರ್ಯಕರ್ತೆ ಕಾಜಲ್ ಹಿಂದೂಸ್ತಾನಿ ಅವರನ್ನು ಗಿರ್ ಸೋಮನಾಥ್ ಜಿಲ್ಲೆಯಲ್ಲಿ ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ರಾಮನವಮಿ ಘರ್ಷಣೆಯ ಹಿಂದಿರುವುದು ಹಿಂದೂಗಳಲ್ಲ, ಬಿಜೆಪಿ: ಮಮತಾ ಬ್ಯಾನರ್ಜಿಪಶ್ಚಿಮ ಬಂಗಾಳದ ಹೌರಾದಲ್ಲಿ ರಾಮನವಮಿ ಆಚರಣೆ ವೇಳೆ ನಡೆದ ಘರ್ಷಣೆಯ ಹಿಂದಿರುವುದು ಹಿಂದೂಗಳಲ್ಲ ಬಿಜೆಪಿ ಎಂದು ಸಿಎಂ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. |
![]() | 'ಮೇಡ್ ಇನ್ ಇಂಡಿಯಾ': HAL ನಿರ್ಮಿತ 228 ವಿಮಾನದ ನವೀಕರಣಕ್ಕೆ DGCA ಒಪ್ಪಿಗೆಮಹತ್ವದ ಬೆಳವಣಿಗೆಯಲ್ಲಿ 'ಮೇಡ್ ಇನ್ ಇಂಡಿಯಾ' ಯೋಜನೆಯಡಿಯಲ್ಲಿ 'ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್'' (HAL) ನಿರ್ಮಿತ ವಿಮಾನದ ನವೀಕರಣಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಅನುಮೋದನೆ ನೀಡಿದೆ. |
![]() | ನೇಮಕಾತಿ 2023: ಬೆಂಗಳೂರು HAL ನಲ್ಲಿ 2 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (Hindustan Aeronautics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. |
![]() | ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಉತ್ಪನ್ನಗಳಿಗೆ ಬೇಡಿಕೆ: 84 ಸಾವಿರ ಕೋಟಿ ರೂ. ಮೊತ್ತದ ಆರ್ಡರ್ ಬುಕ್ಕಿಂಗ್!ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನ (HAL) ಆರ್ಡರ್ ಪುಸ್ತಕದಲ್ಲಿ 84,000 ಕೋಟಿ ರೂಪಾಯಿಗಳ ಬುಕ್ಕಿಂಗ್ ನಿಂದ ತುಂಬಿದ್ದು, ಇನ್ನೂ 50,000 ಕೋಟಿ ರೂಪಾಯಿ ಆರ್ಡರ್ ಗಳು ಬುಕ್ಕಿಂಗ್ ಹಾದಿಯಲ್ಲಿವೆ ಎಂದು ಎಚ್ಎಎಲ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಸಿ.ಬಿ.ಅನಂತಕೃಷ್ಣನ್ ತಿಳಿಸಿದ್ದಾರೆ. |
![]() | ಸಿಂಧ್ ಪ್ರಾಂತ್ಯದ 190 ಹಿಂದೂಗಳನ್ನು ಭಾರತಕ್ಕೆ ಪ್ರಯಾಣಿಸದಂತೆ ತಡೆದ ಪಾಕ್ ಅಧಿಕಾರಿಗಳು: ವರದಿಸಿಂಧ್ ಪ್ರಾಂತ್ಯದಲ್ಲಿ ವಾಸಿಸುತ್ತಿರುವ 190 ಹಿಂದೂಗಳು ನೆರೆಯ ದೇಶಕ್ಕೆ ಭೇಟಿ ನೀಡುತ್ತಿರುವ ಉದ್ದೇಶದ ಬಗ್ಗೆ ತೃಪ್ತಿಕರ ಪ್ರತಿಕ್ರಿಯೆಯನ್ನು ನೀಡದ ಕಾರಣ ಪಾಕಿಸ್ತಾನದ ಅಧಿಕಾರಿಗಳು ಭಾರತಕ್ಕೆ ಪ್ರಯಾಣಿಸುವುದನ್ನು ತಡೆದು ನಿಲ್ಲಿಸಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ. |
![]() | ನಾನು ಮುಖ್ಯಮಂತ್ರಿಯಾಗಿದ್ದಾಗ ನಡೆದ ಕೋಮು ಘರ್ಷಣೆಯಲ್ಲಿ ಯಾವುದೇ ಹಿಂದೂಗಳ ಹತ್ಯೆಯಾಗಿಲ್ಲ; ಸಿದ್ದರಾಮಯ್ಯನಾನು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ನಡೆದ ಕೋಮು ಘರ್ಷಣೆಯಲ್ಲಿ ಯಾವುದೇ ಹಿಂದೂಗಳ ಹತ್ಯೆಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. |
![]() | ಗೋಮಾಂಸ ತಿನ್ನುವವರಿಗೂ ಬಾಗಿಲು ತೆರೆದಿದೆ, ಘರ್ ವಾಪ್ಸಿ ಮಾಡಬಹುದು: ಆರ್ಎಸ್ಎಸ್ ನಾಯಕ ದತ್ತಾತ್ರೇಯ ಹೊಸಬಾಳೆಯಾವುದೋ ಕಾರಣಕ್ಕೆ ಹೋಗಿ ಬಲವಂತವಾಗಿ ಗೋಮಾಂಸ ಸೇವಿಸಿದವರಿಗೆ ನಾವು ಬಾಗಿಲು ಮುಚ್ಚುವುದಿಲ್ಲ. ಅವರು ಘರ್ ವಾಪ್ಸಿ ಮಾಡಬಹುದು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್) ನಾಯಕ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. |
![]() | ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಹಿಂದೂ, ಕ್ರೈಸ್ತರ ಮನೆಗಳು ಧ್ವಂಸಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ಕಳೆದ 70 ವರ್ಷಗಳಿಂದ ವಾಸಿಸುತ್ತಿದ್ದ ಅಲ್ಪಸಂಖ್ಯಾತ ಸಮುದಾಯ, ಹಿಂದೂ ಮತ್ತು ಕ್ರಿಶ್ಚಿಯನ್ ಕುಟುಂಬದ ಮನೆಗಳನ್ನು ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ. |
![]() | ಹಿಂದೂಸ್ಥಾನ ಹಿಂದೂಸ್ಥಾನವಾಗಿ ಉಳಿಯಬೇಕು, ಭಾರತದಲ್ಲಿ ವಾಸಿಸುವ ಮುಸ್ಲಿಮರಿಗೆ ತೊಂದರೆಯಿಲ್ಲ, ಆದರೆ...ಮೋಹನ್ ಭಾಗವತ್ಹಿಂದೂಸ್ಥಾನವು ಹಿಂದೂಸ್ಥಾನವಾಗಿಯೇ ಉಳಿಯಬೇಕು. ಇಂದು ಭಾರತದಲ್ಲಿ ವಾಸಿಸುವ ಮುಸ್ಲಿಮರಿಗೆ ಯಾವುದೇ ಹಾನಿ ಇಲ್ಲ. ಇಸ್ಲಾಂ ಧರ್ಮ ಭಯ ಪಡಬೇಕಾಗಿಲ್ಲ. |
![]() | ಭಾರತದಲ್ಲಿ ವಾಸಿಸುವ ಎಲ್ಲರೂ ಹಿಂದೂಗಳು: ಮೋಹನ್ ಭಾಗವತ್ವ್ಯಾಖ್ಯಾನದ ಪ್ರಕಾರ ಭಾರತದಲ್ಲಿ ವಾಸಿಸುವ ಎಲ್ಲಾ ಜನರು ಹಿಂದೂಗಳು ಮತ್ತು ನೆಲದ ಸಾಂಸ್ಕೃತಿಕ ನೀತಿಯಿಂದಾಗಿ ದೇಶದಲ್ಲಿ ವೈವಿಧ್ಯತೆ ಪ್ರವರ್ಧಮಾನಕ್ಕೆ ಬಂದಿದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್... |
![]() | ಶಾರುಖ್ ಖಾನ್ ಹಿಂದೂಸ್ತಾನದ ಐಡೆಂಟಿಟಿ ಅಲ್ಲ, ರಿಲೇಶನ್ಶಿಪ್ ನಲ್ಲಿರೋದು ದೊಡ್ಡ ವಿಷಯವೇ ಆದರೂ, ಮದುವೆಯಷ್ಟು ದೊಡ್ಡದಲ್ಲ: ಅರ್ಜುನ್ ಕಪೂರ್ಬಾಲಿವುಡ್ ನಟ ಅರ್ಜುನ್ ಕಪೂರ್ ಸಾಮಾನ್ಯವಾಗಿ ಯಾವ್ಯಾವುದೋ ವಿಷಯಗಳಿಗಾಗಿ ಸುದ್ದಿಯಲ್ಲಿರುತ್ತಾರೆ. ಚಲನಚಿತ್ರಗಳ ಕೆಟ್ಟ ಆಯ್ಕೆ ಹಾಗೂ ಮಲೈಕಾ ಆರೋರಾ ಅವರೊಟ್ಟಿಗಿನ ಸಂಬಂಧಕ್ಕಾಗಿ ಸದಾ ಟ್ರೋಲ್ ಗೊಳಗಾಗುತ್ತಿರುತ್ತಾರೆ. |
![]() | ಕಮಲ್ ನಾಥ್ ಜನ್ಮದಿನಾಚರಣೆಗೆ ಕೇಕ್ ಕತ್ತರಿಸುವಾಗ ಹಿಂದೂ ಭಾವನೆಗಳಿಗೆ ಧಕ್ಕೆ: ಬಿಜೆಪಿ ಆರೋಪಮಧ್ಯಪ್ರದೇಶದ ಮಾಜಿ ಸಿಎಂ, ಹಿರಿಯ ಕಾಂಗ್ರೆಸ್ ನಾಯಕ ಕಮಲ್ ನಾಥ್ ಹೊಸದೊಂದು ವಿವಾದಕ್ಕೆ ಗುರಿಯಾಗಿದ್ದಾರೆ. |