social_icon
  • Tag results for Home Ministry

ತಿರುಪತಿ ತಿರುಮಲ ದೇವಸ್ಥಾನಕ್ಕೆ 10 ಕೋಟಿ ರೂ. RBI ದಂಡ, ಚೌಕಾಶಿ ಬಳಿಕ ಕಟ್ಟಿದ್ದು 3 ಕೋಟಿ ರೂ!

ಹುಂಡಿ ಮತ್ತು ವಿದೇಶಿ ಕೊಡುಗೆಗಳನ್ನು ಸ್ವೀಕರಿಸುವಲ್ಲಿ ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆಯ (ಎಫ್‌ಸಿಆರ್‌ಎ) ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇರೆಗೆ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ)ಗೆ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ (RBI) 10ಕೋಟಿ ರೂಪಾಯಿ ದಂಡ ವಿಧಿಸಿದ್ದು, ಅಧಿಕಾರಿಗಳ ಚೌಕಾಶಿ ಬಳಿಕ 3 ಕೋಟಿ ರೂ ದಂಡ ಕಟ್ಟಲಾಗಿದೆ ಎಂದು ಹೇಳಲಾಗಿದೆ.

published on : 28th March 2023

3.5 ಲಕ್ಷಕ್ಕೂ ಅಧಿಕ 'ವಂಚಕ' ವಿದೇಶಿ ಪ್ರವಾಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ಕೇಂದ್ರ ನಿರ್ಧಾರ: 'ಟ್ರ್ಯಾಕ್ ಅಂಡ್ ಡಿಪೋರ್ಟ್' ಪ್ರಕ್ರಿಯೆ ಜಾರಿ

ತಮ್ಮ ಪ್ರವಾಸ ವೀಸಾ ಅವಧಿ ಮುಗಿದ ನಂತರ ಅಕ್ರಮವಾಗಿ ಭಾರತದಲ್ಲಿ ತಂಗಿರುವ ವಿದೇಶಿಯರ ಸಮಸ್ಯೆಯನ್ನು ನಿಭಾಯಿಸಲು ಕೇಂದ್ರ ಸರಕಾರವು ನವೀಕರಿಸಿದ 'ಪತ್ತೆಹಚ್ಚುವಿಕೆ ಮತ್ತು ಗಡಿಪಾರು' ಪ್ರಕ್ರಿಯೆಯನ್ನು ತರಲು ಸಿದ್ಧವಾಗಿದೆ. 

published on : 24th January 2023

ಲೋಕಸಭೆಯಲ್ಲಿ ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಪ್ರತಿಧ್ವನಿ; ಗೃಹ ಸಚಿವಾಲಯ ಮಧ್ಯಪ್ರವೇಶಿಸಬೇಕು ಎಂದ ಸುಪ್ರಿಯಾ ಸುಳೆ

ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವಿನ ಗಡಿ ವಿವಾದದಲ್ಲಿ ಕೇಂದ್ರ ಗೃಹ ಸಚಿವಾಲಯ ಮಧ್ಯಪ್ರವೇಶಿಸುವಂತೆ ಎನ್‌ಸಿಪಿ ನಾಯಕಿ ಸುಪ್ರಿಯಾ ಸುಳೆ ಬುಧವಾರ ಕೋರಿದ್ದಾರೆ.

published on : 7th December 2022

ಭಯೋತ್ಪಾದನೆಯನ್ನು ಯಾವುದೇ ಧರ್ಮದೊಂದಿಗೆ ಜೋಡಿಸಬಾರದು: ಗೃಹ ಸಚಿವ ಅಮಿತ್ ಶಾ

ಭಯೋತ್ಪಾದನೆಗೆ ಹಣಕಾಸು ಒದಗಿಸುವುದು ಭಯೋತ್ಪಾದನೆಗಿಂತ ಅಪಾಯಕಾರಿ, ಇದನ್ನು ಯಾವುದೇ ಧರ್ಮ, ರಾಷ್ಟ್ರೀಯತೆ ಅಥವಾ ಗುಂಪಿನೊಂದಿಗೆ ಜೋಡಿಸಬಾರದು ಮತ್ತು ಮಾಡಬಾರದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ.

published on : 18th November 2022

576 ಮಾತೃಭಾಷೆ ಸಮೀಕ್ಷೆ ಪೂರ್ಣ: ಕೇಂದ್ರ ಸರ್ಕಾರ

ಪ್ರತಿ ಸ್ಥಳೀಯ ಮಾತೃಭಾಷೆಯ ಅಸ್ಮಿತೆಯನ್ನು ಸಂರಕ್ಷಿಸಲು ಮತ್ತು ವಿಶ್ಲೇಷಿಸುವ ಉದ್ದೇಶದಿಂದ ದೇಶದ 576 ಮಾತೃಭಾಷೆಗಳ ಸಮೀಕ್ಷೆ ಮತ್ತು ಕ್ಷೇತ್ರೀಯ ವಿಡಿಯೊಗ್ರಫಿಯನ್ನು ಕೇಂದ್ರ ಗೃಹ ಸಚಿವಾಲಯ ಯಶಸ್ವಿಯಾಗಿ ಪೂರ್ಣಗೊಳಿಸಿದೆ.

published on : 9th November 2022

ಬಿಜೆಪಿಯ ಸೋನಾಲಿ ಫೋಗಟ್ ಸಾವು: ಸಿಬಿಐ ತನಿಖೆಗೆ ಆದೇಶಿಸಿದ ಕೇಂದ್ರ ಗೃಹ ಸಚಿವಾಲಯ

ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಸಾವಿನ ತನಿಖೆಯನ್ನು ಕೇಂದ್ರ ತನಿಖಾ ದಳಕ್ಕೆ ಹಸ್ತಾಂತರಿಸುವ ಬಗ್ಗೆ ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿರುವ ಬಗ್ಗೆ ವರದಿಯಾಗಿದೆ.

published on : 12th September 2022

ಉದಯಪುರದಲ್ಲಿ ಟೈಲರ್ ಹತ್ಯೆ ಪ್ರಕರಣ: ಸಮಗ್ರ ತನಿಖೆ ನಡೆಸುವಂತೆ ಎನ್ಐಎಗೆ ಗೃಹ ಸಚಿವಾಲಯ ಸೂಚನೆ

ರಾಜಸ್ತಾನದ ಉದಯಪುರದಲ್ಲಿ ದರ್ಜಿಯ ಹತ್ಯೆ ಪ್ರಕರಣವನ್ನು ಭಯೋತ್ಪಾದಕ ಕೃತ್ಯವೆಂದು ಪರಿಗಣಿಸಿರುವ ಕೇಂದ್ರ ಗೃಹ ಇಲಾಖೆ ಘಟನೆಗೆ ಸಂಬಂಧಪಟ್ಟಂತೆ ಸಮಗ್ರ ಹಾಗೂ ವಿಸ್ತಾರವಾಗಿ ತನಿಖೆ ನಡೆಸಲು ರಾಷ್ಟ್ರೀಯ ತನಿಖಾ ಸಂಸ್ಥೆ(NIA)ಗೆ ವಹಿಸಿದೆ.

published on : 29th June 2022

ಕೋವಿಡ್ ನಿರ್ಬಂಧಗಳನ್ನು ಸಡಿಲ ಮಾಡುವಂತೆ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸೂಚನೆ

ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾಮಾಜಿಕ, ಕ್ರೀಡೆ, ಮನರಂಜನೆ, ಶೈಕ್ಷಣಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿದ ಕೋವಿಡ್ ನಿರ್ಬಂಧಗಳನ್ನು ಸಡಿಲಿಸುವುದರ...

published on : 25th February 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9