- Tag results for Hospet
![]() | ಹಂಪಿ ಪ್ರವಾಸೋದ್ಯಮ ಉತ್ತೇಜನಕ್ಕೆ ಹೊಸ ಮಾಸ್ಟರ್ ಪ್ಲಾನ್: ಪ್ರತಿ ಗ್ರಾಮದಲ್ಲಿ 10 ಹೋಂ ಸ್ಟೇ!ಹಂಪಿ ಪ್ರವಾಸೋದ್ಯಮ ಉತ್ತೇಜನಕ್ಕಾಗಿ ಸರ್ಕಾರ ಹೊಸ ಮಾಸ್ಟರ್ ಪ್ಲಾನ್ ಹೊರತಂದಿದ್ದು, ಈ ಯೋಜನೆಯ ಅನ್ವಯ ವಿಶ್ವ ಪರಂಪರಿಕ ತಾಣ ಹಂಪಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ಪ್ರವಾಸಿಗರ ಆಕರ್ಷಣೆಗೆ ಹಲವು ಕ್ರಮಗಳನ್ನು ಕೈಗೊಂಡಿದೆ. |
![]() | ಪ್ರವಾಸೋದ್ಯಮಕ್ಕೆ ಹಿನ್ನಡೆ: ಹಂಪಿ ಸ್ಮಾರಕಗಳ ಸುತ್ತಮುತ್ತ ಕುಡಿಯುವ ನೀರಿಗೆ ಕೊರತೆ; ಆಡಳಿತಕ್ಕೆ ಪ್ರವಾಸಿಗರ ಹಿಡಿಶಾಪ!ಹಂಪಿ ಪ್ರವಾಸೋದ್ಯಮದಲ್ಲಿ ದೇಶದಲ್ಲೇ ಅಗ್ರಸ್ಥಾನ ಹೊಂದಿದ್ದರೂ ಮೂಲ ಸೌಕರ್ಯದ ಗಂಭೀರ ಸಮಸ್ಯೆ ಎದುರಿಸುತ್ತಿದ್ದು, ಪ್ರಮುಖವಾಗಿ ಪ್ರವಾಸಿಗರು ಇಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. |
![]() | ಹೊಸಪೇಟೆ: ಪುನೀತ್ ರಾಜಕುಮಾರ್ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಬಡಿದಾಡಿಕೊಂಡ ಯುವಕರು!ದಿವಂಗತ ನಟ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹೊಂದಿ 7 ತಿಂಗಳು ಕಳೆದಿದ್ದು ಅಭಿಮಾನಿಗಳ ಅಭಿಮಾನ ಮಾತ್ರ ಕಡಿಮೆಯಾಗುತ್ತಿಲ್ಲ. ಇದೀಗ ಅವರ ಪುತ್ಥಳಿಯನ್ನು ಸ್ಥಾಪಿಸುವ ಮೂಲಕ ಅಭಿಮಾನ ಮೆರೆಯುತ್ತಿದ್ದಾರೆ. |
![]() | ‘ಪಿಎಫ್ಐ ಸಂಘಟನೆ ಜೊತೆ ಸಿದ್ದರಾಮಯ್ಯ ಒಳ ಒಪ್ಪಂದ?’ – ಜೆ.ಪಿ.ನಡ್ಡಾ ಪ್ರಶ್ನೆಪಿಎಫ್ಐ ಮೇಲಿನ ಪ್ರಕರಣಗಳನ್ನು ರದ್ದು ಮಾಡಿದ ಸಿದ್ದರಾಮಯ್ಯ ಅವರು ಒಳಗಿನಿಂದ ಆ ಸಂಘಟನೆ ಜೊತೆ ಒಪ್ಪಂದ ಮಾಡಿಕೊಂಡಿದ್ದಾರೆಯೇ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪ್ರಶ್ನಿಸಿದ್ದಾರೆ. |
![]() | ವಿಶ್ವವೇ ಭಾರತದತ್ತ ತಿರುಗಿ ನೋಡುತ್ತಿದೆ: ಚುನಾವಣೆ ಗೆಲ್ಲಲು ಮೋದಿ ಮಂತ್ರ ಸಾಕಾಗಲ್ಲ; ಕುಟುಂಬ ರಾಜಕಾರಣಕ್ಕೆ ಪಕ್ಷದಲ್ಲಿ ಅವಕಾಶವಿಲ್ಲ!ವಿಶ್ವದಲ್ಲಿ ಭಾರತದ ಕುರಿತು ಒಳ್ಳೆಯ ಅಭಿಪ್ರಾಯ ಮೂಡಲು ಪ್ರಧಾನಿ ನರೇಂದ್ರ ಮೋದಿಯವರು ನಾಯಕತ್ವ ಕಾರಣ. ಅವರ ವಿದೇಶಾಂಗ ನೀತಿಯಿಂದ ವಿಶ್ವವೇ ಭಾರತವನ್ನು ತಿರುಗಿ ನೋಡುವಂತೆ ಮಾಡಿದೆ. |
![]() | ಬಿಜೆಪಿ ಕಾರ್ಯಕಾರಿಣಿ ಸಭೆ: ಅಸೆಂಬ್ಲಿ ಚುನಾವಣೆಯಲ್ಲಿ 150+ ಸೀಟು ಗೆಲ್ಲುವ ಗುರಿಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಗುರಿ ಹೊಂದಿದೆ. ಯಡಿಯೂರಪ್ಪ ರೈತ ಬಂಧುವಾಗಿ ಕೆಲಸ ಮಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಬೆಳೆದಿದೆ, ಬೆಳಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. |
![]() | ಶನಿವಾರದಿಂದ ಎರಡು ದಿನ ಬಿಜೆಪಿ ರಾಜ್ಯ ಕಾರ್ಯಕಾರಿಣಿ: ಸಂಪುಟ ಪುನಾರಚನೆಗೆ ಗ್ರೀನ್ ಸಿಗ್ನಲ್ ನಿರೀಕ್ಷೆನೂತನ ಜಿಲ್ಲೆ ವಿಜಯನಗರದ ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿ ಶನಿವಾರದಿಂದ ಎರಡು ದಿನ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸಭೆ ನಡೆಯಲಿದೆ. |
![]() | ರೆಡ್ಡಿ ಪಕ್ಷಕ್ಕೆ ವಾಪಸಾತಿ ಕುರಿತು ಹೈಕಮಾಂಡ್ ನಿರ್ಧಾರ: ಮುಖ್ಯಮಂತ್ರಿ ಬೊಮ್ಮಾಯಿರಾಜ್ಯ ರಾಜಕೀಯದಲ್ಲಿನ ಹೊಸ ಬೆಳೆವಣಿಗೆಯೊಂದರಲ್ಲಿ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಸಕ್ರಿಯ ರಾಜಕೀಯಕ್ಕೆ ಮರಳಲು ಆಸಕ್ತಿ ವ್ಯಕ್ತಪಡಿಸಿದ್ದಾರೆ. |
![]() | ಮಾಜಿ ಶಾಸಕ ನೇಮಿರಾಜ್ ನಾಯ್ಕ್ ಗೆ ಚಪ್ಪಲಿ ತೋರಿಸಿದ ಹಾಲಿ ಶಾಸಕ ಭೀಮಾ ನಾಯ್ಕ್- ವಿಡಿಯೋ ವೈರಲ್ಹಗರಿಬೊಮ್ಮನಹಳ್ಳಿ ಪುರಸಭೆ ಚುನಾವಣೆ ಮತದಾನದ ವೇಳೆ ನಡೆದ ಗಲಾಟೆಯಲ್ಲಿ ಹಾಲಿ ಶಾಸಕ ಭೀಮಾ ನಾಯ್ಕ ಮತ್ತು ಮಾಜಿ ಶಾಸಕ ನೇಮಿರಾಜ್ ನಾಯ್ಕ ನಡುವಿನ ಗಲಾಟೆ ವಿಡಿಯೋ ವೈರಲ್ ಆಗಿದೆ. |
![]() | ಪ್ರವಾಸೋದ್ಯಮ ಅಭಿವೃದ್ಧಿಗಾಗಿ 643 ಕೋಟಿ ರೂ.ಗಳ ವಿಶೇಷ ಯೋಜನೆ-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಕೇಂದ್ರ ಹಾಗೂ ರಾಜ್ಯಸರ್ಕಾರಗಳು ಸೇರಿ ವಿಜಯನಗರ ಜಿಲ್ಲೆಯಲ್ಲಿ ಮಹತ್ವದ ಪಾರಂಪರಿಕ ಪ್ರವಾಸೀ ಸ್ಥಳದ ಪ್ರವಾಸೋದ್ಯಮ ಅಭಿವೃದ್ಧಿಗಾಗಿ 643 ಕೋಟಿ ರೂ.ಗಳ ವಿಶೇಷ ಯೋಜನೆಯನ್ನು ರೂಪಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. |
![]() | 'ವಿಜಯನಗರ' ನೂತನ ಜಿಲ್ಲೆಯಾಗಿ ಅಸ್ವಿತ್ವಕ್ಕೆ, ಮುಖ್ಯಮಂತ್ರಿ ಬೊಮ್ಮಾಯಿ ಉದ್ಘಾಟನೆರಾಜ್ಯದ 31 ಜಿಲ್ಲೆಯಾಗಿ 'ವಿಜಯನಗರ' ಇಂದು ಅಸ್ತಿತ್ವಕ್ಕೆ ಬಂದಿದೆ. ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಜಿಲ್ಲೆಯನ್ನು ಉದ್ಘಾಟಿಸಿದರು. |
![]() | ಇಂದು ಸ್ವಾತಂತ್ರ್ಯ ದಿನಾಚರಣೆ, ನಮ್ಮನ್ನು ನಮ್ಮ ಪಾಡಿಗೆ ಬಿಟ್ಟುಬಿಡಿ, ನಾಳೆ ಎಲ್ಲ ಹೇಳುತ್ತೇನೆ: ಸಚಿವ ಆನಂದ್ ಸಿಂಗ್ಇಂದು ಸ್ವಾತಂತ್ರ್ಯ ದಿನಾಚರಣೆ, ಸ್ವಾತಂತ್ರ್ಯ ಸಿಕ್ಕಿದ ದಿನ ಖುಷಿಯಲ್ಲಿದ್ದೇವೆ, ಏನೂ ಹೇಳುವುದಿಲ್ಲ, ನಾಳೆ ನಿಮಗೆ ಉತ್ತರಿಸುತ್ತೇನೆ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಕುತೂಹವನ್ನು ಹಾಗೆಯೇ ಉಳಿಸಿಕೊಂಡಿದ್ದಾರೆ. |
![]() | ಹೊಸಪೇಟೆ: ಭೀಕರ ಅಪಘಾತದಲ್ಲಿ ಕೇಂದ್ರ ನೀರಾವರಿ ಆಯೋಗದ ನಿರ್ದೇಶಕರು ಸೇರಿ ನಾಲ್ವರ ದುರ್ಮರಣಎರಡು ಇನೋವಾ ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕೇಂದ್ರ ನೀರಾವರಿ ಆಯೋಗದ ಇಬ್ಬರು ಅಧಿಕಾರಿಗಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ. |
![]() | ಹೊಸಪೇಟೆ ನ್ಯಾಯಾಲಯ ಆವರಣದಲ್ಲಿ ವಕೀಲನ ಬರ್ಬರ ಹತ್ಯೆಕೌಟುಂಬಿಕ ವಿವಾದದ ಹಿನ್ನೆಲೆಯಲ್ಲಿ ಹಿರಿಯ ವಕೀಲ ಮತ್ತು ಕಾಂಗ್ರೆಸ್ ಮುಖಂಡ ತರಿಹಳ್ಳಿ ವೆಂಕಟೇಶ್ ಅವರನ್ನು ಶನಿವಾರ ಹೊಸಪೇಟೆಯ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯದ ಆವರಣದಲ್ಲಿ ಕೊಲೆ ಮಾಡಲಾಗಿದೆ. |
![]() | ಹೊಸಪೇಟೆ: ಇಬ್ಬರು ಮಕ್ಕಳಿಗೆ ವಿಷವುಣಿಸಿ ದಂಪತಿ ನೇಣಿಗೆ ಶರಣು!ತಮ್ಮಿಬ್ಬರು ಮಕ್ಕಳಿಗೆ ವಿಷವುಣಿಸಿ ತಾವೂ ಆತ್ಮಹತ್ಯೆ ಮಾಡಿಕೊಂಡು ದಂಪತಿಗಳು ಸಾವನ್ನಪ್ಪಿರುವ ದಾರುಣ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ನಡೆದಿದೆ. |