social_icon
  • Tag results for Hubballi

ಜುಲೈನಲ್ಲಿ ಧಾರವಾಡ - ಬೆಂಗಳೂರು ವಂದೇ ಭಾರತ್ ರೈಲಿಗೆ ಚಾಲನೆ

ಉತ್ತರ ಕರ್ನಾಟಕದ ರೈಲ್ವೇ ಪ್ರಯಾಣಿಕರಿಗೊಂದು ಸಂತಸದ ಸುದ್ದಿ. ಬೆಂಗಳೂರು-ಹುಬ್ಬಳ್ಳಿ ಧಾರವಾಡ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ಜುಲೈ ವೇಳೆಗೆ ಕಾರ್ಯಾರಂಭ ಮಾಡಲಿದೆ. 

published on : 1st June 2023

ಕಷ್ಟ ಕಾಲದಲ್ಲಿ ನಮ್ಮ ಕೈಹಿಡಿದವರನ್ನು ಈಗ ಕೈ ಬಿಡುವ ಪ್ರಶ್ನೆಯೇ ಇಲ್ಲ: ಹುಬ್ಬಳ್ಳಿಯಲ್ಲಿ ಶೆಟ್ಟರ್ ಭೇಟಿ ಮಾಡಿದ ಡಿಕೆ ಶಿವಕುಮಾರ್

ಇಷ್ಟು ದಿನ ಚುನಾವಣೆಯಲ್ಲಿ ಬ್ಯುಸಿ ಇದ್ದೆ. ಪಕ್ಷಕ್ಕೆ ಶಕ್ತಿ ಕೊಟ್ಟ ಅನೇಕ ನಾಯಕರನ್ನು ಭೇಟಿಯಾಗಬೇಕಿತ್ತು. ನನಗೆ ಟೈಮ್ ಸಿಕ್ಕಿರಲಿಲ್ಲ, ಸರ್ಕಾರ ರಚನೆ, ಕ್ಯಾಬಿನೆಟ್ ರಚನೆ, ಶಾಸಕಾಂಗ ಸಭೆ, ಗ್ಯಾರಂಟಿಗಳು, ಇಲಾಖಾವಾರು ಪರಿಶೀಲನೆ ಕೆಲಸ ಆಗಬೇಕಿತ್ತು. ಇದರ ಮಧ್ಯದಲ್ಲಿ ಟೈಮ್ ಮಾಡಿಕೊಂಡು ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಭೇಟಿ ಆಗಲು ಬಂದಿದ್ದೇನೆ ಎಂದು ಬೆಳಗಾವಿಯಲ್

published on : 31st May 2023

ವಿಧಾನಸಭೆ ಚುನಾವಣೆಯಲ್ಲಿ ಸೋಲು; ಹೊಸ ಸರ್ಕಾರದಲ್ಲಿ ಹುದ್ದೆ ಅಥವಾ ಲೋಕಸಭಾ ಟಿಕೆಟ್, ಜಗದೀಶ್ ಶೆಟ್ಟರ್ ಮುಂದಿನ ನಡೆಯೇನು?

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಸ್ಪರ್ಧಿಸಿ ಸೋತಿದ್ದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಜಗದೀಶ ಶೆಟ್ಟರ್ ಅವರು ಭಾನುವಾರ ಬೆಂಗಳೂರಿಗೆ ತೆರಳಿದ್ದು, ಅವರಿಗೆ ಕಾಂಗ್ರೆಸ್ ಯಾವುದೇ ಹುದ್ದೆ ನೀಡಿದೆಯೇ ಎಂಬ ಊಹಾಪೋಹಕ್ಕೆ ಕಾರಣವಾಗಿದೆ.

published on : 15th May 2023

ಕಳೆದ ಬಾರಿಯ ಸಮೀಕ್ಷೆಗಳು ಕೂಡ ಕಾಂಗ್ರೆಸ್​ ಪರವೇ ಇದ್ದವು, ಫಲಿತಾಂಶದ ದಿನ ಉಲ್ಟಾ ಆಗಿತ್ತು: ಸಿಎಂ ಬೊಮ್ಮಾಯಿ

ಕಳೆದ ಬಾರಿಯ ಸಮೀಕ್ಷೆಗಳು ಕಾಂಗ್ರೆಸ್​ ಪರವೇ ಹೇಳಿದ್ದವು. ಕಾಂಗ್ರೆಸ್ 107ಕ್ಕೂ ಹೆಚ್ಚು ಸ್ಥಾನ ಅಂತಾ ಹೇಳಿದ್ದವು. ಆದರೆ ಚುನಾವಣಾ ಫಲಿತಾಂಶದ ದಿನ ಅದು ಉಲ್ಟಾ ಆಯಿತು. ಈ ಬಾರಿಯೂ ಅದೇ ರೀತಿ ಆಗಲಿದ್ದು, ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

published on : 11th May 2023

ಹುಬ್ಬಳ್ಳಿಯಲ್ಲಿ ನಮ್ಮ ಬೀಗರು ಶೆಟ್ಟರ್ ಗೆಲ್ಲುತ್ತಾರೆ, ಆದರೆ...: ಬಿಜೆ‍ಪಿ ಸಂಸದೆ ಮಂಗಳಾ ಅಂಗಡಿ ಹೇಳಿದ್ದೇನು?

ಕರ್ನಾಟಕ ವಿಧಾನಸಭೆ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ಆರಂಭವಾಗಿದೆ, ಹಲವೆಡೆ ರಾಜಕೀಯ ನಾಯಕರು, ಸಿನಿಮಾ ಕಲಾವಿದರು ಸೇರಿದಂತೆ ಗಣ್ಯರು ಮತದಾನ ಮಾಡಿದ್ದಾರೆ.

published on : 10th May 2023

ಬಜರಂಗದಳ ಬ್ಯಾನ್: ಹನುಮಾನ್ ಚಾಲೀಸಾ ಪಠಿಸಿ ಕಾಂಗ್ರೆಸ್'ಗೆ ಸಿಎಂ ಬೊಮ್ಮಾಯಿ ತಿರುಗೇಟು

ಈ ಬಾರಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಬಜರಂಗದಳಕ್ಕೆ ನಿಷೇಧ ಹೇರುವುದಾಗಿ ಭರವಸೆ ನೀಡಿರುವ ಕಾಂಗ್ರೆಸ್ ಪಕ್ಷಕ್ಕೆ ಹನುಮಾನ್ ಚಾಲೀಸಾ ಪಠಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ತಿರುಗೇಟು ನೀಡಿದ್ದಾರೆ.

published on : 9th May 2023

RSS ವ್ಯಕ್ತಿ ಶೆಟ್ಟರ್ ಪರ ಪ್ರಚಾರ, 'ನಿಮ್ಮಿಂದ ಇದನ್ನು ನಿರೀಕ್ಷಿಸಿರಲಿಲ್ಲ': ಸೋನಿಯಾ ಗಾಂಧಿ ವಿರುದ್ಧ ಒವೈಸಿ ವಾಗ್ದಾಳಿ

ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಪರ ಕಾಂಗ್ರೆಸ್​ ಅಧಿನಾಯಕಿ ಸೋನಿಯಾ ಗಾಂಧಿ ಪ್ರಚಾರ ಮಾಡಿರುವುದು ಖಂಡನೀಯ ಎಂದು AIMIM ಪಕ್ಷದ ಮುಖ್ಯಸ್ತ ಅಸಾದುದ್ದೀನ್​ ಓವೈಸಿ, RSS ವ್ಯಕ್ತಿ ಶೆಟ್ಟರ್ ಪರ ಪ್ರಚಾರ ನಿಮ್ಮ ನಡೆ ಸರಿ ಇಲ್ಲ ಎಂದು ಕಿಡಿಕಾರಿದ್ದಾರೆ.

published on : 7th May 2023

'ಆರ್ ಎಸ್ಎಸ್ ಚಡ್ಡಿ ಹಾಕಿಕೊಂಡು ಸಿಎಂ ಆಗಿದ್ದ ಶೆಟ್ಟರ್ ಕಾಂಗ್ರೆಸ್ ಸೇರಿದಾಕ್ಷಣ ಜಾತ್ಯಾತೀತವಾದಿಯಾದ್ರಾ?'

ಜಗದೀಶ ಶೆಟ್ಟರ್‌ ಆರ್‌ಎಸ್‌ಎಸ್‌ ತತ್ವ ಸಿದ್ಧಾಂತದಲ್ಲಿ ಬೆಳೆದು, ಬಿಜೆಪಿ ಪ್ರಗತಿಗೆ ಕಾರಣರಾದವರು. ಏಕಾಏಕಿ ಅವರನ್ನು ಕಾಂಗ್ರೆಸ್‌ ಮುಖಂಡರು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು, ಜಾತ್ಯತೀತ ಎಂದು ಪ್ರಮಾಣ ಪತ್ರ ನೀಡುತ್ತಾರೆ.

published on : 3rd May 2023

ತವರು ನೆಲದಲ್ಲಿಯೇ ಜಗದೀಶ್ ಶೆಟ್ಟರ್‌ ಸೋಲಿಸಲು ಬಿಜೆಪಿ ಸಖತ್ ತಂತ್ರ; ಚುನಾವಣೆಗೂ ಮುನ್ನವೇ 'ಆಪರೇಷನ್ ಕಮಲ'!

ಪಕ್ಷ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರನ್ನು ತವರು ನೆಲವಾದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿಯೇ ಸೋಲಿಸಲೇ ಬೇಕು ಎಂದು ಬಿಜೆಪಿಯು 'ಆಪರೇಷನ್ ಕಮಲ' ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

published on : 27th April 2023

ತಾವೇ ಕಟ್ಟಿದ ಬಿಜೆಪಿ ಕೋಟೆ ಕೆಡವುವ ಉಮೇದಿನಲ್ಲಿ ಶೆಟ್ಟರ್: ವ್ಯಕ್ತಿಯೋ, ಪಕ್ಷವೋ? ಜಿಜ್ಞಾಸೆಯಲ್ಲಿ ಕ್ಷೇತ್ರದ ಮತದಾರ!

ಹುಬ್ಬಳ್ಳಿ ಧಾರವಾಡ ಸೆಂಟ್ರಲ್(ಕೇಂದ್ರ) ವಿಧಾನಸಭಾ ಕ್ಷೇತ್ರ ರಾಜ್ಯ ರಾಜಕಾರಣದ ದೃಷ್ಟಿಯಿಂದ ಮಹತ್ವದ್ದು. ಈ ಕ್ಷೇತ್ರದಿಂದ ಗೆದ್ದವರು ಇಬ್ಬರು ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ್ದಾರೆ. ಆದರೆ ಇಬ್ಬರು ಸಿಎಂಗಳದ್ದು ಅಲ್ಫಾವಧಿಯಾಗಿತ್ತು ಎನ್ನುವುದು ವಿಶೇಷ.

published on : 27th April 2023

ಉಚಿತ ಉಡುಗೊರೆ ನೀಡುವ ಪಕ್ಷಗಳಿಗೆ ಮತ ಹಾಕಬೇಡಿ: ಮತದಾರರಿಗೆ ಸಿಎಂ ಬೊಮ್ಮಾಯಿ ಮನವಿ

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಪ್ರಚಾರದ ಸಂದರ್ಭದಲ್ಲಿ ಉಚಿತ ಉಡುಗೊರೆ ನೀಡುವ ಪಕ್ಷಗಳಿಗೆ ಮತ ಹಾಕದಂತೆ ಮತದಾರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಮನವಿ ಮಾಡಿಕೊಂಡಿದ್ದಾರೆ.

published on : 26th April 2023

ಹುಬ್ಬಳ್ಳಿ: ಖಾಸಗಿ ರಿಯಲ್ ಎಸ್ಟೇಟ್ ಡೆವಲಪರ್ ನಿವಾಸ-ಕಚೇರಿ ಮೇಲೆ ಐಟಿ ದಾಳಿ

ನಿನ್ನೆ ಸೋಮವಾರವಷ್ಟೇ ಲೋಕಾಯುಕ್ತ ಪೊಲೀಸರು ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ನಿವಾಸ, ಕಚೇರಿ ಮೇಲೆ ದಾಳಿ ನಡೆಸಿದ ವೇಳೆ ಸಿಕ್ಕಿದ ಅಪಾರ ಪ್ರಮಾಣದ ನಗದು, ಚಿನ್ನಾಭರಣಗಳು ಅಧಿಕಾರಿಗಳನ್ನು ದಂಗುಬಡಿಸಿತ್ತು. 

published on : 25th April 2023

'ಕರ್ನಾಟಕ ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಇದೆ, ಸಿದ್ದರಾಮಯ್ಯ ಹೇಳಿದ್ದು ಬೊಮ್ಮಾಯಿ ಭ್ರಷ್ಟ ಎಂದು': ಜಗದೀಶ್ ಶೆಟ್ಟರ್

ಕರ್ನಾಟಕದ ಹಾಲಿ ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಇದ್ದು, ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕರಿಗೆ ತಿಳಿಯುತ್ತದೆ ಎಂದು ಮಾಜಿ ಸಿಎಂ, ಹುಬ್ಬಳ್ಳಿ-ಧಾರವಾಡ-ಮಧ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

published on : 24th April 2023

ಕಾಂಗ್ರೆಸ್ ಸೇರ್ಪಡೆ ನಂತರ ಮೊದಲ ಬಾರಿಗೆ ರಾಹುಲ್ ಗಾಂಧಿ ಭೇಟಿ ಮಾಡಿದ ಜಗದೀಶ್ ಶೆಟ್ಟರ್: 'ಲಿಂಗಾಯತ ಮತ' ಪ್ರಮುಖ ಚರ್ಚಾ ವಿಷಯ

ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಹಿರಿಯ ನಾಯಕ ಜಗದೀಶ್ ಶೆಟ್ಟರ್ ನಿನ್ನೆ ಭಾನುವಾರ ಹುಬ್ಬಳ್ಳಿಯಲ್ಲಿ ಕೈ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ.

published on : 24th April 2023

ಹುಬ್ಬಳ್ಳಿಗೆ ಆಗಮಿಸಿದ ರಾಹುಲ್ ಗಾಂಧಿ: ಅದ್ಧೂರಿ ಸ್ವಾಗತ ಕೋರಿದ ಕೈ ನಾಯಕರು, ಶೆಟ್ಟರ್ ಜೊತೆ ರಾಗಾ ಮಾತುಕತೆ

ಹುಬ್ಬಳ್ಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ ಭೇಟಿ ನೀಡಿದ್ದು, ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಅವರನ್ನು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು.

published on : 23rd April 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9