- Tag results for IAF
![]() | MiG-21 ಯುದ್ಧ ವಿಮಾನಗಳ ಹಾರಾಟ ನಿಷೇಧ: ಭಾರತೀಯ ವಾಯುಪಡೆಯ ಮಹತ್ವದ ನಿರ್ಧಾರಸತತ ಅಪಘಾತಗಳ ಹಿನ್ನಲೆಯಲ್ಲಿ ಭಾರತೀಯ ವಾಯುಪಡೆಗೆ ಸೇರಿದ ಮಿಗ್-21 ಯುದ್ಧ ವಿಮಾನಗಳನ್ನು ಮುಂದಿನ ಆದೇಶದ ವರೆಗೆ ಹಾರಾಟ ನಡೆಸದೇ ಇರಲು ತೀರ್ಮಾನಿಸಿದೆ. |
![]() | ರಾಜಸ್ಥಾನ ಅಪಘಾತದ ನಂತರ ಮಿಗ್ -21 ಯುದ್ಧ ವಿಮಾನ ಹಾರಾಟ ನಿಷೇಧಿಸಿದ ಐಎಎಫ್ಈ ತಿಂಗಳ ಆರಂಭದಲ್ಲಿ ರಾಜಸ್ಥಾನದಲ್ಲಿ ಸಂಭವಿಸಿದ ಅಪಘಾತದ ನಂತರ ಭಾರತೀಯ ವಾಯುಪಡೆ(ಐಎಎಫ್) ಮಿಗ್ -21 ಯುದ್ಧ ವಿಮಾನಗಳ ಹಾರಾಟವನ್ನು ಸಂಪೂರ್ಣ ನಿಷೇಧಿಸಿದೆ. |
![]() | ವಿಂಗ್ ಕಮಾಂಡರ್ ದೀಪಿಕಾಗೆ ಶೌರ್ಯ ಪ್ರಶಸ್ತಿ, ಪ್ರತಿಷ್ಠಿತ ಪ್ರಶಸ್ತಿ ಪಡೆದ ಮೊದಲ ಮಹಿಳೆಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ದೀಪಿಕಾ ಮಿಶ್ರಾ ಅವರು ಗುರುವಾರ ಶೌರ್ಯ ಪ್ರಶಸ್ತಿ ಪಡೆದಿದ್ದು, ಈ ಮೂಲಕ ಪ್ರತಿಷ್ಠಿತ ಪ್ರಶಸ್ತಿ ಪಡೆದ ಐಎಎಫ್ ನ ಮೊದಲ ಮಹಿಳಾ ಪೈಲಟ್ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. |
![]() | ತಾಂತ್ರಿಕ ದೋಷ: ಐಎಎಫ್ ಹೆಲಿಕಾಪ್ಟರ್ ಜೋಧ್ಪುರದಲ್ಲಿ ತುರ್ತು ಭೂಸ್ಪರ್ಶಭಾರತೀಯ ವಾಯುಪಡೆಯ ಎಂಐ-17 ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜೋಧ್ಪುರದ ಲೋಹಾವತ್ ಪ್ರದೇಶದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. |
![]() | ವಾಯುಪಡೆಯ ಯುದ್ಧ ಘಟಕದ ಮೊದಲ ಮಹಿಳಾ ಗ್ರೂಪ್ ಕ್ಯಾಪ್ಟನ್ ಆಗಿ ಶಾಲಿಜಾ ಧಾಮಿ ನೇಮಕ!ಭಾರತೀಯ ವಾಯುಪಡೆಯು ಗ್ರೂಪ್ ಕ್ಯಾಪ್ಟನ್ ಶಾಲಿಜಾ ಧಾಮಿ ಅವರನ್ನು ಪಶ್ಚಿಮ ವಲಯದಲ್ಲಿನ ಮುಂಚೂಣಿ ಯುದ್ಧ ಘಟಕದ ಕಮಾಂಡರ್ ಆಗಿ ನೇಮಕ ಮಾಡಲಾಗಿದೆ |
![]() | ಸೌಹಾರ್ದಯುತ ಭೇಟಿ: ಸೌದಿ ರಾಜಮನೆತನದ ವಾಯುನೆಲೆಯಲ್ಲಿ 8 ಐಎಎಫ್ ವಿಮಾನಗಳಿಗೆ ಶಾರ್ಟ್ ಬ್ರೇಕ್!ಇತಿಹಾಸದಲ್ಲಿ ಮೊದಲ ಬಾರಿಗೆ ಐಎಎಫ್ ನ 8 ವಿಮಾನಗಳು ಸೌದರಿಯ ರಾಜಮನೆತನದ ವಾಯುನೆಲೆಯಲ್ಲಿ ಫೆ.26 ರಂದು ಲ್ಯಾಂಡ್ ಆಗಿದ್ದು, ಉಭಯ ದೇಶಗಳ ರಕ್ಷಣಾ ಸಂಬಂಧದಲ್ಲಿ ಹೊಸ ಅಧ್ಯಾಯ ಪ್ರಾರಂಭವಾಗಿದೆ. |
![]() | ಪ್ರಧಾನಿ ಮೋದಿ ಉದ್ಘಾಟನೆಗೂ ಮುನ್ನ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪರೀಕ್ಷಾರ್ಥ ಹಾರಾಟಶಿವಮೊಗ್ಗದ ಸೋಗಾನೆ ಬಳಿ ನೂತನವಾಗಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಫೆಬ್ರವರಿ 27ರಂದು ಉದ್ಘಾಟಿಸಲಿದ್ದು, ಈ ನಡುವಲ್ಲೇ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮೊದಲ ವಿಮಾನ ಪರೀಕ್ಷಾರ್ಥ ಹಾರಾಟ ನಡೆಸಿದ್ದು, ಯಶಸ್ವಿಯಾಗಿ ಲ್ಯಾಂಡಿಂಗ್ ಆಗಿದೆ. |
![]() | ಪರಿಹಾರ ಸಾಮಗ್ರಿಗಳೊಂದಿಗೆ ಟರ್ಕಿಯಲ್ಲಿ ಲ್ಯಾಂಡ್ ಆದ ಎರಡು ಐಎಎಫ್ ವಿಮಾನಪ್ರಬಲ ಸರಣಿ ಭೂಕಂಪದಿಂದ ತತ್ತರಿಸಿರುವ ಟರ್ಕಿಗೆ ಭಾರತೀಯ ವಾಯುಪಡೆಯ ಎರಡು ವಿಮಾನಗಳು ಪರಿಹಾರ ಸಾಮಗ್ರಿಗಳು, ಮೊಬೈಲ್ ಆಸ್ಪತ್ರೆ, ವಿಶೇಷ ಶೋಧ ಮತ್ತು ರಕ್ಷಣಾ ತಂಡಗಳೊಂದಿಗೆ ಟರ್ಕಿಯಲ್ಲಿ ಲ್ಯಾಂಡ್ ಆಗಿವೆ. |
![]() | ಮೊದಲ ರಫೇಲ್ ಯುದ್ಧ ವಿಮಾನ ಭಾರತಕ್ಕೆ ತಂದಿದ್ದ ಪೈಲಟ್ ಗಳ ತಂಡ ಮುನ್ನಡೆಸಿದ್ದರು ಬೆಳಗಾವಿಯ ಹನುಮಂತ ಸಾರಥಿ!ಗ್ವಾಲಿಯರ್ ಏರ್ ಬೇಸ್ ಬಳಿ ಶನಿವಾರ ಸಂಭವಿಸಿದ ಮತ್ತೊಂದು ಯುದ್ಧ ವಿಮಾನ ದುರಂತದಲ್ಲಿ ಬೆಳಗಾವಿಯ ವೀರ ಪುತ್ರ ವಿಂಗ್ ಕಮಾಂಡರ್ ಹನುಮಂತ್ ಸಾರಥಿ (36) ಹುತಾತ್ಮರಾಗಿದ್ದು, ಈ ಬೆಳವಣಿಗೆ ಬೆಳಗಾವಿಯಲ್ಲಿ ಕತ್ತಲು ಕವಿಯುವಂತೆ ಮಾಡಿದೆ. |
![]() | ಮಧ್ಯ ಪ್ರದೇಶ: ಎರಡು ಐಎಎಫ್ ಯುದ್ಧ ವಿಮಾನ ಪತನ, ಬೆಳಗಾವಿಯ ವಿಂಗ್ ಕಮಾಂಡರ್ ಹುತಾತ್ಮತರಬೇತಿ ಕಾರ್ಯಾಚರಣೆಯಲ್ಲಿದ್ದ ಭಾರತೀಯ ವಾಯುಪಡೆ(ಐಎಎಫ್)ಯ ಎರಡು ಯುದ್ಧ ವಿಮಾನಗಳು ಶನಿವಾರ ಬೆಳಗ್ಗೆ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ಪತನಗೊಂಡಿದ್ದು, ದುರಂತದಲ್ಲಿ ಬೆಳಗಾವಿ ಮೂಲದ... |
![]() | ಮಧ್ಯಪ್ರದೇಶ-ರಾಜಸ್ಥಾನದಲ್ಲಿ 3 ಯುದ್ಧ ವಿಮಾನ ಪತನ: ಬೆಂಕಿ ಹೊತ್ತಿ ಉರಿದು ಕೆಳಗೆ ಬಿದ್ದ ಪ್ಲೇನ್, ಓರ್ವ ಪೈಲೆಟ್ ಸಾವುಒಂದೇ ದಿನದಲ್ಲಿ ವಾಯಪಡೆಯು 3 ಯುದ್ಧ ವಿಮಾನಗಳು ಅಪಘಾತಕ್ಕೀಡಾಗಿ ಪತನಗೊಂಡಿವೆ. ಮಧ್ಯಪ್ರದೇಶದಲ್ಲಿ ಎರಡು ಮತ್ತು ರಾಜಸ್ಥಾನದಲ್ಲಿ ಒಂದು ಯುದ್ಧ ವಿಮಾನ ಪತನಗೊಂಡಿದೆ ಎಂದು ತಿಳಿದುಬಂದಿದೆ. |
![]() | ಸುಖೋಯ್ ಸು-30 ಮೂಲಕ ಬ್ರಹ್ಮೋಸ್ ಕ್ಷಿಪಣಿಯ ಸುಧಾರಿತ ಆವೃತ್ತಿಯ ಯಶಸ್ವಿ ಪರೀಕ್ಷೆ!ಭಾರತೀಯ ವಾಯುಪಡೆಯು ಸುಖೋಯ್ ಸು-30 ಯುದ್ಧ ವಿಮಾನದ ಮೂಲಕ ಬ್ರಹ್ಮೋಸ್ ವಾಯು ಉಡಾವಣಾ ಕ್ಷಿಪಣಿಯ ಸುಧಾರಿತ ಆವೃತ್ತಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಇದು 400 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಗುರಿಯನ್ನು ಹೊಡೆಯುವ ಸಾಮರ್ಥ್ಯ ಹೊಂದಿದೆ. |
![]() | ಟಿವಿ ಮೆಕ್ಯಾನಿಕ್ನ ಪುತ್ರಿಯ ಅಭೂತಪೂರ್ವ ಸಾಧನೆ: ವಾಯುಪಡೆಯ ಪೈಲಟ್ ಆಗಿ ಸಾನಿಯಾ ಆಯ್ಕೆ; ಮೊದಲ ಮುಸ್ಲಿಂ ವನಿತೆ ಎನ್ನುವ ಕೀರ್ತಿಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಟಿವಿ ಮೆಕ್ಯಾನಿಕ್ ಒಬ್ಬರ ಪುತ್ರಿ ಇದೀಗ ಭಾರತೀಯ ವಾಯುಪಡೆಯಲ್ಲಿ ಫೈಟರ್ ಪೈಲಟ್ ಆಗಲು ಆಯ್ಕೆಯಾಗಿದ್ದಾರೆ. |
![]() | ತವಾಂಗ್ ಘರ್ಷಣೆ: ಅರುಣಾಚಲ ಪ್ರದೇಶದಲ್ಲಿ ಭಾರತೀಯ ಯುದ್ಧ ವಿಮಾನಗಳ ಗಸ್ತು ಆರಂಭಚೀನಾದಿಂದ ಭಾರತದ ಗಡಿ ಪ್ರದೇಶದ ಒಳಗೆ ವಾಯುಪ್ರದೇಶದ ಉಲ್ಲಂಘನೆಯಾಗುತ್ತದೆಯೇ ಎಂದು ಪರೀಕ್ಷಿಸಲು ಭಾರತೀಯ ವಾಯುಪಡೆ (IAF) ಅರುಣಾಚಲ ಪ್ರದೇಶದ ಮೇಲೆ ಯುದ್ಧ ಗಸ್ತು ನಡೆಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. |
![]() | ಶತ್ರುಗಳ ರಡಾರ್ ಧ್ವಂಸ ಮಾಡುವ ರುದ್ರಮ್ ಕ್ಷಿಪಣಿ ಖರೀದಿಗೆ ಐಎಎಫ್ ಮುಂದುದೇಶೀಯವಾಗಿ ಅಭಿವೃದ್ಧಿಪಡಿಸಲಾಗಿರುವ ಶಸ್ತ್ರಾಸ್ತ್ರ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಐಎಎಫ್ ಮಹತ್ವದ ಹೆಜ್ಜೆ ಇಟ್ಟಿದೆ. |