social_icon
  • Tag results for ICU

ಕೇಂದ್ರ ಸಚಿವರ ರಾಜೀನಾಮೆ: ಅರ್ಜುನ್ ಮುಂಡಾಗೆ ಕೃಷಿ ಇಲಾಖೆ ಹೊಣೆಗಾರಿಕೆ

ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಸಿಂಗ್ ಪಟೇಲ್ ಹಾಗೂ ರೇಣುಕಾ ಸಿಂಗ್ ಸರುತಾ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ್ದಾರೆ. 

published on : 8th December 2023

ವಿದ್ಯುತ್ ಹರಿದು ತಾಯಿ-ಮಗು ಸಾವು ಪ್ರಕರಣ: ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಶಾಸಕ ಸುರೇಶ್ ಕುಮಾರ್ ಕಿಡಿ

ವಿದ್ಯುತ್ ಹರಿದು ತಾಯಿ ಮಗು ಸಾವು ಪ್ರಕರಣ ಸಂಬಂಧಿಸಿದಂತೆ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಶಾಸಕ ಸುರೇಶ್ ಕುಮಾರ್ ಕಿಡಿಕಾರಿದ್ದಾರೆ.

published on : 21st November 2023

ಕೃಷಿ ವಿಜ್ಞಾನ ವಿ.ವಿ.ಯಿಂದ ಹೊಸ ತಳಿ ಸೂರ್ಯಕಾಂತಿ ಹೂ: ರೈತರು-ಮಾರಾಟಗಾರರು-ಬಳಕೆದಾರರಿಗೆ ಪೂರಕ ಬೆಳೆ

ಮೂಲ ಸೂರ್ಯಕಾಂತಿ ಹೂವು ಬೇರೆ ಯಾವುದೇ ಹೂಗಳಿಗೆ ಹೋಲಿಸಿದರೆ ಗಾತ್ರದಲ್ಲಿ ದೊಡ್ಡದಾಗಿದ್ದರೂ, ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು (UAS) ಅಡ್ಡ-ಪರಾಗಸ್ಪರ್ಶ ಮತ್ತು ಬಹು ಪ್ರಯೋಗಗಳ ಮೂಲಕ 'ಡ್ವಾರ್ಫ್ ಆರ್ನಮೆಂಟಲ್ ಸನ್ ಫ್ಲವರ್ಸ್' ಎಂಬ ಹೊಸ ವಿಧದ ಸೂರ್ಯಕಾಂತಿಯನ್ನು ರಚಿಸಿದೆ.

published on : 18th November 2023

ಅಂದು ನೈರುತ್ಯ ಮುಂಗಾರು ಅನಾವೃಷ್ಟಿ, ಇಂದು ಈಶಾನ್ಯ ಮುಂಗಾರು ಅತಿವೃಷ್ಟಿ: ಕೈಗೆ ಸಿಗದ ಬೆಳೆ, ರೈತ ಕಂಗಾಲು!

ಪ್ರಸಕ್ತ ವರ್ಷ ನೈರುತ್ಯ ಮುಂಗಾರು ಮಳೆಯ ಕೊರತೆಯಿಂದ ಅನಾವೃಷ್ಟಿಯಿಂದ ಕಂಗಾಲಾಗಿದ್ದ ರೈತರು, ಈಗ ದೀಪಾವಳಿ ಹಬ್ಬಕ್ಕೆ ಮುನ್ನ ಅತಿವೃಷ್ಟಿಯಿಂದಾಗಿ, ವಿಶೇಷವಾಗಿ ದಕ್ಷಿಣ ಒಳ ಕರ್ನಾಟಕದಲ್ಲಿ ಮತ್ತೊಂದು ಹೊಡೆತವನ್ನು ಎದುರಿಸುತ್ತಿದ್ದಾರೆ.

published on : 9th November 2023

ಮಂಗಳೂರು: ಒಂದು ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕೃಷಿ ಇಲಾಖೆ ಅಧಿಕಾರಿ

ಕೃಷಿ ಇಲಾಖೆಯ ಉಪನಿರ್ದೇಶಕರೊಬ್ಬರು 1 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಸಿಬ್ಬಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

published on : 23rd October 2023

ಕೃಷಿ ವಿಶ್ವವಿದ್ಯಾಲಯಗಳಲ್ಲಿ ಸಂಶೋಧನೆಗಳು ಹೆಚ್ಚಾಗಬೇಕು: ಸಿಎಂ ಸಿದ್ದರಾಮಯ್ಯ

ಹವಾಮಾನ ವೈಪರೀತ್ಯದಿಂದ ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಎದುರಾಗುತ್ತಲೇ ಇದ್ದು, ಈ ನಿಟ್ಟಿನಲ್ಲಿ ಕಡಿಮೆ ಮಳೆಯಾದಾಗ ಕಡಿಮೆ ನೀರು ಬಳಸಿ ಯಾವ ರೀತಿಯ ಬೆಳೆಗಳನ್ನು ಬೆಳೆಯಬಹುದು, ಬೆಳೆ ಹಾನಿಯನ್ನು ತಡೆಗಟ್ಟುವುದು ಹೇಗೆ...

published on : 19th October 2023

ಭಾರತದ ಹಸಿರು ಕ್ರಾಂತಿಯ ಪಿತಾಮಹ ಎಂ.ಎಸ್. ಸ್ವಾಮಿನಾಥನ್ ವಿಧಿವಶ

ವಿಶ್ವ ಕಂಡ ಶ್ರೇಷ್ಠ ಕೃಷಿ ವಿಜ್ಞಾನಿ, ಭಾರತದ ಹಸಿರು ಕ್ರಾಂತಿಯ ಪಿತಾಮಹ ಎಂದೇ ಪ್ರಖ್ಯಾತರಾದ ಡಾ. ಮೊಂಕೊಂಬ ಸಾಂಬಶಿವನ್ ಸ್ವಾಮಿನಾಥನ್ (98) ಅವರು ಬುಧವಾರ ಚೆನ್ನೈನಲ್ಲಿ ನಿಧರಾಗಿದ್ದಾರೆ.

published on : 28th September 2023

ನೀರಿನ ಬಳಕೆ ಕಡಿಮೆ ಮಾಡಲು ತಂತ್ರಜ್ಞಾನ ಬಳಸಿ: ರೈತರಿಗೆ ಸಚಿವ ಚಲುವರಾಯಸ್ವಾಮಿ

ರಾಜ್ಯದಲ್ಲಿ ಮಳೆ ಕೊರತೆ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ನೀರು ಬಳಕೆ ಕಡಿಮೆ ಮಾಡಲು ತಂತ್ರಜ್ಞಾನ ಬಳಸಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವಂತೆ ರೈತರಿಗೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಒತ್ತಾಯಿಸಿದ್ದಾರೆ.

published on : 28th September 2023

ರಾಜ್ಯದಲ್ಲಿ ಬರದಿಂದ 40 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ: ಸಚಿವ ಕೃಷ್ಣ ಬೈರೇಗೌಡ

ರಾಜ್ಯದಲ್ಲಿ ಬರದಿಂದ ಅಂದಾಜು 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಮತ್ತು ಎರಡು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಹಾನಿಗೊಳಗಾಗಿದ್ದು, 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಎಂದು ಕಂದಾಯ ಸಚಿವ...

published on : 19th September 2023

ನಿಮ್ಮ ನೆರವಿಗೆ ಸರ್ಕಾರವಿದೆ, ಪ್ರತಿಭಟನೆ ಕೈಬಿಡಿ; ಪ್ರತಿಭಟನಾನಿರತ ರೈತರಿಗೆ ಕೃಷಿ ಸಚಿವ ಮನವಿ

ನೆರೆ ರಾಜ್ಯ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು ಮಂಗಳವಾರ ಭೇಟಿ ಮಾಡಿದರು.

published on : 6th September 2023

ಒಬ್ಬ ರೈತನ ಸಾವನ್ನೂ ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ (ಸಂದರ್ಶನ)

ರಾಜ್ಯದ ಪ್ರಸ್ತುತದ ಪರಿಸ್ಥಿತಿ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ಸರ್ಕಾರ ಕೈಗೊಳ್ಳುತ್ತಿರುವ ನಿರ್ಧಾರಗಳ ಬಗ್ಗೆ ವಿವರಿಸಿದ್ದಾರೆ.

published on : 3rd September 2023

ನವಜಾತ ಶಿಶುಗಳಿಗೆ ಆಂಬ್ಯುಲೆನ್ಸ್ ಸೇವೆ: ಟೆಲಿ-ಎನ್‌ಐಸಿಯು ಸೇವೆ ಆರಂಭಿಸಿದ ಸರ್ಕಾರ!

ರಾಜ್ಯದಲ್ಲಿ ನವಜಾತ ಶಿಶುಗಳ ಆರೈಕೆ ಸೇವೆಗಳನ್ನು ಸುಧಾರಿಸುವ ಉದ್ದೇಶದಿಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಬೆಂಗಳೂರಿನಲ್ಲಿ ಮಣಿಪಾಲ್ ಆಂಬ್ಯುಲೆನ್ಸ್ ರೆಸ್ಪಾನ್ಸ್ ಸೇವೆ - ನಿಯೋನಾಟಲ್ ಕೇರ್ ಆನ್ ವೀಲ್ಸ್ (ಮಾರ್ಸ್-ನೌ) ಗೆ ಚಾಲನೆ ನೀಡಿದರು.

published on : 2nd September 2023

ಎಚ್‌ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ; ವಿಶ್ರಾಂತಿ ಪಡೆಯಲು ವೈದ್ಯರ ಸೂಚನೆ

ಲಘು ಪಾರ್ಶ್ವವಾಯುವಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಆರೋಗ್ಯ ಸುಧಾರಿಸಿದ್ದು, ಅವರನ್ನು ಗುರುವಾರ ಐಸಿಯುನಿಂದ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ. 

published on : 1st September 2023

ಸೆಪ್ಟೆಂಬರ್ ಮೊದಲ ವಾರದೊಳಗೆ ಬರ ಪರಿಶೀಲನೆ: ಕೃಷಿ ಸಚಿವ ಚೆಲುವರಾಯಸ್ವಾಮಿ

ರಾಜ್ಯದಲ್ಲಿ ಶೇ.99ರಷ್ಟು ಮಳೆ ಕೊರತೆಯಾಗಿದ್ದು, 130 ತಾಲೂಕುಗಳ ಬರ ಪರಿಸ್ಥಿತಿ ಕುರಿತು ವರದಿ ಸಲ್ಲಿಸಲು ಸೂಚಿಸಲಾಗಿದೆ. ಸೆಪ್ಟೆಂಬರ್‌ ಮೊದಲ ವಾರದಲ್ಲಿ ಬರ ಘೋಷಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಮಂಗಳವಾರ ಹೇಳಿದರು.

published on : 30th August 2023

ಮೈಸೂರು ಕೃಷಿ ಅಧಿಕಾರಿಗಳ ಬಂಧನ: ವರ್ಗಾವಣೆ ದಂಧೆ, ಮಂತ್ರಿಗಳಿಂದ ಸುಲಿಗೆ ಅಸಲಿ ಎನ್ನುವುದು ಸಾಬೀತು- ಕುಮಾರಸ್ವಾಮಿ

ಕೃಷಿ ಸಚಿವ ಚಲುವರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ದೂರಿನ ಪತ್ರ ಬರೆದ ಕೃಷಿ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಸಿಐಡಿ ವಶಕ್ಕೆ ಪಡೆಯುವ ಮೂಲಕ, ಈ ಸರ್ಕಾರದಲ್ಲಿ ವರ್ಗಾವಣೆ ದಂಧೆ ಹಾಗೂ ಮಂತ್ರಿಗಳಿಂದ ಅಧಿಕಾರಿಗಳ ಸುಲಿಗೆ ನಡೆಯುತ್ತಿದೆ ಎಂಬುದು ಸಾಬೀತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. 

published on : 20th August 2023
1 2 3 4 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9