- Tag results for IISc
![]() | ತೀಸ್ತಾ ಸೆಟಲ್ವಾಡ್ ಐಐಎಸ್ ಸಿ ಪ್ರವೇಶಕ್ಕೆ ತಡೆ: ಕಾಂಗ್ರೆಸ್ ನಾಯಕರ ಆಕ್ರೋಶಮಾನವ ಹಕ್ಕು ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರಿಗೆ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನಂತಹ ಪ್ರತಿಷ್ಠಿತ ಸಂಸ್ಥೆಯ ಪ್ರವೇಶ ನಿರಾಕರಿಸಿರುವುದಕ್ಕೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. |
![]() | ಪ್ರತಿಷ್ಠಿತ ಐಐಎಸ್ ಸಿ ಪ್ರವೇಶಕ್ಕೆ ತಡೆ: ಕ್ಯಾಂಟೀನ್ನ ಹೊರಗಿನ ಉದ್ಯಾನದಲ್ಲಿ ತೀಸ್ತಾ ಸೆಟಲ್ವಾಡ್ ಉಪನ್ಯಾಸ!ಕೋಮು ಸೌಹಾರ್ದತೆ ಮತ್ತು ನ್ಯಾಯದ ಕುರಿತು ಉಪನ್ಯಾಸ ನೀಡಲು ಭಾರತೀಯ ವಿಜ್ಞಾನ ಸಂಸ್ಥೆಗೆ ಬುಧವಾರ ಬಂದಿದ್ದ ತಮಗೆ ಪ್ರವೇಶ ನಿರಾಕರಿಸಲಾಯಿತು ಎಂದು ನಾಗರಿಕ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಆರೋಪಿಸಿದ್ದಾರೆ. |
![]() | ಬೆಂಗಳೂರು: ನಾಗರಿಕ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಐಐಎಸ್ಸಿ ಕ್ಯಾಂಪಸ್ ಪ್ರವೇಶಿಸದಂತೆ ತಡೆ!: ನಾಗರಿಕ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರಿಗೆ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ) ಯ ಸಂಸ್ಥೆಯ ಭದ್ರತಾ ಸಿಬ್ಬಂದಿಯು ಕ್ಯಾಂಪಸ್ ಒಳಗೆ ಪ್ರವೇಶಿಸದಂತೆ ತಡೆದಿದ್ದಾರೆ ಎಂದು ತಿಳಿದು ಬಂದಿದೆ. |
![]() | ಕರ್ನಾಟಕದ ಐಐಎಸ್ಸಿ ಪಿ.ಎಚ್.ಡಿ ಸ್ಕಾಲರ್ಗೆ ‘FedEx ಸಿಬ್ಬಂದಿ’ ಹೆಸರಿನಲ್ಲಿ ಕರೆ; 1.34 ಲಕ್ಷ ರೂ. ವಂಚನೆರಿಟೇಲ್ ಬ್ರೋಕರೇಜ್ ಸಂಸ್ಥೆ ಝೆರೋಧಾ ಸಹ-ಸಂಸ್ಥಾಪಕ ನಿತಿನ್ ಕಾಮತ್ ಶುಕ್ರವಾರ ಸರಣಿ ಟ್ವೀಟ್ಗಳನ್ನು ಮಾಡಿದ್ದು, ಫೆಡ್ಎಕ್ಸ್ನಂತಹ ಸ್ಥಾಪಿತ ಕೊರಿಯರ್ ಸಂಸ್ಥೆಗಳ ಹೆಸರಿನಲ್ಲಿ ನಡೆಯುವ ಹಗರಣದ ಬಗ್ಗೆ ತಮ್ಮ ಅನುಯಾಯಿಗಳಿಗೆ ಎಚ್ಚರಿಕೆ ನೀಡಿದ್ದಾರೆ. |
![]() | ಬೆಳ್ಳಂದೂರು ಕೆರೆಯ ನೊರೆಗೆ ಕಾರಣ ಬಹಿರಂಗ: ಐಐಎಸ್ ಸಿ ಸಂಶೋಧಕರು ಹೇಳಿದ್ದೇನು?ಬೆಳ್ಳಂದೂರು ಕೆರೆಯಲ್ಲಿ ನೊರೆ ಕಾಣಿಸಿಕೊಳ್ಳಲು ಕಾರಣವೇನೆಂದು ಐಐಎಸ್ಸಿಯು ಪತ್ತೆ ಹಚ್ಚಿದೆ. ನಾಲ್ಕು ವರ್ಷಗಳ ಅಧ್ಯಯನ ಮಾಡಿದ ನಂತರ ಸಂಶೋಧಕರು ಇದರ ವಿಚಾರವಾಗಿ ಮೂರು ಕಾರಣಗಳನ್ನು ಈಗ ಹೇಳಿದ್ದಾರೆ. |
![]() | ಐಐಎಸ್ಸಿ ಬೆಂಗಳೂರು, ಐಐಟಿ ಮದ್ರಾಸ್ ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆ: ವರದಿಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿರುವ ಐಐಎಸ್ ಸಿ ಬೆಂಗಳೂರು ಮತ್ತು ತಮಿಳುನಾಡಿನ ಐಐಟಿ ಮದ್ರಾಸ್ ಶಿಕ್ಷಣ ಸಂಸ್ಥೆಗಳು ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳು ಎಂದು ವರದಿಯೊಂದು ಹೇಳಿದೆ. |
![]() | ನಮ್ಮ ಮೆಟ್ರೋ ಮಾರ್ಗಗಳಲ್ಲಿ ಸುರಕ್ಷತೆ ಕ್ರಮಗಳ ಕುರಿತು IISc ತಂಡದಿಂದ ಪರಿಶೀಲನೆ!ಮುಂಬರುವ ಮೂರು ಮಾರ್ಗಗಳ ನಿರ್ಮಾಣ ಸ್ಥಳಗಳಲ್ಲಿ ಸುರಕ್ಷತೆಗೆ ಸಂಬಂಧಿಸಿದ ಎಲ್ಲಾ ಅಂಶಗಳನ್ನು ಮೇಲ್ವಿಚಾರಣೆ ಮಾಡಲು ಬಿಎಂಆರ್ಸಿಎಲ್ IISc ಯ ತಂಡವೊಂದನ್ನು ನಿಯೋಜಿಸಿದೆ. |
![]() | ನಾಲ್ವರು ಐಐಎಸ್ಸಿ ಸಂಶೋಧಕರಿಗೆ ಐಎನ್ಎಸ್ಎ ಯುವ ವಿಜ್ಞಾನಿ ಪ್ರಶಸ್ತಿಭಾರತೀಯ ವಿಜ್ಞಾನ ಸಂಸ್ಥೆಯ (IISc) ನಾಲ್ವರು ಅಧ್ಯಾಪಕರು ಯುವ ವಿಜ್ಞಾನಿಗಳ ಭಾರತೀಯ ರಾಷ್ಟ್ರೀಯ ವಿಜ್ಞಾನ ಅಕಾಡೆಮಿ (INSA) ಪದಕಕ್ಕೆ ಆಯ್ಕೆಯಾಗಿದ್ದಾರೆ. ಡಾ ಶ್ರೀಮೊಂಟಾ ಗಯೆನ್, ಡಾ ಸುಭೋಜೋಯ್ ಗುಪ್ತಾ, ಡಾ ಮೋಹಿತ್ ಕುಮಾರ್ ಜಾಲಿ ಮತ್ತು ಡಾ ವೆಂಕಟೇಶ್ ರಾಜೇಂದ್ರನ್ ಸೇರಿದಂತೆ ಭಾರತದಾದ್ಯಂತ 42 ವಿಜ್ಞಾನಿಗಳು ಪದಕಕ್ಕೆ ಆಯ್ಕೆಯಾಗಿದ್ದಾರೆ. |
![]() | ನಮ್ಮ ಮೆಟ್ರೋ ಪಿಲ್ಲರ್ ಕುಸಿತಕ್ಕೆ ಕಾರಣ ಕೊಟ್ಟ ತಜ್ಞರು: ಐಐಎಸ್ಸಿ ನೀಡಿದ ವರದಿಯಲ್ಲೇನಿದೆ?ಇತ್ತೀಚೆಗೆ ಬೆಂಗಳೂರಿನ ಮೆಟ್ರೋ ನಿರ್ಮಾಣ ಸ್ಥಳದಲ್ಲಿ ಪಿಲ್ಲರ್ ಕುಸಿದು ತಾಯಿ-ಮಗ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ IISc ನ ಸಿವಿಲ್ ಎಂಜಿನಿಯರಿಂಗ್ ವಿಭಾಗವು 27 ಪುಟಗಳ ವರದಿಯನ್ನು ಸಲ್ಲಿಸಿದ್ದು, ಪಿಲ್ಲರ್ ನಡುವಿನ ಅಂತರವೇ ಅವಘಡಕ್ಕೆ ಕಾರಣವಾಯಿತು ಎಂದು ಹೇಳಿದೆ. |
![]() | ನಮ್ಮ ಮೆಟ್ರೋ ಪಿಲ್ಲರ್ ಕುಸಿತ ದುರಂತ: 5-6 ದಿನಗಳಲ್ಲಿ ಐಐಎಸ್ಸಿಯಿಂದ ವರದಿ ಸಲ್ಲಿಕೆನಾಗಾವರದ ಮೆಟ್ರೋ ಪಿಲ್ಲರ್ ಕುಸಿತ ದುರಂತ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಬೆಂಗೂರಿನ ಐಐಎಸ್ಸಿ 5-6 ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ತಿಳಿದುಬಂದಿದೆ. |