social_icon
  • Tag results for IISc

ನಮ್ಮ ಮೆಟ್ರೋ ಮಾರ್ಗಗಳಲ್ಲಿ ಸುರಕ್ಷತೆ ಕ್ರಮಗಳ ಕುರಿತು IISc ತಂಡದಿಂದ ಪರಿಶೀಲನೆ!

ಮುಂಬರುವ ಮೂರು ಮಾರ್ಗಗಳ ನಿರ್ಮಾಣ ಸ್ಥಳಗಳಲ್ಲಿ ಸುರಕ್ಷತೆಗೆ ಸಂಬಂಧಿಸಿದ ಎಲ್ಲಾ ಅಂಶಗಳನ್ನು ಮೇಲ್ವಿಚಾರಣೆ ಮಾಡಲು ಬಿಎಂಆರ್ಸಿಎಲ್ IISc ಯ ತಂಡವೊಂದನ್ನು ನಿಯೋಜಿಸಿದೆ. 

published on : 11th March 2023

ನಾಲ್ವರು ಐಐಎಸ್ಸಿ ಸಂಶೋಧಕರಿಗೆ ಐಎನ್ಎಸ್ಎ ಯುವ ವಿಜ್ಞಾನಿ ಪ್ರಶಸ್ತಿ

ಭಾರತೀಯ ವಿಜ್ಞಾನ ಸಂಸ್ಥೆಯ (IISc) ನಾಲ್ವರು ಅಧ್ಯಾಪಕರು ಯುವ ವಿಜ್ಞಾನಿಗಳ ಭಾರತೀಯ ರಾಷ್ಟ್ರೀಯ ವಿಜ್ಞಾನ ಅಕಾಡೆಮಿ (INSA) ಪದಕಕ್ಕೆ ಆಯ್ಕೆಯಾಗಿದ್ದಾರೆ. ಡಾ ಶ್ರೀಮೊಂಟಾ ಗಯೆನ್, ಡಾ ಸುಭೋಜೋಯ್ ಗುಪ್ತಾ, ಡಾ ಮೋಹಿತ್ ಕುಮಾರ್ ಜಾಲಿ ಮತ್ತು ಡಾ ವೆಂಕಟೇಶ್ ರಾಜೇಂದ್ರನ್ ಸೇರಿದಂತೆ ಭಾರತದಾದ್ಯಂತ 42 ವಿಜ್ಞಾನಿಗಳು ಪದಕಕ್ಕೆ ಆಯ್ಕೆಯಾಗಿದ್ದಾರೆ. 

published on : 24th January 2023

ನಮ್ಮ ಮೆಟ್ರೋ ಪಿಲ್ಲರ್ ಕುಸಿತಕ್ಕೆ ಕಾರಣ ಕೊಟ್ಟ ತಜ್ಞರು: ಐಐಎಸ್‌ಸಿ ನೀಡಿದ ವರದಿಯಲ್ಲೇನಿದೆ?

ಇತ್ತೀಚೆಗೆ ಬೆಂಗಳೂರಿನ ಮೆಟ್ರೋ ನಿರ್ಮಾಣ ಸ್ಥಳದಲ್ಲಿ ಪಿಲ್ಲರ್ ಕುಸಿದು ತಾಯಿ-ಮಗ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ IISc ನ ಸಿವಿಲ್ ಎಂಜಿನಿಯರಿಂಗ್ ವಿಭಾಗವು 27 ಪುಟಗಳ ವರದಿಯನ್ನು ಸಲ್ಲಿಸಿದ್ದು, ಪಿಲ್ಲರ್ ನಡುವಿನ ಅಂತರವೇ ಅವಘಡಕ್ಕೆ ಕಾರಣವಾಯಿತು ಎಂದು ಹೇಳಿದೆ.

published on : 22nd January 2023

ನಮ್ಮ ಮೆಟ್ರೋ ಪಿಲ್ಲರ್ ಕುಸಿತ ದುರಂತ: 5-6 ದಿನಗಳಲ್ಲಿ ಐಐಎಸ್‌ಸಿಯಿಂದ ವರದಿ ಸಲ್ಲಿಕೆ

ನಾಗಾವರದ ಮೆಟ್ರೋ ಪಿಲ್ಲರ್ ಕುಸಿತ ದುರಂತ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಬೆಂಗೂರಿನ ಐಐಎಸ್‌ಸಿ 5-6 ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ತಿಳಿದುಬಂದಿದೆ.

published on : 12th January 2023

ಇದೇ ಮೊದಲ ಬಾರಿಗೆ 'ಬ್ಲ್ಯೂ ಎಕಾನಮಿ ಅಧ್ಯಯನ'ದಲ್ಲಿ ತೊಡಗಿಕೊಂಡ ಐಐಎಸ್ಸಿ ಸಂಶೋಧಕರು!

ಇದೇ ಮೊದಲ ಬಾರಿಗೆ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್‌ಸಿ) ಸಂಶೋಧಕರು ಕರ್ನಾಟಕದ ಜಲಮೂಲಗಳು ಮತ್ತು ಕರಾವಳಿಗಳ ಪರಿಸರ ಮತ್ತು ಆರ್ಥಿಕ ಮೌಲ್ಯವನ್ನು ಅಧ್ಯಯನ ಮಾಡಲು ಮುಂದಾಗಿದ್ದಾರೆ.

published on : 29th December 2022

ಬೆಂಗಳೂರು: ಜಿ20 ವಿಜ್ಞಾನ ಸಮೂಹಕ್ಕೆ ಐಐಎಸ್ ಸಿ

ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ ಸಿ) ಜಿ20 ಯ ವಿಜ್ಞಾನ ಕಾರ್ಯ ಸಮೂಹ ಎಸ್.20 ಸಚಿವಾಲಯವಾಗಿ ಕಾರ್ಯನಿರ್ವಹಿಸಲಿದೆ.

published on : 27th December 2022

'ಸೂಕ್ಷ್ಮಾಣು ನಾಶಕ' ಏರ್ ಫಿಲ್ಟರ್‌ ಅಭಿವೃದ್ಧಿಪಡಿಸಿದ ಐಐಎಸ್'ಸಿ

ಗ್ರೀನ್ ಟೀ ರೋಗನಿರೋಧಕ ಶಕ್ತಿ ಹೆಚ್ಚಿಸಲು, ತೂಕ ಕಡಿಮೆ ಮಾಡಲು, ಹೊಟ್ಟೆಗೆ ಸಂಬಧಿಸಿದ ರೋಗಗಳ ನಿವಾರಿಸಲು ಮತ್ತು ಸೋಂಕಿನಿಂದ ದೂರವಿಡುತ್ತದೆ ಎಂಬುದು ಎಲ್ಲರಿಗೂ ಗೊತ್ತು. ಆದರೀಗ ಈ ಗ್ರೀನ್ ಟೀ ಗಾಳಿಯಲ್ಲಿರುವ ಸೂಕ್ಷ್ಮಾಣುಗಳನ್ನು ನಾಶ ಮಾಡಲು ಸಹಾಯ ಮಾಡುತ್ತದೆ ಎಂಬ ವಿಚಾರವನ್ನು ಐಐಎಸ್'ಸಿ ತಿಳಿಸಿಕೊಂಡಿದೆ.

published on : 21st December 2022

ಭಾರತದ ಪ್ರಥಮ 3ಡಿ ಬಯೋಪ್ರಿಂಟಿಂಗ್‌ ಉತ್ಕೃಷ್ಟತಾ ಕೇಂದ್ರಕ್ಕೆ ಸಚಿವ ಅಶ್ವತ್ಥ ನಾರಾಯಣ ಚಾಲನೆ

ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ಸೆಲ್‌ಲಿಂಕ್‌ ಕಂಪನಿಗಳ ಸಹಯೋಗದಲ್ಲಿ ಐಐಎಸ್ಸಿಯಲ್ಲಿ ಸ್ಥಾಪಿಸಿರುವ ಭಾರತದ ಪ್ರಪ್ರಥಮ 3ಡಿ ಬಯೋಪ್ರಿಂಟಿಂಗ್‌ ಉತ್ಕೃಷ್ಟತಾ ಕೇಂದ್ರಕ್ಕೆ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್ ಅಶ್ವತ್ಥ ನಾರಾಯಣ ಇಂದು ಚಾಲನೆ ನೀಡಿದರು.

published on : 9th December 2022

ಕ್ಷಯರೋಗ ಸುಲಭ ಪತ್ತೆಗೆ ಸಾಧನ ಕಂಡು ಹಿಡಿದ ಐಐಎಸ್'ಸಿ ವಿದ್ಯಾರ್ಥಿಗೆ ಬರ್ಲಿನ್ ಶೃಂಗಸಭೆಯಲ್ಲಿ ಬಹುಮಾನ!

ಜರ್ಮನಿಯ ಬರ್ಲಿನ್‌ನಲ್ಲಿ ನಡೆದ ಅಂತರಾಷ್ಟ್ರೀಯ ಶೃಂಗಸಭೆಯಲ್ಲಿ ಐಐಎಸ್‌ಸಿ ವಿದ್ಯಾರ್ಥಿಯೊಬ್ಬರು ಕ್ಷಯರೋಗ (ಟಿಬಿ) ರೋಗವನ್ನು ಅಗ್ಗದ ಮತ್ತು ಹೆಚ್ಚು ಸುಲಭವಾಗಿ ಪತ್ತೆಹಚ್ಚುವ ಸಾಧನ ಕಂಡು ಹಿಡಿದಕ್ಕಾಗಿ ಮೂರನೇ ಬಹುಮಾನವನ್ನು ಗೆದ್ದಿದ್ದಾರೆ.

published on : 1st December 2022

ಟೈಮ್ಸ್ ರ್ಯಾಂಕಿಂಗ್: ಭಾರತೀಯ ಸಂಸ್ಥೆಗಳಲ್ಲಿ ಐಐಎಸ್‌ಸಿಗೆ ಅಗ್ರಸ್ಥಾನ, ಐಐಟಿಗಳಿಂದ ಬಹಿಷ್ಕಾರ

ಟೈಮ್ಸ್ ಹೈಯರ್ ಎಜುಕೇಶನ್ ವರ್ಲ್ಡ್ ಯೂನಿವರ್ಸಿಟಿ ರ್ಯಾಂಕಿಂಗ್ 2023ರಲ್ಲಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್(ಐಐಎಸ್ ಸಿ) ಉತ್ತಮ ಸ್ಥಾನ ಪಡೆದಿದ್ದು, ಟಾಪ್ 300 ಉನ್ನತ ಶಿಕ್ಷಣ ಸಂಸ್ಥೆಗಳ ಪಟ್ಟಿಯಲ್ಲಿನ ಸ್ಥಾನ...

published on : 12th October 2022

ಐವರು ಹಳೆ ವಿದ್ಯಾರ್ಥಿಗಳನ್ನು ವಿಶಿಷ್ಟ ಪ್ರಶಸ್ತಿಗೆ ಆಯ್ಕೆ ಮಾಡಿದ ಐಐಎಸ್ಸಿ

ಭಾರತೀಯ ವಿಜ್ಞಾನ ಸಂಸ್ಥೆ (IISc), ಸಮಾಜ ಮತ್ತು ಸಂಸ್ಥೆಗೆ ನೀಡಿದ ಕೊಡುಗೆಗಳಿಗಾಗಿ ಐವರು ಐಐಎಸ್‌ಸಿ ವಿಜ್ಞಾನಿಗಳು ಮತ್ತು ಇಂಜಿನಿಯರ್‌ಗಳನ್ನು ಗೌರವಿಸುವ ವಿಶಿಷ್ಟ ಹಳೆ ವಿದ್ಯಾರ್ಥಿಗಳ ಪ್ರಶಸ್ತಿಗಳನ್ನು ಪ್ರಕಟಿಸಿದೆ.

published on : 12th October 2022

ಸೆಂಟ್ರಲ್ ಅನಿಮಲ್ ಫೆಸಿಲಿಟಿಯಲ್ಲಿ ಪ್ರಾಣಿ ಹಿಂಸೆ: ಐಐಎಸ್ ಸಿ ಮುಖ್ಯಸ್ಥರಿಗೆ ಮನೇಕಾ ಗಾಂಧಿ ಪತ್ರ

ಸೆಂಟ್ರಲ್ ಅನಿಮಲ್ ಫೆಸಿಲಿಟಿ(ಸಿಎಎಫ್) ನಲ್ಲಿ ನಡೆಯುತ್ತಿರುವ ಪ್ರಾಣಿ ಹಿಂಸೆಗೆ ಸಂಬಂಧಿಸಿದಂತೆ ಲೋಕಸಭಾ ಸದಸ್ಯೆ ಮನೇಕಾ ಗಾಂಧಿ ಅವರು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್ ಸಿ)ಗೆ ಪತ್ರ ಬರೆದಿದ್ದಾರೆ.

published on : 24th September 2022

ಐಐಎಸ್ಸಿ ಆಸ್ಪತ್ರೆಗೆ ಶೀಘ್ರ ಜೆರಿಯಾಟ್ರಿಕ್ಸ್ ವಿಭಾಗ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ತನ್ನ ಮುಂಬರುವ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜೆರಿಯಾಟ್ರಿಕ್ಸ್ ವಿಭಾಗವನ್ನು ಸ್ಥಾಪಿಸಲು ಕರ್ನಾಟಕ ಸ್ಟಾರ್ಟ್‌ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್ ಅವರೊಂದಿಗೆ ಎಂಒಯು (ಒಪ್ಪಂದ)ಗೆ ಸಹಿ ಹಾಕಿದೆ.

published on : 12th August 2022

ಬೆಂಗಳೂರಿನ ಐಐಎಸ್ಸಿಯಲ್ಲಿ ದುರಂತ: ಕಂಪೌಂಡ್ ಗೋಡೆ ಕುಸಿದು 30 ವರ್ಷದ ಕಾರ್ಮಿಕ ಸಾವು, 5 ಲಕ್ಷ ರೂ. ಪರಿಹಾರ ಘೋಷಣೆ

ಪ್ರತಿಷ್ಠಿತ ಬೆಂಗಳೂರಿನ ಮಲ್ಲೇಶ್ವರ ಬಳಿಯಿರುವ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಕಳೆದ ಮಧ್ಯರಾತ್ರಿ ಸಂಭವಿಸಿದೆ. ಸಂಸ್ಥೆಯ ಕಂಪೌಂಡ್ ಗೋಡೆ ಕುಸಿದುಬಿದ್ದು 30 ವರ್ಷದ ಕಾರ್ಮಿಕ ವಸಂತ್ ಎಂಬುವವರು ಮೃತಪಟ್ಟಿದ್ದಾರೆ. 

published on : 22nd June 2022

ಬೆಂಗಳೂರಿನಲ್ಲಿ ಪ್ರಧಾನಿ ಮೋದಿ: ಐಐಎಸ್ಸಿಯಲ್ಲಿ ಮೆದುಳು ಸಂಶೋಧನಾ ಕೇಂದ್ರ ಉದ್ಘಾಟನೆ

ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿ ಸೋಮವಾರ ಮಧ್ಯಾಹ್ನ ಬೆಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಸುಮಾರು 15 ಸಾವಿರ ಕೋಟಿ ರೂಪಾಯಿಗಳ ಬೆಂಗಳೂರು ಉಪ ನಗರ ರೈಲು ಯೋಜನೆ ಸೇರಿದಂತೆ 33 ಸಾವಿರ ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತದ  ಹಲವು ಮಹತ್ವದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸುತ್ತಿದ್ದಾರೆ. 

published on : 20th June 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9