- Tag results for IMD
![]() | ವಿಜಯಪುರ, ಬೆಳಗಾವಿ ಸೇರಿ ರಾಜ್ಯದ 18 ಜಿಲ್ಲೆಗಳಲ್ಲಿ ನಾಲ್ಕು ದಿನ ಭಾರಿ ಮಳೆ, ಯೆಲ್ಲೊ ಅಲರ್ಟ್ ಘೋಷಣೆಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಗುರುವಾರ ಮುನ್ಸೂಚನೆ ನೀಡಿದೆ. ಭಾರೀ ಮಳೆಯ ಮುನ್ಸೂಚನೆ... |
![]() | ಮುಂದಿನ ಎರಡು ದಿನ ಭಾರೀ ಮಳೆ ಸಾಧ್ಯತೆ; ಅರುಣಾಚಲ, ಮೇಘಾಲಯ, ಅಸ್ಸಾಂಗೆ ರೆಡ್ ಅಲರ್ಟ್ ಘೋಷಿಸಿದ ಐಎಂಡಿಮುಂದಿನ ಎರಡು ದಿನಗಳ ಕಾಲ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದ ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಈ ಮೂರು ರಾಜ್ಯಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. |
![]() | ಜೂನ್ 16 ವರೆಗೆ, ದೆಹಲಿಗೆ ಉಷ್ಣಹವೆಯಲ್ಲಿ ಪ್ರಮುಖ ಬದಲಾವಣೆ ಇಲ್ಲ: ಐಎಂಡಿದೆಹಲಿ-ಎನ್ ಸಿಆರ್ ಗಳಲ್ಲಿ ಗರಿಷ್ಠ ತಾಪಮಾನ ವಾರಾಂತ್ಯದ ವೇಳೆಗೆ ಕಡಿಮೆಯಾಗಲಿದ್ದು ಜೂ.15 ವೇಳೆಗೆ ಪ್ರಮುಖ ಬದಲಾವಣೆಗಳಾಗಲಿವೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. |
![]() | ಮುಂಗಾರಿನಲ್ಲಿ ದೇಶದಲ್ಲಿ ಭಾರಿ ಮಳೆ ಸಂಭವ: ಹವಾಮಾನ ಇಲಾಖೆ ಮುನ್ಸೂಚನೆಈ ಬಾರಿಯ ಮುಂಗಾರಿನಲ್ಲಿ ದೇಶದಲ್ಲಿ ಈ ಹಿಂದೆ ಊಹಿಸಿದಕ್ಕಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಂಗಳವಾರ ಹೇಳಿದೆ. |
![]() | 3 ದಿನ ಮುಂಚಿತವಾಗಿ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ ಮಾಹಿತಿನೈಋತ್ಯ ಮಾನ್ಸೂನ್ ಮಾರುತಗಳು ಮೂರು ದಿನಗಳ ಮುಂಚಿತವಾಗಿಯೇ ಕೇರಳ ಪ್ರವೇಶ ಮಾಡಲಿದೆ ಎಂದು ಹವಾಮಾನ ಕಚೇರಿ ಮೂಲಗಳು ತಿಳಿಸಿದೆ. |
![]() | ಜೂನ್ 5ಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶ; ಹವಾಮಾನ ಇಲಾಖೆ ಮಾಹಿತಿಬಹು ನಿರೀಕ್ಷಿತ ಮುಂಗಾರು ಆರಂಭ ರಾಜ್ಯದಲ್ಲಿ ವಿವಿಧ ಕಾರಣಗಳಿಂದ ವಿಳಂಬವಾಗಿದ್ದು, ಜೂನ್ 5ಕ್ಕೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. |
![]() | ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ, 9 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆದಕ್ಷಿಣ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೇರಳದ ಸುತ್ತಮುತ್ತಲಿನ ಒಂಬತ್ತು ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಯೆಲ್ಲೋ ಅಲರ್ಟ್ ಘೋಷಿಸಿದೆ. |
![]() | ರಾಜ್ಯದಲ್ಲಿ ಇಂದಿನಿಂದ ಮಳೆ ಅಬ್ಬರ: ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಗೆ ಬೆಂಗಳೂರು ತತ್ತರಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಮಳೆಯ ಅಬ್ಬರ ಜೋರಾಗಿದೆ. ಇಂದು ಸಂಜೆ ನಿಧಾನವಾಗಿ ಆರಂಭವಾದ ಮಳೆ ತೀವ್ರ ಸ್ವರೂಪ ಪಡೆದುಕೊಂಡಿದೆ. |
![]() | ಕೇರಳಕ್ಕೆ ಅವಧಿ ಪೂರ್ವ ನೈಋತ್ಯ ಮಾನ್ಸೂನ್ ಪ್ರವೇಶ: ಐಎಂಡಿಭಾರತದ ಕೃಷಿ ಆಧಾರಿತ ಆರ್ಥಿಕತೆಯ ಜೀವನಾಡಿ ಎಂದು ಪರಿಗಣಿಸಲಾದ ನೈಋತ್ಯ ಮಾನ್ಸೂನ್ ಅವಧಿಪೂರ್ವದಲ್ಲೇ ಕೇರಳಕ್ಕೆ ಪ್ರವೇಶಿಸುವ ಸಾಧ್ಯತೆಯಿದೆ. |
![]() | ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆಮೇ 3 ಮತ್ತು 4 ರಂದು ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. |
![]() | ಬೆಂಗಳೂರು ನಗರ, ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ ಎರಡು ದಿನ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆಬೇಸಿಗೆಯ ಬಿಸಿಲಿನ ನಂತರ ನಗರದಲ್ಲಿ ನಿನ್ನೆ ಸುರಿದ ಮಳೆ ಭಾರಿ ಅವಾಂತರವನ್ನೇ ಸೃಷ್ಟಿಸಿತು. ಹಲವು ಭಾಗಗಳು ಜಲಾವೃತಗೊಂಡು ಸವಾರರು ಹರಸಾಹಸಪಡುವಂತಾಯಿತು. |
![]() | ವಾಯುವ್ಯ, ಮಧ್ಯಭಾರತದಲ್ಲಿ ಏಪ್ರಿಲ್ ನಲ್ಲಿ 122 ವರ್ಷಗಳಲ್ಲಿಯೇ ಅತ್ಯಂತ ಹೆಚ್ಚಿನ ಬಿಸಿಲು: ಹವಾಮಾನ ಇಲಾಖೆವಾಯುವ್ಯ ಮತ್ತು ಮಧ್ಯ ಭಾರತದಲ್ಲಿ ಏಪ್ರಿಲ್ ತಿಂಗಳಲ್ಲಿ ಸರಾಸರಿ ಗರಿಷ್ಠ ಉಷ್ಣಾಂಶ 35. 9 ಮತ್ತು 37.78 ಡಿಗ್ರಿ ಸೆಲ್ಸಿಯಸ್ ನಷ್ಟು ತಲುಪುವುದರೊಂದಿಗೆ 122 ವರ್ಷಗಳಲ್ಲಿ ಅತ್ಯಂತ ಹೆಚ್ಚಿನ ಬಿಸಿಲಿನ ಅನುಭವಾಗಿದೆ ಎಂದು ಹವಾಮಾನ ಇಲಾಖೆ ಶನಿವಾರ ತಿಳಿಸಿದೆ. |
![]() | ಸುಡುತ್ತಿದೆ ಉತ್ತರ ಭಾರತ: 5 ರಾಜ್ಯಗಳಲ್ಲಿ ಉಷ್ಣ ಅಲೆಯ ಆರೆಂಜ್ ಅಲರ್ಟ್ ಘೋಷಣೆದೇಶದ ಅನೇಕ ರಾಜ್ಯಗಳಲ್ಲಿ ಉಷ್ಣಾಂಶ ತೀವ್ರವಾಗಿ ಏರಿಕೆಯಾಗುತ್ತಿದ್ದು, ದೇಶದ ಹೆಚ್ಚಿನ ಭಾಗಗಳು ಸುಮಾರು 45 ಡಿಗ್ರಿ ಸೆಲ್ಸಿಯಸ್ ತಾಪಮಾನವನ್ನು ವರದಿ ಮಾಡಿವೆ. ಹೀಗಾಗಿ ಹವಾಮಾನ ಇಲಾಖೆಯು ಉತ್ತರ ಭಾರತದ ಕನಿಷ್ಠ ಐದು... |
![]() | ಮುಂದಿನ 5 ದಿನ ಈ ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ!ಅಸ್ಸಾಂ, ಮೇಘಾಲಯ, ಮಣಿಪುರ, ಮಿಜೋರಾಂ, ಉಪ-ಹಿಮಾಲಯ ಪಶ್ಚಿಮ ಬಂಗಾಳ, ಸಿಕ್ಕಿಂ, ಜಮ್ಮು ಮತ್ತು ಕಾಶ್ಮೀರ ಮತ್ತು ಉತ್ತರಾಖಂಡದಲ್ಲಿ ಗುಡುಗು ಮತ್ತು ಮಿಂಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಮುನ್ಸೂಚನೆ ನೀಡಿದೆ. |
![]() | ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮಾಹಿತಿಮುಂದಿನ ಮೂರು ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. |