- Tag results for IndiGo
![]() | ಇಂಡಿಗೋ ವಿಮಾನದಲ್ಲಿ ತುರ್ತು ನಿರ್ಗಮನ ಬಾಗಿಲು ತೆರೆದ ಪ್ರಯಾಣಿಕ, ದೂರು ದಾಖಲು!!ವಿಮಾನದಲ್ಲಿ ತುರ್ತು ನಿರ್ಗಮನ ಬಾಗಿಲು ತೆರೆದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಪ್ರಯಾಣಿಕನ ವಿರುದ್ಧ ದೂರು ದಾಖಲಾಗಿದೆ. |
![]() | 'ನನ್ನ ಸಹ ಪ್ರಯಾಣಿಕ, ಪ್ರತ್ಯಕ್ಷದರ್ಶಿ ಅಣ್ಣಾಮಲೈ ಎಲ್ಲ ಹೇಳಿದ್ದಾರೆ, ಇನ್ನು ನಾನು ಮಾತನಾಡುವ ಅಗತ್ಯವಿಲ್ಲ': ಸಂಸದ ತೇಜಸ್ವಿ ಸೂರ್ಯಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಇಂಡಿಗೊ ವಿಮಾನದ ತುರ್ತು ನಿರ್ಗಮನದ ಬಾಗಿಲು ತೆಗೆದಿದದ್ದರು, ಈ ಬಗ್ಗೆ ತನಿಖೆಗೆ ಆದೇಶಿಸಿದಾಗ ಅದು ಸಂಸದ ತೇಜಸ್ವಿ ಸೂರ್ಯ ಎಂದು ತಿಳಿದುಬಂತು ಎಂದು ಸುದ್ದಿಯಾಗಿತ್ತು. ಈ ಘಟನೆ ಬೆಳಕಿಗೆ ಬಂದ ಬಳಿಕ ಸಂಸದ ತೇಜಸ್ವಿ ಸೂರ್ಯ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್ ಆದರು. ಪ್ರತಿಪಕ್ಷ ಕಾಂಗ್ರೆಸ್ ತೇಜಸ್ವಿ |
![]() | ವಿಮಾನದ ತುರ್ತು ನಿರ್ಗಮನ ದ್ವಾರ ತೆರೆದಿದ್ದಕ್ಕೆ ತೇಜಸ್ವಿ ಸೂರ್ಯ ಕ್ಷಮೆಯಾಚಿಸಿದ್ದಾರೆ: ನಾಗರಿಕ ವಿಮಾನಯಾನ ಸಚಿವಕಳೆದ ತಿಂಗಳು ಇಂಡಿಗೋ ವಿಮಾನದ ತುರ್ತು ನಿರ್ಗಮನ ದ್ವಾರವನ್ನು ಆಕಸ್ಮಿಕವಾಗಿ ತೆರೆದ ಘಟನೆಯ ಬಗ್ಗೆ ಸ್ವತಃ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರೇ ವರದಿ ಮಾಡಿ ಕ್ಷಮೆಯಾಚಿಸಿದ್ದಾರೆ ಎಂದು ನಾಗರಿಕ ವಿಮಾನಯಾನ ಸಚಿವ... |
![]() | ಇಂಡಿಗೋ ವಿಮಾನ ಟೇಕಾಫ್ ವೇಳೆ 'ಎಮರ್ಜೆನ್ಸಿ ಡೋರ್' ತೆಗೆದ ಸಂಸದ ತೇಜಸ್ವಿ ಸೂರ್ಯ?, ತನಿಖೆಗೆ ಡಿಜಿಸಿಎ ಆದೇಶಟೇಕಾಫ್ ವೇಳೆ ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿಮಾನದ 'ಎಮರ್ಜೆನ್ಸಿ ಡೋರ್' ತೆಗೆದಿದ್ದರು ಎನ್ನಲಾಗಿದೆ. |
![]() | ವೈದ್ಯಕೀಯ ತುರ್ತು ಪರಿಸ್ಥಿತಿಯಿಂದಾಗಿ ಇಂದೋರ್ ನಲ್ಲಿ ಇಂಡಿಗೋ ವಿಮಾನ ಲ್ಯಾಂಡ್; ಪ್ರಯಾಣಿಕ ಸಾವುಮಧುರೈನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ ವ್ಯಕ್ತಿಯೊಬ್ಬರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ವಿಮಾನವನ್ನು ಇಂದೋರ್ ವಿಮಾನ ನಿಲ್ದಾಣಕ್ಕೆ ತಿರುಗಿಸಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ... |
![]() | ವಿಮಾನದಲ್ಲಿ ಕುಡಿದು ಗದ್ದಲ, ಇಬ್ಬರು ಪ್ರಯಾಣಿಕರ ಬಂಧನವಿಮಾನದಲ್ಲಿ ಪ್ರಯಾಣಿಕರ ಅನುಚಿತ ವರ್ತನೆ ಮುಂದುವರೆದಿದೆ. ಇಂಡಿಗೋ ವಿಮಾನ ಹಾರಾಟದ ಮಾರ್ಗ ಮಧ್ಯ ಮಧ್ಯದಲ್ಲಿ ಕುಡಿದು ಗದ್ದಲ ಉಂಟುಮಾಡಿದ ಆರೋಪದ ಮೇರೆಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ ಎಫ್) ನೆರವಿನಿಂದ ಇಬ್ಬರು ಪ್ರಯಾಣಿಕರನ್ನು ಪಾಟ್ನಾ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ. |
![]() | ಬೆಂಗಳೂರು: ತಡವಾಗಿ ವಿಮಾನ ನಿಲ್ದಾಣ ತಲುಪಿದ ಇಬ್ಬರು ಇಂಡಿಗೋ ಪೈಲಟ್ಗಳು; ಕಾದು ಸುಸ್ತಾದ ಪ್ರಯಾಣಿಕರುಎರಡು ದೇಶಿ ಇಂಡಿಗೋ ವಿಮಾನಗಳ ಕ್ಯಾಪ್ಟನ್ಗಳು ಶುಕ್ರವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು(ಕೆಐಎ) ತಡವಾಗಿ ತಲುಪಿದ್ದು, ಬೆಂಗಳೂರಿನಿಂದ ಪುಣೆ ಮತ್ತು ದೆಹಲಿಗೆ ತೆರಳಬೇಕಾಗಿದ್ದ ಪ್ರಯಾಣಿಕರು ಕಾದು ಕಾದು ಸುಸ್ತಾಗಿದ್ದರು. |
![]() | ಇಂಡಿಗೋ ವಿಮಾನದಲ್ಲಿ ಮಾರ್ಗ ಮಧ್ಯ ಪ್ರಯಾಣಿಕರು, ಸಿಬ್ಬಂದಿ ನಡುವೆ ಮಾತಿನ ಚಕಮಕಿ: ಘಟನೆ ಕುರಿತು ಡಿಜಿಸಿಎ ವಿಚಾರಣೆವಿಮಾನ ಹಾರಾಟದ ಮಾರ್ಗ ಮಧ್ಯದಲ್ಲಿ ಇಂಡಿಗೋ ಪ್ರಯಾಣಿಕರು ಮತ್ತು ಸಿಬ್ಬಂದಿ ನಡುವೆ ಆಹಾರ ಆಯ್ಕೆ ವಿಚಾರವಾಗಿ ಮಾತಿನ ಚಕಮಕಿ ನಡೆದಿದೆ. |
![]() | ಕೋಲ್ಕತ್ತ- ಬೆಂಗಳೂರು ಇಂಡಿಗೋ ವಿಮಾನಕ್ಕೆ ಮತ್ತೆ ಟಿಶ್ಶ್ಯೂ ಪೇಪರ್ ಬಾಂಬ್ ಬೆದರಿಕೆಕೋಲ್ಕತ್ತಾದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ವಿಮಾನದಲ್ಲಿ ಟಿಶ್ಶೂಪೇಪರ್ ಬಾಂಬ್ ಬೆದರಿಕೆ ಬಂದಿದ್ದು ಕೆಲ ಕಾಲ ಆತಂಕಕ್ಕೆ ಕಾರಣವಾಗಿತ್ತು. |
![]() | ದೆಹಲಿ-ಬೆಂಗಳೂರು ಇಂಡಿಗೋ ವಿಮಾನದ ಇಂಜಿನ್ ನಲ್ಲಿ ಬೆಂಕಿದೆಹಲಿ-ಬೆಂಗಳೂರು ನಡುವೆ ಸಂಚರಿಸುತ್ತಿದ್ದ ಇಂಡಿಗೋ ವಿಮಾನದ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ದೆಹಲಿ ವಿಮಾನದಲ್ಲಿ ಈ ಘಟನೆ ನಡೆದಿದೆ. |
![]() | ಇಂಡಿಗೋ ಸಿಬ್ಬಂದಿಯಿಂದ ಅನುಚಿತ ವರ್ತನೆ, ಭಾರಿ ಮೊತ್ತದ ಶುಲ್ಕ ವಸೂಲಿ: ಈಜುಪಟು ಶ್ರೀಹರಿ ನಟರಾಜ್ ಆರೋಪಇಂಡಿಗೋ ವಿಮಾನದ ಸಿಬ್ಬಂದಿ ತನ್ನೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾರೆ ಅಲ್ಲದೇ, ಹೆಚ್ಚುವರಿ ಲಗೇಜ್ ಗಾಗಿ ದೊಡ್ಡ ಮೊತ್ತವನ್ನು ವಿಧಿಸಿರುವುದಾಗಿ ಏಸ್ ಇಂಡಿಯಾ ಈಜುಪಟ್ಟು ಶ್ರೀ ಹರಿ ನಟರಾಜ್ ಆರೋಪಿಸಿದ್ದಾರೆ. |
![]() | ಇಂಡಿಗೋ ವಿಮಾನದಲ್ಲಿ ತೆಲುಗು ಭಾಷಿಕ ಮಹಿಳೆಗೆ ಅವಮಾನ; ವ್ಯಾಪಕ ಆಕ್ರೋಶತೆಲುಗು ಭಾಷಿಕರೊಬ್ಬರಿಗೆ ಹಿಂದಿ ಅಥವಾ ಇಂಗ್ಲಿಷ್ ಬರುವುದಿಲ್ಲವೆಂಬ ಕಾರಣಕ್ಕೆ ಅವಮಾನ ಮಾಡಿದ ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. |
![]() | ಬೆಂಗಳೂರಿನಲ್ಲಿ ಲ್ಯಾಂಡ್ ಆಗುವ ಕೆಲವೇ ಹೊತ್ತಿಗೆ ಮುನ್ನ ಇಂಡಿಗೋ ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆಜೈಪುರದಿಂದ ಬೆಂಗಳೂರಿಗೆ 175 ಪ್ರಯಾಣಿಕರನ್ನು ಹೊತ್ತ ಇಂಡಿಗೋ ವಿಮಾನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ರಾತ್ರಿ ಇಳಿಯುವ ಮುನ್ನವೇ ವಿಮಾನದಲ್ಲಿ ಬಾಂಬ್ ಇರುವುದಾಗಿ ಟಾಯ್ಲೆಟ್ನಲ್ಲಿ ಟಿಶ್ಯೂ ಪೇಪರ್ ಮೇಲೆ ಗೀಚಿದ ಅನಾಮಧೇಯ ಸಂದೇಶ ಪತ್ತೆಯಾಗಿದ್ದರಿಂದ ತೀವ್ರ ಉದ್ವಿಗ್ನತೆ ಉಂಟಾಗಿತ್ತು. |
![]() | ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದು ಪ್ರಯಾಣಿಕನಿಂದ ಬೆದರಿಕೆ: ದೆಹಲಿಗೆ ಹೋಗುತ್ತಿದ್ದ ಇಂಡಿಗೊ ವಿಮಾನ ಪಾಟ್ನಾದಲ್ಲಿ ತುರ್ತು ಭೂಸ್ಪರ್ಶತನ್ನ ಬ್ಯಾಗ್ನಲ್ಲಿ ಬಾಂಬ್ ಇದೆ ಎಂದು ಪ್ರಯಾಣಿಕರೊಬ್ಬರು ಹೇಳಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ಅಂದರೆ ಗುರುವಾರ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ (ಸಂಖ್ಯೆ 6ಇ 2126) ಪಾಟ್ನಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಘಟನೆ ನಡೆದಿದೆ. |
![]() | ತಾಂತ್ರಿಕ ದೋಷ: ಪಾಕಿಸ್ತಾನದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಭಾರತದ ಮತ್ತೊಂದು ವಿಮಾನ!ತಾಂತ್ರಿಕ ದೋಷದಿಂದಾಗಿ ಭಾರತದ ಮತ್ತೊಂದು ಪ್ರಯಾಣಿಕ ವಿಮಾನವೊಂದು ಪಾಕಿಸ್ತಾನದಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಭಾನುವಾರ ನಡೆದಿದೆ. |