- Tag results for Indian Army
![]() | ಲಷ್ಕರ್ ಕಮಾಂಡರ್ ಉಜೈರ್ ಖಾನ್ ಹತ್ಯೆ; 7 ದಿನಗಳ ಕೋಕರ್ನಾಗ್ ಎನ್ಕೌಂಟರ್ ಅಂತ್ಯಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಲಷ್ಕರ್ ಕಮಾಂಡರ್ ಉಜೈರ್ ಖಾನ್ ಹತ್ಯೆಯಾಗಿದ್ದಾನೆ. ಮತ್ತೊಬ್ಬ ಉಗ್ರನ ಶವವನ್ನು ಸೇನೆ ಪತ್ತೆ ಮಾಡಿದೆ. ಕಾಶ್ಮೀರ ಎಡಿಜಿಪಿ ವಿಜಯ್ ಕುಮಾರ್ ಇಂದು ಈ ಮಾಹಿತಿ ನೀಡಿದ್ದಾರೆ. |
![]() | ರಾಹುಲ್ ಗಾಂಧಿಯ ಮುಂದಿನ ಟಾರ್ಗೆಟ್ ಭಾರತೀಯ ಸೇನೆ: ವಿಡಿಯೋ ಹಂಚಿಕೊಂಡು ಬಿಜೆಪಿ ಕಿಡಿ!ಇಷ್ಟು ಕಾಲ ಜಾತಿ-ಜಾತಿಗಳ ನಡುವೆ, ಭಾಷೆ-ಭಾಷೆಗಳ ನಡುವೆ ಕಂದಕ ಸೃಷ್ಟಿಸಲು ಹರಸಾಹಸಪಡುತ್ತಾ ಬಂದ ರಾಹುಲ್ ಗಾಂಧಿಯ ಮುಂದಿನ ಟಾರ್ಗೆಟ್ ಭಾರತೀಯ ಸೇನೆ ಎಂದು ಬಿಜೆಪಿ ಕಿಡಿಕಾರಿದೆ. |
![]() | ಜಮ್ಮು ಮತ್ತು ಕಾಶ್ಮೀರ: ಉಗ್ರರ ಅಡಗುತಾಣ ಪತ್ತೆ, ಇಬ್ಬರು ಶಂಕಿತ ಉಗ್ರರ ಬಂಧನಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರಗಾಮಿಗಳ ವಿರುದ್ಧದ ಭಾರತೀಯ ಸೇನೆ ಕಾರ್ಯಾಚರಣೆ ಮುಂದುವರೆದಿದ್ದು, ಶುಕ್ರವಾರ ಉಗ್ರರ ಅಡಗುತಾಣ ಪತ್ತೆ ಮಾಡಿರುವ ಸೇನೆ ಇಬ್ಬರು ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದೆ. |
![]() | ಅನಂತನಾಗ್ ಎನ್ಕೌಂಟರ್: ನಾಪತ್ತೆಯಾಗಿದ್ದ ಯೋಧನ ಹತ್ಯೆ, ಉಗ್ರರಿಂದ ಕೃತ್ಯಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಉಗ್ರರ ವಿರುದ್ಧ ಎನ್ಕೌಂಟರ್ ಕಾರ್ಯಾಚರಣೆ ಮುಂದುವರೆದಿದ್ದು, ಈ ನಡುವೆ ಕಾರ್ಯಾಚರಣೆಯಲ್ಲಿ ನಾಪತ್ತೆಯಾಗಿದ್ದ ಭಾರತೀಯ ಯೋಧ ಉಗ್ರರಿಂದ ಹತ್ಯೆಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. |
![]() | ಅನಂತನಾಗ್ ಎನ್ಕೌಂಟರ್: ಉಗ್ರರ ಗುಂಡಿಗೆ ಇಬ್ಬರು ಸೇನಾಧಿಕಾರಿ, ಓರ್ವ ಪೊಲೀಸ್ ಸಿಬ್ಬಂದಿ ಹುತಾತ್ಮ!ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ತೊಡಗಿದ್ದ ಇಬ್ಬರು ಸೇನಾಧಿಕಾರಿಗಳು ಮತ್ತು ಓರ್ವ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ. |
![]() | ಲಡಾಖ್ನ ನ್ಯೋಮಾ ಬೆಲ್ಟ್ನಲ್ಲಿ ಸುಧಾರಿತ ವಾಯುನೆಲೆ ನಿರ್ಮಾಣ: BROಭಾರತದ ಗಡಿ ಪ್ರದೇಶ ಅಕ್ಸಾಯ್ ಚಿನ್ ಒಳಗೊಂಡ ಮ್ಯಾಪ್ ಅನ್ನು ಚೀನಾ ಬಿಡುಗಡೆ ಮಾಡಿದ ಬೆನ್ನಲ್ಲೇ ಇತ್ತ ಗಡಿಯಲ್ಲಿ ಭಾರತ ಸರ್ಕಾರ ಕೂಡ ತನ್ನ ಚಟುವಟಿಕೆ ಮುಂದುವರೆಸಿದ್ದು, ಪೂರ್ವ ಲಡಾಖ್ನ ನ್ಯೋಮಾ ಬೆಲ್ಟ್ನಲ್ಲಿ ಸುಧಾರಿತ ವಾಯುನೆಲೆ ನಿರ್ಮಾಣಕ್ಕೆ ಮುಂದಾಗಿದೆ. |
![]() | ಜಮ್ಮು ಮತ್ತು ಕಾಶ್ಮೀರ: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತಿಬ್ಬರು ಭಯೋತ್ಪಾದಕರ ಸೆರೆಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವು ವಿಧ್ವಂಸಕ ಕೃತ್ಯಗಳನ್ನು ಎಸಗಿ ಕಳೆದ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತಿಬ್ಬರು ಭಯೋತ್ಪಾದಕರನ್ನು ವಿಶೇಷ ತನಿಖಾ ಸಂಸ್ಥೆ ಶನಿವಾರ ಬಂಧಿಸಿದೆ. |
![]() | ಮಣಿಪುರ: ಮಯನ್ಮಾರ್ ಗೆ ಪಲಾಯನ ಮಾಡಿದ್ದ 200ಕ್ಕೂ ಹೆಚ್ಚು ಮೆಯ್ಟೀ ಸಮುದಾಯದವರು ಮರಳಿ ರಾಜ್ಯಕ್ಕೆ- ಸಿಎಂ ಬಿರೇನ್ ಸಿಂಗ್ಮಣಿಪುರ ಜನಾಂಗೀಯ ಹಿಂಸಾಚಾರದಿಂದ ಜೀವ ಉಳಿಸಿಕೊಳ್ಳಲು ನೆರೆಯ ಮಯನ್ಮಾರ್ ದೇಶಕ್ಕೆ ಪಲಾಯನ ಮಾಡಿದ್ದ 200ಕ್ಕೂ ಅಧಿಕ ಮೆಯ್ಟೀ ಸಮುದಾಯದವರು ಮರಳಿ ರಾಜ್ಯಕ್ಕೆ ಸುರಕ್ಷಿತವಾಗಿ ಆಗಮಿಸಿದ್ದಾರೆ ಎಂದು ಸಿಎಂ ಬಿರೇನ್ ಸಿಂಗ್ ಹೇಳಿದ್ದಾರೆ. |
![]() | ಮಣಿಪುರ ಹಿಂಸಾಚಾರದಲ್ಲಿ ವಿದೇಶಿ ಏಜೆನ್ಸಿಗಳ ಪಾತ್ರ ತಳ್ಳಿಹಾಕುವಂತಿಲ್ಲ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆಮಣಿಪುರ ಹಿಂಸಾಚಾರದಲ್ಲಿ ವಿದೇಶಿ ಏಜೆನ್ಸಿಗಳ ಪಾತ್ರವಿರಬಹುದು, ಅದನ್ನು ತಳ್ಳಿಹಾಕುವಂತಿಲ್ಲ ಎಂದು ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಅವರು ಶನಿವಾರ ಹೇಳಿದ್ದಾರೆ. |
![]() | ಜಮ್ಮು ಮತ್ತು ಕಾಶ್ಮೀರ: ಅಮರನಾಥ್ ಯಾತ್ರೆ ತಾತ್ಕಾಲಿಕ ಸ್ಥಗಿತ, ಪೋಶನಾ ನದಿಯಲ್ಲಿ ಕೊಚ್ಚಿಹೋದ ಇಬ್ಬರು ಸೈನಿಕರುಜಮ್ಮು ಮತ್ತು ಕಾಶ್ಮೀರದಲ್ಲಿ ಮಳೆ ಅವಾಂತರ ಮುಂದುವರೆದಿದ್ದು, ಭಾರಿ ಮಳೆ ಮತ್ತು ಪ್ರತೀಕೂಲ ಹವಾಮಾನದಿಂದಾಗಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಕರ್ತವ್ಯ ನಿರ್ವಹಣೆ ವೇಳೆ ಪೋಶನಾ ನದಿಯಲ್ಲಿ ಕೊಚ್ಚಿ ಹೋಗಿ ಭಾರತೀಯ ಸೇನೆಯ ಇಬ್ಬರು ಸೈನಿಕರು ಸಾವನ್ನಪ್ಪಿದ್ದಾರೆ. |
![]() | ನಟ ರವಿ ಕಿಶನ್ ಪುತ್ರಿ ಅಗ್ನಿಪಥ್ ಯೋಜನೆಯಡಿ ಭಾರತೀಯ ಸೇನೆಗೆ ಸೇರ್ಪಡೆ; ಮಾದರಿಯಾದ ‘ಹೆಬ್ಬುಲಿ’ ವಿಲನ್ದಕ್ಷಿಣ ಭಾರತದ ಖ್ಯಾತ ನಟ, ‘ಹೆಬ್ಬುಲಿ’ ಚಿತ್ರದ ವಿಲನ್ ಖ್ಯಾತಿಯ ನಟ ರವಿ ಕಿಶನ್ ಪುತ್ರಿ ಅಗ್ನಿಪಥ್ ಯೋಜನೆಯಡಿ ಭಾರತೀಯ ಸೇನೆ ಸೇರಿದ್ದಾರೆ. |
![]() | 15 ದಿನಗಳಲ್ಲಿ 11 ವಿದೇಶಿ ಉಗ್ರರ ಎನ್ಕೌಂಟರ್, ಅಪಾರ ಪ್ರಮಾಣದ ಮಾದಕ ದ್ರವ್ಯ, ಶಸ್ತ್ರಾಸ್ತ್ರ ಪತ್ತೆಗೆ ಗುಪ್ತಚರ ಮಾಹಿತಿ ನೆರವು: ಭಾರತೀಯ ಸೇನೆಕಳೆದ 15 ದಿನಗಳಲ್ಲಿ 11 ವಿದೇಶಿ ಉಗ್ರರ ಎನ್ಕೌಂಟರ್ ಮಾಡಲಾಗಿದ್ದು, ಅಪಾರ ಪ್ರಮಾಣದ ಮಾದಕ ದ್ರವ್ಯ, ಶಸ್ತ್ರಾಸ್ತ್ರ ಪತ್ತೆ ಕಾರ್ಯಾಚರಣೆಯಲ್ಲಿ ಗುಪ್ತಚರ ಮಾಹಿತಿ ನೆರವು ನೀಡಿದೆ ಎಂದು ಭಾರತೀಯ ಸೇನೆ ಹೇಳಿದೆ. |
![]() | ಮಸೀದಿಗೆ ಪ್ರವೇಶಿಸಿದ ಸೇನೆಯ ವ್ಯಕ್ತಿಗಳು, 'ಜೈ ಶ್ರೀರಾಮ್' ಘೋಷಣೆ ಕೂಗುವಂತೆ ಮುಸ್ಲಿಮರಿಗೆ ಒತ್ತಾಯ: ಮೆಹಬೂಬಾ ಮುಫ್ತಿಶನಿವಾರ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಮಸೀದಿಯೊಂದಕ್ಕೆ ಭಾರತೀಯ ಸೇನೆಯ ಕೆಲವು ವ್ಯಕ್ತಿಗಳು ನುಗ್ಗಿ ಮುಸ್ಲಿಮರನ್ನು 'ಜೈ ಶ್ರೀ ರಾಮ್' ಎಂದು ಕೂಗುವಂತೆ ಒತ್ತಾಯಿಸಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ. |
![]() | ಸಿಕ್ಕಿಂ: ಪ್ರವಾಹ, ಭೂಕುಸಿತದಿಂದ ಚುಂಗ್ ತಾಂಗ್ ನಲ್ಲಿ ಸಿಲುಕಿದ 300 ಪ್ರವಾಸಿಗರ ರಕ್ಷಣೆಪ್ರವಾಹ ಹಾಗೂ ಭೂಕುಸಿತದಿಂದಾಗಿ ಸಿಕ್ಕಿಂನ ಉತ್ತರ ಭಾಗದ ಚುಂಗ್ ತಾಂಗ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ 300 ಪ್ರವಾಸಿಗರನ್ನು ಭಾರತೀಯ ಸೇನೆ ರಕ್ಷಿಸಿದೆ. |
![]() | 'ಸ್ವಾವಲಂಬನೆ ಎಂಬುದು ಆಯ್ಕೆಯಲ್ಲ.. ಅದು ಅಗತ್ಯ': ಕೇಂದ್ರ ಸಚಿವ ರಾಜನಾಥ್ ಸಿಂಗ್ಸ್ವಾವಲಂಬನೆ ಎಂಬುದು ಆಯ್ಕೆಯಲ್ಲ.. ಅದು ಅಗತ್ಯ.. ವೇಗವಾಗಿ ಬದಲಾಗುತ್ತಿರುವ ಜಾಗತಿಕ ಸನ್ನಿವೇಶದಲ್ಲಿ ಇದು ಒಂದು ಆಯ್ಕೆಯಲ್ಲ ಆದರೆ ಅನಿವಾರ್ಯವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. |