social_icon
  • Tag results for Indian Railway

ಅಯೋಧ್ಯೆ-ಅಂಜನಾದ್ರಿ ನಡುವೆ ರೈಲು ಸಂಪರ್ಕ ಕಲ್ಪಿಸಲು ಚಿಂತನೆ

2024 ರ ಜನವರಿಯಲ್ಲಿ ನಿಗದಿಯಾಗಿರುವ ಶ್ರೀರಾಮ ಮಂದಿರ ಉದ್ಘಾಟನೆಯ ಸಮಯದಲ್ಲಿ ಅಯೋಧ್ಯೆಗೆ ರೈಲು ಸಂಪರ್ಕ ಕಲ್ಪಿಸುವ ಯೋಜನೆಯೊಂದು ಜಾರಿ ಹಂತದಲ್ಲಿದೆ.

published on : 30th November 2023

ಉತ್ತರ ಪ್ರದೇಶ: ಸಿಬ್ಬಂದಿ ಮೊಬೈಲ್ ನಲ್ಲಿ ಮಗ್ನ; ಹಳಿ ಬಿಟ್ಟು ಪ್ಲಾಟ್ ಫಾರಂ ಏರಿದ 'ಎಮು' ರೈಲು; ಐವರು ಅಮಾನತು

ಹಳಿ ಬಿಟ್ಟು ಪ್ಲಾಟ್ ಫಾರಂ ಏರಿದ ರೈಲು ದುರಂತ ಪ್ರಕರಣಕ್ಕೆ ಮಹತ್ತರ ಟ್ವಿಸ್ಟ್ ದೊರೆತಿದ್ದು, ದುರಂತಕ್ಕೆ ರೈಲ್ವೇ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗಿದೆ.

published on : 29th September 2023

ವಾಹನ ಚಾಲಕರಿಗೆ ದುಃಸ್ವಪ್ನವಾದ ಕಗ್ಗದಾಸಪುರ ರೈಲ್ವೇ ಕ್ರಾಸಿಂಗ್!

ಅಧಿಕಾರಶಾಹಿಗಳ ಇಚ್ಛಾಶಕ್ತಿಯ ಕೊರತೆ, ರಾಜಕಾರಣಿಗಳ ಮಧ್ಯಪ್ರವೇಶ, ಮನೆ ಮಾಲೀಕರು ತಮ್ಮ ಭೂಮಿಯನ್ನು ಕಳೆದುಕೊಳ್ಳಲು ಇಚ್ಛಿಸದ ಕಾರಣ ಸಿವಿ ರಾಮನ್ ನಗರದ ಕಗ್ಗದಾಸಪುರದ ರೈಲ್ವೆ ಕ್ರಾಸಿಂಗ್ ಅಲ್ಲಿ ಸಂಚರಿಸುವ ವಾಹನ ಸವಾರರಿಗೆ ದುಃಸ್ವಪ್ನವಾಗಿ ಕಾಡತೊಡಗಿದೆ.

published on : 21st August 2023

ಪುನರಾಭಿವೃದ್ಧಿ ಯೋಜನೆ ಹೆಸರಿನಲ್ಲಿ ರೈಲು ಪ್ರಯಾಣ ದರ ಏರಿಕೆ ಇಲ್ಲ: ಸಚಿವ ಅಶ್ವಿನಿ ವೈಷ್ಣವ್‌ ಸ್ಪಷ್ಟನೆ

ನಿಲ್ದಾಣಗಳ ಪುನರಾಭಿವೃದ್ಧಿ ಯೋಜನೆ ಹೆಸರಿನಲ್ಲಿ ರೈಲುಗಳ ಪ್ರಯಾಣ ದರವನ್ನು ಏರಿಕೆ ಮಾಡುವುದಿಲ್ಲ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಭಾನುವಾರ ಹೇಳಿದ್ದಾರೆ.

published on : 6th August 2023

ಕಳೆದ 4 ವರ್ಷಗಳಲ್ಲಿ ರೈಲ್ವೆ ಇಲಾಖೆಯ ಸಾಲದ ಹೊರೆ ಹೆಚ್ಚಳ; ಅಂಕಿಅಂಶ ಮೂಲಕ ಮಾಹಿತಿ ನೀಡಿದ ರೈಲ್ವೆ ಸಚಿವ

ಭಾರತೀಯ ರೈಲ್ವೇ (India Railway) ಯ ಸತತ ಪ್ರಯತ್ನಗಳ ಹೊರತಾಗಿಯೂ ಕಳೆದ ನಾಲ್ಕು ವರ್ಷಗಳಲ್ಲಿ ಇಲಾಖೆಯ ಸಾಲದ ಹೊರೆ ಹೆಚ್ಚಾಗಿದೆ. 2019-20ರ ಆರ್ಥಿಕ ವರ್ಷದಲ್ಲಿ ಭಾರತೀಯ ರೈಲ್ವೆ ಇಲಾಖೆಯ ಸಾಲದ ಹೊರೆ 20,304 ಕೋಟಿ ರೂಪಾಯಿಗಳಿದ್ದರೆ 2020-21ರಲ್ಲಿ 23,386 ಕೋಟಿ ರೂಪಾಯಿಗಳಾದವು. 

published on : 2nd August 2023

ರೈಲಿನಲ್ಲಿ ಏಕಕಾಲದಲ್ಲಿ ನಮಾಜ್- ಹನುಮಾನ್ ಚಾಲೀಸಾ ಪಠಣೆ; ವಿಡಿಯೋ ವೈರಲ್

ಚಲಿಸುವ ರೈಲಿನಲ್ಲಿ ಏಕಕಾಲದಲ್ಲಿ ನಮಾಜ್- ಹನುಮಾನ್ ಚಾಲೀಸಾ ಓದಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

published on : 1st August 2023

ವಂದೇ ಭಾರತ್ ರೈಲಿನಲ್ಲಿ ಸ್ಲೀಪರ್ ಕೋಚ್; RVNL ಜೊತೆ ಭಾರತೀಯ ರೈಲ್ವೇ ಮಹತ್ವದ ಒಪ್ಪಂದ

ಭಾರತದ ವಂದೇ ಭಾರತ್ ರೈಲಿನಲ್ಲಿ ಸ್ಲೀಪರ್ ಕೋಚ್ ಅಳವಡಿಕೆ ಕುರಿತು ಮಹತ್ವದ ನಿರ್ಣಯ ಕೈಗೊಂಡಿರುವ ಭಾರತೀಯ ರೈಲ್ವೇ ಈ ಸಂಬಂಧ ರೈಲ್ ವಿಕಾಸ್ ನಿಗಮ್ ಲಿಮಿಟೆಡ್ (RVNL) ಜೊತೆ ಮಹತ್ವದ ಒಪ್ಪಂದ ಮಾಡಿಕೊಂಡಿದೆ.

published on : 26th July 2023

15 ದಿನದಲ್ಲಿ ಅಕ್ರಮ ಒತ್ತುವರಿ ತೆರವು ಮಾಡುವಂತೆ ಮಸೀದಿಗಳಿಗೆ ರೈಲ್ವೆ ನೋಟಿಸ್; ಅಚ್ಚರಿ ವ್ಯಕ್ತಪಡಿಸಿದ ವಕ್ಫ್

ಉತ್ತರ ರೈಲ್ವೇ ಆಡಳಿತವು ದೆಹಲಿಯ ಎರಡು ಪ್ರಮುಖ ಮಸೀದಿಗಳಾದ ಬೆಂಗಾಲಿ ಮಾರ್ಕೆಟ್ ಮಸೀದಿ ಮತ್ತು ಬಾಬರ್ ಷಾ ಟಾಕಿಯಾ ಮಸೀದಿಗಳಿಗೆ 15 ದಿನಗಳೊಳಗೆ ಅತಿಕ್ರಮಣವನ್ನು ತೆಗೆದುಹಾಕುವಂತೆ ಒತ್ತಾಯಿಸಿ ನೋಟಿಸ್ ನೀಡಿದೆ.

published on : 22nd July 2023

Balasore train crash: ಒಡಿಶಾ ರೈಲು ದುರಂತ ಪ್ರಕರಣ ; 'CBI'ನಿಂದ 3 'ರೈಲ್ವೆ ಅಧಿಕಾರಿಗಳ' ಬಂಧನ

292 ಮಂದಿಯ ಸಾವಿಗೆ ಕಾರಣವಾಗಿದ್ದ ಒಡಿಶಾ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮೂವರು ರೈಲ್ವೇ ಅಧಿಕಾರಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

published on : 7th July 2023

ಮಾನವ ಲೋಪವೇ ಒಡಿಶಾ ರೈಲು ಅವಘಡಕ್ಕೆ ಕಾರಣ: ರೈಲ್ವೆ ಸುರಕ್ಷತಾ ಕಮಿಷನರ್ ತನಿಖಾ ವರದಿ

291 ಪ್ರಯಾಣಿಕರ ಸಾವಿಗೆ ಕಾರಣವಾದ ಒಡಿಶಾದ ಬಾಲೇಶ್ವರದಲ್ಲಿ ನಡೆದ ರೈಲು ದುರಂತಕ್ಕೆ ಮಾನವ ಲೋಪವೇ ಕಾರಣ ಎಂದು ರೈಲ್ವೆ ಸುರಕ್ಷತಾ ಕಮಿಷನರ್ (ಸಿಆರ್‌ಎಸ್‌) ತನಿಖೆಯಲ್ಲಿ ಬಹಿರಂಗವಾಗಿದೆ ಎಂದು ಹೇಳಲಾಗಿದೆ.

published on : 1st July 2023

ರೈಲ್ವೆ ಸಿಬ್ಬಂದಿ ಎಡವಟ್ಟು; ಪ್ರಯಾಣಿಕರನ್ನು ಬಿಟ್ಟು ಹೋದ ಸಿಕಂದರಾಬಾದ್ ಎಕ್ಸ್‌ಪ್ರೆಸ್‌!

ರೈಲ್ವೆ ಸಿಬ್ಬಂದಿ ಎಡವಟ್ಟಿನ ಪರಿಣಾಮ ಸಿಕಂದರಾಬಾದ್ ಎಕ್ಸ್‌ಪ್ರೆಸ್‌ ರೈಲು ಪ್ರಯಾಣಿಕರನ್ನು ಬಿಟ್ಟು ಹೋದ ಘಟನೆ ಕಲಬುರಗಿ ರೈಲು ನಿಲ್ದಾಣದಲ್ಲಿ ನಡೆದಿದೆ.

published on : 25th June 2023

ಬೆಂಗಳೂರು-ಧಾರವಾಡ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ಪ್ರಾಯೋಗಿಕ ಸಂಚಾರ ಆರಂಭ

ಬೆಂಗಳೂರು-ಧಾರವಾಡ ರೈಲು ನಿಲ್ದಾಣಗಳ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಪ್ರಾಯೋಗಿಕ ಸಂಚಾರ ಸೋಮವಾರ ಮುಂಜಾನೆ ಆರಂಭವಾಗಿದೆ. ರೈಲು ಇಂದು ಬೆಳಗ್ಗೆ 5:45 ಕ್ಕೆ ಬೆಂಗಳೂರಿನಿಂದ ಹೊರಟಿತು.

published on : 19th June 2023

ರೈಲು ನಿರ್ವಹಣೆ ಮಾಡಲಾಗದವರು, ದೇಶವನ್ನು ಹೇಗೆ ಮುನ್ನಡೆಸುತ್ತಾರೆ: ಬಿಜೆಪಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ

ಭಾರತೀಯ ರೈಲ್ವೆ ಅಧೀನದಲ್ಲಿರುವ ರೈಲುಗಳ ಎಸಿ ಮತ್ತು ಸ್ಲೀಪರ್ ಕೋಚ್‌ಗಳು ಸಾಮಾನ್ಯಕ್ಕಿಂತ ಕೆಟ್ಟದಾಗಿದೆ ಎಂದು ಆರೋಪಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ರೈಲ್ವೆ ವ್ಯವಸ್ಥೆಯನ್ನು ನಡೆಸಲು ಸಾಧ್ಯವಾಗದಿದ್ದರೆ, ಕೇಸರಿ ಪಕ್ಷವು ದೇಶವನ್ನು ಹೇಗೆ ಮುನ್ನಡೆಸುತ್ತದೆ ಎಂದು ಪ್ರಶ್ನಿಸಿದ್ದಾರೆ.

published on : 18th June 2023

ಬಾಲಾಸೋರ್: ಪ್ರಯಾಣಿಕ ರೈಲು ಸಂಚಾರಕ್ಕೆ ಎಲ್ಲ 4 ಮಾರ್ಗಗಳು 'ಫಿಟ್' ಆಗಿವೆ- ಭಾರತೀಯ ರೈಲ್ವೇ

288 ಮಂದಿಯ ಸಾವಿಗೆ ಕಾರಣವಾಗಿದ್ದ ಒಡಿಶಾದ ಬಾಲಾಸೋರ್ ರೈಲು ದುರಂತದಿಂದ ಹಾನಿಗೊಳಗಾಗಿದ್ದ ರೈಲ್ವೇ ಹಳಿ ಮಾರ್ಗಗಳನ್ನು ಸಂಪೂರ್ಣವಾಗಿ ದುರಸ್ತಿ ಪಡಿಸಲಾಗಿದ್ದು, ಈಗ ಬಾಲಾಸೋರ್ ನ ಎಲ್ಲ ನಾಲ್ಕೂ ಹಳಿಗಳು ಪ್ರಯಾಣಿಕ ರೈಲು ಸಂಚಾರಕ್ಕೆ ಸುರಕ್ಷಿತವಾಗಿವೆ ಎಂದು ಭಾರತೀಯ ರೈಲ್ವೇ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

published on : 9th June 2023

ಒಡಿಶಾ ರೈಲು ದುರಂತ: ಇನ್ನೂ 101 ಮೃತದೇಹಗಳ ಗುರುತು ಪತ್ತೆಯಾಗಿಲ್ಲ!

275 ಮಂದಿಯ ಸಾವಿಗೆ ಕಾರಣವಾಗಿರುವ ಒಡಿಶಾ ರೈಲು ದುರಂತ ಸಂಭವಿಸಿ 4 ದಿನಗಳೇ ಕಳೆದರೂ ಇನ್ನೂ 101 ಮೃತದೇಹಗಳ ಗುರುತೇ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 6th June 2023
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9