- Tag results for Indonesia
![]() | ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದಿಂದ ಬೊರ್ನಿಯೊಗೆ ಶಿಫ್ಟ್: ಕಾರಣವೇನು ಗೊತ್ತೇ?ಇಂಡೋನೇಷ್ಯಾ 2022 ರ ಮಧ್ಯಭಾಗದಲ್ಲಿ ಹೊಸ ರಾಜಧಾನಿ ನಿರ್ಮಾಣ ಆರಂಭಿಸಿತ್ತು. |
![]() | ಇಂಡೋನೇಷ್ಯಾ ತೈಲ ಡಿಪೋದಲ್ಲಿ ಬೆಂಕಿ: 17 ಮಂದಿ ಸಾವು, ಸಾವಿರಾರು ಜನರ ಸ್ಥಳಾಂತರಇಂಡೋನೇಷ್ಯಾ ರಾಜಧಾನಿಯಲ್ಲಿನ ಇಂಧನ ಶೇಖರಣಾ ಡಿಪೋದಲ್ಲಿ ಸಂಭವಿಸಿದ ಭಾರೀ ಬೆಂಕಿ ದುರಂತದಲ್ಲಿ ಕನಿಷ್ಠ 17 ಜನರು ಸಾವನ್ನಪ್ಪಿದ್ದು ಹತ್ತಾರು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. |
![]() | ಇಂಡೋನೇಷ್ಯಾದಲ್ಲಿ 5.4 ತೀವ್ರತೆಯ ಭೂಕಂಪ: ಸುಮಾರು 162 ಮಂದಿ ಸಾವು, ಕನಿಷ್ಠ 700 ಮಂದಿಗೆ ಗಾಯಇಂಡೋನೇಷ್ಯಾದ ರಾಜಧಾನಿ ಜಕಾರ್ತದಲ್ಲಿ ಸೋಮವಾರ ಸಂಭವಿಸಿದ ಭೂಕಂಪನದಿಂದ ಸುಮಾರು 162 ಜನರು ಸಾವಿಗೀಡಾಗಿದ್ದು, 700 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಸಾವಿರಾರು ಕಟ್ಟಡಗಳಿಗೆ ಹಾನಿಯಾಗಿದೆ ಎಂದು ಸ್ಥಳೀಯ ಆಡಳಿತದ ವಕ್ತಾರರು ಸೋಮವಾರ ತಿಳಿಸಿದ್ದಾರೆ. |
![]() | 2023ರ ಜಿ20 ಶೃಂಗಸಭೆಯ ಅಧ್ಯಕ್ಷತೆ ಆತಿಥ್ಯ ಹೊಣೆ ಸ್ವೀಕರಿಸಿದ ಭಾರತ: ಬಾಲಿಯಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು?ಮುಂದಿನ ವರ್ಷ 2023ರ ಜಿ20 ಶೃಂಗಸಭೆಯ ಆತಿಥ್ಯವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಔಪಚಾರಿಕವಾಗಿ ಇಂಡೋನೇಷ್ಯಾ ಅಧ್ಯಕ್ಷ ಜೋಕೋ ವಿಡೋಡೋ ಅವರಿಂದ ಬಾಲಿಯಲ್ಲಿ ಸ್ವೀಕರಿಸಿದರು. |
![]() | ಇಂಡೋನೇಷ್ಯಾ: ಜಿ20 ಶೃಂಗಸಭೆ 2ನೇ ದಿನ; ಮ್ಯಾಂಗ್ರೋವ್ ಕಾಡಿಗೆ ಭೇಟಿ ನೀಡಿ ಗಿಡ ನೆಟ್ಟ ವಿಶ್ವ ನಾಯಕರುಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುತ್ತಿರುವ ಜಿ20 ನಾಯಕರ ಶೃಂಗಸಭೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು ಇಂದು ಬೆಳಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಇತರ ನಾಯಕರು ಮ್ಯಾಂಗ್ರೋವ್ ಕಾಡಿಗೆ ಭೇಟಿ ನೀಡಿ ಗಿಡಗಳನ್ನು ನೆಟ್ಟರು. |
![]() | ಜಗತ್ತು ಮತ್ತೊಂದು ಶೀತಲ ಸಮರಕ್ಕೆ ತೆರೆದುಕೊಳ್ಳಬಾರದು: ಜಿ20 ಶೃಂಗಸಭೆಯಲ್ಲಿ ಇಂಡೋನೇಷ್ಯಾ ಅಧ್ಯಕ್ಷ ವಿಡೋಡೊ ಕಳವಳವಿಶ್ವಸಂಸ್ಥೆಯ ಸೂಚನೆ, ಮಾರ್ಗದರ್ಶನ, ಸಾರ್ವಭೌಮವನ್ನು ಅನುಸರಿಸುವಂತೆ ವಿಶ್ವ ನಾಯಕರಿಗೆ ಕರೆ ನೀಡಿರುವ ಇಂಡೋನೇಷ್ಯಾ ಅಧ್ಯಕ್ಷ ಜೋಕೊ ವಿಡೋಡೋ, ರಷ್ಯಾ-ಉಕ್ರೇನ್ ಯುದ್ಧವನ್ನು ಕೊನೆಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. |
![]() | 'ಉಕ್ರೇನ್ನಲ್ಲಿ ಕದನ ವಿರಾಮಕ್ಕೆ ಮತ್ತು ರಾಜತಾಂತ್ರಿಕತೆ ಮರಳಲು ಮಾರ್ಗ ಕಂಡುಕೊಳ್ಳಬೇಕಿದೆ': ಪಿಎಂ ನರೇಂದ್ರ ಮೋದಿಉಕ್ರೇನ್ನಲ್ಲಿ ಕದನ ವಿರಾಮ ಮತ್ತು ರಾಜತಾಂತ್ರಿಕತೆಯ ಹಾದಿಗೆ ಮರಳಲು ನಾವು ಮಾರ್ಗವನ್ನು ಕಂಡುಕೊಳ್ಳಬೇಕಾಗಿದೆ ಎಂದು ನಾನು ಹಲವು ಬಾರಿ ಹೇಳಿದ್ದೇನೆ. ಕಳೆದ ಶತಮಾನದಲ್ಲಿ, ಎರಡನೇ ವಿಶ್ವಯುದ್ಧ ಇಡೀ ವಿಶ್ವವನ್ನು ವಿನಾಶ ಮಾಡಿತು. |
![]() | 17ನೇ ಜಿ20 ಶೃಂಗಸಭೆ ಆರಂಭ: ಬಾಲಿಯಲ್ಲಿ ಪ್ರಧಾನಿ ಮೋದಿ, ಪ್ರಮುಖ ನಾಯಕರೊಂದಿಗೆ ದ್ವಿಪಕ್ಷೀಯ ಸಭೆ2 ದಿನಗಳ ಕಾಲ ನಡೆಯಲಿರುವ ಮಹತ್ವದ ಜಿ20 ರಾಷ್ಟ್ರಗಳ ಶೃಂಗಸಭೆ ಮಂಗಳವಾರ ಆರಂಭಗೊಂಡಿದ್ದು, ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂಡೋನೇಷ್ಯಾದ ಬಾಲಿಗೆ ತಲುಪಿದ್ದಾರೆ. |
![]() | 133 ಮಂದಿಯನ್ನು ಬಲಿ ಪಡೆದ ಫುಟ್ಬಾಲ್ ಕ್ರೀಡಾಂಗಣ ನೆಲಸಮ: ಇಂಡೋನೇಷ್ಯಾ ಅಧ್ಯಕ್ಷಈ ತಿಂಗಳ ಆರಂಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 133 ಜನ ಸಾವನ್ನಪ್ಪಿದ ಇಂಡೋನೇಷ್ಯಾದ ಫುಟ್ಬಾಲ್ ಕ್ರೀಡಾಂಗಣವನ್ನು ನೆಲಸಮ ಮಾಡಿ ಮರುನಿರ್ಮಾಣ ಮಾಡಲಾಗುವುದು ಎಂದು ಇಂಡೋನೇಷ್ಯಾ ಅಧ್ಯಕ್ಷ ಜೊಕೊ ವಿಡೊಡೊ... |
![]() | ಇಂಡೋನೇಷ್ಯಾ: ಫುಟ್ಬಾಲ್ ಪಂದ್ಯದ ವೇಳೆ ಗಲಭೆ; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 170ಕ್ಕೇರಿಕೆಇಂಡೋನೇಷ್ಯಾದ ಫುಟ್ಬಾಲ್ ಸ್ಟೇಡಿಯಂನಲ್ಲಿ ನಡೆದ ಗಲಭೆಯ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 170ಕ್ಕೇರಿದೆ. |
![]() | ಇಂಡೋನೇಷ್ಯಾ: ಪುಟ್ಬಾಲ್ ಪಂದ್ಯದ ವೇಳೆ ಹಿಂಸಾಚಾರ, 127 ಮಂದಿ ದುರ್ಮರಣಇಂಡೋನೇಷ್ಯಾದ ಫುಟ್ಬಾಲ್ ಸ್ಟೇಡಿಯಂನಲ್ಲಿ ಅಭಿಮಾನಿಗಳು ಪಿಚ್ ಮೇಲೆ ದಾಳಿ ನಡೆಸಿದಾಗ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 127 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. |
![]() | ಪ್ರವಾದಿ ವಿರುದ್ಧದ ಹೇಳಿಕೆ ಖಂಡನೆಗೆ ಧ್ವನಿಗೂಡಿಸಿದ ಇಂಡೋನೇಷ್ಯಾ, ಸೌದಿ, ಯುಎಇ, ಅಫ್ಘಾನಿಸ್ತಾನಹೇಳಿಕೆಯನ್ನು ಖಂಡಿಸಿರುವ ಮುಸ್ಲಿಮ್ ರಾಷ್ಟ್ರಗಳ ಸಾಲಿಗೆ ಇಂಡೋನೇಷ್ಯಾ, ಸೌದಿ ಅರೇಬಿಯಾ, ಯುಎಇ, ಜೋರ್ಡಾನ್, ಬಹ್ರೈನ್ ಅಫ್ಘಾನಿಸ್ತಾನ ಸೇರ್ಪಡೆಗೊಂಡಿವೆ. |
![]() | ಥಾಮಸ್ ಕಪ್ 2022: ಭಾರತಕ್ಕೆ ಇದೇ ಮೊದಲ ಬಾರಿಗೆ ಚಾಂಪಿಯನ್ ಪಟ್ಟ; ಇಂಡೋನೇಷ್ಯಾ ವಿರುದ್ಧ 3-0 ಗೆಲುವುಥಾಮಸ್ ಕಪ್ 2022 ಫೈನಲ್ ನಲ್ಲಿ ಭಾರತೀಯ ಬ್ಯಾಡ್ಮಿಂಟನ್ ತಂಡವು 14 ಬಾರಿಯ ಚಾಂಪಿಯನ್ ಇಂಡೋನೇಷ್ಯಾವನ್ನು 3-0 ಅಂತರದಿಂದ ಸೋಲಿಸುವ ಮೂಲಕ ಇತಿಹಾಸವನ್ನು ಸೃಷ್ಟಿಸಿದೆ. |
![]() | ತಾಳೆ ಎಣ್ಣೆ ರಫ್ತು ನಿಷೇಧಿಸಿದ ಇಂಡೊನೇಷ್ಯಾ, ಶೀಘ್ರವೇ ಅಡುಗೆ ಎಣ್ಣೆ ಮತ್ತಷ್ಟು ದುಬಾರಿ ಸಾಧ್ಯತೆಶೀಘ್ರದಲ್ಲೇ ದೇಶದಲ್ಲಿ ಅಡುಗೆ ಎಣ್ಣೆ ಬೆಲೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಈಗಾಗಲೇ ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧದಿಂದಾಗಿ ಅಡುಗೆ ಎಣ್ಣೆ ಗಗನಮುಖಿಯಾಗಿದೆ. ಈಗ ಇಂಡೊನೇಷ್ಯಾ ತಾಳೆ ಎಣ್ಣೆ ರಫ್ತು ನಿಷೇಧಿಸುವುದಾಗಿ... |
![]() | ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪನ: ರಿಕ್ಟರ್ ಮಾಪಕದಲ್ಲಿ 6.2 ತೀವ್ರತೆ ದಾಖಲು, 2 ಸಾವುಇಂಡೋನೇಷ್ಯಾದಲ್ಲಿ ಶುಕ್ರವಾರ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.2ರಷ್ಚು ತೀವ್ರತೆ ದಾಖಲಾಗಿದೆ. |