- Tag results for Indonesia
![]() | ಥಾಮಸ್ ಕಪ್ 2022: ಭಾರತಕ್ಕೆ ಇದೇ ಮೊದಲ ಬಾರಿಗೆ ಚಾಂಪಿಯನ್ ಪಟ್ಟ; ಇಂಡೋನೇಷ್ಯಾ ವಿರುದ್ಧ 3-0 ಗೆಲುವುಥಾಮಸ್ ಕಪ್ 2022 ಫೈನಲ್ ನಲ್ಲಿ ಭಾರತೀಯ ಬ್ಯಾಡ್ಮಿಂಟನ್ ತಂಡವು 14 ಬಾರಿಯ ಚಾಂಪಿಯನ್ ಇಂಡೋನೇಷ್ಯಾವನ್ನು 3-0 ಅಂತರದಿಂದ ಸೋಲಿಸುವ ಮೂಲಕ ಇತಿಹಾಸವನ್ನು ಸೃಷ್ಟಿಸಿದೆ. |
![]() | ತಾಳೆ ಎಣ್ಣೆ ರಫ್ತು ನಿಷೇಧಿಸಿದ ಇಂಡೊನೇಷ್ಯಾ, ಶೀಘ್ರವೇ ಅಡುಗೆ ಎಣ್ಣೆ ಮತ್ತಷ್ಟು ದುಬಾರಿ ಸಾಧ್ಯತೆಶೀಘ್ರದಲ್ಲೇ ದೇಶದಲ್ಲಿ ಅಡುಗೆ ಎಣ್ಣೆ ಬೆಲೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಈಗಾಗಲೇ ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧದಿಂದಾಗಿ ಅಡುಗೆ ಎಣ್ಣೆ ಗಗನಮುಖಿಯಾಗಿದೆ. ಈಗ ಇಂಡೊನೇಷ್ಯಾ ತಾಳೆ ಎಣ್ಣೆ ರಫ್ತು ನಿಷೇಧಿಸುವುದಾಗಿ... |
![]() | ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪನ: ರಿಕ್ಟರ್ ಮಾಪಕದಲ್ಲಿ 6.2 ತೀವ್ರತೆ ದಾಖಲು, 2 ಸಾವುಇಂಡೋನೇಷ್ಯಾದಲ್ಲಿ ಶುಕ್ರವಾರ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.2ರಷ್ಚು ತೀವ್ರತೆ ದಾಖಲಾಗಿದೆ. |
![]() | ಜಕಾರ್ತಾಗೆ ಪ್ರವಾಹ, ಹವಾಮಾನ ವೈಪರಿತ್ಯದ ಹೊಡೆತ; ಇಂಡೊನೇಷ್ಯಾ ಹೊಸ ರಾಜಧಾನಿಯಾಗಿ 'ನುಸಂತರಾ' ಆಯ್ಕೆಹಾಲಿ ರಾಜಧಾನಿ ಜಕಾರ್ತ ಸಮುದ್ರದಲ್ಲಿ ಮುಳುಗಡೆಯಾಗುತ್ತಿರುವ ಹಿನ್ನಲೆಯಲ್ಲಿ ಇಂಡೋನೇಷ್ಯಾ ಸರ್ಕಾರ ತನ್ನ ನೂತನ ರಾಜಧಾನಿಯಾಗಿ ನುಸಂತರಾವನ್ನು ಆಯ್ಕೆ ಮಾಡಿದೆ. |
![]() | ಇಂಡೋನೇಷ್ಯಾದ ಸೆಮೇರು ಪರ್ವತದಲ್ಲಿ ಜ್ವಾಲಾಮುಖಿ ಸ್ಫೋಟ; ಕನಿಷ್ಟ 13 ಮಂದಿ ಸಾವುಇಂಡೋನೇಷ್ಯಾದ ಸೆಮೇರು ಪರ್ವತದಲ್ಲಿ ಸ್ಫೋಟ ಸಂಂಭವಿಸಿದ್ದು, ಇದುವರೆಗೂ ಕನಿಷ್ಠ 13 ಮಂದಿ ಬಲಿಯಾಗಿದ್ದಾರೆಂದು ತಿಳಿದುಬಂದಿದೆ. |
![]() | ಇಂಡೋನೇಷ್ಯಾ ದ್ವೀಪರಾಷ್ಟ್ರ ಬಳಿ ಸಾಗರ ಗರ್ಭದಲ್ಲಿ 5.7 ತೀವ್ರತೆ ಭೂಕಂಪ: ಸುನಾಮಿ ಭೀತಿ?ಇಂಡೊನೇಷ್ಯಾಗೆ ಸೇರಿದ ಸೇರಮ್ ದ್ವೀಪದಿಂದ 65 ಕಿ.ಮೀ ದೂರದಲ್ಲಿ, ಭೂಮಿಯಿಂದ 10 ಕಿ.ಮೀ ಆಳದಲ್ಲಿ ಈ ಭೂಕಂಪ ಸಂಭವಿಸಿದೆ. |
![]() | ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಇಂಡೊನೇಷ್ಯಾ ಮಾಜಿ ಅಧ್ಯಕ್ಷರ ಪುತ್ರಿ ಮತಾಂತರ!ಅಜ್ಜಿಯ ಚಿಂತನೆಗಳು, ಬೋಧನೆಗಳು ತಮ್ಮ ಮೇಲೆ ಪ್ರಭಾವ ಬೀರಿದ್ದು, ಅದರಿಂದಾಗಿಯೇ ತಾವು ಹಿಂದೂ ಧರ್ಮಕ್ಕೆ ಮತಾಂತರಗೊಳ್ಳುತ್ತಿರುವುದಾಗಿ ಅವರು ತಿಳಿಸಿದ್ದಾರೆ. |
![]() | ಇಂಡೋನೇಷ್ಯಾ ಜೈಲಿನಲ್ಲಿ ಭೀಕರ ಅಗ್ನಿ ಅವಘಡ: ಕನಿಷ್ಠ 41 ಕೈದಿಗಳ ಸಾವುಇಂಡೋನೇಷ್ಯಾದ ಜೈಲಿನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 41 ಮಂದಿ ಕೈದಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. |
![]() | ಇಂಡೋನೇಷ್ಯಾ ಭೂಕಂಪ, ಮೃತರ ಸಂಖ್ಯೆ 56ಕ್ಕೆ ಏರಿಕೆಇಂಡೋನೇಷ್ಯಾದ ಪಶ್ಚಿಮ ಸುಲಾವೆಸಿ ಪ್ರಾಂತ್ಯದಲ್ಲಿ ಸಂಭವಿಸಿದ ಭೂಕಂಪದದಿಂದ ಮೃತಪಟ್ಟವರ ಸಂಖ್ಯೆ 56ಕ್ಕೆ ಏರಿಕೆಯಾಗಿದೆ. |
![]() | ಇಂಡೋನೇಷ್ಯಾ ಭೂಕಂಪ: ಸಾವಿನ ಸಂಖ್ಯೆ 35ಕ್ಕೆ ಏರಿಕೆಇಂಡೋನೇಷ್ಯಾದ ಸುಲವೇಸಿ ದ್ವೀಪದಲ್ಲಿ ಸಂಭವಿಸಿದ ಭೂಕಂಪದಿಂದ ಸಾವನ್ನಪ್ಪಿದವರ ಸಂಖ್ಯೆ 35ಕ್ಕೆ ತಲುಪಿದೆ ಎಂದು ವಿಪತ್ತು ಏಜೆನ್ಸಿಯನ್ನು ಉಲ್ಲೇಖಿಸಿ ಅಜೆನ್ಸ್ ಫ್ರಾನ್ಸ್-ಪ್ರೆಸ್ ಸುದ್ದಿ ಸಂಸ್ಥೆ ಶುಕ್ರವಾರ ವರದಿ ಮಾಡಿದೆ. |
![]() | ಇಂಡೋನೇಷ್ಯಾ ವಿಮಾನ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಸಂತಾಪಇಂಡೋನೇಷ್ಯಾದಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಪ್ರಾಣಹಾನಿ ಕುರಿತು ಪ್ರಧಾನಿ ನರೇಂದ್ರ ಮೋದಿ ಭಾನುವಾರ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. |
![]() | ಇಂಡೋನೇಷ್ಯಾ: ನಾಪತ್ತೆಯಾಗಿದ್ದ ವಿಮಾನ ಸಮುದ್ರದಲ್ಲಿ ಪತನಟೇಕ್ಆಫ್ ಆದ ಕೂಡಲೇ ಸಂಪರ್ಕ ಕಳೆದುಕೊಂಡಿದ್ದ ಇಂಡೋನೇಷ್ಯಾದ ಶ್ರೀವಿಜಯ ಏರ್ ವಿಮಾನ ಸಮುದ್ರದಲ್ಲಿ ಪತನಗೊಂಡಿದೆ ಎಂದು ಕ್ಸಿನ್ಹುವಾ ಸ್ಥಳೀಯ ಟಿವಿ ವರದಿ ಮಾಡಿದೆ. |
![]() | 62 ಪ್ರಯಾಣಿಕರಿದ್ದ ಇಂಡೋನೇಷ್ಯಾ ವಿಮಾನ ನಾಪತ್ತೆಜಕಾರ್ತನಿಂದ ಟೇಕ್ ಆಫ್ ಇಂಡೋನೇಷ್ಯಾದ ದೇಶಿಯ ವಿಮಾನವೊಂದು ಶನಿವಾರ ನಾಪತ್ತೆಯಾಗಿದ್ದು, ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಸಂಪರ್ಕ ಕಡಿದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |