- Tag results for Injured
![]() | ಬೆಂಗಳೂರು: ಎಚ್ಎಸ್ಆರ್ ಲೇಔಟ್ ನಲ್ಲಿ ಗ್ಯಾಸ್ ಪೈಪ್ಲೈನ್ ಸೋರಿಕೆ; ಮೂವರಿಗೆ ಗಾಯಗುರುವಾರ ಬೆಳಗ್ಗೆ ಎಚ್ಎಸ್ಆರ್ ಲೇಔಟ್ 7ನೇ ಸೆಕ್ಟರ್ ನಲ್ಲಿ ಗ್ಯಾಸ್ ಪೈಪ್ಲೈನ್ ಸೋರಿಕೆಯಿಂದ ಉಂಟಾದ ಬೆಂಕಿ ಅವಘಡದಲ್ಲಿ ಮೂವರು ಮಹಿಳೆಯರಿಗೆ ಸುಟ್ಟ ಗಾಯಗಳಾಗಿದ್ದು, ಎರಡು ಮನೆಗಳಿಗೆ ಹಾನಿಯಾಗಿದೆ. |
![]() | ಅಭಿಮಾನಿಗಳ ಪ್ರಾರ್ಥನೆಯಿಂದ ಆರೋಗ್ಯದಲ್ಲಿ ಚೇತರಿಕೆ: ಅಮಿತಾಬ್ ಬಚ್ಚನ್ಹೈದ್ರಾಬಾದ್ನಲ್ಲಿ ನಡೆಯುತ್ತಿದ್ದ ಪ್ರಾಜೆಕ್ಟ್ ಕೆ ಚಿತ್ರಿಕರಣದಲ್ಲಿ ಗಾಯಗೊಂಡು ಇದೀಗ ಚೇತರಿಸಿಕೊಳ್ಳುತ್ತಿರುವ ಮೆಗಾಸ್ಟಾರ್ ಅಮಿತಾಬ್ ಬಚ್ಚನ್, ಮಂಗಳವಾರ ಅಭಿಮಾನಿಗಳ ಕಾಳಜಿ ಮತ್ತು ಪ್ರಾರ್ಥನೆಗಳಾಗಿ ಧನ್ಯವಾದ ಸಲ್ಲಿಸಿದ್ದಾರೆ. |
![]() | ಬೆಳಗಾವಿ: ಕಾಂಗ್ರೆಸ್ಸಿಗರು ಹಂಚುತ್ತಿದ್ದ ಉಚಿತ ಸೀರೆ ಪಡೆಯಲು ನೂಕು ನುಗ್ಗಲು; ಕಾಲ್ತುಳಿತದಲ್ಲಿ ಹಲವು ಮಹಿಳೆಯರಿಗೆ ಗಾಯವಿಧಾನಸಭಾ ಚುನಾವಣೆಗೆ ಮುನ್ನ ಹಲವಾರು ಆಕಾಂಕ್ಷಿ ಅಭ್ಯರ್ಥಿಗಳು ಧಾರ್ಮಿಕ ವಿಧಿವಿಧಾನಗಳ ನೆಪದಲ್ಲಿ ಉಡುಗೊರೆ ಹಂಚುವ ಮೂಲಕ ಮತದಾರರನ್ನು ಓಲೈಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. |
![]() | ಬೆಂಗಳೂರು: ಬಿಹಾರಿಯಿಂದ ನಾಲ್ವರ ಮೇಲೆ ಹಲ್ಲೆ, ಒಬ್ಬ ಸ್ಥಳದಲ್ಲೇ ಸಾವು; ಮೂವರಿಗೆ ಗಂಭೀರ ಗಾಯಅಂಗಡಿಯೊಂದರ ಮುಂದೆ ಮಲಗಿದ್ದಾಗ ಆಕಸ್ಮಿಕವಾಗಿ ಮೂತ್ರ ವಿಸರ್ಜನೆ ಮಾಡಿದ್ದಕ್ಕಾಗಿ ನಡೆದ ಜಗಳದಲ್ಲಿ ಓರ್ವ ಕೊಲೆಯಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ |
![]() | ಜಮ್ಮು-ಕಾಶ್ಮೀರ: ಅವಂತಿಪೋರಾ ಎನ್ ಕೌಂಟರ್, ಓರ್ವ ಉಗ್ರನ ಹತ್ಯೆಜಮ್ಮು-ಕಾಶ್ಮೀರದ ಅವಂತಿಪೋರಾದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಈ ಎನ್ ಕೌಂಟರ್ ನಲ್ಲಿ ಓರ್ವ ಉಗ್ರನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿರುವುದಾಗಿ ವರದಿಯಾಗಿದೆ |
![]() | ಗುಜರಾತ್: ವಲ್ಸಾದ್ ಫಾರ್ಮಾ ಕಂಪನಿಯಲ್ಲಿ ಸ್ಫೋಟ; ಇಬ್ಬರು ಸಾವು, ಮತ್ತಿಬ್ಬರಿಗೆ ಗಾಯಗುಜರಾತ್ ನ ವಲ್ಸಾದ್ ಜಿಲ್ಲೆಯಲ್ಲಿ ಔಷಧ ಕಂಪನಿಯೊಂದರಲ್ಲಿ ಕಳೆದ ರಾತ್ರಿ ಹಠಾತ್ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. |
![]() | ಹಾಸನ: ಕಾಡ್ಗಿಚ್ಚು ನಂದಿಸುತ್ತಿದ್ದ ಮೂವರು ಅರಣ್ಯ ಸಿಬ್ಬಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರಸಕಲೇಶಪುರ ತಾಲೂಕಿನ ಕಾಡುಮನೆ ಎಸ್ಟೇಟ್ ಬಳಿಯ ಅರಣ್ಯದಲ್ಲಿ ಗುರುವಾರ ಕಾಡ್ಗಿಚ್ಚು ನಂದಿಸಲು ಹೋಗಿದ್ದ ಅರಣ್ಯ ಇಲಾಖೆಯ ಮೂವರು ಸಿಬ್ಬಂದಿಗೆ ಬೆಂಕಿ ತಗುಲಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. |
![]() | ಕ್ರಿಕೆಟ್ ಆಡುವ ವೇಳೆ ಜ್ಯೋತಿರಾದಿತ್ಯ ಸಿಂಧಿಯಾ ಹೊಡೆದ ಚೆಂಡು ಬಿಜೆಪಿ ಕಾರ್ಯಕರ್ತನ ತಲೆಗೆ ಬಡಿದು ಗಾಯ!ನೂತನವಾಗಿ ನಿರ್ಮಿಸಲಾದ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದ್ದ ಕ್ರಿಕೆಟ್ ಪಂದ್ಯಾಟದ ವೇಳೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಹೊಡೆದ ಬಾಲ್ ಬಿಜೆಪಿ ಕಾರ್ಯಕರ್ತನ ತಲೆಗೆ ಬಡಿದು ರಕ್ತಸ್ರಾವ ಉಂಟಾದ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ. |
![]() | ಸಿನಿಮಾ ಸೆಟ್ನಲ್ಲಿ ಗಾಯಗೊಂಡ ಸನ್ನಿ ಲಿಯೋನ್; ನನಗೆ ಇನ್ಜೆಕ್ಷನ್ ಬೇಡ ಎಂದು ಕಿರುಚಾಡಿದ ನಟಿ, ವಿಡಿಯೋ ವೈರಲ್!ಬಾಲಿವುಡ್ ನಟಿ ಸನ್ನಿ ಲಿಯೋನ್ ಚಿತ್ರದ ಚಿತ್ರೀಕರಣದ ವೇಳೆ ಗಾಯಗೊಂಡಿದ್ದಾರೆ. ಅಲ್ಲದೆ ಈ ವೇಳೆ ತಮಗೆ ಚುಚ್ಚುಮದ್ದು ಬೇಡ ಎಂದು ಕೂಗಾಡಿರುವ ವಿಡಿಯೋ ವೈರಲ್ ಆಗಿದೆ. |
![]() | ಹರಿಯಾಣ: ಮದುವೆಯಿಂದ ವಾಪಸ್ಸಾಗುತ್ತಿದ್ದವರು ಮಸಣಕ್ಕೆ; ಭೀಕರ ಅಪಘಾತದಲ್ಲಿ ಮೂವರು ಸಾವು, 7 ಮಂದಿಗೆ ಗಾಯಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದಾಗ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಮೂವರು ಮೃತಪಟ್ಟು, ಏಳು ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದ ರೇವರಿ ಬಳಿ ನಿನ್ನೆ ರಾತ್ರಿ ನಡೆದಿದೆ. ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಏಳು ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. |
![]() | ಮಲೆಮಹದೇಶ್ವರ ಬೆಟ್ಟ ಹತ್ತುತ್ತಿದ್ದ ಗುಜರಾತ್ ಬಸ್ ಪಲ್ಟಿ: 15ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲುಮಹದೇಶ್ವರ ಬೆಟ್ಟದ ಪಾಲಾರ್ ಬಳಿ ಪ್ರವಾಸಿ ಬಸ್ ಉರುಳಿ ಬಿದ್ದಿದ್ದು, 15ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ತಮಿಳುನಾಡು ಪ್ರವಾಸ ಮುಗಿಸಿ ಮಹದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ಬಸ್ ಇದಾಗಿತ್ತು ಎನ್ನಲಾಗಿದೆ. |
![]() | ದೆಹಲಿ: ಇಟ್ಟಿಗೆ ತುಂಬಿದ ಟ್ರಕ್ ಪಲ್ಟಿ, 60 ವರ್ಷದ ವೃದ್ಧ ಸಾವು, ಇಬ್ಬರಿಗೆ ಗಾಯಇಟ್ಟಿಗೆ ತುಂಬಿದ್ದ ಟ್ರಕ್ ಪಲ್ಟಿಯಾದ ಪರಿಣಾಮ 60 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ನವದೆಹಲಿಯ ಮಂಗೋಲ್ ಪುರಿ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಜಮ್ಮುವಿನಲ್ಲಿ ಅವಳಿ ಸ್ಫೋಟ; 9 ಮಂದಿಗೆ ಗಾಯಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು ಜಮ್ಮು ತಲುಪಲು ಕೇವಲ ಎರಡು ದಿನ ಬಾಕಿಯಿರುವಂತೆಯೇ, ಶನಿವಾರ ನಗರದ ಹೊರವಲಯದಲ್ಲಿರುವ ಜನನಿಬಿಡ ಪ್ರದೇಶದಲ್ಲಿ ಅವಳಿ ಬಾಂಬ್ ಸ್ಫೋಟ ಸಂಭವಿಸಿದ್ದು, ಒಂಬತ್ತು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | 'ದಿ ವ್ಯಾಕ್ಸಿನ್ ವಾರ್' ಶೂಟಿಂಗ್ ವೇಳೆ ಅವಘಡ: 'ದಿ ಕಾಶ್ಮೀರ್ ಫೈಲ್ಸ್' ಖ್ಯಾತಿಯ ನಟಿ ಪಲ್ಲವಿ ಜೋಶಿಗೆ ಗಾಯಬಾಲಿವುಡ್ನ ಖ್ಯಾತ ನಟಿ ಕಮ್ ನಿರ್ಮಾಪಕಿ ಪಲ್ಲವಿ ಜೋಶಿ ಗಾಯಗೊಂಡಿದ್ದಾರೆ. ಹೈದರಾಬಾದ್ನಲ್ಲಿ ಅವರ ಮುಂದಿನ ಸಿನಿಮಾ 'ದಿ ವ್ಯಾಕ್ಸಿನ್ ವಾರ್'ನ ಚಿತ್ರೀಕರಣ ನಡೆಯುತ್ತಿದ್ದು, ಅಲ್ಲಿ ಅವಘಡ ಸಂಭವಿಸಿದೆ. |
![]() | ಕೇಂದ್ರ ಸಚಿವ ಅಶ್ವಿನಿ ಚೌಬೆ ಬೆಂಗಾವಲು ವಾಹನ ಪಲ್ಟಿ: ಪೊಲೀಸ್ ಸಿಬ್ಬಂದಿಗೆ ಗಾಯ, ವಿಡಿಯೋ!ಕೇಂದ್ರ ರಾಜ್ಯ ಸಚಿವ ಅಶ್ವಿನಿ ಚೌಬೆ ಅವರ ಪೊಲೀಸ್ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದೆ. ಕಳೆದ ರಾತ್ರಿ ಈ ಘಟನೆ ನಡೆದಿದ್ದು, ಹಲವು ಪೊಲೀಸರು ಗಾಯಗೊಂಡಿದ್ದಾರೆ. |