- Tag results for Interview
![]() | ಇರೋ ಒಂದೇ ಜನ್ಮದಲ್ಲಿ ಹಲವರ ಬದುಕನ್ನು ಬದುಕುವ, ಶೋಧಿಸುವ ಚಾನ್ಸು ಕಲಾವಿದನಿಗೆ ಮಾತ್ರ: ನಟ ಶೃಂಗ ಸಂದರ್ಶನಕಷ್ಟ ಆದ್ರೂ ಇಷ್ಟ ಆಗೋದನ್ನೇ ಮಾಡ್ಬೇಕು ಅನ್ನೋದು ನಟ ಶೃಂಗ ಫಿಲಾಸಫಿ. ಐಟಿ ಕಂಪನಿಗಳ ಕ್ಯೂಬಿಕಲ್ ಗಳಲ್ಲಿ ಕಳೆದುಹೋಗಬೇಕಾಗಿದ್ದ ಈತ ಇಂದು ನಮ್ಮ ನಡುವಿನ finest ರಂಗಭೂಮಿ ಕಲಾವಿದರಲ್ಲೊಬ್ಬ. ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಮನ್ಸೋರೆ ಅವರ ಹೊಸ 19.20.21 ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅವರ ಸಂದರ್ಶನ, ಬದುಕಿನ ಪಯಣದ ಝಲಕ್ಕು ಇಲ್ಲಿದೆ. |
![]() | ಪಂಚರಾಜ್ಯಗಳ ಚುನಾವಣೆಯಲ್ಲಿನ ಸೋಲು ಎಚ್ಚರಿಕೆ ಗಂಟೆ, ಆದರೆ ಕರ್ನಾಟಕದಲ್ಲಿ ಗೆಲ್ಲುವ ವಿಶ್ವಾಸವಿದೆ: ಸಿದ್ದರಾಮಯ್ಯಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಕರ್ನಾಟಕ ರಾಜ್ಯ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. |
![]() | ವಿದ್ಯಾರ್ಥಿಗಳು ತರಗತಿಗೆ ಹಾಜರಾಗದಿರುವುದು ಆತಂಕಕಾರಿ ವಿಚಾರ: ಸಚಿವ ಬಿ.ಸಿ.ನಾಗೇಶ್ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ರಾಜ್ಯ ಹೈಕೋರ್ಟ್ ಪ್ರತಿದಿನ ನಡೆಸುತ್ತಿರುವ ನಡುವಲ್ಲೇ ರಾಜ್ಯದ ಇತರೆಡೆ ಹಿಜಾಬ್ ವಿವಾದ ಹರಡುತ್ತಿದೆ. ಹಿಜಾಬ್ ವಿವಾದ ವಿಚಾರವಾಗಿ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ತರಗತಿಗಳಿಗೆ ಹಾಜರಾಗದಿರುವುದು ರಾಜ್ಯ ಸರ್ಕಾರಕ್ಕೆ ಕಳವಳಕಾರಿ ವಿಚಾರವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ... |
![]() | ಉತ್ತರ ಪ್ರದೇಶ ಚುನಾವಣೆ: ಶೇ.80 ಪ್ರಗತಿ -ಶೇ.20 ರಷ್ಟು ನಕಾರಾತ್ಮಕತೆಯ ನಡುವಣ ಹೋರಾಟ- ಯೋಗಿ ಆದಿತ್ಯನಾಥ್ಉತ್ತರ ಪ್ರದೇಶದ ಚುನಾವಣೆಯ ಸಂದರ್ಭದಲ್ಲಿ ಯೋಗಿ ಆದಿತ್ಯನಾಥ್ ಚರ್ಚೆಗೆ ಗ್ರಾಸವಾಗುವಂತಹ ಹೇಳಿಕೆ ನೀಡಿದ್ದಾರೆ. |
![]() | ಸಮಸ್ಯೆಗಳ ಹುಟ್ಟುಹಾಕಲು ಮೂಲಭೂತವಾದಿಗಳು ಮಕ್ಕಳನ್ನು ಬಳಸಿಕೊಳ್ಳುತ್ತಿದ್ದಾರೆ: ಗೃಹ ಸಚಿವ ಆರಗ ಜ್ಞಾನೇಂದ್ರಉಡುಪಿಯ ಸರ್ಕಾರಿ ಕಾಲೇಜಿನಲ್ಲಿ ಆರಂಭವಾದ ಹಿಜಾಬ್ ವಿವಾದ ಇದೀಗ ರಾಜ್ಯದ ಹಲವು ಭಾಗಗಳಿಗೆ ಹರಡಿ ದೇಶಾದ್ಯಂತ ಹಬ್ಬಿದೆ, ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲೂ ರಾಜ್ಯದ ಈ ವಿವಾದ ಸುದ್ದಿ ಮಾಡಿದೆ. ಕಳೆದ ಒಂದು ವಾರದಲ್ಲಿ, ವಿದ್ಯಾರ್ಥಿಗಳು ಹಿಜಾಬ್ ಮತ್ತು ಕೇಸರಿ ಶಾಲುಗಳನ್ನು ಕ್ಯಾಂಪಸ್ಗಳಿಗೆ ಧರಿಸಿದ ನಿದರ್ಶನಗಳ ಸರಣಿಗೆ ಕರ್ನಾಟಕ ಸಾಕ್ಷಿಯಾಗಿದೆ. |
![]() | ಯಂಗ್ ಮೈಂಡ್ಸ್ ಜೊತೆ ಕೆಲಸ ಮಾಡೋದು ಯಾವತ್ತೂ ಖುಷಿ: 'ಒನ್ ಕಟ್ ಟೂ ಕಟ್' ನಟ ಪ್ರಕಾಶ್ ಬೆಳವಾಡಿ ಸಂದರ್ಶನನಮ್ಮ ಮೇಲೆ ಸಿನಿಮಾ ತಯಾರಕರೊಬ್ಬರು ಹಣ ಹೂಡುತ್ತಿದ್ದಾರೆ ಎಂದರೆ ಆ ದುಡ್ಡಿಗೆ ಮೋಸ ಮಾಡಬಾರದು ಅನ್ನೋದು ಮನಸ್ಸಿಗೆ ಬಂದುಬಿಟ್ಟಿತು. ದೊಡ್ಡ ಬಜೆಟ್ ಸಿನಿಮಾಗಳಲ್ಲಿ ನಟಿಸುವುದಕ್ಕಿಂತ ಮಿಗಿಲಾಗಿ ನೈಜತೆಗೆ ಒತ್ತು ನೀಡುವ ಸಿನಿಮಾಗಳಲ್ಲಿ ನಟಿಸಲು ನನಗೆ ಆಸಕ್ತಿ. |
![]() | ಕನ್ನಡ ನಾಡಿನ ಲೇಡೀಸ್ ಅಂಡ್ ಜೆಂಟಲ್ ಮೆನ್ ಹೊಸ ಬಗೆಯ ಕಂಟೆಂಟ್ ವೆಲ್ಕಮ್ ಮಾಡ್ತಾರೆ: ನಟ ದಾನಿಶ್ ಸೇಟ್ ಸಂದರ್ಶನಕನ್ನಡ ಚಿತ್ರರಂಗ ಹಾಗೂ ಮನರಂಜನಾ ಉದ್ಯಮದಲ್ಲಿ ತಮ್ಮದೇ ಸ್ಥಾನ ಕಂಡುಕೊಳ್ಳುತ್ತಿರುವ ದಾನಿಶ್ ಸೇಟ್ ನಟಿಸಿರುವ, ವಂಸೀಧರ್ ಭೋಗರಾಜು ಅವರ ನಿರ್ದೇಶನದ ಕನ್ನಡ ಸಿನಿಮಾ 'ಒನ್ ಕಟ್ ಟೂ ಕಟ್' ಫೆ.3ರಂದು ಅಮೆಜಾನ್ ಪ್ರೈಮ್ ವಿಡಿಯೋನಲ್ಲಿ ಬಿಡುಗಡೆಯಾಗುತ್ತಿದೆ. ಈ ಪ್ರಯುಕ್ತ ದಾನಿಶ್ ಜೊತೆಗೆ kannadaprabha.com ನಡೆಸಿದ ಸಂದರ್ಶನ ಇಲ್ಲಿದೆ. |
![]() | ಫೆಬ್ರವರಿ ಮಧ್ಯದ ವೇಳೆಗೆ ರಾಜ್ಯದಲ್ಲಿ ಕೊರೋನಾ 3ನೇ ಅಲೆ ಉತ್ತುಂಗಕ್ಕೇರಲಿದೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್ರಾಜ್ಯದಲ್ಲಿ ಸೋಂಕು ಉಲ್ಬಣಗೊಳ್ಳಲು ಅಪಾಯವಿರುವ ರಾಷ್ಟ್ರಗಳು ಹಾಗೂ ನೆರೆ ರಾಜ್ಯಗಳಿಂದ ಹೆಚ್ಚೆಚ್ಚು ಜನರು ರಾಜ್ಯಕ್ಕೆ ಬರುತ್ತಿರುವುದೇ ಪ್ರಮುಖ ಕಾರಣವಾಗಿದೆ. ಇದರ ಪರಿಣಾಮ ರಾಜ್ಯದಲ್ಲಿ ಫೆಬ್ರವರಿ ಮಧ್ಯಂತರ ಅವಧಿಗೆ ಕೊರೋನಾ 3ನೇ ಅಲೆ ಉತ್ತುಂಗಕ್ಕೇರುವ ಸಾಧ್ಯತೆಗಳಿವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ. |
![]() | 2022ರಲ್ಲಿ ಹೆಚ್-1 ಬಿ ಸೇರಿದಂತೆ ಹಲವಾರು ವೀಸಾ ಅರ್ಜಿದಾರರ ವೈಯಕ್ತಿಕ ಸಂದರ್ಶನ ಕೈ ಬಿಟ್ಟ ಅಮೆರಿಕ!ಕೋವಿಡ್-19 ಪ್ರಕರಣಗಳ ಹೆಚ್ಚಳದ ಆತಂಕದ ನಡುವೆ, ಹೆಚ್-1ಬಿ ಕೆಲಸಗಾರರು ಮತ್ತು ವಿದ್ಯಾರ್ಥಿಗಳು ಸೇರಿದಂತೆ 2022 ರಲ್ಲಿ ಹೆಚ್-1 ಬಿ ಕೆಲಸಗಾರರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಹಲವಾರು ವೀಸಾ ಅರ್ಜಿದಾರರಿಗೆ ವೈಯಕ್ತಿಕ ಸಂದರ್ಶನದ ಅಗತ್ಯತೆಗೆ ವಿನಾಯಿತಿ ನೀಡುವುದಾಗಿ ಅಮೆರಿಕಾ ಘೋಷಿಸಿದೆ. |
![]() | ಹೇಳ್ಕೊಳ್ಳೋಕ್ ಬೆಂಗ್ಳೂರು, ತಲೆ ಮ್ಯಾಗೆ ಸೂರಿರಲಿಲ್ಲ, ಸಿನಿಮಾನೇ ನನ್ ಪರ್ಪಂಚ: ಮುಗಿಲ್ ಪೇಟೆ ಡೈರೆಕ್ಟರ್ ಭರತ್ ನಾವುಂದ ಸಂದರ್ಶನ'ಓಂ' ಸಿನಿಮಾದಿಂದ ನಿರ್ದೇಶಕನಾಗುವ ಕನಸು ಕಂಡು ಕುಂದಾಪುರದಿಂದ ಬೆಂಗಳೂರಿಗೆ ಬಂದವರು ಭರತ್ ನಾವುಂದ. ಒಂದು ಕಾಲದಲ್ಲಿ ಮಲಗಲು ಸೂರಿಲ್ಲದೆ ಪರದಾಡಿದ್ದಾರೆ, ಹಸಿವಿನಿಂದ ಇಸ್ಕಾನ್ ಎದುರು ಪೊಂಗಲ್ ಗೆ ಕೈಚಾಚಿದ್ದಾರೆ. ಮುಗಿಲ್ ಪೇಟೆ ಮೂಲಕ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ಅವರ ಸಿನಿಮಾ ಮಾಡುವ ಹೊಣೆಯನ್ನು ಯಶಸ್ವಿಯಾಗಿ ನಿರ್ವಹಿಸಿರುವ ಶ್ರೇಯ ಅವರದು. |
![]() | ಜೈ ಭೀಮ್ ಸಿನಿಮಾದಿಂದ ನನಗೆ ಗಟ್ಟಿಯಾದ ಪಾತ್ರಗಳು ಸಿಗಲಿವೆ ಎನ್ನುವ ನಂಬಿಕೆ ಇದೆ: ಲಿಜೊಮೋಳ್ ಜೋಸ್ ಸಂದರ್ಶನಮಲಯಾಳಂನಲ್ಲಿ 'ಮಹೇಶಿಂಡೆ ಪ್ರತೀಕಾರಂ' ಸಿನಿಮಾ ನಂತರ ನನಗೆ ಅದೇ ರೀತಿಯ ಇಡುಕ್ಕಿ ಊರಿನ ಹೆಣ್ಣುಮಗಳ ಪಾತ್ರಗಳೇ ಸಿಗತೊಡಗಿದ್ದವು. ಹಾಗೆ ಒಂದೇ ಬಗೆಯ ಪಾತ್ರಕ್ಕೆ ಬ್ರ್ಯಾಂಡ್ ಆಗಲು ನನಗಿಷ್ಟವಿರಲಿಲ್ಲ. ಈಗ ಜೈಭೀಮ್ ಮೂಲಕ ಪ್ರೇಕ್ಷಕರು ನನ್ನನ್ನು ಹೊಸ ಬಗೆಯಿಂದ ನೋಡುವಂತಾಗಿದೆ. |
![]() | ಬಿಟ್ಕಾಯಿನ್ ಹಗರಣ: ಸರ್ಕಾರ ಯಾವುದನ್ನೂ ಮುಚ್ಚಿಡುತ್ತಿಲ್ಲ, ಯಾರನ್ನೂ ರಕ್ಷಿಸುತ್ತಿಲ್ಲ- ಗೃಹ ಸಚಿವ ಆರಗ ಜ್ಞಾನೇಂದ್ರಬಿಟ್ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ರಾಜಕೀಯ ಗದ್ದಲ ಮುಂದುವರೆದಿದ್ದು, ನಮ್ಮ ಸರ್ಕಾರ ಯಾವುದನ್ನೂ ಮುಚ್ಚಿಡುತ್ತಿಲ್ಲ ಯಾರನ್ನೂ ರಕ್ಷಿಸುತ್ತಿಲ್ಲ. ಯಾವುದೇ ರೀತಿಯ ತನಿಖೆಗೂ ಸರ್ಕಾರ ಸಿದ್ಧವಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ. |
![]() | ಮಿಡಲ್ ಕ್ಲಾಸ್ ವ್ಯಕ್ತಿಯ ಫರ್ಸ್ಟ್ ಕ್ಲಾಸ್ ಸ್ಟೋರಿ 'ರತ್ನನ್ ಪ್ರಪಂಚ': ಡಾಲಿ ಧನಂಜಯ ಸಂದರ್ಶನಸರ್, ಸಂಜೆ ಬೆಂಗಳೂರು ರಸ್ತೆಯೊಂದರಲ್ಲಿ ಟ್ರಾಫಿಕ್ ಸಿಗ್ನಲ್ ಬೀಳುತ್ತೆ. ಗಾಡಿ ನಿಲ್ಲಿಸಿ ಅಕ್ಕಪಕ್ಕ ಕಣ್ಣು ಹಾಯಿಸಿದಾಗ, ಮನೆ ಸೇರಿಕೊಳ್ಳುವ ಧಾವಂತದಲ್ಲಿರುವ ಹೆಲ್ಮೆಟ್ ತೊಟ್ಟ ಒಬ್ಬ ವ್ಯಕ್ತಿ ಸ್ಪ್ಲೆಂಡರ್ ಬೈಕಿನಲ್ಲಿ ಕಾಣಿಸುತ್ತಾನೆ. ಅವನೇ ರತ್ನಾಕರ. ರತ್ನನ್ ಪ್ರಪಂಚ ಸಿನಿಮಾದ ಕಥಾನಾಯಕ. ದಿ ಕಾಮನ್ ಮ್ಯಾನ್! |
![]() | ದೀಪಿಕಾ ಪಡುಕೋಣೆ ಅಷ್ಟು ಚೆನ್ನಾಗಿ ಆಡುತ್ತಾರೆ ಎಂದುಕೊಂಡಿರಲಿಲ್ಲ: ಪಿವಿ ಸಿಂಧುಬ್ಯಾಡ್ಮಿಂಟನ್ ಅಲ್ಲದೇ ಇದ್ದಿದ್ದರೆ ಪಿವಿ ಸಿಂಧು ಓರ್ವ ವೈದ್ಯರಾಗಿರುತ್ತಿದ್ದರು. ಹೌದು ನೀವು ಸರಿಯಾಗಿ ಓದಿದ್ದೀರಿ... ಚಿನ್ನದ ಹುಡುಗಿ ಪಿವಿ ಸಿಂಧು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ನೀಡಿದ ಸಂದರ್ಶನದಲ್ಲಿ ದೀಪಿಕಾ ಪಡುಕೋಣೆ ಜೊತೆಗಿನ ಪಂದ್ಯ ಹಾಗೂ ಅವರೊಂದಿಗಿನ ಒಡನಾಟದ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. |
![]() | 'ನನ್ನ ಮಗ ಡ್ರಗ್ಸ್ ಸೇವಿಸಲಿ, ಹುಡುಗಿಯರ ಹಿಂದೆ ಸುತ್ತಲಿ' ಎಂದಿದ್ದ ಶಾರುಖ್ ಖಾನ್ ಹಳೆಯ ವಿಡಿಯೋ ವೈರಲ್ಖಾಸಗಿ ಕ್ರೂಸ್ ನಲ್ಲಿ ನಡೆದ ಡ್ರಗ್ಸ್ ಪಾರ್ಟಿಯಲ್ಲಿ ಪಾಲ್ಗೊಂಡ ಆರೋಪದ ಮೇರೆಗೆ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಎನ್ ಸಿಬಿ ಬಂಧಿಸಿದ್ದು, ಇದರ ನಡುವೆಯೇ ಮಗನ ಕುರಿತು ಶಾರುಖ್ ಹೇಳಿದ್ದ ಮಾತುಗಳ ಹಳೆಯ ವಿಡಿಯೋ ಇದೀಗ ಮತ್ತೆ ವೈರಲ್ ಆಗುತ್ತಿದೆ. |