- Tag results for Islamabad
![]() | ಇಸ್ಲಾಮಾಬಾದ್ನಲ್ಲಿ ಕೋರ್ಟ್ ವಿಚಾರಣೆ ವೇಳೆ ಲಾಹೋರ್ ನಿವಾಸಕ್ಕೆ ನುಗ್ಗಿದ ಪೊಲೀಸರು: ಇಮ್ರಾನ್ ಖಾನ್ ಅಳಲುಭ್ರಷ್ಟಾಚಾರ ಪ್ರಕರಣದ ವಿಚಾರಣೆಗೆ ಹಾಜರಾಗಲು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಇಸ್ಲಾಮಾಬಾದ್ನಲ್ಲಿ ಇರುವಾಗಲೇ ಲಾಹೋರ್ ನಲ್ಲಿರುವ ಅವರ ನಿವಾಸದ ಮೇಲೆ 10,000ಕ್ಕೂ ಹೆಚ್ಚು ಪೊಲೀಸರು ದಾಳಿ ಮಾಡಿದ್ದು, ಡಜನ್ ಗಟ್ಟಲೇ ಅವರ ಪಕ್ಷದ ಕಾರ್ಯಕರ್ತರನ್ನು ಬಂಧಿಸಿದ್ದಾರೆ. |
![]() | ತೋಷಖಾನಾ ಪ್ರಕರಣ: ವಿಚಾರಣೆಗೆ ತೆರಳುತ್ತಿದ್ದಾಗ ಪಲ್ಟಿ ಹೊಡೆದ ಇಮ್ರಾನ್ ಖಾನ್ ಬೆಂಗಾವಲು ವಾಹನ!ತೋಷಖಾನಾ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರು ಇಸ್ಲಾಮಾಬಾದ್ಗೆ ತೆರಳುತ್ತಿದ್ದ ವೇಳೆ ಅವರ ಬೆಂಗಾವಲು ವಾಹನ ಪಲ್ಟಿ ಹೊಡೆದ ಘಟನೆ ಶನಿವಾರ ನಡೆದಿದೆ. |
![]() | ಪಾಕಿಸ್ತಾನ: ಇಸ್ಲಾಮಾಬಾದ್ನ ಪಾರ್ಕ್ನಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆಸಿದ ಶಸ್ತ್ರಸಜ್ಜಿತ ವ್ಯಕ್ತಿಗಳುಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಇಸ್ಲಾಮಾಬಾದ್ನ ಎಫ್-9 ಪ್ರದೇಶದಲ್ಲಿ ಬಂದೂಕು ತೋರಿಸಿ ಯುವತಿ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. |
![]() | ಪಾಕಿಸ್ತಾನಕ್ಕೆ ತಾಲಿಬಾನ್ ಸವಾಲು: ಶೀಘ್ರದಲ್ಲೇ ಪಾಕ್ ನಲ್ಲಿ ಹೊಸ ಕ್ಯಾಬಿನೆಟ್ನೊಂದಿಗೆ ಸರ್ಕಾರ ರಚನೆ!!ಪಾಕಿಸ್ತಾನ ಸರ್ಕಾರ ತಾಲಿಬಾನ್ ಹೊಸ ಸವಾಲೆಸೆದಿದ್ದು, ಶೀಘ್ರದಲ್ಲೇ ಪಾಕ್ ನಲ್ಲಿ ಹೊಸ ಕ್ಯಾಬಿನೆಟ್ನೊಂದಿಗೆ ಸರ್ಕಾರ ರಚಿಸುವುದಾಗಿ ತೆಹ್ರೀಕ್-ಎ-ತಾಲಿಬಾನ್ (TTP) ಸಂಘಟನೆ ಘೋಷಣೆ ಮಾಡಿದೆ. |
![]() | ತನಗಿಂತ 13 ವರ್ಷ ಚಿಕ್ಕವನ ವರಿಸಿದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮಾಜಿ ಪತ್ನಿ ರೆಹಮ್, ಆತನಿಗಿದು 3ನೇ ಮದುವೆ!ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಮಾಜಿ ಪತ್ನಿ ರೆಹಮ್ ಖಾನ್ ಶುಕ್ರವಾರ ಅಮೆರಿಕದಲ್ಲಿ ನಡೆದ ಸಮಾರಂಭದಲ್ಲಿ ಮಾಡೆಲ್ ಮತ್ತು ನಟ ಮಿರ್ಜಾ ಬಿಲಾಲ್ ಬೇಗ್ ಅವರನ್ನು ವಿವಾಹವಾದರು. |
![]() | 'ಟಾರ್ಗೆಟ್ ಶುಕ್ರವಾರ' ಇಸ್ಲಾಮಾಬಾದ್ನಲ್ಲಿ ಕಾರ್ ಬಾಂಬ್ ಸ್ಫೋಟದಲ್ಲಿ ಇಬ್ಬರು ಶಂಕಿತ ಉಗ್ರರು, ಓರ್ವ ಪೊಲೀಸ್ ಸಾವುಶುಕ್ರವಾರ ಬಂತೆಂದರೆ ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿಗಳು ನಡೆಯುತ್ತಿದ್ದು ಪಾಕ್ ಕಂಗೆಡುವಂತೆ ಮಾಡಿದೆ. ಇಂದು ಇಸ್ಲಾಮಾಬಾದ್ ನ ವಸತಿ ಪ್ರದೇಶದಲ್ಲಿ ಪ್ರಬಲ ಕಾರ್ ಬಾಂಬ್ ಸ್ಫೋಟ ಸಂಭವಿಸಿದ್ದು ಇಬ್ಬರು ಶಂಕಿತ ಭಯೋತ್ಪಾದಕರು ಮತ್ತು ಒಬ್ಬ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದಾರೆ. |
![]() | 'ನಮ್ಮಲ್ಲಿ ಅಣುಬಾಂಬ್ ಇದೆ ಎಂಬುದನ್ನು ಮರೆಯಬಾರದು'; ಭಾರತಕ್ಕೆ ಪರಮಾಣು ಬಾಂಬ್ ಎಚ್ಚರಿಕೆ ನೀಡಿದ ಪಾಕಿಸ್ತಾನ ಸಚಿವೆಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕಿಸುವ ಭರದಲ್ಲಿ ನಾಲಿಗೆ ಹರಿಬಿಟ್ಟಿರುವ ಪಾಕ್ ಸಚಿನ ಬಿಲಾವಲ್ ಭುಟ್ಟೋ-ಜರ್ದಾರಿ ವಿರುದ್ಧ ಭಾರತದಲ್ಲಿ ವ್ಯಾಪಕ ಆಕ್ರೋಶ ಮತ್ತು ಪ್ರತಿಭಟನೆ ಮುಂದುವರೆದಿರುವಂತೆಯೇ ಇತ್ತ ಮತ್ತೋರ್ವ ಪಾಕ್ ಸಚಿವೆ ಭಾರತಕ್ಕೆ ಅಣುಬಾಂಬ್ ಎಚ್ಚರಿಕೆ ನೀಡಿದ್ದಾರೆ. |
![]() | ಸುದೀರ್ಘ ಯಾತ್ರೆ ಕೈಬಿಡುವ ವದಂತಿಗಳನ್ನು ತಳ್ಳಿಹಾಕಿದ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ಬಿಕ್ಕಟ್ಟಿನಲ್ಲಿರುವ ಸರ್ಕಾರದ ಮೇಲೆ ಒತ್ತಡ ಹೇರಿ, ಸಾರ್ವತ್ರಿಕ ಚುನಾವಣೆಗೆ ಒತ್ತಾಯಿಸಲು ಆರಂಭಿಸಿದ್ದ ಸುದೀರ್ಘ ಯಾತ್ರೆಯನ್ನು ಕೈಬಿಡುತ್ತಿದ್ದಾರೆ ಎಂಬ ವದಂತಿಗಳನ್ನು ತಳ್ಳಿಹಾಕಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಅಧಿಕಾರಿಗಳು ಕ್ಷಿಪ್ರ ಚುನಾವಣಾ ದಿನಾಂಕವನ್ನು ಘೋಷಿಸುವವರೆಗೆ ಯಾವುದೇ ಮಾತುಕತೆ ನಡೆಸುವುದಿಲ್ಲ ಎಂದು ಹೇಳಿದ್ದಾರೆ. |
![]() | ಪಾಕಿಸ್ತಾನ: ಇಮ್ರಾನ್ ಖಾನ್ ಜಾಥಾದಲ್ಲಿ ಭಾಗವಹಿಸುವವರಿಗೆ ವಸತಿ ಒದಗಿಸದಂತೆ ಹೋಟೆಲ್ಗಳಿಗೆ ಇಸ್ಲಾಮಾಬಾದ್ ಪೊಲೀಸರ ಸೂಚನೆದೇಶದಲ್ಲಿ ತಕ್ಷಣ ಚುನಾವಣೆ ನಡೆಸಬೇಕೆಂದು ಆಗ್ರಹಿಸಿ ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ದೀರ್ಘ ಜಾಥಾ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಜಾಥಾದಲ್ಲಿ ಭಾಗವಹಿಸುವವರಿಗೆ ವಸತಿ ಒದಗಿಸದಂತೆ ಹೋಟೆಲ್ ಹಾಗೂ ಅತಿಥಿ ಗೃಹಗಳಿಗೆ ಇಸ್ಲಾಮಾಬಾದ್ ಪೊಲೀಸರು ಸೂಚನೆ ನೀಡಿದ್ದಾರೆ. |
![]() | ಹೆಲಿಕಾಪ್ಟರ್ ಅಪಘಾತ: ಆರು ಪಾಕ್ ಸೇನಾಧಿಕಾರಿಗಳ ಸಾವುನೈರುತ್ಯ ಬಲೋಚಿಸ್ತಾನ್ ಪ್ರಾಂತ್ಯದಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಇಬ್ಬರು ಪೈಲಟ್ ಸೇರಿದಂತೆ ಪಾಕಿಸ್ತಾನದ ಆರು ಸೇನಾಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂದು ಸೇನೆ ಸೋಮವಾರ ತಿಳಿಸಿದೆ. |
![]() | ಎಸ್ ಸಿಒ ಸಭೆ: 2019 ರ ನಂತರ ಭಾರತದೊಂದಿಗೆ ರಚನಾತ್ಮಕ ಮಾತುಕತೆ ಕಷ್ಟವಾಗಿದೆ: ಪಾಕ್ ವಿದೇಶಾಂಗ ಸಚಿವ ಬಿಲಾವಲ್2019ರ ನಂತರ ಭಾರತದ ಜೊತೆಗೆ ರಚನಾತ್ಮಕ ಮಾತುಕತೆ ಕಷ್ಟಕರವಾಗಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಜರ್ದಾರಿ ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. |
![]() | ಜಲ ವಿವಾದ: ಚರ್ಚೆಗಾಗಿ ಭಾರತಕ್ಕೆ ಪಾಕ್ ನಿಯೋಗ ಭೇಟಿಭಾರತ-ಪಾಕಿಸ್ತಾನ ಎರಡು ರಾಷ್ಟ್ರಗಳ ನಡುವಿನ ಜಲ ವಿವಾದದ ಕುರಿತು ಚರ್ಚಿಸಲು ಐವರು ಸದಸ್ಯರ ಪಾಕಿಸ್ತಾನ ನಿಯೋಗವು ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿದೆ ಎಂದು ತಿಳಿದುಬಂದಿದೆ. |
![]() | ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧಿಸಲು ಪಾಕಿಸ್ತಾನ ಸರಕಾರ ನಿರ್ಧಾರಪಾಕಿಸ್ತಾನದ ಸಂಸತ್ತಿನಲ್ಲಿ ಅವಿಶ್ವಾಸ ಗೊತ್ತುವಳಿಯಲ್ಲಿ ಸೋಲುಂಡ ಬಳಿಕ ಮಾಜಿ ಪ್ರಧಾನಿ ಇಮ್ರಾನ್ ಖಾನ್, ನೂತನ ಸರಕಾರದ ವಿರುದ್ಧ ಸಿಡಿದೆದ್ದಿದ್ದಾರೆ. |
![]() | ಲ್ಯಾಪ್ ಟ್ಯಾಪ್ ಇಲ್ಲದೇ ಪ್ರಧಾನಿ ಕಾರ್ಯಕ್ರಮ ಪ್ರಸಾರ ಮಾಡುವಲ್ಲಿ ವಿಫಲ: ಪಿಟಿವಿಯ 17 ಮಂದಿ ಅಮಾನತುಸುಧಾರಿತ ಲ್ಯಾಪ್ಟಾಪ್ ಇಲ್ಲದೇ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರ ಲಾಹೋರ್ ಭೇಟಿಯ ಕಾರ್ಯಕ್ರಮ ಪ್ರಸಾರ ಮಾಡುವಲ್ಲಿ ವಿಫಲರಾದ ಪಾಕಿಸ್ತಾನದ ಸರ್ಕಾರಿ ಸ್ವಾಮ್ಯದ ಪಿಟಿವಿಯ 17 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. |
![]() | ದಯವಿಟ್ಟು ಸರ್ಕಾರ ರಕ್ಷಿಸಿ: ಅಂತಿಮ ಕ್ಷಣದಲ್ಲಿ ಪಾಕ್ ಸೇನೆಯ ಗೋಗರೆದಿದ್ದ ಇಮ್ರಾನ್ ಖಾನ್!!ಪಾಕಿಸ್ತಾನದ ಉಚ್ಚಾಟಿತ ಪ್ರಧಾನಿ ಇಮ್ರಾನ್ ಖಾನ್ ಅವರು ವಿಶ್ವಾಸಮತ ಯಾಚನೆಯ ಅಂತಿಮ ಕ್ಷಣದಲ್ಲಿ ಸರ್ಕಾರ ಉಳಿಸುವಂತೆ ಪಾಕ್ ಸೇನೆಯನ್ನು ಗೋಗರೆದಿದ್ದರು ಎಂದು ಆಡಳಿತಾರೂಢ ಪಿಎಂಎಲ್-ಎನ್ ಉಪಾಧ್ಯಕ್ಷ ಮರ್ಯಮ್ ನವಾಜ್ ಹೇಳಿದ್ದಾರೆ. |