- Tag results for JDS
![]() | ಕೋಲ್ಕತ್ತಾ: ಇಂದು ಸಂಜೆ ಮಮತಾ ಬ್ಯಾನರ್ಜಿ ಭೇಟಿ ಮಾಡಲಿರುವ ಎಚ್.ಡಿ ಕುಮಾರಸ್ವಾಮಿಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಸಂಜೆ ಜೆಡಿಎಸ್ ನಾಯಕ ಎಚ್ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಟಿಎಂಸಿ ಮೂಲಗಳು ತಿಳಿಸಿವೆ. |
![]() | ಕಲಬುರಗಿ ಮೇಯರ್-ಉಪಮೇಯರ್ ಚುನಾವಣೆ; ಖರ್ಗೆ ಗೈರು, ಫಲಿತಾಂಶ ಏರುಪೇರುಒಂದು ಕಾಲದ ಕಾಂಗ್ರೆಸ್ ಭದ್ರಕೋಟೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಜಿಲ್ಲೆ ಕಲಬುರಗಿಯಲ್ಲಿ ಇಂದು ಬಿಜೆಪಿ ಮಹಾನಗರ ಪಾಲಿಕೆಯಲ್ಲೂ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. |
![]() | ಸಮುದಾಯಗಳ ಭಾವನೆ ಜೊತೆಗೆ ಆಟವಾಡುವ ಬಿಜೆಪಿಗೆ ಅದರ ನೀಚ ತಂತ್ರಗಳೇ ಮುಳುವಾಗಲಿದೆ: ಜೆಡಿಎಸ್ ಕಿಡಿಸಮುದಾಯಗಳ ಭಾವನೆ ಜೊತೆಗೆ ಆಟವಾಡುವ ಬಿಜೆಪಿಗೆ ಅದರ ನೀಚ ತಂತ್ರಗಳೇ ಮುಳುವಾಗಲಿದೆ ಎಂದು ಜೆಡಿಎಸ್ ಕಿಡಿಕಾರಿದೆ. |
![]() | ಹೊಸಕೆರೆ ಹಳ್ಳಿ ಕೆರೆ ಮಧ್ಯೆ ಬಿಬಿಎಂಪಿಯಿಂದ ಅಕ್ರಮ ರಸ್ತೆ ನಿರ್ಮಾಣ: ಶಾಸಕ ಮುನಿರತ್ನ ವಿರುದ್ಧ ಜೆಡಿಎಸ್ ವಾಗ್ದಾಳಿಬೆಂಗಳೂರಿನ ಹಳೆಯ ಕೆರೆಗಳಲ್ಲೊಂದಾದ ಹೊಸಕೆರೆಹಳ್ಳಿಯ ಕೆರೆಯ ಮಧ್ಯೆ ಬಿಬಿಎಂಪಿಯಿಂದ ಅಕ್ರಮವಾಗಿ ರಸ್ತೆ ನಿರ್ಮಾಣ ವಿಚಾರವಾಗಿ ಸ್ಥಳೀಯ ಶಾಸಕ ಮುನಿರತ್ನ ವಿರುದ್ಧ ಜೆಡಿಎಸ್ ವಾಗ್ದಾಳಿ ನಡೆಸಿದೆ. |
![]() | ಚನ್ನಪಟ್ಟಣದಲ್ಲಿ ನಟಿ ರಮ್ಯಾ ಸ್ಪರ್ಧೆ ಮಾಡಿದರೂ ತಲೆ ಕೆಡಿಸಿಕೊಳ್ಳಲ್ಲ: ಹೆಚ್ಡಿ ಕುಮಾರಸ್ವಾಮಿಚಿತ್ರ ನಟಿ ರಮ್ಯಾ ಅವರು ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೂ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದ್ದಾರೆ. |
![]() | 'ರಾಮ'ನಗರ ಜಿದ್ದಾಜಿದ್ದಿ: ನಿಖಿಲ್ ವಿರುದ್ಧ ಇಕ್ಬಾಲ್ ಹುಸೇನ್ ಸ್ಪರ್ಧೆ; ಡಿ.ಕೆ ಸುರೇಶ್ ಕಣಕ್ಕಿಳಿಸದಂತೆ ಸ್ವಾಮೀಜಿ ಸೂಚನೆ?2023ರ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರ ಹಲವು ಕಾರಣಗಳಿಗೆ ಸುದ್ದಿಯಾಗುತ್ತಿದೆ. ಹಾಲಿ ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ತಮ್ಮ ಮಗ ನಿಖಿಲ್ ಕುಮಾರಸ್ವಾಮಿಗಾಗಿ ಕ್ಷೇತ್ರ ತ್ಯಾಗ ಮಾಡಿದ್ದಾರೆ. |
![]() | ವಿಧಾನಸಭೆ ಚುನಾವಣೆ: ಬಿಜೆಪಿ- ಕಾಂಗ್ರೆಸ್ ಟಿಕೆಟ್ ಮಿಸ್ ; ಅವಕಾಶ ವಂಚಿತರಿಗಾಗಿ ಕಾಯುತ್ತಿದೆ ಜೆಡಿಎಸ್ 'ಬಸ್'!ರಾಜ್ಯ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವ ನಿರೀಕ್ಷೆಯಿದೆ ಮತ್ತು ಬಿಜೆಪಿ ತನ್ನ ಪಟ್ಟಿಯನ್ನು ಏಪ್ರಿಲ್ ಮೊದಲ ವಾರದಲ್ಲಿ ಪ್ರಕಟಿಸಲಿದೆ. |
![]() | ಅರಕಲಗೂಡು ಹಾಲಿ ಶಾಸಕ ಎಟಿ ರಾಮಸ್ವಾಮಿ ವಿರುದ್ಧ ಗುಡುಗಿದ ಪ್ರಜ್ವಲ್ ರೇವಣ್ಣಅರಕಲಗೂಡು ಹಾಲಿ ಶಾಸಕ ಎಟಿ ರಾಮಸ್ವಾಮಿ ವಿರುದ್ಧ ಶುಕ್ರವಾರ ಸಂಸದ ಪ್ರಜ್ವಲ್ ರೇವಣ್ಣ ಅವರು ತೀವ್ರವಾಗಿ ವಾಗ್ದಾಳಿ ನಡೆಸಿದರು. |
![]() | ಪ್ರಾದೇಶಿಕ ಪಕ್ಷಗಳು 'ಪುಟಗೋಸಿ' ಎಂದ ಕಾಂಗ್ರೆಸ್ ಮುಖಂಡ ನರೇಂದ್ರ ಸ್ವಾಮಿ ವಿರುದ್ಧ ಜೆಡಿಎಸ್ ಕಿಡಿಮಂಡ್ಯ ಜಿಲ್ಲೆ ಮಳವಳ್ಳಿ ಕ್ಷೇತ್ರದ ಕಾಂಗ್ರೆಸ್ ಮುಖಂಡ ಎಂ.ಪಿ. ನರೇಂದ್ರ ಸ್ವಾಮಿ ಪ್ರಾದೇಶಿಕ ಪಕ್ಷಗಳು ಪುಟಗೋಸಿ ಎಂದು ಹೀಯಾಳಿಸಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ. |
![]() | ಜೆಡಿಎಸ್ ಗೆ ಇಪ್ಪತ್ತು, ಕಾಂಗ್ರೆಸ್ ಗೆ ಎಪ್ಪತ್ತು, ಈಗ ಕುಸ್ತಿ ಮಾಡುತ್ತಿವೆ ಜೋಡೆತ್ತು: ಆರ್.ಅಶೋಕ್ ವ್ಯಂಗ್ಯಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ 20 ಸ್ಥಾನ ಮತ್ತು ಕಾಂಗ್ರೆಸ್ 70 ಸ್ಥಾನವನ್ನಷ್ಟೇ ಗೆಲ್ಲಲಿವೆ ಎಂದು ಕಂದಾಯ ಸಚಿವ ಆರ್. ಅಶೋಕ್ ಲೇವಡಿ ಮಾಡಿದರು. |
![]() | ಅರಸೀಕೆರೆಯಲ್ಲಿ ಹೈವೋಲ್ಟೇಜ್ ಕದನ: ಶಾಸಕ ಶಿವಲಿಂಗೇಗೌಡರಿಗೆ ತಕ್ಕ ಪಾಠ ಕಲಿಸಲು ಜೆಡಿಎಸ್ ಭರ್ಜರಿ ಪ್ಲಾನ್!ಅರಸೀಕೆರೆ ಹಾಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಅರಸೀಕೆರೆ ಕ್ಷೇತ್ರವನ್ನು ಉಳಿಸಿಕೊಳ್ಳಲು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ನಾನಾ ತಂತ್ರಗಳನ್ನು ರೂಪಿಸುತ್ತಿದ್ದು, ಪ್ರಾದೇಶಿಕ ಪಕ್ಷಕ್ಕೆ ದ್ರೋಹ ಬಗೆದಿದ್ದಕ್ಕೆ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ. |
![]() | ವಿಧಾನಸಭೆ ಚುನಾವಣೆಗೆ ದಿನಗಣನೆ: ಕರ್ನಾಟಕದಲ್ಲಿ ಮತದಾರರ ಮೇಲೆ ಉಡುಗೊರೆಗಳ ಸುರಿಮಳೆ!ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆ ಜಾರಿ ಮಾಡುವ ಮುನ್ನವೇ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಮತದಾರರಿಗೆ ಉಡುಗೊರೆಗಳ ಸುರಿಮಳೆಗೈಯುತ್ತಿದ್ದಾರೆ. ಈ ತಿಂಗಳ ಅಂತ್ಯದ ವೇಳೆಗೆ ಇಸಿ ಚುನಾವಣಾ ನೀತಿ ಸಂಹಿತೆ ಜಾರಿ ಮಾಡುವ ಸಾಧ್ಯತೆಯಿದೆ. |
![]() | ದಕ್ಷಿಣ ಕರ್ನಾಟಕದಲ್ಲಿ ಜೆಡಿಎಸ್ ನೆಲೆ ನಾಶಪಡಿಸಲು ರಾಷ್ಟ್ರೀಯ ಪಕ್ಷಗಳಿಗೆ ಸಾಧ್ಯವಿಲ್ಲ: ಎಚ್ಡಿ ಕುಮಾರಸ್ವಾಮಿಬಿಜೆಪಿ ಮತ್ತು ಕಾಂಗ್ರೆಸ್ನಂತಹ ರಾಷ್ಟ್ರೀಯ ಪಕ್ಷಗಳು ದಕ್ಷಿಣ ಕರ್ನಾಟಕದಲ್ಲಿ ನಮ್ಮ ನೆಲೆಯನ್ನು ನಾಶಪಡಿಸಲು ಸಾಧ್ಯವಿಲ್ಲ ಎಂದು ಜೆಡಿಎಸ್ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದ್ದಾರೆ. |
![]() | ಹಾಸನ: ಮುಂದುವರಿದ ಜೆಡಿಎಸ್ ಟಿಕೆಟ್ ಗೊಂದಲ, ಸದ್ದು ಮಾಡುತ್ತಿದೆ ಹೊಸ ಹೆಸರುಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ವಿಚಾರದಲ್ಲಿ ಗೊಂದಲ ಮುಂದುವರಿದಿದ್ದು, ಇದೀಗ ಕ್ಷೇತ್ರದಲ್ಲಿ ಹೊಸ ಹೆಸರು ಭಾರಿ ಸದ್ದು ಮಾಡುತ್ತಿದೆ. |
![]() | ಸಿಂಧನೂರಿನಲ್ಲಿ ಜೆಡಿಎಸ್ ಕಾರ್ಯಕರ್ತರು- ಪೊಲೀಸರ ನಡುವೆ ವಾಗ್ವಾದ, ಪಿಎಸ್ಐ ಮೇಲೆ ಹಲ್ಲೆಗೆ ಯತ್ನರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಪುನಿತ್ ರಾಜಕುಮಾರ್ ಪ್ರತಿಮೆ ಸ್ಥಾಪನೆ ವಿಚಾರವಾಗಿ ಜೆಡಿಎಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಂಗಳವಾರ ಮಾರಾಮಾರಿ ನಡೆದಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. |