social_icon
  • Tag results for JP Nadda

ಹೊಸ ಸಂಸತ್ ಭವನವನ್ನು ‘ಮೋದಿ ಮಲ್ಟಿಪ್ಲೆಕ್ಸ್’​ ಎಂದು ಕರೆದ ಜೈರಾಮ್ ರಮೇಶ್: ಬಿಜೆಪಿ ತೀವ್ರ ಕಿಡಿ

ನೂತನ ಸಂಸತ್ ಭವನವನ್ನು ಮೋದಿ ಮಲ್ಟಿಪ್ಲೆಕ್ಸ್ ಅಥವಾ ಮೋದಿ ಮ್ಯಾರಿಯೆಟ್ ಎಂದು ಕರೆಯಬೇಕೆಂದು ಟೀಕೆ ಮಾಡಿದ್ದ ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ.

published on : 23rd September 2023

ಸನಾತನ ಧರ್ಮದ ಕುರಿತು ಉದಯನಿಧಿ ಹೇಳಿಕೆ: 'INDIA' ಮೈತ್ರಿಕೂಟದ ವಿರುದ್ಧ ಅಮಿತ್ ಶಾ, ಜೆಪಿ ನಡ್ಡಾ ಕಿಡಿ

ಸನಾತನ ಧರ್ಮದ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ಅವರು ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ವಿರೋಧ ಪಕ್ಷಗಳ ಒಕ್ಕೂಟವಾದ INDIA ವಿರುದ್ಧ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾನುವಾರ ವಾಗ್ದಾಳಿ ನಡೆಸಿದ್ದಾರೆ. 

published on : 3rd September 2023

ಹಿಮಾಚಲ ಪ್ರದೇಶ: ಭಾರಿ ಮಳೆಯಿಂದಾಗಿ ವ್ಯಾಪಕ ನಷ್ಟ, ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸಲು ಕೇಂದ್ರ ಪ್ರಯತ್ನ: ಜೆಪಿ ನಡ್ಡಾ

ಭಾರಿ ಮಳೆಯಿಂದಾಗಿ ಹಿಮಾಚಲ ಪ್ರದೇಶ ತತ್ತರಿಸಿದ್ದು, ಭಾರಿ ನಷ್ಟ ಉಂಟಾಗಿದೆ ಮತ್ತು ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸಲು ಕೇಂದ್ರ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಭಾನುವಾರ ಹೇಳಿದ್ದಾರೆ.

published on : 20th August 2023

ಆಗಸ್ಟ್ 15ರ ಬಳಿಕ ವಿಪಕ್ಷ ನಾಯಕ ಆಯ್ಕೆ: ಮಾಜಿ ಸಿಎಂ ಬೊಮ್ಮಾಯಿ

ಆಗಸ್ಟ್ 15ರ ಬಳಿಕ ವಿಪಕ್ಷ ನಾಯಕನ ಆಯ್ಕೆ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ.

published on : 11th August 2023

ಜೆಪಿ ನಡ್ಡಾ- ಬೊಮ್ಮಾಯಿ ಭೇಟಿ: ಶೀಘ್ರದಲ್ಲೇ ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕನ ನೇಮಕ ಸಾಧ್ಯತೆ

ಮಾಜಿ ಮುಖ್ಯಮಂತ್ರಿ ಹಾಗೂ  ಹಿರಿಯ ಮುಖಂಡ ಬಸವರಾಜ ಬೊಮ್ಮಾಯಿ ಅವರು ಬುಧವಾರ ನವದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಬಿಜೆಪಿ ಸಂಘಟನೆಯ ವಿಷಯಗಳ ಕುರಿತು ಚರ್ಚಿಸಿದರು.

published on : 10th August 2023

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ವಿರುದ್ಧ ಎಫ್ಐಆರ್ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ವಿರುದ್ಧದ ಎಫ್ಐಆರ್ ನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. 

published on : 7th August 2023

ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಅಮಿತ್ ಶಾ ಮಾರ್ಗದರ್ಶನ: ವಿಜಯೇಂದ್ರ

ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳ ನಡುವೆ ಜಂಗೀಕುಸ್ತಿಗೆ ವೇದಿಕೆಯಾಗಿ ಪರಿಣಮಿಸಿದ್ದು, ವಿಪಕ್ಷ ನಾಯಕನನ್ನು ಆಯ್ಕೆ ಮಾಡದಿರುವುದು ಬಿಜೆಪಿಗೆ ಮುಜುಗರದ ಪ್ರಶ್ನೆಯಾಗಿ ಉಳಿದಿದೆ. 

published on : 20th July 2023

ಎನ್‌ಡಿಎಗೆ 38 ಪಕ್ಷಗಳು ಸೇರಿದ್ದು ಇಡಿ ದಾಳಿಗಳಿಂದ: ಬಿಜೆಪಿಯನ್ನು ಕುಟುಕಿದ ಎಎಪಿ

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಎನ್‌ಡಿಎ ಸಭೆಯಲ್ಲಿ 38 ಪಕ್ಷಗಳು ಭಾಗಿಯಾಗಲಿದೆ ಎಂದು ಹೇಳಿದ ಬೆನ್ನಲ್ಲೇ ಬಿಜೆಪಿ ವಿರುದ್ಧ ಕಿಡಿಕಾರಿರುವ ಎಎಪಿ ಇಡಿ ದಾಳಿಗಳ ಭೀತಿಯಿಂದಾಗಿ ಹಲವು ಪಕ್ಷಗಳು ಎನ್‌ಡಿಎ ಕೂಟ ಸೇರಿವೆ ಎಂದು ಕಿಡಿಕಾರಿದೆ.

published on : 18th July 2023

ರಾಷ್ಟ್ರೀಯ ಕಾರ್ಯಕಾರಿಣಿಗೆ 10 ಹೊಸ ಸದಸ್ಯರನ್ನು ನೇಮಕ ಮಾಡಿದ ಬಿಜೆಪಿ

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಗೆ ಹತ್ತು ಹೊಸ ಸದಸ್ಯರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಶನಿವಾರ ನೇಮಿಸಿದ್ದಾರೆ. ಈ ಪೈಕಿ ಎಂಟು ಜನರು ಈ ಹಿಂದೆ ರಾಜ್ಯ ಘಟಕಗಳ ಅಧ್ಯಕ್ಷರಾಗಿದ್ದವರಾಗಿದ್ದಾರೆ.

published on : 9th July 2023

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಜೆಪಿ ನಡ್ಡಾ ವಿರುದ್ಧದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆ

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವಿರುದ್ಧ ದಾಖಲಾಗಿದ್ದ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

published on : 8th July 2023

ಶೈಕ್ಷಣಿಕ ಪಠ್ಯಕ್ರಮದಿಂದ ಕಾರ್ಗಿಲ್ ಅಧ್ಯಾಯ ತೆಗೆದ ಕಾಂಗ್ರೆಸ್ ಸರ್ಕಾರದ ದೇಶಭಕ್ತಿ ಎಂಥದ್ದು: ಜೆಪಿ ನಡ್ಡಾ

ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಶಹದೋಲ್ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸುವ ಒಂದು ದಿನಕ್ಕೂ ಮುನ್ನ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಶುಕ್ರವಾರ ಅದೇ ವಿಧಾನಸಭಾ ಕ್ಷೇತ್ರದ ರಾಜ್ಯದ ಮತ್ತೊಂದು ಬುಡಕಟ್ಟು ಪ್ರದೇಶಕ್ಕೆ ಭೇಟಿ ನೀಡಿದ್ದಾರೆ.

published on : 1st July 2023

ಜೆಪಿ ನಡ್ಡಾ ರ‍್ಯಾಲಿಗೆ ಹಾಜರಾಗದ ದಂಪತಿಗೆ ಥಳಿತ: ಅಸ್ಸಾಂ ಬಿಜೆಪಿ ನಾಯಕನ ಬಂಧನ

ಜೂನ್ 18 ರಂದು ಜಿಲ್ಲೆಯಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ರ‍್ಯಾಲಿಗೆ ಹಾಜರಾಗದ ಕಾರಣ ದಂಪತಿಗೆ ಥಳಿಸಿದ ಆರೋಪದ ಮೇಲೆ ಬಿಜೆಪಿ ಯುವ ಮುಖಂಡನನ್ನು ಅಸ್ಸಾಂನ ಶಿವಸಾಗರ್‌ನಲ್ಲಿ ಬಂಧಿಸಲಾಗಿದೆ.

published on : 20th June 2023

ಚುನಾವಣಾ ಕಾರ್ಯತಂತ್ರ ರಚನೆಗೆ ಬಿಜೆಪಿ ಆಡಳಿತವಿರುವ ರಾಜ್ಯಗಳ ಸಿಎಂಗಳನ್ನು ಭೇಟಿ ಮಾಡಲಿರುವ ಪ್ರಧಾನಿ

ತನ್ನ ಮಿಷನ್ 2024ರ ಭಾಗವಾಗಿ ವಿಧಾನಸಭೆ ಮತ್ತು ಸಂಸತ್ತಿನ ಚುನಾವಣೆಗಳಿಗೆ ಪಕ್ಷದ ಚುನಾವಣಾ ಕಾರ್ಯಸೂಚಿ ಬಗ್ಗೆ ಚರ್ಚಿಸಲು ಬಿಜೆಪಿಯು ತನ್ನ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳ ಸಭೆಯನ್ನು ಜೂನ್ 11-12 ರಂದು ದೆಹಲಿಯಲ್ಲಿ ಕರೆದಿದೆ ಎಂದು ತಿಳಿದುಬಂದಿದೆ.

published on : 9th June 2023

ಪಶ್ಚಿಮ ಬಂಗಾಳದಲ್ಲಿ 'ದಿ ಕೇರಳ ಸ್ಟೋರಿ' ಸಿನಿಮಾಗೆ ನಿಷೇಧ: ಕೋಮಾದಲ್ಲಿ ಪ್ರಜಾಪ್ರಭುತ್ವ; ಜೆ.ಪಿ ನಡ್ಡಾ

ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ‘ದಿ ಕೇರಳ ಸ್ಟೋರಿ’ ಚಿತ್ರದ ಮೇಲೆ ನಿಷೇಧ ಹೇರಿದ ಹಿನ್ನೆಲೆಯಲ್ಲಿ  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ  ಟೀಕಾ ಪ್ರಹಾರ ನಡೆಸಿದ್ದಾರೆ.

published on : 13th May 2023

'ದಿ ಕೇರಳ ಸ್ಟೋರಿ'- ನೂತನ ಭಯೋತ್ಪಾದನೆಯ ಮತ್ತೊಂದು ರೂಪ ಅನಾವರಣ: ಜೆಪಿ ನಡ್ಡಾ

ಬಾಂಬ್ ಮತ್ತು ಮದ್ದುಗುಂಡುಗಳನ್ನು ಬಳಸದ ಭಯೋತ್ಪಾದನೆಯ ಹೊಸ, ವಿಷಕಾರಿ ರೂಪವನ್ನು ಕೇರಳ ಸ್ಟೋರಿ ಬಹಿರಂಗಪಡಿಸುತ್ತದೆ ಎಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ.

published on : 8th May 2023
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9