- Tag results for Jagadish Shettar
![]() | ಉದ್ಘಾಟನಾ ಪ್ರಯಾಣದಲ್ಲಿಯೇ ಹಳಿತಪ್ಪಿದ 'ಪುಟಾಣಿ ರೈಲು'; ಪ್ರಹ್ಲಾದ್ ಜೋಷಿ, ಜಗದೀಶ್ ಶೆಟ್ಟರ್ ಅಪಾಯದಿಂದ ಪಾರುಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮತ್ತು ಸಚಿವ ಜಗದೀಶ್ ಶೆಟ್ಟರ್ ಅವರಿದ್ದ ಪುಟಾಣಿ ರೈಲೊಂದು ಉದ್ಘಾಟನಾ ಪ್ರಯಾಣದಲ್ಲಿಯೇ ಹಳ್ಳಿ ತಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ಶನಿವಾರ ನಡೆದಿದೆ. |
![]() | ಗಲಭೆ ನಿಯಂತ್ರಿಸಲು ಉತ್ತರ ಪ್ರದೇಶ, ಮಧ್ಯಪ್ರದೇಶದ ಮಾದರಿಗಳು ಕೆಲಸ ಮಾಡಿದೆ: ಜಗದೀಶ್ ಶೆಟ್ಟರ್ಕರ್ನಾಟಕದಲ್ಲಿ ನಡೆಯುತ್ತಿರುವ ಗಲಭೆಗಳನ್ನು ತಡೆಯಲು ಉತ್ತರ ಪ್ರದೇಶ ಮಾದರಿಯನ್ನು ಅಳವಡಿಸಿಕೊಳ್ಳಬೇಕಾದ ಅಗತ್ಯತೆಯ ಕುರಿತು ರಾಜ್ಯ ಸರ್ಕಾರದೊಂದಿಗೆ ಪಕ್ಷದ ಹಿರಿಯ ನಾಯಕರು ಚರ್ಚೆ ನಡೆಸಲಿದ್ದಾರೆಂದು ಬಿಜೆಪಿ ಹಿರಿಯ ಮುಖಂಡ ಜಗದೀಶ ಶೆಟ್ಟರ್ ಅವರು ಸೋಮವಾರ ಹೇಳಿದ್ದಾರೆ. |
![]() | ಬಿಜೆಪಿ ವರಿಷ್ಠ ಅಮಿತ್ ಶಾ ಭೇಟಿಯಾದ ಜಗದೀಶ್ ಶೆಟ್ಟರ್: ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಶುಕ್ರವಾರ ಭೇಟಿ ಮಾಡಿದ್ದು, ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ. |
![]() | ರಾತ್ರೋರಾತ್ರಿ ದೆಹಲಿಗೆ ತೆರಳಿದ ಜಗದೀಶ್ ಶೆಟ್ಟರ್: ಹೆಚ್ಚಿದ ಕುತೂಹಲಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಿ ರಾಜ್ಯಕ್ಕೆ ವಾಪಸ್ಸಾದ ಬೆನ್ನಲ್ಲೇ ಇದೀಗ ಬಿಜೆಪಿ ಹೈ ಕಮಾಂಡ್ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಬುಲಾವ್ ನೀಡಿದೆ. |
![]() | ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಜನ್ಮದಿನವನ್ನು 'ಹೊಂಡ ಗುಂಡಿಗಳ' ದಿನವನ್ನಾಗಿ ಆಚರಿಸಿದ ಕಾಂಗ್ರೆಸ್!ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಹುಟ್ಟುಹಬ್ಬವನ್ನು 'ಹೊಂಡ ಗುಂಡಿಗಳ' ದಿನವನ್ನಾಗಿ ಆಚರಿಸುವಂತೆ ಹುಬ್ಬಳ್ಳಿಯ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡಿ ಮಠ ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟರ್ ವೊಂದನ್ನು ಹಾಕಿದ ನಂತರ, ಶೆಟ್ಟರ್ ಗೆ ಅದೇ ರೀತಿಯ ಶುಭಾಶಯಗಳು ಹರಿದುಬರುತ್ತಿವೆ. |
![]() | ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ: ಜಗದೀಶ್ ಶೆಟ್ಟರ್- ಬಿ ಎಸ್ ಯಡಿಯೂರಪ್ಪ ಭೇಟಿಇದೀಗ ದೆಹಲಿಯಿಂದ ವಾಪಸಾಗಿರುವ ಜಗದೀಶ್ ಶೆಟ್ಟರ್ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿ ಮಾಡಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ. |
![]() | ಸಿಎಂ ಹಿಂತಿರುಗಿದ ಬಳಿಕ ಜಗದೀಶ್ ಶೆಟ್ಟರ್ ದೆಹಲಿಗೆ: ರಾಜ್ಯ ರಾಜಕೀಯದಲ್ಲಿ ಗರಿಗೆದರಿದ ಕೂತೂಹಲಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಸೇರಿದಂತೆ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ವಾಪಸಾದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ದೆಹಲಿಗೆ ತೆರಳಿರುವುದು ಕುತೂಹಲ ಮೂಡಿಸಿದೆ. |
![]() | ಮುಂದಿನ ಚುನಾವಣೆಗೆ ಸಿಎಂ ಬೊಮ್ಮಾಯಿ ನೇತೃತ್ವ: ಶೆಟ್ಟರ್ ಪರೋಕ್ಷ ವಿರೋಧ!ಮುಂದಿನ ವಿಧಾನಸಭಾ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಎದುರಿಸಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಘೋಷಣೆಗೆ ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರು ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. |
![]() | ಮುನಿಸು ದೂರಾಗಿಸಲು ಬಿಜೆಪಿ ಯತ್ನ: ಜಗದೀಶ್ ಶೆಟ್ಟರ್'ಗೆ ಸ್ಪೀಕರ್ ಸ್ಥಾನ ನೀಡಲು ಚಿಂತನೆ?ಬಿಜೆಪಿಯಲ್ಲಿ ನಾಯಕತ್ವ ವಿಚಾರ ಸಂಬಂಧ ಅಸಮಾಧಾನಗಳು ಭುಗಿಲೆದ್ದಿವೆ. ಈ ನಡುವೆ ಮುಖ್ಯಮಂತ್ರಿ ಬೊಮ್ಮಾಯಿಯವರ ಸಂಪುಟದಲ್ಲಿ ಸೇರ್ಪಡೆಗೊಳ್ಳುವುದಿಲ್ಲ ಎಂದು ತಮ್ಮ ಮುನಿಸನ್ನು ಹೊರಹಾಕಿದ್ದ ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರನ್ನು ತಣ್ಣಗಾಗಿಸಲು ಬಿಜೆಪಿ ಯತ್ನ ನಡೆಸುತ್ತಿದ್ದು, ಇದರಂತೆ ಶೆಟ್ಟರ್ ಅವರಿಗೆ ಸ್ಪೀಕರ್ ಸ್ಥಾನ ನೀಡಲು ಚಿಂತನೆ... |
![]() | ರಾಜ್ಯದ ಮುಖ್ಯಮಂತ್ರಿಯಾಗಿ ಹುಬ್ಬಳ್ಳಿಗೆ ಬರುತ್ತೇನೆ ಎಂದು ಅಂದುಕೊಂಡಿರಲಿಲ್ಲ: ಸಿಎಂ ಬಸವರಾಜ ಬೊಮ್ಮಾಯಿರಾಜ್ಯದ ಮುಖ್ಯಮಂತ್ರಿಯಾಗಿ ಹುಬ್ಬಳ್ಳಿಗೆ ಬರುತ್ತೇನೆ ಎಂದು ಅಂದುಕೊಂಡಿರಲಿಲ್ಲ, ಹುಬ್ಬಳ್ಳಿ ನನ್ನ ಇಷ್ಟದ ಊರು, ನಾನು ಹುಬ್ಬಳ್ಳಿಯಲ್ಲಿಯೇ ಹುಟ್ಟಿ ಬೆಳೆದವನು, ಹುಬ್ಬಳ್ಳಿ-ಧಾರವಾಡ ಅಭಿವೃದ್ಧಿಗೆ ಮುಖ್ಯಮಂತ್ರಿಯಾಗಿ ಅಗತ್ಯ ಪ್ರಾಶಸ್ತ್ಯ ನೀಡುತ್ತೇನೆ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಬೊಮ್ಮಾಯಿ ನೇತೃತ್ವದ ಸಂಪುಟಕ್ಕೆ ಸೇರ್ಪಡೆಯಾಗುವುದಿಲ್ಲ- ಜಗದೀಶ್ ಶೆಟ್ಟರ್ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಸಂಪುಟ ಸೇರ್ಪಡೆಯಾಗುವುದಿಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. |
![]() | ಕೈಗಾರಿಕಾ ಸ್ನೇಹಿ ಆಸ್ತಿ ತೆರಿಗೆ ಅನುಷ್ಠಾನಕ್ಕೆ ಸುಧಾರಣೆ ಅಗತ್ಯ: ಅಧಿಕಾರಿಗಳಿಗೆ ಸಚಿವ ಜಗದೀಶ್ ಶೆಟ್ಟರ್ ಸೂಚನೆರಾಜ್ಯದಲ್ಲಿ ಕೈಗಾರಿಕಾ ಸ್ನೇಹಿ ತೆರಿಗೆ ಸುಧಾರಣೆಗೆ ಮುಂದಾಗಿದ್ದು, ಈ ಬಗ್ಗೆ ಶೀಘ್ರ ಅಂತಿಮ ತೀರ್ಮಾನ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. |
![]() | ಕೈಗಾರಿಕಾ ಕ್ಷೇತ್ರಕ್ಕೆ ಪ್ರತ್ಯೇಕ ಆದಾಯ ತೆರಿಗೆ ಸ್ಲ್ಯಾಬ್ ಜಾರಿಗೆ ರಾಜ್ಯ ಸರ್ಕಾರ ಚಿಂತನೆವಸತಿ ಮತ್ತು ವಾಣಿಜ್ಯ ಆಸ್ತಿ ತೆರಿಗೆಯ ಮಧ್ಯಸ್ಥವಾಗಿ ಕೈಗಾರಿಕೆಗಳಿಗೆ ಪ್ರತ್ಯೇಕ ಸ್ಲ್ಯಾಬ್ ಅನ್ನು ಘೋಷಿಸುವ ಬಗ್ಗೆ ಶೀಘ್ರದಲ್ಲೇ ಕೈಗಾರಿಕಾ, ನಗರಾಭಿವೃದ್ದಿ ಹಾಗೂ ಪೌರಾಡಳಿತ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು' ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. |
![]() | ಧಾರವಾಡ ಜಿಲ್ಲೆ ಅನಲಾಕ್ ಮಾಡುವಂತೆ ಜಗದೀಶ್ ಶೆಟ್ಟರ್ ಮನವಿ: ಸರ್ಕಾರದಿಂದ ಪರಿಷ್ಕೃತ ಆದೇಶ10 ದಿನಗಳ ಕೋವಿಡ್ ಪಾಸಿಟಿವಿಟಿ ಸರಾಸರಿ ದರ ಶೇ.4.5 ರಷ್ಟಿದ್ದ ಕಾರಣ ಅನ್ಲಾಕ್ ಜಿಲ್ಲೆಗಳ ಪಟ್ಟಿಗೆ ಢಾರವಾಡವನ್ನೂ ಸೇರಿಸಿ ಪರಿಷ್ಕೃತ ಆದೇಶ ಹೊರಡಿಸಲಾಗಿದೆ. |
![]() | ರಾಜ್ಯದಲ್ಲಿ 'ರಕ್ಷಣಾ ತಂತ್ರಜ್ಞಾನ ಹಬ್' ಸ್ಥಾಪಿಸುವಂತೆ ರಕ್ಷಣಾ ಸಚಿವರಿಗೆ ಸಚಿವ ಶೆಟ್ಟರ್ ಪತ್ರರಾಜ್ಯದಲ್ಲಿ ರಕ್ಷಣಾ ತಂತ್ರಜ್ಞಾನ ಹಬ್ಗಳನ್ನು ಘೋಷಿಸುವ ಮೂಲಕ ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪಾದನಾ ಘಟಕಗಳಿಗೆ ಉತ್ತೇಜನ ನೀಡುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆಯಲಾಗಿದೆ’ ಎಂದು ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಅವರು ಗುರುವಾರ ಹೇಳಿದ್ದಾರೆ. |