social_icon
  • Tag results for Jail

ಲಂಚ ಪ್ರಕರಣ: ಸಹಾಯಕ ಆಯುಕ್ತ, ಕಚೇರಿ ಸಿಬ್ಬಂದಿಗೆ ನಾಲ್ಕು ವರ್ಷ ಜೈಲು ಶಿಕ್ಷೆ

ಲೋಕಾಯುಕ್ತ ವಿಶೇಷ ನ್ಯಾಯಾಲಯವು ಸಹಾಯಕ ಕಮಿಷನರ್ ತಬಸ್ಸುಮ್ ಜಹೇರಾ ಮತ್ತು ಉಪ ತಹಶೀಲ್ದಾರ್ ಶಬ್ಬೀರ್ ಅಹಮದ್ ಅವರನ್ನು ಲಂಚ ಕೇಳಿದ ಮತ್ತು ಸ್ವೀಕರಿಸಿದ ಆರೋಪದಲ್ಲಿ ದೋಷಿ ಎಂದು ತೀರ್ಪು ನೀಡಿದ್ದು, ಇಬ್ಬರಿಗೂ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

published on : 14th September 2023

ಜೈಲರ್, ಗದರ್ 2 ಸಿನಿಮಾಗಳ ನಡುವೆಯೂ ಗೆದ್ದ ಕನ್ನಡದ ಚಿತ್ರಗಳು; ಸಿನಿಪ್ರೇಮಿಗಳ ಫುಲ್ ಮಾರ್ಕ್ಸ್!

ಕನ್ನಡದ ‘ಕೌಸಲ್ಯ ಸುಪ್ರಜಾ ರಾಮ’ ಮತ್ತು ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರಗಳು ಹಿಟ್ ಆಗಿ ಸಿನಿಪ್ರೇಮಿಗಳ ಮನ ಗೆಲ್ಲುತ್ತಿವೆ. ಬ್ಲಾಕ್‌ಬಸ್ಟರ್‌ ಚಿತ್ರಗಳಾದ 'ಗದರ್ 2' ಮತ್ತು ರಜಿನಿಕಾಂತ್ ನಟನೆಯ 'ಜೈಲರ್' ಸಿನಿಮಾಗಳ ಸುತ್ತಲಿನ ದೊಡ್ಡ ಹೈಪ್ ನಡುವೆಯೂ ಕೌಟುಂಬಿಕ ಪ್ರೇಕ್ಷಕರನ್ನು ಥಿಯೇಟರ್‌ಗೆ ಸೆಳೆಯುವಲ್ಲಿ ಈ ಎರಡೂ ಚಿತ್ರಗಳು ಯಶಸ್ವಿಯಾಗಿವೆ.

published on : 7th September 2023

ರಜನಿಕಾಂತ್ ನಟನೆಯ 'ಜೈಲರ್' ಒಟಿಟಿ ಬಿಡುಗಡೆ ದಿನಾಂಕ ಫಿಕ್ಸ್!

ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಿರುವ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲ‌ರ್​​’ ಚಿತ್ರ ಇದೀಗ ಒಟಿಟಿಯಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ.

published on : 4th September 2023

ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ ಜೈಲರ್: ರಜನಿಗೆ ಸನ್ ಪಿಕ್ಚರ್ಸ್ ಭಾರಿ ಗಿಫ್ಟ್; 100 ಕೋಟಿ ರೂ. ಚೆಕ್ ವಿತರಣೆ?

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ದೇಶಾದ್ಯಂತ ಯಶಸ್ವಿ ಪ್ರದರ್ಶನ ಮುಂದುವರಿಸಿದ್ದು, 600 ಕೋಟಿ ರೂ. ಗೂ ಹೆಚ್ಚು ಕಲೆಕ್ಷನ್ ಮಾಡಿದೆ ಎಂದು ಅಧಿಕೃತ ಮಾಹಿತಿಗಳು ತಿಳಿಸಿವೆ.

published on : 1st September 2023

ಲಂಚ ಸ್ವೀಕರಿಸುತ್ತಿದ್ದ ವೇಳೆ ಜೈಲರ್ ಸೇರಿ 4 ಅಧಿಕಾರಿಗಳು ಲೋಕಾಯುಕ್ತ ಬಲೆಗೆ!

ಲಂಚ ಸ್ವೀಕರಿಸುತ್ತಿದ್ದ ವೇಳೆ ನಾಲ್ಕು ಪ್ರತ್ಯೇಕ ಪ್ರಕರಣದಲ್ಲಿ ತುಮಕೂರು ಜಿಲ್ಲೆಯ ಮಧುಗಿರಿ ಉಪ ಕಾರಾಗೃಹದ ಜೈಲರ್ ಸೇರಿ ನಾಲ್ವರು ಆರೋಪಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

published on : 30th August 2023

'ಕೈದಿಗಳಿಗೂ ಸಾಂವಿಧಾನಿಕ ಹಕ್ಕುಗಳಿವೆ': ತಿಹಾರ್ ಜೈಲಿನ ಅವ್ಯವಸ್ಥೆ ಬಗ್ಗೆ ಹೈಕೋರ್ಟ್ ತರಾಟೆ

ತಿಹಾರ್ ಜೈಲಿನಲ್ಲಿ ಕುಡಿಯುವ ನೀರು, ನೈರ್ಮಲ್ಯ ಮತ್ತು ಜೈಲು ಸಂಕೀರ್ಣದಲ್ಲಿನ ವಾಶ್‌ರೂಮ್‌ಗಳ ನಿರ್ವಹಣೆ ಸೇರಿದಂತೆ ಹಲವು ಅವ್ಯವಸ್ಥೆಗಳನ್ನು "ಸೂಕ್ಷ್ಮವಾಗಿ" ಪರಿಶೀಲಿಸಲು ನಾಲ್ಕು ಸದಸ್ಯರ ಸತ್ಯಶೋಧನಾ ಸಮಿತಿ ರಚಿಸಿದೆ.

published on : 30th August 2023

ಜೈಲರ್ ಸಿನಿಮಾ ಬಳಿಕ ಹೆಚ್ಚಿದ ಕ್ರೇಜ್; ಬಾಲಿವುಡ್‌ಗೆ ಎಂಟ್ರಿ ಕೊಡಲಿದ್ದಾರೆ ನಟ ಶಿವರಾಜ್‌ಕುಮಾರ್

ನಟ ಶಿವರಾಜ್‌ಕುಮಾರ್ ಜೈಲರ್ ಸಿನಿಮಾ ಮೂಲಕ ತಮಿಳು ಚಿತ್ರರಂಗ ಪ್ರವೇಶಿಸಿದ್ದರು. ಸಿನಿಮಾ ಬಿಡುಗಡೆ ನಂತರ ವ್ಯಾಪಕ ಮೆಚ್ಚುಗೆ ಗಳಿಸಿದ್ದರು. ಶಿವಣ್ಣ ಅವರಿಗೆ ದಕ್ಷಿಣ ಚಿತ್ರರಂಗದ ವಿವಿಧ ಭಾಷೆಗಳಿಂದ ಹಲವು ಆಫರ್‌ಗಳು ಕೈಬೀಸಿ ಕರೆಯುತ್ತಿವೆ. ಇತ್ತೀಚಿನ ಮಾಹಿತಿ ಏನೆಂದರೆ, ಶಿವಣ್ಣ ಅವರು ಬಾಲಿವುಡ್‌ಗೆ ಎಂಟ್ರಿ ಕೊಡಲು ಸಿದ್ಧರಾಗಿದ್ದಾರೆ ಎನ್ನಲಾಗಿದೆ.

published on : 29th August 2023

ಜೈಲಿನಿಂದ ತಪ್ಪಿಸಿಕೊಳ್ಳಲು 40 ಅಡಿ ಬೃಹತ್ ಗೋಡೆ ಹಾರಿದ್ದ ಅತ್ಯಾಚಾರ ಆರೋಪಿ 24 ಗಂಟೆಗಳಲ್ಲೇ ಬಂಧನ

ಜೈಲಿನಿಂದ ತಪ್ಪಿಸಿಕೊಳ್ಳಲು 40 ಅಡಿ ಬೃಹತ್ ಗೋಡೆ ಹಾರಿ ಪರಾರಿಯಾಗಿದ್ದ ಪೋಕ್ಸೋ ಪ್ರಕರಣದ ಆರೋಪಿಯೊಬ್ಬನನ್ನು ಕೇವಲ 24 ಗಂಟೆಗಳ ಅಂತರದಲ್ಲೇ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

published on : 28th August 2023

ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರ ಪಾದ ಮುಟ್ಟಿ ನಮಸ್ಕರಿಸಿದೆ.. ಏಕೆ ಎಂದರೆ....

'ಸನ್ಯಾಸಿ' ಅಥವಾ 'ಯೋಗಿ'ಯ ಪಾದಗಳಿಗೆ ಆ ವ್ಯಕ್ತಿಯ ವಯಸ್ಸನ್ನು ಲೆಕ್ಕಿಸದೆ ನಮಸ್ಕರಿಸುವುದು ನನ್ನ ಅಭ್ಯಾಸ ಎಂದು ಸೂಪರ್‌ಸ್ಟಾರ್ ರಜನಿಕಾಂತ್ ಹೇಳಿದ್ದಾರೆ.

published on : 22nd August 2023

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜೊತೆ ‘ಜೈಲರ್‌’ ಚಿತ್ರ ವೀಕ್ಷಿಸಲಿದ್ದಾರೆ ರಜನಿಕಾಂತ್‌

ಸೂಪರ್ ಸ್ಟಾರ್ ರಜನಿಕಾಂತ್ ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜೊತೆ ‘ಜೈಲರ್’ ಚಿತ್ರ ವೀಕ್ಷಿಸಲಿದ್ದಾರೆ. ಸೂಪರ್ ಸ್ಟಾರ್' ರಜನಿಕಾಂತ್ ಅಭಿನಯದ 'ಜೈಲರ್' ಸಿನಿಮಾವು ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದೆ.

published on : 19th August 2023

ಸೈಬರ್ ವಂಚಕರ ಕಪಿಮುಷ್ಠಿಗೆ ಸಿಲುಕಿದ ದಕ್ಷಿಣ ಕನ್ನಡದ ವ್ಯಕ್ತಿ: ಸೌದಿಯಲ್ಲಿ ಬಂಧನ

ಸೈಬರ್ ವಂಚಕರ ಕಪಿಮುಷ್ಠಿಗೆ ಸಿಲುಕಿದ ದಕ್ಷಿಣ ಕನ್ನಡದ ವ್ಯಕ್ತಿಯೊಬ್ಬರು ಸೌದಿ ಅರೇಬಿಯಾದಲ್ಲಿ ಶಿಕ್ಷೆಗೆ ಗುರಿಯಾಗಿದ್ದಾರೆ.

published on : 18th August 2023

ರಜಿನಿಕಾಂತ್-ಶಿವರಾಜ್‌ಕುಮಾರ್-ಮೋಹನ್‌ಲಾಲ್ ಅಭಿನಯದ ಜೈಲರ್ ಸಿನಿಮಾ ಮೊದಲ ವಾರ ಗಳಿಸಿದ್ದೆಷ್ಟು?

ಇತ್ತೀಚೆಗೆ ಬಿಡುಗಡೆಯಾದ ರಜಿನಿಕಾಂತ್ ಅಭಿನಯದ ತಮಿಳು ಚಿತ್ರ ಜೈಲರ್, ಮೊದಲ ವಾರದಲ್ಲಿ ಬಾಕ್ಸ್ ಆಫೀಸ್‌ನಲ್ಲಿ 375.40 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ ಎಂದು ಚಿತ್ರತಂಡ ಗುರುವಾರ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದೆ. 

published on : 17th August 2023

'ಎವರ್ ಗ್ರೀನ್ ಸುಂದರಿ' ಜಯಪ್ರದಾಗೆ ಆರು ತಿಂಗಳು ಜೈಲು ಶಿಕ್ಷೆ: 5 ಸಾವಿರ ರು. ದಂಡ ವಿಧಿಸಿದ ಕೋರ್ಟ್!

ಜನಪ್ರಿಯ ನಟಿ ಹಾಗೂ ಮಾಜಿ ಸಂಸದೆ ಜಯಪ್ರದಾ ಅವರಿಗೆ ಚೆನ್ನೈನ ಎಗ್ಮೋರ್ ಕೋರ್ಟ್ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

published on : 11th August 2023

ಜೈಲರ್: ಶಿವಣ್ಣನ ಅಭಿನಯಕ್ಕೆ ಮನಸೋತ ಪರಭಾಷಿಕರು! ಹೊಸ ಅಭಿಮಾನಿ ಬಳಗ ಉದಯ

ಗುರುವಾರ ಭರ್ಜರಿ ಓಪನಿಂಗ್ ಪಡೆದ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ 'ಜೈಲರ್ 'ಜಗತ್ತಿನಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವಂತೆ ಕನ್ನಡದ ಸೆಂಚುರಿ ಸ್ಟಾರ್ ಡಾ. ಶಿವರಾಜಕುಮಾರ್ ಅವರಿಗೆ ಹೊಸ ಅಭಿಮಾನಿಗಳ ಬಳಗ ಹುಟ್ಟಿಕೊಂಡಿದೆ.

published on : 11th August 2023

ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ‌ ಪ್ರಕರಣ: ಇಬ್ಬರು ಸಿಬ್ಬಂದಿಗಳ ಅಮಾನತು

ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನ ಇಬ್ಬರು ಸಿಬ್ಬಂದಿಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

published on : 11th August 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9