- Tag results for Jaishankar
![]() | ಶ್ರೀಲಂಕಾ ಅತ್ಯಂತ ಗಂಭೀರ ಬಿಕ್ಕಟ್ಟು ಎದುರಿಸುತ್ತಿದೆ, ಸಹಜವಾಗಿಯೇ ಭಾರತಕ್ಕೆ ಚಿಂತೆ: ಸರ್ವಪಕ್ಷ ಸಭೆಯಲ್ಲಿ ಜೈಶಂಕರ್ನೆರೆಯ ಶ್ರೀಲಂಕಾವು "ಅತ್ಯಂತ ಗಂಭೀರ ಬಿಕ್ಕಟ್ಟನ್ನು" ಎದುರಿಸುತ್ತಿದೆ. ಇದು ಸಹಜವಾಗಿಯೇ ಭಾರತವನ್ನು ಚಿಂತಿಸುವಂತೆ ಮಾಡಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಮಂಗಳವಾರ ನಡೆದ ಸರ್ವಪಕ್ಷ... |
![]() | ಭಾರತ-ಚೀನಾ ಸಂಬಂಧ ಮೂರು ಪರಸ್ಪರ ವಿಷಯಗಳನ್ನು ಆಧರಿಸಿರಬೇಕು: ಚೀನಾ ವಿದೇಶಾಂಗ ಸಚಿವರಿಗೆ ಜೈಶಂಕರ್ ಖಡಕ್ ಮಾತುಪೂರ್ವ ಲಡಾಕ್ ನಲ್ಲಿ ಗಡಿ ವಾಸ್ತವ ರೇಖೆಯ ಸಮಸ್ಯೆಗಳು ಸೇರಿದಂತೆ ಎಲ್ಲಾ ಪ್ರಮುಖ ಸಮಸ್ಯೆಗಳಿಗೆ ಆದಷ್ಟು ಶೀಘ್ರವೇ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಎಂದು ವಿದೇಶಾಂಗ ಇಲಾಖೆ ಸಚಿವ ಎಸ್ ಜೈಶಂಕರ್ ಗುರುವಾರ ತನ್ನ ಸಹವರ್ತಿ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರಿಗೆ ಮನವರಿಕೆ ಮಾಡಿದ್ದಾರೆ. |
![]() | ಬೇರೆ ದೇಶಗಳಿಗೆ ಹೋಲಿಸಿದರೆ ಕೋವಿಡ್ ಬಾಧಿತ ಆರ್ಥಿಕ ಸಂಕಷ್ಟವನ್ನು ಭಾರತ ಸಮರ್ಥವಾಗಿ ಎದುರಿಸಿದೆ: ಜೈ ಶಂಕರ್ಬೇರೆ ದೇಶಗಳಿಗೆ ಹೋಲಿಸಿದರೆ ಕೋವಿಡ್ ಬಾಧಿತ ಆರ್ಥಿಕ ಸಂಕಷ್ಟವನ್ನು ಭಾರತ ಸಮರ್ಥವಾಗಿ ಎದುರಿಸಿದೆ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್ ಜೈ ಶಂಕರ್ ಹೇಳಿದ್ದಾರೆ. |
![]() | ದುರಹಂಕಾರವಲ್ಲ, ಅದು ವಿಶ್ವಾಸ: ರಾಹುಲ್ ಗಾಂಧಿಗೆ ಕೇಂದ್ರ ಸಚಿವ ಜೈಶಂಕರ್ ತಿರುಗೇಟುಭಾರತೀಯ ವಿದೇಶಾಂಗ ಸೇವೆ ಸಂಪೂರ್ಣ ಬದಲಾಗಿದೆ. ಅವರು ದುರಹಂಕಾರಿಗಳು ಎಂದು ಯುರೋಪಿನ ಅಧಿಕಾರಿಗಳು ಹೇಳಿದ್ದರೆಂದು ಲಂಡನ್ ನ 'ಐಡಿಯಾಸ್ ಫಾರ್ ಇಂಡಿಯಾ' ಸಮಾವೇಶದಲ್ಲಿ ಹೇಳಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ವಿದೇಶಾಂಗ ಸಚಿವ ಜೈ ಶಂಕರ್ ತಿರುಗೇಟು ನೀಡಿದ್ದಾರೆ. |
![]() | ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾಗೆ 76 ಸಾವಿರ ಟನ್ ಇಂಧನ ಒದಗಿಸಿದ ಭಾರತದ್ವೀಪ ರಾಷ್ಟ್ರದಲ್ಲಿ ಆರ್ಥಿಕ ಮತ್ತು ರಾಜಕೀಯ ಬಿಕ್ಕಟ್ಟಿನ ನಡುವೆಯೇ ಭಾರತವು ಶ್ರೀಲಂಕಾಕ್ಕೆ ಹೆಚ್ಚು ಅಗತ್ಯವಿರುವ ಪೆಟ್ರೋಲ್ ಮತ್ತು ಡೀಸೆಲ್ ಸರಕುಗಳನ್ನು ಒದಗಿಸಿದೆ. |
![]() | ಭಾರತ ರಷ್ಯಾದಿಂದ ಹೆಚ್ಚು ತೈಲ ಖರೀದಿ ನಿರ್ಧಾರ ಸಮರ್ಥಿಸಿಕೊಂಡ ಸಚಿವ ಜೈಶಂಕರ್ಉಕ್ರೇನ್ ಮತ್ತು ರಷ್ಯಾ ಯುದ್ಧದ ನಡುವೆಯೂ ಭಾರತ ರಷ್ಯಾದಿಂದ ಹೆಚ್ಚು ತೈಲ ಖರೀದಿಸ್ತಿರುವುದನ್ನ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಸಮರ್ಥಿಸಿಕೊಂಡಿದ್ದಾರೆ. |
![]() | ಔಷಧಗಳಿಲ್ಲದ ಲಂಕಾ ಆಸ್ಪತ್ರೆಗೆ ಜೈಶಂಕರ್ ನೆರವು; ಚೀನಾ ಕೈಬಿಟ್ಟ ಲಂಕಾ ವಿದ್ಯುತ್ ಯೋಜನೆ ಕೈಗೆತ್ತಿಕೊಳ್ಳಲಿರುವ ಭಾರತಔಷಧಗಳ ಸರಬರಾಜು ಇಲ್ಲದೇ ಸ್ಥಗಿತಗೊಂಡಿರುವ ಆಸ್ಪತ್ರೆಗಳಿಗೆ ನೆರವು ನೀಡುವಂತೆ ಲಂಕಾದಲ್ಲಿನ ಹೈಕಮಿಷನರ್ ಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಸೂಚನೆ ನೀಡಿದ್ದಾರೆ. |
![]() | ಕಾಶ್ಮೀರ ಕುರಿತ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಎಸ್, ಜೈಶಂಕರ್ ಭೇಟಿಯಾದ ಚೀನಾ ವಿದೇಶಾಂಗ ಸಚಿವ ವಾಂಗ್ ಯೀ!ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ನಿಯೋಗ ಮಟ್ಟದ ಮಾತುಕತೆಗಾಗಿ ಶುಕ್ರವಾರ ರಾಷ್ಟ್ರ ರಾಜಧಾನಿಯ ಹೈದರಾಬಾದ್ ಹೌಸ್ ನಲ್ಲಿ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರನ್ನು ಭೇಟಿಯಾದರು. |
![]() | ಶಿವಕುಮಾರ್ ಉದಾಸಿಯಿಂದ ಜೈಶಂಕರ್ ಭೇಟಿ, ಉಕ್ರೇನ್ನಿಂದ ಶೀಘ್ರ ನವೀನ್ ಮೃತದೇಹ ತರುವಂತೆ ಮನವಿಹಾವೇರಿ ಸಂಸದ ಶಿವಕುಮಾರ್ ಉದಾಸಿ ಅವರು ಬುಧವಾರ ದೆಹಲಿಯಲ್ಲಿ ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಅವರನ್ನು ಭೇಟಿ ಮಾಡಿ, ರಷ್ಯಾ ದಾಳಿಯಲ್ಲಿ ಮೃತಪಟ್ಟ ನವೀನ್ ಜ್ಞಾನಗೌಡ... |
![]() | 219 ಭಾರತೀಯರೊಂದಿಗೆ ರೊಮಾನಿಯಾದಿಂದ ಮುಂಬೈ ಕಡೆ ಹೊರಟ ಮೊದಲ ವಿಮಾನ- ಎಸ್ ಜೈಶಂಕರ್ರಷ್ಯಾದ ದಾಳಿಯಿಂದಾಗಿ ತತ್ತರಿಸಿರುವ ಯುದ್ಧ ಬಾಧಿತ ಉಕ್ರೇನ್ ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಸ್ವದೇಶಕ್ಕೆ ಕರೆ ತರುವ ಕಾರ್ಯ ಚುರುಕುನಿಂದ ಸಾಗಿದೆ. |
![]() | ರಷ್ಯಾದ ಸೇನಾ ದಾಳಿ ನಡುವೆ ಉಕ್ರೇನ್ನಿಂದ ತನ್ನ ಪ್ರಜೆಗಳನ್ನು ಸ್ಥಳಾಂತರಿಸುವ ಪ್ರಯತ್ನಗಳನ್ನು ತೀವ್ರಗೊಳಿಸಿದ ಭಾರತ!ಉಕ್ರೇನ್ ನಲ್ಲಿ ರಷ್ಯಾ ಸೇನೆ ದಾಳಿಯನ್ನು ತೀವ್ರಗೊಳಿಸುತ್ತಿದ್ದಂತೆ ಯುದ್ಧಪೀಡಿತ ಉಕ್ರೇನ್ ನಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಪ್ರಯತ್ನಗಳನ್ನು ಭಾರತ ಸರ್ಕಾರ ವೇಗಗೊಳಿಸಿದೆ. |
![]() | ಉಕ್ರೇನ್ ಬಿಕ್ಕಟ್ಟು: ಜೈಶಂಕರ್ ಜೊತೆಗೆ ಬ್ಲಿಂಕೆನ್ ದೂರವಾಣಿ ಮಾತುಕತೆ, ಸಾಮೂಹಿಕ ಪ್ರತಿಕ್ರಿಯೆಗೆ ಕರೆಅಮೆರಿಕದ ಸ್ಟೇಟ್ ಆಫ್ ಸೆಕ್ರೆಟರಿ ಅಂಟೋನಿ ಬ್ಲಿಂಕೆನ್ , ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ಉಕ್ರೇನ್ ವಿರುದ್ಧದ ರಷ್ಯಾ ಆಕ್ರಮಣವನ್ನು ಖಂಡಿಸಿದ್ದಾರೆ. ಸಾಮೂಹಿಕ ಪ್ರತಿಕಿಯೆಗೆ ಕರೆ ನೀಡಿದ್ದಾರೆ ಎಂದು ಅಧಿಕೃತ ವಕ್ತಾರರೊಬ್ಬರು ತಿಳಿಸಿದ್ದಾರೆ. |
![]() | ಚೀನಾದೊಂದಿಗೆ ಸಂಬಂಧ ಅತ್ಯಂತ ಕ್ಲಿಷ್ಟಕರ: ಮ್ಯೂನಿಚ್ ಭದ್ರತಾ ಸಮ್ಮೇಳನದಲ್ಲಿ ವಿದೇಶಾಂಗ ಸಚಿವ ಜೈಶಂಕರ್ಚೀನಾದೊಂದಿಗಿನ ಭಾರತದ ಸಂಬಂಧಗಳು ಪ್ರಸ್ತುತ ನಿರ್ಣಾಯಕ ಘಟ್ಟದಲ್ಲಿವೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ. ಗಡಿಯಲ್ಲಿ ಸೇನೆಯನ್ನು ನಿಯೋಜಿಸಬಾರದು ಎಂಬ ಒಪ್ಪಂದಗಳನ್ನು ಚೀನಾ ಉಲ್ಲಂಘಿಸಿರುವುದರಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿರುವುದಾಗಿ ತಿಳಿಸಿದ್ದಾರೆ. |
![]() | LAC ಗಡಿಯಲ್ಲಿ ಪ್ರಸ್ತುತ ಇರುವ ಉದ್ವಿಗ್ನ ಪರಿಸ್ಥಿತಿಗೆ ಚೀನಾ ಲಿಖಿತ ಒಪ್ಪಂದ ಮುರಿದಿರುವುದೇ ಕಾರಣ: ವಿದೇಶಾಂಗ ಸಚಿವ ಎಸ್ ಜೈಶಂಕರ್ಗಡಿಯಲ್ಲಿ ಸಾಮೂಹಿಕವಾಗಿ ಸೈನಿಕರು ಇರಬಾರದು ಎಂಬ ಲಿಖಿತ ಒಪ್ಪಂದವನ್ನು ಚೀನಾ ಕಡೆಗಣಿಸಿದ್ದರಿಂದ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ (ಎಲ್ಎಸಿ) ಪ್ರಸ್ತುತ ಪರಿಸ್ಥಿತಿ ಉದ್ಭವಿಸಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಶನಿವಾರ ಹೇಳಿದ್ದಾರೆ. |
![]() | ಮೈತ್ರಿ ಸ್ಕಾಲರ್ ಅಡಿ, ಆಸ್ಟ್ರೇಲಿಯಾ ವಿ.ವಿಗಳಲ್ಲಿ ಅಧ್ಯಯನ ಮಾಡಲು ಭಾರತೀಯ ವಿದ್ಯಾರ್ಥಿಗಳಿಗೆ ಧನಸಹಾಯ: ಆಸ್ಟ್ರೇಲಿಯಾ ವಿದೇಶಾಂಗ ಸಚಿವೆಗಡಿಗಳಲ್ಲಿ ಮತ್ತು ಗಡಿಯಾಚೆಗೆ ಭಯೋತ್ಪಾದನೆ ಮತ್ತು ಉಗ್ರವಾದದ ಬಗ್ಗೆ ಹೊಂದಿದ್ದೇವೆ. ಗಡಿಯಾಚೆಗಿನ ಭಯೋತ್ಪಾದನೆ ಬಗ್ಗೆ ನಮಗೆ ಗಂಭೀರ ಕಾಳಜಿ ಇದೆ. ಇದು ಬಹುಪಕ್ಷೀಯ ವೇದಿಕೆಗಳಲ್ಲಿ ಸೇರಿದಂತೆ ಭಯೋತ್ಪಾದನಾ ನಿಗ್ರಹ ಸಹಕಾರವನ್ನು ಗಾಢವಾಗಿಸುವ ನಮ್ಮ ಹಂಚಿಕೆಯ ಪ್ರಯತ್ನವಾಗಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. |