- Tag results for Jammu
![]() | ಜಮ್ಮು-ಕಾಶ್ಮೀರ: ಪೂಂಚ್ ಬಳಿ ಗಡಿ ನುಸುಳಲು ಯತ್ನ, ಮೂವರು ಉಗ್ರರ ಬಂಧನಜಮ್ಮು ಮತ್ತು ಕಾಶ್ಮೀರದ ಪೂಂಚ್ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನಿಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನಾಪಡೆ ಬಂಧನಕ್ಕೊಳಪಡಿಸಿದೆ. |
![]() | ಜಮ್ಮು-ಕಾಶ್ಮೀರ: ಸೇತುವೆ ಮೇಲಿಂದ ಕಂದರಕ್ಕೆ ಬಿದ್ದ ಬಸ್, 10 ಪ್ರಯಾಣಿಕರು ದುರ್ಮರಣಸೇತುವೆ ಮೇಲಿಂದ ಆಳವಾದ ಕಂದರಕ್ಕೆ ಖಾಸಗಿ ಬಸ್ ಬಿದ್ದ ಪರಿಣಾಮ 10 ಪ್ರಯಾಣಿಕರು ದುರ್ಮರಣ ಹೊಂದಿರುವ ಘಟನೆ ಕೇಂದ್ರಾಡಳಿತ ಪ್ರದೇಶ ಜಮ್ಮುವಿನ ಬಳಿ ಇಂದು ಮುಂಜಾನೆ ನಡೆದಿದೆ. |
![]() | ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕ್ ಮೂಲದ 8 ಉಗ್ರರ ಮನೆಗಳ ಮೇಲೆ ಪೊಲೀಸ್ ವಿಶೇಷ ತನಿಖಾ ಘಟಕ ದಾಳಿ!ಜಮ್ಮು ಮತ್ತು ಕಾಶ್ಮೀರ ಪೊಲೀಸ್ ವಿಶೇಷ ತನಿಖಾ ಘಟಕ ಇಂದು ಕಿಶ್ತ್ವಾರ್ ಮತ್ತು ರಾಂಬನ್ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಎಂಟು ಪಾಕಿಸ್ತಾನ ಮೂಲದ ಭಯೋತ್ಪಾದಕರ ಮನೆಗಳ ಮೇಲೆ ದಾಳಿ ನಡೆಸಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. |
![]() | ಜಮ್ಮು-ಕಾಶ್ಮೀರ: ಕಂದಕಕ್ಕೆ ಉರುಳಿ ಬಿದ್ದ ವಾಹನ; 7 ದುರ್ಮರಣಜಮ್ಮು-ಕಾಶ್ಮೀರo ಕಿಶ್ತ್ವಾರದಲ್ಲಿ ವಾಹನವೊಂದು ಆಳವಾದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ. |
![]() | ಇಂದಿನಿಂದ ಶ್ರೀನಗರದಲ್ಲಿ ಜಿ20 ಸಭೆ: ಕಣಿವೆ ರಾಜ್ಯದಲ್ಲಿ ಬಿಗಿ ಭದ್ರತೆ, ನೆಲ ಜಲ ವಾಯು ಎಲ್ಲೆಡೆ ಭದ್ರತಾ ಪಡೆ ಕಟ್ಟೆಚ್ಚರಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಬಿಗಿ ಭದ್ರತೆಯ ನಡುವೆ ಇಂದಿನಿಂದ ಜಿ 20 ದೇಶಗಳ ಮೂರನೇ ಪ್ರವಾಸೋದ್ಯಮ ಕಾರ್ಯ ಗುಂಪು ಸಭೆಯನ್ನು ಆಯೋಜಿಸಲಿದೆ. |
![]() | ಭಯೋತ್ಪಾದನೆಗೆ ಸಂಚು ಪ್ರಕರಣ: ಎನ್ಐಎನಿಂದ ಕಾಶ್ಮೀರದಲ್ಲಿ ಜೆಇಎಂ ಉಗ್ರನ ಬಂಧನಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಚಲನವಲನದ ಬಗ್ಗೆ ರಹಸ್ಯ ಮಾಹಿತಿ ರವಾನಿಸುತ್ತಿದ್ದ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್(ಜೆಇಎಂ) ಭಯೋತ್ಪಾದಕ ಸಂಘಟನೆಯ ಉಗ್ರನನ್ನು ಬಂಧಿಸಲಾಗಿದೆ ಎಂದು ಎನ್ಐಎ... |
![]() | ಜಮ್ಮು-ಕಾಶ್ಮೀರ ವಿವಾದಿತ ಪ್ರದೇಶ ಎಂದ ಚೀನಾ: ಜಿ20 ಶೃಂಗ ಸಭೆ ಬಹಿಷ್ಕರಿಸಿದ ಡ್ರ್ಯಾಗನ್ ರಾಷ್ಟ್ರಮೇ 22ರಿಂದ 24ರವರೆಗೆ ಕಾಶ್ಮೀರದಲ್ಲಿ ನಡೆಯಲಿರುವ ಜಿ-20 ಸಮ್ಮೇಳನದ ಬಗ್ಗೆ ಚೀನಾ ಉದ್ಧಟತನ ಪ್ರದರ್ಶಿಸಿದ್ದು, ಪಾಕಿಸ್ತಾನದೊಂದಿಗೆ ಜಂಟಿ ಹೇಳಿಕೆ ಬಿಡುಗಡೆ ಮಾಡಿರುವ ಚೀನಾ ಜಮ್ಮು ಕಾಶ್ಮೀರವನ್ನು ವಿವಾದಿತ ಪ್ರದೇಶ ಎಂದು ಕರೆದಿದ್ದು ಸಭೆಯನ್ನು ಬಹಿಷ್ಕರಿಸಿದೆ. |
![]() | ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳುಕೋರನ ಹತ್ಯೆಜಮ್ಮು- ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೆ ಪಾಕಿಸ್ತಾನದಿಂದ ಒಳನುಸುಳುಕೋರನನ್ನು ಶನಿವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಎರಡು ಭಯೋತ್ಪಾದನೆ ಸಂಬಂಧಿ ಕೇಸುಗಳು: ಜಮ್ಮು-ಕಾಶ್ಮೀರದ 15 ಸ್ಥಳಗಳಲ್ಲಿ ಎನ್ ಐಎ ದಾಳಿ2021 ಮತ್ತು 2022 ರಲ್ಲಿ ರಾಷ್ಟ್ರೀಯ ತನಿಖಾ ದಳ ದಾಖಲಿಸಿದ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರ, ಪುಲ್ವಾಮಾ, ಅವಂತಿಪೋರಾ, ಅನಂತನಾಗ್, ಶೋಪಿಯಾನ್, ಪೂಂಚ್ ಮತ್ತು ಕುಪ್ವಾರ ಜಿಲ್ಲೆಗಳಲ್ಲಿ ಇಂದು ಶೋಧ ನಡೆಸಲಾಗಿದೆ. |
![]() | ಜಮ್ಮು: 'ಕೇರಳ ಸ್ಟೋರಿ' ವಿಚಾರವಾಗಿ ಎರಡು ಗುಂಪಿನ ನಡುವೆ ಘರ್ಷಣೆ, ಐವರು ವಿದ್ಯಾರ್ಥಿಗಳಿಗೆ ಗಾಯಕೇಂದ್ರಾಡಳಿತ ಪ್ರದೇಶ ಜಮ್ಮುವಿನಲ್ಲಿ 'ದಿ ಕೇರಳ ಸ್ಟೋರಿ' ವಿಚಾರವಾಗಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಐವರು ವೈದ್ಯಕೀಯ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಪಿತೂರಿ ಕೇಸು: ಜಮ್ಮು-ಕಾಶ್ಮೀರದ ಏಳು ಜಿಲ್ಲೆಗಳಲ್ಲಿ ಎನ್ಐಎ ದಾಳಿಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರ ಪಿತೂರಿ ಕೇಸಿನಲ್ಲಿ ಜಮ್ಮು-ಕಾಶ್ಮೀರದ ಏಳು ಜಿಲ್ಲೆಗಳಲ್ಲಿ 15 ಸ್ಥಳಗಳಲ್ಲಿ ಇಂದು ಮಂಗಳವಾರ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಶೋಧಕಾರ್ಯ ನಡೆಸಿದೆ. |
![]() | 'ದಯವಿಟ್ಟು ಅಪ್ಪ ಹಿಂತಿರುಗಿ': ರಾಜೌರಿ ಸ್ಫೋಟದಲ್ಲಿ ಹುತಾತ್ಮರಾಗಿದ್ದ ಯೋಧನ ಮಗಳ ಆಕ್ರಂದನ!ನೀವು ಯಾಕೆ ಎದ್ದೇಳುತ್ತಿಲ್ಲ? ನನಗೆ ಏನೂ ಬೇಡ ಅಪ್ಪ. ದಯವಿಟ್ಟು ಹಿಂತಿರುಗಿ ಎಂದು ಹುತಾತ್ಮ ಯೋಧ ಪ್ಯಾರಾಟ್ರೂಪರ್ ನೀಲಮ್ ಸಿಂಗ್ ಅವರ 10 ವರ್ಷದ ಪುತ್ರಿ ಪಾವನಾ ಚಿಬ್ ಕಣ್ಣೀರಾಗುತ್ತಿರುವ ದೃಶ್ಯ ಎಂತಹವರ ಹೃದಯವನ್ನು ಹಿಂಡುವಂತಿದೆ. |
![]() | ಜಮ್ಮು-ಕಾಶ್ಮೀರದಲ್ಲಿ ಸೇನಾ ಹೆಲಿಕಾಪ್ಟರ್ ಪತನ: ಎಎಲ್ ಹೆಚ್ ಧ್ರುವ್ ಹಾರಾಟಕ್ಕೆ ತಾತ್ಕಾಲಿಕ ತಡೆಜಮ್ಮು-ಕಾಶ್ಮೀರದಲ್ಲಿ ಕಳೆದ ಗುರುವಾರ ಹೆಲಿಕಾಪ್ಟರ್ ಪತನಗೊಂಡ ನಂತರ ಸುಧಾರಿತ ಹಗುರ ಹೆಲಿಕಾಪ್ಟರ್ (ALH) ಧ್ರುವ್ನ ಸಂಪೂರ್ಣ ಪಚಾಪರ್ ಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. |
![]() | ರಜೌರಿ, ಬಾರಾಮುಲ್ಲಾದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರ ಸದೆಬಡಿದ ಸೇನಾಪಡೆ, ಮುಂದುವರೆದ ಕಾರ್ಯಾಚರಣೆಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಹಾಗೂ ರಜೌರಿಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. |
![]() | ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಯಾಚರಣೆ ವೇಳೆ ಭಯೋತ್ಪಾದಕರಿಂದ ಸ್ಫೋಟ; ಐವರು ಯೋಧರು ಹುತಾತ್ಮಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಕಂಡಿ ಅರಣ್ಯದಲ್ಲಿ ಶುಕ್ರವಾರ ಭಯೋತ್ಪಾದಕರು ನಡೆಸಿದ ಸ್ಫೋಟದಲ್ಲಿ ವಿಶೇಷ ಪಡೆಗಳಿಗೆ ಸೇರಿದ ಇಬ್ಬರು ಸೇನಾ ಸಿಬ್ಬಂದಿ ಮೃತಪಟ್ಟಿದ್ದಾರೆ ಮತ್ತು ಮೇಜರ್ ಶ್ರೇಣಿಯ ಅಧಿಕಾರಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |