- Tag results for Jammu and Kashmir
![]() | ಕಾಶ್ಮೀರ: ಪಾಕ್ ನಿಂದ ಅಪ್ರಚೋದಿತ ಗುಂಡಿನ ದಾಳಿ, ನಾಲ್ವರು ಭಾರತೀಯ ಯೋಧರಿಗೆ ಗಾಯಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ(ಎಲ್ಒಸಿ) ಬಳಿಪಾಕಿಸ್ತಾನ ಸೇನೆ ಬುಧವಾರ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ನಾಲ್ವರು ಭಾರತೀಯ ಯೋಧರು ಗಾಯಗೊಂಡಿದ್ದಾರೆ.. |
![]() | ಪಾಕ್ ಕದನ ವಿರಾಮ ಸಂದರ್ಭದಲ್ಲಿ ಜೀವ ಉಳಿಸಿದ್ದಕ್ಕಾಗಿ ಪ್ರಶಸ್ತಿ ಸ್ವೀಕರಿಸಿದ ಇಬ್ಬರು ಜಮ್ಮು ಪೊಲೀಸರು!ಮಾರ್ಚ್ 2018ರಲ್ಲಿ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ನಡೆಸಿದ ಕದನ ವಿರಾಮ ಉಲ್ಲಂಘನೆಯ ಸಂದರ್ಭದಲ್ಲಿ ನಾಗರಿಕರ ಪ್ರಾಣ ಉಳಿಸಿದ್ದಕ್ಕಾಗಿ ಇಬ್ಬರು ಪೊಲೀಸರು 'ಜೀವ ರಕ್ಷಾ ಪದಕ' ಪ್ರಶಸ್ತಿ ಸ್ವೀಕರಿಸಿದ್ದಾರೆ. |
![]() | ಪುಲ್ವಾಮಾದಲ್ಲಿ ಇಬ್ಬರು ಜೆಇಎಂ ಉಗ್ರರನ್ನು ಬಂಧಿಸಿದ ಭಾರತೀಯ ಸೇನೆ!ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಜೈಶ್ ಇ ಮೊಹಮ್ಮದ್ (ಜೆಇಎಂ) ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಬಂಧಿಸಿದ್ದಾರೆ. |
![]() | ಸೈಯದ್ ಮುಸ್ತಾಕ್ ಅಲಿ ಟ್ರೋಫಿ ಕ್ರಿಕೆಟ್ ಟೂರ್ನಿ: ಕರ್ನಾಟಕ ಶುಭಾರಂಭಕರ್ನಾಟಕ, ಇಲ್ಲಿನ ಆಲೂರ್ನಲ್ಲಿರುವ ಕೆಎಸ್ಸಿಎ ಮೈದಾನದಲ್ಲಿ ಭಾನುವಾರ ಆಡಿದ ಸೈಯದ್ ಮುಸ್ತಾಕ್ ಅಲಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಎಲೈಟ್ `ಎ' ಗುಂಪಿನ ತನ್ನ ಮೊದಲ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ವಿರುದ್ಧ 43 ರನ್ ಭರ್ಜರಿ ಜಯ ದಾಖಲಿಸಿ ಶುಭಾರಂಭ ಮಾಡಿದೆ. |
![]() | ಲಡಾಖ್ ಭಾಷೆ, ಸಂಸ್ಕತಿ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರದ ಸಮಿತಿ ರಚನೆಲಡಾಖ್ ಭಾಷೆ, ಸಂಸ್ಕೃತಿ ಸಂರಕ್ಷಣೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಗೃಹ ವ್ಯವಹಾರಗಳ ಸಚಿವ ಜಿ. ಕಿಶನ್ ರೆಡ್ಡಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲು ಗೃಹ ಸಚಿವಾಲಯ(ಎಂಎಚ್ಎ) ಸೋಮವಾರ ನಿರ್ಧರಿಸಿದೆ. |
![]() | ಕಾಶ್ಮೀರದಲ್ಲಿ ತೀವ್ರ ಹಿಮಮಳೆ: ಓರ್ವ ಸಿಆರ್ ಪಿಎಫ್ ಯೋಧ, ಮಹಿಳೆ ಸಾವು!ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಮಮಳೆದಿಂದಾಗಿ ಓರ್ವ ಸಿಆರ್ ಪಿಎಫ್ ಮತ್ತು ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ ಎಂದು ಸೇನಾ ಮೂಲಗಳು ತಿಳಿಸಿವೆ. |
![]() | ಜಮ್ಮು-ಕಾಶ್ಮೀರ: ಭದ್ರತಾಪಡೆಗಳ ಮೇಲೆ ಗ್ರೆನೇಡ್ ಎಸೆದ ಉಗ್ರರು, 7 ಮಂದಿ ನಾಗರೀಕರಿಗೆ ಗಂಭೀರ ಗಾಯಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯಲ್ಲಿ 7 ಮಂದಿ ನಾಗರೀಕರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ಶನಿವಾರ ತಿಳಿದುಬಂದಿದೆ. |
![]() | ಕಾಶ್ಮೀರದಲ್ಲಿ ಭಯೋತ್ಪಾದನೆ ನಂತರ ಡ್ರಗ್ಸ್ ಕಳ್ಳಸಾಗಣೆ ದೊಡ್ಡ ಸವಾಲು: ಪೊಲೀಸ್ ಮುಖ್ಯಸ್ಥ2020ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 1,600 ಕ್ಕೂ ಹೆಚ್ಚು ಡ್ರಗ್ಸ್ ಸೇವಕರನ್ನು ಬಂಧಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ದಿಲ್ಬಾಗ್ ಸಿಂಗ್ ಶುಕ್ರವಾರ ಹೇಳಿದ್ದಾರೆ. |
![]() | ಪುದುಚೇರಿಯಲ್ಲಿ ಪಂಚಾಯತ್ ಚುನಾವಣೆ ನಡೆಸದ ಕೆಲವರು ದೆಹಲಿಯಲ್ಲಿ ಪ್ರಜಾಪ್ರಭುತ್ವದ ಪಾಠ ಮಾಡುತ್ತಿದ್ದಾರೆ: ಪ್ರಧಾನಿ ಮೋದಿಜಮ್ಮು ಮತ್ತು ಕಾಶ್ಮೀರದ ಡಿಡಿಸಿ ಚುನಾವಣೆ ಕಾಶ್ಮೀರ ಕಣಿವೆಯಲ್ಲಿ ಹೊಸ ಅಧ್ಯಾಯವನ್ನು ಬರೆದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಾರದರ್ಶಕ ಚುನಾವಣಾ ಪ್ರಕ್ರಿಯೆ ಮತ್ತು ಮತದಾರರು ಉತ್ಸಾಹದಿಂದ ಭಾಗವಹಿಸುವುದನ್ನು ಉಲ್ಲೇಖಿಸಿ ಇದು ಭಾರತಕ್ಕೆ "ಹೆಮ್ಮೆಯ ಕ್ಷಣ" ಎಂದು ಪ್ರಧಾನಿ ನುಡಿದರು. |
![]() | ಜಮ್ಮು-ಕಾಶ್ಮೀರ: ಉಗ್ರರ ಅಡಗು ತಾಣಗಳ ಮೇಲೆ ಸೇನೆ ದಾಳಿ, ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ವಶಕ್ಕೆಜಮ್ಮು ಮತ್ತು ಕಾಶ್ಮೀರದ ನರ್ವಾಲ್ ಜಿಲ್ಲೆಯಲ್ಲಿದ್ದ ಉಗ್ರರ ಅಡಗುತಾಣಗಳ ಮೇಲೆ ಭದ್ರತಾಪಡೆಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. |
![]() | ಶೋಪಿಯಾನ್: ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನೆ, ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಉಗ್ರಗಾಮಿಗಳ ನಡುವೆ ನಡೆದ ಮುಖಾಮುಖಿ ಗುಂಡಿನ ದಾಳಿಯಲ್ಲಿ ಉಗ್ರನೊಬ್ಬ ಸಾವನ್ನಪ್ಪಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಡಿಡಿಸಿ ಫಲಿತಾಂಶದ ನಂತರ ಕುದುರೆ ವ್ಯಾಪಾರಕ್ಕೆ ಪೊಲೀಸರು ಅನುವು ಮಾಡಿಕೊಡುತ್ತಿದ್ದಾರೆ: ಒಮರ್ ಅಬ್ದುಲ್ಲಾಡಿಡಿಸಿ ಚುನಾವಣಾ ಫಲಿತಾಂಶ ಹೊರಬಿದ್ದ ನಂತರ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಮತ್ತು ಆಡಳಿತವು ಕುದುರೆ ವ್ಯಾಪಾರ ಮತ್ತು ಪಕ್ಷಾಂತರಗಳಿಗೆ ಅನುಕೂಲ ಮಾಡಿಕೊಡುತ್ತಿದೆ ಎಂದು ಮಾಜಿ ಸಿಎಂ ಒಮರ್ ಅಬ್ದುಲ್ಲಾ ಆರೋಪಿಸಿದ್ದಾರೆ. |
![]() | ಜಮ್ಮು-ಕಾಶ್ಮೀರ: ಅಲ್-ಬಾದರ್ ಉಗ್ರ ಸಂಘಟನೆಗೆ ಸೇರಿದ 4 ಭಯೋತ್ಪಾದಕರ ಬಂಧನ, ಶಸ್ತ್ರಾಸ್ತ್ರಗಳು ವಶಕ್ಕೆಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಅಲ್-ಬಾದರ್ ಉಗ್ರ ಸಂಘಟನೆಯ ನಾಲ್ವರು ಭಯೋತ್ಪಾದಕರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. |
![]() | ಜಮ್ಮು ಕಾಶ್ಮೀರದ ಡಿಡಿಸಿ ಗೆಲುವಿನಿಂದ ಬಿಜೆಪಿ ಅಲೆ ಸಾಬೀತು; ನಳಿನ್ಕುಮಾರ್ ಕಟೀಲ್ಜಮ್ಮು -ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಮಂಡಳಿಯ (ಡಿಡಿಸಿ) ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಗೆದ್ದ ಏಕೈಕ ಪಕ್ಷವಾಗಿ ಹೊರಹೊಮ್ಮಿದೆ. ಈ ಗೆಲುವಿನಿಂದ ದೇಶದಲ್ಲಿ ರೈತಪರ ಮತ್ತು ಅಭಿವೃದ್ಧಿ ಪರ ಇರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಲೆ ಇರುವುದು ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ತಿಳಿಸಿದ್ದಾರೆ. |
![]() | ಜಮ್ಮು-ಕಾಶ್ಮೀರ ಡಿಡಿಸಿ ಚುನಾವಣೆ: ಗುಪ್ಕರ್ ಮೈತ್ರಿಕೂಟಕ್ಕೆ 100 ಸ್ಥಾನ, 74 ಸ್ಥಾನ ಗಳಿಸಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿಜಮ್ಮು ಮತ್ತು ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಸಮಿತಿ (ಡಿಡಿಸಿ) ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ನ್ಯಾಷನಲ್ ಕ್ಯಾನ್ಫೆರೆನ್ಸ್ ನೇತೃತ್ವದ ಗುಪ್ಕರ್ ಮೈತ್ರೂಟ ಸ್ಪಷ್ಟ ಮೇಲುಗೈ ಸಾಧಿಸಿದೆ. ಒಟ್ಟು 276 ಡಿಡಿಸಿ ಸ್ಥಾನಗಳ ಪೈಕಿ ಗುಪ್ಕರ್ ಮೈತ್ರಿಕೂಟದ ಪಕ್ಷಗಳು 112 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ. |