- Tag results for Jewellery
![]() | ಐಶ್ವರ್ಯ ರಜನಿಕಾಂತ್ ಮನೆಯಲ್ಲಿ ಕಳ್ಳತನ: 18 ವರ್ಷದಿಂದ ಮನೆಕೆಲಸ ಮಾಡುತ್ತಿದ್ದ ಮಹಿಳೆ ಬಂಧನ; ಕೃತ್ಯಕ್ಕೆ ಕಾರು ಚಾಲಕ ಸಾಥ್!ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಹಾಗೂ ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆ ಕೆಲಸ ಮಾಡುತ್ತಿದ್ದ ಮಹಿಳೆ ಹಾಗೂ ಕಾರು ಚಾಲಕನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. |
![]() | ಇಡಿ ನನ್ನ ಸಹೋದರಿಯರ ಒಡೆವೆಗಳನ್ನು ಬಿಚ್ಚಿಸಿ, ವಶಕ್ಕೆ ಪಡೆದಿದೆ: ತೇಜಸ್ವಿ ಯಾದವ್ಕಳೆದ ವಾರ ದೆಹಲಿಯ ನಮ್ಮ ಮನೆಯ ಮೇಲೆ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು "ಅರ್ಧ ಗಂಟೆಯಲ್ಲಿ" ಶೋಧ ಕಾರ್ಯ ಮುಗಿಸಿದ್ದರು. ಆದರೆ "ಮೇಲಿನಿಂದ ಆದೇಶ" ಬರುವುದನ್ನೇ ಕಾಯುತ್ತಿದ್ದ ಅಧಿಕಾರಿಗಳು ಗಂಟೆಗಟ್ಟಲೆ... |
![]() | ಮಂಗಳೂರು ಜ್ಯುವೆಲ್ಲರ್ಸ್ನಲ್ಲಿ ಕೊಲೆ, ದರೋಡೆ: ಕಾಸರಗೋಡಿನಲ್ಲಿ ಆರೋಪಿ ಬಂಧನಮಂಗಳೂರು ನಗರದ ಜುವೆಲ್ಲರಿ ಸಿಬ್ಬಂದಿಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಕಾಸರಗೋಡು ಡಿವೈಎಸ್ಪಿ ಪಿ.ಕೆ ಸುಧಾಕರನ್ ಹಾಗೂ ಅಪರಾಧ ಪತ್ತೆದಳದ ಡಿವೈಎಸ್ಪಿ ಅಬ್ದುಲ್ ರಹೀಮ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. |
![]() | ಹವಾಲ ಆರೋಪ: ಕೇರಳ ಮೂಲದ ಜೋಯಾಲುಕ್ಕಾಸ್ ಕಂಪನಿಯ 305 ಕೋಟಿ ರೂ. ಮೊತ್ತದ ಆಸ್ತಿ ಇಡಿ ವಶಕ್ಕೆಚಿನ್ನಾಭರಣ ಮಾರಾಟ ಕಂಪನಿ ಜೋಯಾಲುಕ್ಕಾಸ್ ಸಮೂಹ ಸಂಸ್ಥೆಯ ಮಾಲೀಕ ಅಲುಕ್ಕಾಸ್ ವರ್ಗೀಸ್ ಅವರ ರೂ. 305 ಕೋಟಿಗೂ ಅಧಿಕ ಮೊತ್ತದ ಆಸ್ತಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಇಡಿ ಶುಕ್ರವಾರ ತಿಳಿಸಿದೆ. |
![]() | ಬೆಂಗಳೂರು: ತೆರಿಗೆ ವಂಚನೆ, ಚಿನ್ನಾಭರಣ ಅಂಗಡಿಗಳ ಮೇಲೆ ಐಟಿ ದಾಳಿತೆರಿಗೆ ವಂಚಿಸಿ ವ್ಯಾಪಾರ ಮಾಡುತ್ತಿದ್ದ ಬೆಂಗಳೂರು ನಗರದ ಸುಮಾರು 25ಕ್ಕೂ ಹೆಚ್ಚು ಚಿನ್ನಾಭರಣ ಅಂಗಡಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. |
![]() | ಪತ್ನಿಯ ಒಪ್ಪಿಗೆಯಿಲ್ಲದೆ ಪತಿ ಮನೆಯ ವಸ್ತುಗಳು, ಆಭರಣ ತೆಗೆದುಕೊಳ್ಳಲು ಕಾನೂನಿನಲ್ಲಿ ಅನುಮತಿ ಇಲ್ಲ: ದೆಹಲಿ ಹೈಕೋರ್ಟ್ತನ್ನ ಪತ್ನಿಗೆ ಮಾಹಿತಿ ನೀಡದೆ ಮತ್ತು ಆಕೆಯ ಒಪ್ಪಿಗೆ ಅಥವಾ ಆಕೆಗೆ ಅರಿವಿಲ್ಲದೆ ಪತಿ ಆಭರಣ ಸೇರಿದಂತೆ ಗೃಹೋಪಯೋಗಿ ವಸ್ತುಗಳನ್ನು ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. |
![]() | ಭಯಾನಕ ವಿಡಿಯೋ: ಆಭರಣ ಅಂಗಡಿಗೆ ನುಗ್ಗಿ ದರೋಡೆ, ಮಾಲೀಕನಿಗೆ ಗುಂಡಿಕ್ಕಿ ಹತ್ಯೆಬಿಹಾರದ ಆಭರಣ ಮಳಿಗೆಯೊಂದರಲ್ಲಿ ಶಸ್ತ್ರಸಜ್ಜಿತ ದರೋಡೆಕೋರರು ಅಂಗಡಿಗೆ ನುಗ್ಗಿ ಆಭರಣ ದೋಚಿದ್ದು ಮಾಲೀಕನ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಈ ಲೂಟಿ ದೃಶ್ಯ ಸಿಸಿಕ್ಯಾಮೆರಾಗಳಲ್ಲಿ ಸೆರೆಯಾಗಿದೆ. |
![]() | ಜಿಆರ್ ಪಿ ಕ್ಷಿಪ್ರ ಕಾರ್ಯಾಚರಣೆ: ರೈಲ್ವೆ ನಿಲ್ದಾಣದಲ್ಲಿ ಮರೆತಿದ್ದ ದಂಪತಿಗಳಿಗೆ ಮರಳಿ ಸಿಕ್ಕಿತು 13 ಲಕ್ಷ ರೂ. ಮೌಲ್ಯದ ವಸ್ತುಗಳು!ಬೆಂಗಳೂರಿನಿಂದ ಚೆನ್ನೈ ಗೆ ತೆರಳುತ್ತಿದ್ದ ದಂಪತಿ ಕೆಎಸ್ ಆರ್ ರೈಲ್ವೆ ನಿಲ್ದಾಣದಲ್ಲಿ ವಜ್ರದ ಆಭರಣ, ಚಿನ್ನಾಭರಣ, ಲ್ಯಾಪ್ ಟಾಪ್ ಸೇರಿದಂತೆ ಅಪಾರ ಪ್ರಮಾಣದ ವಸ್ತುಗಳನ್ನು ಮರೆತು ಬಿಟ್ಟು ಹೋಗಿದ್ದರು. |
![]() | ಬೆಂಗಳೂರು: ಮದುವೆ ಮನೆಯಲ್ಲಿ ವಧುವಿನ 5 ಲಕ್ಷ ರು. ಮೌಲ್ಯದ ಚಿನ್ನಾಭರಣ ಕಳ್ಳತನಮದುವೆಗೆ ಕೆಲವೇ ನಿಮಿಷಗಳ ಮೊದಲು, ವಧುವಿನ ಕೋಣೆಯಲ್ಲಿದ್ದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ. |
![]() | ಬಾಲಿವುಡ್ ನಟಿ ಸೋನಂ ಕಪೂರ್ - ಆನಂದ್ ಅಹುಜಾ ಮನೆಯಲ್ಲಿ ಕಳ್ಳತನ: 1.41 ಕೋಟಿ ರು. ಚಿನ್ನಾಭರಣ ಕಳವುಬಾಲಿವುಡ್ ಖ್ಯಾತ ನಟಿ ಸೋನಂ ಕಪೂರ್ ಮತ್ತು ಆನಂದ್ ಅಹುಜಾ ಸದ್ಯ ಮೊದಲ ಮಗುವನ್ನು ಬರಮಾಡಿಕೊಳ್ಳುವ ಸಂಭ್ರಮದಲ್ಲಿದ್ದಾರೆ. ಸಂತೋಷದಲ್ಲಿದ್ದ ಜೋಡಿಗೆ ಕಳ್ಳರು ಶಾಕ್ ನೀಡಿದ್ದಾರೆ. |
![]() | ಬೆಂಗಳೂರು: ಚಿನ್ನದ ಕಾರ್ ಟ್ಯಾಕ್ಸಿ: ಬುಕ್ ಮಾಡೋಕೆ 7 ಲಕ್ಷ ರೂ.!ಬೆಂಗಳೂರಿನ ಕೋರಮಂಗಲದಲ್ಲಿ ಚಿನ್ನದ ಕಾರು ಮಾಲೀಕ ಬಾಬಿ ಚೆಮ್ಮನೂರು ಅವರ ಹೊಸ ಆಭರಣ ಮಳಿಗೆ ಉದ್ಘಾಟನೆಗೊಳ್ಳುತ್ತಿದೆ. ಮಳಿಗೆಯಲ್ಲಿ ಈ ಚಿನ್ನದ ಕಾರು ಆಕರ್ಷಣೆಯಾಗಲಿದೆ. |
![]() | ಮಾಜಿ ಐಪಿಎಸ್ ಅಧಿಕಾರಿ ಮನೆ ಮೇಲೆ ದಾಳಿ: ಚಿನ್ನ, ವಜ್ರ, ಆಭರಣ ಸೇರಿ ಲಾಕರ್ನಲ್ಲಿ ಕೋಟ್ಯಾಂತರ ರೂ. ಮೌಲ್ಯದ ಸಂಪತ್ತು ಪತ್ತೆ!ಮಾಜಿ ಐಪಿಎಸ್ ಅಧಿಕಾರಿ ರಾಮ್ ನಾರಾಯಣ್ ಸಿಂಗ್ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಲಾಕರ್ನಲ್ಲಿ ಕೋಟ್ಯಂತರ ರೂಪಾಯಿ ನಗದು ಮಾತ್ರವಲ್ಲದೆ ಚಿನ್ನ ಮತ್ತು ವಜ್ರದ ಆಭರಣಗಳು ಪತ್ತೆಯಾಗಿವೆ. |
![]() | ಅಟ್ಲಾಸ್ ಜ್ಯುವೆಲ್ಲರಿ ಇಂಡಿಯಾ ಲಿಮಿಟೆಡ್ ಮೇಲೆ ಇಡಿ ದಾಳಿ: ಚಿನ್ನಾಭರಣ, 26.59 ಕೋಟಿ ರೂ. ಹೂಡಿಕೆ ಹಣ ವಶಕ್ಕೆಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಇಡಿ(ಜಾರಿ ನಿರ್ದೇಶನಾಲಯ) ಅಟ್ಲಾಸ್ ಜ್ಯುವೆಲ್ಲರಿ ಇಂಡಿಯಾ ಲಿಮಿಟೆಡ್ನಿಂದ 26.59 ಕೋಟಿ ರೂ. ಮೌಲ್ಯದ ಹೂಡಿಕೆ ಹಣ, ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. |
![]() | ಕಲ್ಲಿದ್ದಲು ತ್ಯಾಜ್ಯದಿಂದ ಅತ್ಯಾಕರ್ಷಕ ಆಭರಣ ಸೃಷ್ಟಿ: ಭಾರತೀಯ ವಿಜ್ಞಾನಿಗಳ ಸಾಧನೆಕಲ್ಲಿದ್ದಲನ್ನು ಆಭರಣವಾಗಿ ಧರಿಸುವ ಯೋಚನೆ ನಮ್ಮಲ್ಲನೇಕರಿಗೆ ಹುಚ್ಚುತನದ ಪರಮಾವಧಿ ಎನ್ನಿಸಬಹುದು. ಅದರೆ, ಅದನ್ನು ಸಂಶೋಧಕರು ಸಾಧ್ಯವಾಗಿಸಿದ್ದಾರೆ. |
![]() | ದೀಪಾವಳಿ ಸಡಗರ: ಗ್ರಾಹಕರು ಹಾಲ್ ಮಾರ್ಕ್ ಇರುವ ಚಿನ್ನಾಭರಣ ಖರೀದಿಸಿ- ಕೇಂದ್ರ ಸರ್ಕಾರದೀಪಾವಳಿ ಮತ್ತು ಧಂತೇರಸ್ ಹಬ್ಬದ ಸಂದರ್ಭದಲ್ಲಿ ಗ್ರಾಹಕರು ಹಾಲ್ ಮಾರ್ಕ್ ಇರುವ ಚಿನ್ನಾಭರಣಗಳನ್ನು ಖರೀದಿಸುವಂತೆ ಕೇಂದ್ರ ಸರ್ಕಾರ ಮಂಗಳವಾರ ಸಲಹೆ ನೀಡಿದೆ. |