- Tag results for Job
![]() | ಒಡಿಶಾ ರೈಲು ಅಪಘಾತ: ಪಶ್ಚಿಮ ಬಂಗಾಳ ಸರ್ಕಾರದಿಂದ ಮೃತರ ಸಂಬಂಧಿಕರಿಗೆ ಸರ್ಕಾರಿ ನೌಕರಿಕಳೆದ ಶುಕ್ರವಾರ ಒಡಿಶಾದ ಬಾಲಸೋರ್ನಲ್ಲಿ ಸಂಭವಿಸಿದ ತ್ರಿವಳಿ ಭೀಕರ ರೈಲು ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ಸರ್ಕಾರಿ ನೌಕರಿ ನೀಡುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರ ಘೋಷಿಸಿದ್ದಾರೆ. |
![]() | Recruitment 2023: BEL ನಲ್ಲಿ ತಿಂಗಳಿಗೆ 50,000 ರೂ. ಸಂಬಳ, ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳು ಖಾಲಿಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(Bharat Electronics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. |
![]() | ಬೆಸ್ಕಾಂ ನಲ್ಲಿ ನೌಕರಿ ಕೊಡಿಸುವುದಾಗಿ ವಂಚಿಸುತ್ತಿದ್ದ ಗ್ಯಾಂಗ್ ಹೆಡೆಮುರಿಕಟ್ಟಿದ ಪೊಲೀಸ್ನಿರುದ್ಯೋಗಿ ಉದ್ಯೋಗಿಗಳಿಗೆ ಬೆಸ್ಕಾಮ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚಿಸುತ್ತಿದ್ದ 7 ಮಂದಿಯ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. |
![]() | ಸಿಲಿಂಡರ್ ಮೇಲಿನ ಸಬ್ಸಿಡಿ ಬಿಟ್ಟಂತೆ, ಉಚಿತಗಳು ಬೇಡವೆಂದವರು ಗ್ಯಾರಂಟಿ ಯೋಜನೆಗಳನ್ನು ತ್ಯಜಿಸಬಹುದು: ಡಿಕೆ ಶಿವಕುಮಾರ್ಕಾಂಗ್ರೆಸ್ ಸರ್ಕಾರವು ಐದು ಖಾತರಿಗಳನ್ನು ಘೋಷಿಸಿದ ಒಂದು ದಿನದ ನಂತರ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ಹೇಳಿಕೆ ನೀಡಿದ್ದು, 2 ಕೋಟಿ ಉದ್ಯೋಗ ಸೃಷ್ಟಿ ಮತ್ತು ರೈತರ ಆದಾಯವನ್ನು ದ್ವಿಗುಣಗೊಳಿಸುವ ಭರವಸೆಯನ್ನು ಈಡೇರಿಸುವ ಸರದಿ ಈಗ ಕೇಂದ್ರ ಸರ್ಕಾರದ್ದಾಗಿದೆ ಎಂದಿದ್ದಾರೆ. |
![]() | ಪ್ರವೀಣ್ ನೆಟ್ಟಾರು ಪತ್ನಿ ಉದ್ಯೋಗ ರದ್ದು ವಿಚಾರ: ಜಿಲ್ಲಾಧಿಕಾರಿ ಮಾಹಿತಿ, ಕಾಂಗ್ರೆಸ್ ತಪರಾಕಿಸರ್ಕಾರ ಬದಲಾದ್ದರಿಂದ ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದುಗೊಳ್ಳುವುದು ಕ್ರಮ. ಎಲ್ಲರಂತೆ ಇವರದ್ದು ಕೂಡ ಅದೇ ರೀತಿ ಆಗಿದೆ |
![]() | ಪಿಎಫ್ಐ ಕೈಗೊಂಬೆಯಂತೆ ಸಿದ್ದರಾಮಯ್ಯ ಸರಕಾರ ಕುಣಿಯುತ್ತಿರುವುದು ರಾಜ್ಯದ ದುರಂತ: ಬಿಜೆಪಿಪ್ರವೀಣ್ ನೆಟ್ಟಾರು ಪತ್ನಿ ಕೆಲಸ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ. |
![]() | ಶಿಕ್ಷಕರ ನೇಮಕಾತಿ ಹಗರಣ: ಅಭಿಷೇಕ್ ಬ್ಯಾನರ್ಜಿಯನ್ನು 9 ಗಂಟೆಗಳ ಕಾಲ ವಿಚಾರಣೆ ನಡೆಸಿದ ಸಿಬಿಐಶಾಲಾ ಶಿಕ್ಷಕರ ನೇಮಕಾತಿ ಹಗರಣದ ತನಿಖೆಯ ಭಾಗವಾಗಿ ಶನಿವಾರ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಅವರನ್ನು ಸಿಬಿಐ ಅಧಿಕಾರಿಗಳು 9 ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿದ್ದಾರೆ. |
![]() | ಶಾಲಾ ಶಿಕ್ಷಕರ ನೇಮಕಾತಿ ಹಗರಣ: ಅಭಿಷೇಕ್ ಬ್ಯಾನರ್ಜಿಗೆ ಸಿಬಿಐ ಸಮನ್ಸ್ಶಾಲಾ ಉದ್ಯೋಗ ಹಗರಣದ ತನಿಖೆಯ ಭಾಗವಾಗಿ ಶನಿವಾರ ವಿಚಾರಣೆಗಾಗಿ ಹಾಜರಾಗುವಂತೆ ಟಿಎಂಸಿ ನಾಯಕ ಅಭಿಷೇಖ್ ಬ್ಯಾನರ್ಜಿ ಅವರಿಗೆ ಸಿಬಿಐ ಸಮನ್ಸ್ ನೀಡಿದೆ. ಕೊಲ್ಕತ್ತಾದ ನಿಜಮ್ ಪ್ಯಾಲೇಸ್ ನಲ್ಲಿರುವ ಕಚೇರಿಯಲ್ಲಿ ತನಿಖೆಗೆ ಹಾಜರಾಗುವಂತೆ ಬ್ಯಾನರ್ಜಿ ಅವರಿಗೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಕಾಂಗ್ರೆಸ್ ಮೊದಲು ಭರವಸೆ ಈಡೇರಿಸಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷಕ್ಕೆ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು, ಶುಭ ಹಾರೈಸಿದ್ದು, ಒಳ್ಳೆಯ ವಿರೋಧ ಪಕ್ಷವಾಗಿ ಬಿಜೆಪಿ ಕೆಲಸ ಮಾಡಲಿದೆ ಎಂದು ಮಂಗಳವಾರ ಹೇಳಿದ್ದಾರೆ. |
![]() | ಉದ್ಯೋಗಕ್ಕಾಗಿ ಭೂ ಹಗರಣ: ವಿವಿಧ ರಾಜ್ಯಗಳ 9 ಕಡೆಗಳಲ್ಲಿ ಸಿಬಿಐ ಶೋಧಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮಂಗಳವಾರ ಆರ್ ಜೆಡಿ ಶಾಸಕರಾದ ಕಿರಣ್ ದೇವಿ ಮತ್ತು ರಾಜ್ಯಸಭಾ ಸದಸ್ಯ ಪ್ರೇಮ್ ಚಂದ್ ಅವರಿಗೆ ಸೇರಿದ ವಿವಿಧ ರಾಜ್ಯಗಳ 9 ಕಡೆಗಳಲ್ಲಿರುವ ಕಚೇರಿಗಳು, ಕಟ್ಟಡಗಳಲ್ಲಿ ಶೋಧ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ವಿಧಾನಸಭಾ ಚುನಾವಣೆ: ಉದ್ಯೋಗ, ಪಿಂಚಣಿ ಸೌಲಭ್ಯ ನೀಡುವಂತೆ ರಾಜಕೀಯ ಪಕ್ಷಗಳಿಗೆ ತೃತೀಯಲಿಂಗಿಗಳ ಆಗ್ರಹರಾಜ್ಯ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿದ್ದು, ಈ ನಡುವಲ್ಲೇ ಉದ್ಯೋಗ, ವಸತಿ, ಪಿಂಚಣಿ ಸೌಲಭ್ಯ, ಸಲಿಂಗ ವಿವಾಹಗಳಿಗೆ ಬೆಂಬಲ ನೀಡುವಂತೆ ರಾಜಕೀಯ ಪಕ್ಷಗಳಿಗೆ ತೃತೀಯಲಿಂಗಿಗಳು ಆಗ್ರಹಿಸಿದ್ದಾರೆ. |
![]() | ಉದ್ಯೋಗಕ್ಕಾಗಿ ಭೂ ಹಗರಣ: ಲಾಲು ಪುತ್ರಿ ಚಂದಾಗೆ ಇಡಿ ತೀವ್ರ ವಿಚಾರಣೆರೈಲ್ವೆಯಲ್ಲಿನ ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ಚಂದಾ ಯಾದವ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ತೀವ್ರ |
![]() | ಭಾರತದಲ್ಲಿ ಹಾಲಿ ಹಣಕಾಸು ವರ್ಷ ಫೋನ್ ಉತ್ಪಾದನೆಯಲ್ಲಿ 1.5 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯತೆ: ವರದಿಮೇಕ್ ಇನ್ ಇಂಡಿಯಾ ಉಪಕ್ರಮದ ಅಡಿಯಲ್ಲಿ ಕೇಂದ್ರ ಸರ್ಕಾರದ ಕ್ರಮಗಳ ಮೇರೆಗೆ ಭಾರತಕ್ಕೆ ಹೆಚ್ಚಿನ ಟೆಕ್ ಮತ್ತು ಉತ್ಪಾದನಾ ಕಂಪನಿಗಳು ಬರುತ್ತಿದ್ದು, ಈ ಆರ್ಥಿಕ ವರ್ಷದಲ್ಲಿ ದೇಶದಲ್ಲಿ ಮೊಬೈಲ್ ಉತ್ಪಾದನೆಯಲ್ಲಿ 1,50,000 ಹೊಸ ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ ಎನ್ನಲಾಗಿದೆ. |
![]() | ಮಂಗಳೂರು: ಬಲ್ಗೇರಿಯಾದಲ್ಲಿ ಉದ್ಯೋಗ ಕೊಡಿಸುವುದಾಗಿ 50 ಲಕ್ಷ ರೂಪಾಯಿ ವಂಚಿಸಿದ ಆರೋಪಿ ಬಂಧನ!ಬಲ್ಗೇರಿಯಾದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 30ಕ್ಕೂ ಹೆಚ್ಚು ಮಂದಿಗೆ ವಂಚಿಸಿ 50 ಲಕ್ಷಕ್ಕೂ ಹೆಚ್ಚು ಹಣ ವಸೂಲಿ ಮಾಡಿದ ಆರೋಪದ ಮೇಲೆ ಮಂಗಳೂರಿನ ವ್ಯಕ್ತಿಯೊಬ್ಬನನ್ನು ನಗರ ಪೊಲೀಸರು ಬಂಧಿಸಿದ್ದಾರೆ. |
![]() | ಬೆಂಗಳೂರು: ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಟಿಟಿಇ ಕೆಲಸದಿಂದ ವಜಾನಗರದ ಕೆಎಸ್ಆರ್ ರೈಲು ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರ ಬಳಿ ಅಸಭ್ಯವಾಗಿ ವರ್ತಿಸಿದ್ದ ರೈಲ್ವೆ ಟಿಕೆಟ್ ಪರೀಕ್ಷಕ (ಟಿಟಿಇ)ನನ್ನು ಕೆಲಸದಿಂದ ವಜಾಗೊಳಿಸಲಾಗಿದೆ. |