- Tag results for Judge
![]() | ಸೂತಕ ಸಂಪ್ರದಾಯ ಆಚರಣೆ; ಬಾಣಂತಿ, ಮಗು ರಕ್ಷಿಸಿದ ನ್ಯಾಯಾಧೀಶರುಸೂತಕ ಸಂಪ್ರದಾಯ ಆಚರಣೆಯಿಂದಾಗಿ ಇತ್ತೀಚೆಗಷ್ಟೇ ಮಲ್ಲೇನಹಳ್ಳಿ ಕುಗ್ರಾಮದಲ್ಲಿ ನವಜಾತ ಶಿಶು ಸಾವನ್ನಪ್ಪಿದ ಘಟನೆ ಬಳಿಕ ಮೌಢ್ಯ ಆಚರಣೆ ವಿರುದ್ಧ ಸಾಕಷ್ಟು ವಿರೋಧಗಳು ವ್ಯಕ್ತವಾಗುತ್ತಿವೆ. |
![]() | ಮಣಿಪುರ ಹಿಂಸಾಚಾರ ಸಂತ್ರಸ್ತರಿಗೆ ಪರಿಹಾರ: ಮೇಲ್ವಿಚಾರಣೆಗೆ ಸುಪ್ರೀಂ ಕೋರ್ಟ್ ನಿಂದ ತ್ರಿ ಸದಸ್ಯ ಸಮಿತಿಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ತೀವ್ರವಾಗಿರುವ ಪರಿಣಾಮ, ಸುಪ್ರೀಂ ಕೋರ್ಟ್ ಪರಿಹಾರದ ಮೇಲ್ವಿಚಾರಣೆಗಾಗಿ ತ್ರಿಸದಸ್ಯ ಸಮಿತಿಯನ್ನು ರಚಿಸಿದೆ. |
![]() | 'ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ಡಿಕೆಶಿ ಜೊತೆ ನ್ಯಾಯಮೂರ್ತಿಗಳು ವೇದಿಕೆ ಹಂಚಿಕೊಳ್ಳಬಹುದೇ?': ಮಾಜಿ ಸಚಿವ ಸುರೇಶ್ ಕುಮಾರ್ಕರ್ನಾಟಕ ರಾಜ್ಯ ವಕೀಲರ ಪರಿಷತ್ ವತಿಯಿಂದ ವಕೀಲರ ರಾಜ್ಯಮಟ್ಟದ ಹತ್ತನೇ ಸಮಾವೇಶ ಆಗಸ್ಟ್ 12ರಂದು ಆಯೋಜನೆಯಾಗಿರುವ ಬೆನ್ನಿಗೇ ಕಾರ್ಯಕ್ರಮದ ವೇದಿಕೆಯಲ್ಲಿ ನ್ಯಾಯಮೂರ್ತಿಗಳೊಂದಿಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವೇದಿಕೆ ಹಂಚಿಕೊಳ್ಳುವ ವಿಷಯ ಶಿಷ್ಟಾಚಾರ ಹಾಗೂ ರಾಜಕಾರಣದ ಚರ್ಚೆಗೆ ಕಾರಣವಾಗಿದೆ. |
![]() | ಹರ್ಯಾಣ ಕೋಮು ಘರ್ಷಣೆ: ಗಲಭೆಯಲ್ಲಿ ನ್ಯಾಯಾಧೀಶೆ, ಅವರ 3 ವರ್ಷದ ಮಗು ಪವಾಡ ಸದೃಶ ಪಾರುಮಣಿಪುರ ಹಿಂಸಾಚಾರದ ಬೆನ್ನಲ್ಲೇ ಇತ್ತ ಹರ್ಯಾಣದ ನುಹ್ ನಲ್ಲಿ ನಡೆದಿದ್ದ ಕೋಮು ಗಲಭೆ ಹಿಂಸಾಚಾರದಲ್ಲಿ ಪವಾಡ ಸದೃಶ ರೀತಿಯಲ್ಲಿ ನ್ಯಾಯಾಧೀಶರು, ಅವರ 3 ವರ್ಷದ ಮಗು ಪಾರಾಗಿರುವ ಘಟನೆ ಬೆಳಕಿಗೆ ಬಂದಿದೆ. |
![]() | ಟಿವಿ ಆ್ಯಂಕರ್ ವಿರುದ್ಧ ಫೇಸ್ ಬುಕ್ ನಲ್ಲಿ ಅವಮಾನಕಾರಿ ಪೋಸ್ಟ್; ಮಾಜಿ ನ್ಯಾಯಾಧೀಶ ಸುದೀಪ್ ವಿರುದ್ಧ ಪ್ರಕರಣ ದಾಖಲುಹಿರಿಯ ಮಹಿಳಾ ಟಿವಿ ಪತ್ರಕರ್ತೆಯ ವಿರುದ್ಧ ಸಾಮಾಜಿಕ ಮಾಧ್ಯಮದ ಮೂಲಕ ಅವಹೇಳನಕಾರಿ ಟೀಕೆ ಮಾಡಿ ಪೋಸ್ಟ್ ಮಾಡಿದ ಆರೋಪದಡಿ ಮಾಜಿ ನ್ಯಾಯಾಧೀಶರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. |
![]() | ಸೂತಕ ಸಂಪ್ರದಾಯ ಆಚರಣೆ; ಬಾಣಂತಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ ನ್ಯಾಯಾಧೀಶರುಬಾಣಂತಿ, ಹಸುಗೂಸನ್ನು ಊರಿನಿಂದ ಹೊರಗಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಅವರು ಗುರುವಾರ ಮಲ್ಲೇನಹಳ್ಳಿಯ ಗೊಲ್ಲರಹಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಮಹಿಳೆಯನ್ನು ರಕ್ಷಿಸಿದ್ದಾರೆ. |
![]() | ಹೈಕೋರ್ಟ್ನ ಆರು ಜಡ್ಜ್, ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ಜೀವ ಬೆದರಿಕೆಹೈಕೋರ್ಟ್ನ ಆರು ನ್ಯಾಯಾಧೀಶರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ಜೀವ ಬೆದರಿಕೆ ಹಾಕಿರುವ ಆರೋಪಿಗಳಿಗಾಗಿ ಕೇಂದ್ರ ಸಿಇಎನ್ ಕ್ರೈಂ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಹೈಕೋರ್ಟ್ನ ಸಾರ್ವಜನಿಕ ಸಂಪರ್ಕ ಅಧಿಕಾರಿಯ ವಾಟ್ಸಾಪ್ ಸಂಖ್ಯೆಗೆ ಆರೋಪಿ ಬೆದರಿಕೆ ಸಂದೇಶ ಕಳುಹಿಸಿದ್ದಾನೆ. |
![]() | ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಕೆವಿ ಅರವಿಂದ್ ನೇಮಿಸುವಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು!ಕರ್ನಾಟಕ ಹೈಕೋರ್ಟ್ನ ನ್ಯಾಯಾಧೀಶರಾಗಿ ವಕೀಲ ಕುರುಬರಹಳ್ಳಿ ವೆಂಕಟರಾಮರೆಡ್ಡಿ ಅರವಿಂದ್ ಅವರನ್ನು ನೇಮಿಸುವಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ. |
![]() | ಮುಂದಿನ ವಿಚಾರಣೆವರೆಗೆ ಜಿಲ್ಲಾ ನ್ಯಾಯಾಧೀಶರೇ ಮುರುಘಾ ಮಠದ ಹಂಗಾಮಿ ಆಡಳಿತಾಧಿಕಾರಿ; ಕರ್ನಾಟಕ ಹೈಕೋರ್ಟ್ಚಿತ್ರದುರ್ಗದ ಮುರುಘಾ ಮಠ ಮತ್ತು ಅದರ ಶಿಕ್ಷಣ ಸಂಸ್ಥೆಗಳ ಹಂಗಾಮಿ ಆಡಳಿತಾಧಿಕಾರಿಯನ್ನಾಗಿ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ನೇಮಕ ಮಾಡಿ ಹೊರಡಿಸಿದ್ದ ಹಿಂದಿನ ಆದೇಶವನ್ನು ಹೈಕೋರ್ಟ್ ಮಂಗಳವಾರ ವಿಸ್ತರಿಸಿದೆ. ಮುಂದಿನ ವಿಚಾರಣೆ ನಡೆಯುವವರೆಗೂ ಜಿಲ್ಲಾ ನ್ಯಾಯಾಧೀಶರೇ ಉಸ್ತುವಾರಿಯಾಗಿ ಮುಂದುವರಿಯಲಿದ್ದಾರೆ ಎಂದಿದೆ. |
![]() | ಮುರುಘಾ ಮಠದ ಆಡಳಿತಾಧಿಕಾರಿಯಾಗಿ ಜಿಲ್ಲಾ ನ್ಯಾಯಾಧೀಶರನ್ನು ನೇಮಿಸಿದ ಕರ್ನಾಟಕ ಹೈಕೋರ್ಟ್ಚಿತ್ರದುರ್ಗದ ಮುರುಘರಾಜೇಂದ್ರ ಮಠ ಮತ್ತು ಅದರ ಶಿಕ್ಷಣ ಸಂಸ್ಥೆಗಳ ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ನೇಮಕ ಮಾಡಿ ಕರ್ನಾಟಕ ಹೈಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ. |
![]() | ಪೊಲೀಸ್ ಅಧಿಕಾರಿಗಳ ಅತ್ಯುತ್ತಮ ತೀರ್ಪುಗಾರರು ಎಂದರೆ ಕಾನ್ಸ್ಟೇಬಲ್ಸ್: ಪ್ರವೀಣ್ ಸೂದ್ಕರ್ನಾಟಕ ನನ್ನ ಜನ್ಮಭೂಮಿ (ಜನ್ಮಭೂಮಿ) ಅಲ್ಲದಿರಬಹುದು ಆದರೆ ನನ್ನ ಕರ್ಮಭೂಮಿ. ಎರಡು ವರ್ಷಗಳ ನಂತರ ಕನ್ನಡನಾಡಿಗೆ ಮರಳುವುದನ್ನು ನಾನು ಎದುರು ನೋಡುತ್ತಿದ್ದೇನೆ ಎಂದು ಸೂದ್ ಹೇಳಿದರು. |
![]() | 'ದಿ ಜಡ್ಜ್ ಮೆಂಟ್' ನಲ್ಲಿ ರವಿಚಂದ್ರನ್ ಗೆ ಮೇಘನಾ ಗಾಂವ್ಕರ್ ನಾಯಕಿ!ನಿರ್ದೇಶಕ ಗುರುರಾಜ್ ಕುಲಕರ್ಣಿ ಅವರು 'ದಿ ಜಡ್ಜ್ಮೆಂಟ್' ಸಿನಿಮಾ ಚಿತ್ರೀಕರಣವನ್ನು ಸೋಮವಾರ ಆರಂಭಿಸಿದ್ದಾರೆ. ರವಿಚಂದ್ರನ್ ನಾಯಕನಾಗಿ ನಟಿಸಿರುವ ಕಾನೂನು ಥ್ರಿಲ್ಲರ್ ನಲ್ಲಿ ಹಲವು ಕಲಾವಿದರು ನಟಿಸುತ್ತಿದ್ದಾರೆ. |
![]() | ಬಾಕಿ ಇರುವ ಪ್ರಕರಣದ ಬಗ್ಗೆ ಮಾಧ್ಯಮಗಳಿಗೆ ಸಂದರ್ಶನ: ಹೈಕೋರ್ಟ್ ನ್ಯಾಯಾಧೀಶರಿಗೆ ಸಿಜೆಐ ತರಾಟೆಹೈಕೋರ್ಟ್ ನ್ಯಾಯಾಧೀಶರೊಬ್ಬರು ಬಾಕಿ ಇರುವ ಪ್ರಕರಣಗಳ ಬಗ್ಗೆ ಮಾಧ್ಯಮಗಳಿಗೆ ಸಂದರ್ಶನ ನೀಡಿರುವುದಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಡಿ.ವೈ ಚಂದ್ರಚೂಡ್ ಗರಂ ಆಗಿದ್ದಾರೆ. |
![]() | ರವಿಚಂದ್ರನ್ ನಟನೆಯ 'ದಿ ಜಡ್ಜ್ಮೆಂಟ್' ಚಿತ್ರತಂಡಕ್ಕೆ ನಟ ದಿಗಂತ್, ನಟಿ ಧನ್ಯಾ ರಾಮ್ಕುಮಾರ್ ಸೇರ್ಪಡೆಇದೊಂದು ಕಾನೂನು ಥ್ರಿಲ್ಲರ್ ಆಗಿದ್ದು, 'ದಿ ಜಡ್ಜ್ಮೆಂಟ್- ಸೀ ಯೂ ಇನ್ ಕೋರ್ಟ್' ಎಂಬ ಶೀರ್ಷಿಕೆಯಡಿ ಚಿತ್ರವು ಶುಕ್ರವಾರ ಸೆಟ್ಟೇರಿದೆ. ಸೋಮವಾರದಂದು ಚಿತ್ರೀಕರಣವನ್ನು ಕಿಕ್ಸ್ಟಾರ್ಟ್ ಮಾಡಲು ಚಿತ್ರತಂಡ ಯೋಜಿಸುತ್ತಿದೆ. |
![]() | ನಿವೃತ್ತ ಹಾಗೂ ಸೇವೆಯಲ್ಲಿರುವ ನ್ಯಾಯಧೀಶರ ವಿರುದ್ಧ ಸರ್ಕಾರವು ಕಾಲಕಾಲಕ್ಕೆ ದೂರನ್ನು ಸ್ವೀಕರಿಸುತ್ತದೆ: ಕಿರಣ್ ರಿಜಿಜುಕಾನೂನು ಸಚಿವಾಲಯವು ಕಾಲಕಾಲಕ್ಕೆ ಸೇವೆ ಸಲ್ಲಿಸುತ್ತಿರುವ ಮತ್ತು ನಿವೃತ್ತ ನ್ಯಾಯಮೂರ್ತಿಗಳ ಬಗ್ಗೆ ದೂರುಗಳನ್ನು ಸ್ವೀಕರಿಸುತ್ತದೆ. ಆದರೆ ಇದು ಉನ್ನತ ನ್ಯಾಯಾಂಗದ ಸದಸ್ಯರ ನೇಮಕಾತಿ ಮತ್ತು ಸೇವಾ ಷರತ್ತುಗಳಿಗೆ ಮಾತ್ರ ಸಂಬಂಧಿಸಿದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಗುರುವಾರ ರಾಜ್ಯಸಭೆಗೆ ತಿಳಿಸಿದರು. |