- Tag results for KIA
![]() | ಏರ್'ಪೋರ್ಟ್ ಹಳೇ ರನ್ ವೇ ಕಾಮಗಾರಿ ಮಾರ್ಚ್ ವೇಳೆಗೆ ಪೂರ್ಣದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹಳೇ ರನ್ ವೇ ಪುನರ್ ನಿರ್ಮಾಣದ ಕಾಮಗಾರಿ ಮಾರ್ಚ್ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ. |
![]() | ಕಳ್ಳ ಸಾಗಣೆ ಮಾಡುತ್ತಿದ್ದ 31 ಲಕ್ಷ ರು. ಮೌಲ್ಯದ ಚಿನ್ನ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಜಪ್ತಿಕಳೆದ ವಾರಾಂತ್ಯದಲ್ಲಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು 31 ಲಕ್ಷ ರು. ಮೌಲ್ಯದ 686 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. |
![]() | ಭಾರತದ ಮಾರುಕಟ್ಟೆಗೆ ನೋಕಿಯಾ 3.4 ಲಗ್ಗೆ: ಜಿಯೋ ಸಿಮ್ ಹೊಂದಿರುವವರಿಗೆ ವಿಶೇಷ ಆಫರ್!ನೋಕಿಯಾ ಫೋನ್ಗಳ ಮಾತೃಸಂಸ್ಥೆ ಎಚ್ಎಂಡಿ ಗ್ಲೋಬಲ್, ನೋಕಿಯಾ 3.4 ಆವೃತ್ತಿಯ ಹೊಸ ಮೊಬೈಲ್ ಗಳನ್ನು ಭಾರತದ ಮಾರುಕಟ್ಟೆಗೆ ಪರಿಚಯಿಸಿದೆ. |
![]() | ನೋಕಿಯಾ ಪವರ್ ಈಯರ್ಬಡ್ಸ್ ಲೈಟ್, ಬಹು ನಿರೀಕ್ಷಿತ, ನೋಕಿಯಾ 5.4, 3.4 ಮೊಬೈಲ್ ಬಿಡುಗಡೆ; ವಿವರ ಹೀಗಿದೆ...ನೋಕಿಯಾ ಫೋನ್ಗಳ ಗೃಹವಾದ ಎಚ್ಎಂಡಿ ಗ್ಲೋಬಲ್ ಇಂದು ನೋಕಿಯಾ 5.4 ನೋಕಿಯಾ 3.4 ಮತ್ತು ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಗಳನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. |
![]() | ವಿಮಾನ ನಿಲ್ಗಾಣಕ್ಕೆ ರೈಲು ಸೇವೆ: ಪ್ರಯಾಣಿಕರ ನಿರಾಸಕ್ತಿ, 11 ಖಾಲಿ ಟ್ರಿಪ್!ಭಾರಿ ಸದ್ದು ಮಾಡಿದ್ದ ವಿಮಾನ ನಿಲ್ಗಾಣಕ್ಕೆ ರೈಲು ಸೇವೆ ಯೋಜನೆ ಚಾಲನೆ ಪಡೆದ ಕೇವಲ 15 ದಿನಗಳಲ್ಲೇ ಫ್ಲಾಪ್ ಆಯ್ತಾ...? ಎಂಬ ಪ್ರಶ್ನೆ ಉದ್ಭವವಾಗಿದೆ. |
![]() | ಕೈಗೆಟಕುವ ದರದಲ್ಲಿ ಐಷಾರಾಮಿ ಸೌಲಭ್ಯ, ಮೃದು ಚಾಲನೆಯ ಅನುಭವ ನೀಡುವ ಕಿಯಾ ಸೋನೆಟ್ಇದು ದುಬಾರಿ ಐಷಾರಾಮಿ ಕಾರುಗಳ ಕಾಲವಲ್ಲ. ಬದಲಿಗೆ, ಕೈಗೆಟಕುವ ದರದಲ್ಲಿಯೇ ಐಷಾರಾಮಿ ಸೌಲಭ್ಯಗಳಿರುವ ಕಾರಿಗೆ ಅತಿ ಹೆಚ್ಚು ಬೇಡಿಕೆಯಿರುವ ಕಾಲ. |
![]() | ರಾಜ್ಯದಲ್ಲಿ ಹೈಸ್ಪೀಡ್ ವೈರಸ್ ಭೀತಿ: ಬ್ರಿಟನ್ ನಿಂದ ಬಂದವರಿಗೆ ಪರೀಕ್ಷೆ ಕಡ್ಡಾಯ, ಕಠಿಣ ಮಾರ್ಗಸೂಚಿ ಹೊರಡಿಸಲು ಸರ್ಕಾರ ಮುಂದುಬ್ರಿಟನ್ ನಲ್ಲಿ ಪತ್ತೆಯಾಗಿರುವ ಹೊಸ ಮಾದರಿಯ ಕೊರೋನಾ ವೈರಸ್ ಭಾರತ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ತಲ್ಲಣ ಮೂಡಿಸಿದೆ. ಭಾರೀ ವೇಗದಲ್ಲಿ ಹಬ್ಬುವ ಹೊಸ ಮಾದರಿಯ ಕೊರೋನಾ ವೈರಸ್ ಬ್ರಿಟನ್ ನಲ್ಲಿ ಪತ್ತೆಯಾದ ಬಳಿಕ ಸಾವಿರಾರು ಮಂದಿ ಭಾರತಕ್ಕೆ ಆಗಮಿಸಿದ್ದು, ಅವರಿಂದ ಸಂಭಾವ್ಯ ಸೋಂಕು ಹರಡುವಿಕೆ ತಡೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹರಸಾಹಸ ಮಾಡುತ್ತಿದೆ. |
![]() | ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರತೀ ವಾರ 5 ಕ್ವಿಂಟಾಲ್ ನಿರ್ಬಂಧಿತ ವಸ್ತುಗಳ ವಶವಿಮಾನ ಪ್ರಯಾಣದ ವೇಳೆ ಪ್ರಯಾಣಿಕರು ತಿಳುವಳಿಕೆ ಇಲ್ಲದೇ ತಮ್ಮ ಕೈ ಬ್ಯಾಗ್'ಗಳಲ್ಲಿ ನಿರ್ಬಂಧಿತ ವಸ್ತುಗಳನ್ನು ತೆಗೆದುಕೊಂಡು ಹೋಗುತ್ತಿರುವುದರಿಂದ ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತೀವಾರ ಸುಮಾರು ಐದು ಕ್ವಿಂಟಾಲ್'ಗೂ ಅಧಿಕ ನಿರ್ಬಂಧಿತ ವಸ್ತುಗಳು ಸಂಗ್ರಹವಾಗುತ್ತಿದೆ ಎಂದು ತಿಳಿದುಬಂದಿದೆ. |
![]() | ಬೆಂಗಳೂರು ಏರ್ಪೋರ್ಟ್ಗೆ ಮೆಟ್ರೊ ನಿಲ್ದಾಣಗಳ ನಿರ್ಮಾಣ ವಿನ್ಯಾಸಕ್ಕೆ ಬಿಐಎಎಲ್ ಆಹ್ವಾನಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಹಾದುಹೋಗುವ 2ನೇ ಹಂತದ ಮೆಟ್ರೋ ನಿಲ್ದಾಣಗಳಿಗೆ ಮಾರ್ಗ ವಿನ್ಯಾಸಗೊಳಿಸಲು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್) ಆಹ್ವಾನ ನೀಡಿದೆ. |
![]() | ಬೆಂಗಳೂರಿನಿಂದ ಜರ್ಮನಿಗೆ ತೆರಳುತ್ತಿದ್ದ ಲುಫ್ತಾನ್ಸಾ ವಿಮಾನದಲ್ಲಿ ತಾಂತ್ರಿಕ ದೋಷ, ಕೆಐಎ ಗೆ ವಾಪಸ್!ಬೆಂಗಳೂರಿನಿಂದ ಜರ್ಮನಿಗೆ ತೆರಳುತ್ತಿದ್ದ ಲುಫ್ತಾನ್ಸಾ ಪ್ರಯಾಣಿಕ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನಲೆಯಲ್ಲಿ ವಿಮಾನವನ್ನು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ. |
![]() | ಕೆಎಸ್ ಆರ್-ಕೆಐಎ ಉಪನಗರ ರೈಲು ಯೋಜನೆ ಪೂರ್ಣಗೊಳಿಸಲು 3 ವರ್ಷದ ಅವಧಿಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು-ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ(ಕಾರಿಡಾರ್1)ರ 41.4 ಕಿಲೋ ಮೀಟರ್ ಉದ್ದದ 15 ಸಾವಿರದ 767 ಕೋಟಿ ರೂಪಾಯಿಯ ಉಪನಗರ ರೈಲು ಸಂಪರ್ಕದ ಕಾಮಗಾರಿ ಪೂರ್ಣಗೊಳಿಸಲು ಕೇಂದ್ರ ಸಚಿವ ಸಂಪುಟ ಮೂರು ವರ್ಷಗಳ ಅವಧಿಯನ್ನು ನಿಗದಿಪಡಿಸಿದೆ. |
![]() | ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಜಪ್ತಿ ಮಾಡಿದ್ದ 2.5 ಕೆಜಿ ಚಿನ್ನ ನಾಪತ್ತೆ: ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ದೂರುದೇಶಕ್ಕೆ ಚಿನ್ನ ಕಳ್ಳಸಾಗಣೆ ಮಾಡುವ ಹಲವು ಪ್ರಯತ್ನಗಳನ್ನು ವಿಫಲಗೊಳಿಸಿದ ವೇಳೆ ವಶಪಡಿಸಿಕೊಳ್ಳಲಾಗಿದ್ದ 2.5 ಕೆಜಿ ಚಿನ್ನ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಗೊ ವಿಭಾಗದ ಗೋದಾಮಿನಿಂದ ನಾಪತ್ತೆಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ಸಿಬಿಐ ಎಸಿಬಿ ಘಟಕದಲ್ಲಿ ದೂರು ದಾಖಲಾಗಿದೆ. |
![]() | ಕೈಗೆಟುಕುವ ದರದಲ್ಲಿ 2 ಸ್ಮಾರ್ಟ್ ಫೋನ್ ಬಿಡುಗಡೆ ಮಾಡಿದ ನೋಕಿಯಾಹೆಚ್ಎಂಡಿ ಗ್ಲೋಬಲ್ ಒಡೆತನದ ಸ್ಮಾರ್ಟ್ ಫೋನ್ ಸಂಸ್ಥೆ ನೋಕಿಯಾ ಕೈಗೆಟುಕುವ ದರದಲ್ಲಿ 2 ಸ್ಮಾರ್ಟ್ ಫೋನ್ ಗಳನ್ನು ಬಿಡುಗಡೆ ಮಾಡಿದೆ. |
![]() | 100 ದಿನದಲ್ಲಿ ಬೆಂಗಳೂರಿನಿಂದ 10.04 ಲಕ್ಷ ಮಂದಿ ವಿಮಾನದಲ್ಲಿ ಪ್ರಯಾಣಕೊರೋನಾ ಲಾಕ್ಡೌನ್ ಸಡಿಲಿಕೆ ಬಳಿಕ ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸ್ವದೇಶಿ ವಿಮಾನ ಸೇವೆ ಪುನಾರಂಭಗೊಂಡು ಮಂಗಳವಾರಕ್ಕೆ ನೂರು ದಿನ ಪೂರೈಸಿದೆ. ಈ ಅವಧಿಯಲ್ಲಿ ವಿಮಾನ ನಿಲ್ದಾಣದಿಂದ ದೇಶದ 49 ನಗರಗಳಿಗೆ 10.04 ಲಕ್ಷ ಮಂದಿ ವಿಮಾನಗಳಲ್ಲಿ ಪ್ರಯಾಣಿಸಿದ್ದಾರೆ. |
![]() | ಕೊರೋನಾ ಎಫೆಕ್ಟ್: ಕೆಐಎನಲ್ಲಿ ಇಳಿಕೆ ಕಂಡ ಚಿನ್ನ ಕಳ್ಳಸಾಗಾಣೆ ಪ್ರಕರಣಕೊರೋನಾ ವೈರಸ್ ಪರಿಣಾಮ ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ ಶೇ.90ಕ್ಕಿಂತಲೂ ಹೆಚ್ಚು ಕುಸಿತ ಕಂಡಿದ್ದು, ಇದರಿಂದಾಗಿ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮೇಲೆ ಗಂಭೀರ ಪರಿಣಾಮ ಬೀರಿದೆ. |