- Tag results for KSRTC
![]() | ರಾಜ್ಯ ಸಾರಿಗೆ ಬಸ್ ದರ ಹೆಚ್ಚಳವಿಲ್ಲ: ಸಚಿವ ಲಕ್ಷ್ಮಣ್ ಸವದಿಬಿಎಂಟಿಸಿ ಬಸ್ ದರ ಹೆಚ್ಚಳದ ನಂತರ ರಾಜ್ಯ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳವಿಲ್ಲ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟಪಡಿಸಿದ್ದಾರೆ. |
![]() | ಮಂಡ್ಯ: ಕೆಆರ್ ಪೇಟೆ ಬಸ್ ನಿಲ್ದಾಣದಲ್ಲಿ ಸಾರ್ವಜನಿಕವಾಗಿ ಯುವ ಜೋಡಿಯ ಚುಂಬನ, ವಿಡಿಯೋ ವೈರಲ್!ಮಂಡ್ಯದಲ್ಲಿ ಹಾಡುಹಗಲೇ ಯುವ ಜೋಡಿಯೊಂದು ಚುಂಬಿಸಿಕೊಳ್ಳುತ್ತಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. |
![]() | ಓವರ್ ಟೇಕ್ ವಿಚಾರವಾಗಿ ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ಥಳಿಸಿದ್ದ ಆರೋಪಿ ಕಾಲಿಗೆ ಪೊಲೀಸ್ ಗುಂಡೇಟು!ಕೆಎಸ್ ಆರ್ ಟಿಸಿ ಬಸ್ ಅನ್ನು ಓವರ್ ಟೇಕ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದಿದ್ದ ಗಲಾಟೆಯಲ್ಲಿ ಬಸ್ ಚಾಲಕನಿಗೆ ಥಳಿಸಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. |
![]() | ರಾಜ್ಯದ ಹಲವು ಬಸ್ ನಿಲ್ದಾಣಗಳಲ್ಲಿ ಸೂಕ್ತ ಮೂಲಭೂತ ಸೌಕರ್ಯದ ಕೊರತೆ: ವರದಿರಾಜ್ಯದ ಹಲವು ಬಸ್ ನಿಲ್ದಾಣಗಳಲ್ಲಿ ತ್ಯಾಜ್ಯ ಬೇರ್ಪಡಿಸುವಿಕೆ ಮತ್ತು ಸರಿಯಾದ ಶೌಚಾಲಯಗಳು, ಕುಳಿತುಕೊಳ್ಳುವ ಪ್ರದೇಶಗಳು ಸರಿಯಿಲ್ಲದೇ ಅನಾನೂಕೂಲತೆಯಿಂದ ಕೂಡಿದೆ ಎಂದು ವರದಿ ತಿಳಿಸಿದೆ. |
![]() | ಬೆಳಗಾವಿ: ಸರ್ಕಾರಿ ಬಸ್-ಕಾರಿನ ನಡುವೆ ಭೀಕರ ಅಪಘಾತ, ಮಹಿಳಾ ಪಿಎಸ್ಐ ಸೇರಿ ನಾಲ್ವರು ಸಾವುಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಪ್ರಾಣ ಕಳೆದುಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಚಚಡಿ ಕ್ರಾಸ್ ಸಮೀಪ ನಡೆದಿದೆ. |
![]() | ಮೈಸೂರು: ಕೆಎಸ್ ಆರ್ ಟಿಸಿ ಚಾಲಕನಿಗೆ ಬೈಕ್ ಸವಾರನಿಂದ ಚಾಕು ಇರಿತ! ವಿಡಿಯೋ ವೈರಲ್ಕೆಎಸ್ ಆರ್ ಟಿಸಿ ಚಾಲಕರೊಬ್ಬರಿಗೆ ಬೈಕ್ ಸವಾರನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ಮೈಸೂರು- ಹಾಸನ ಹೆದ್ದಾರಿಯಲ್ಲಿ ನಡೆದಿದೆ. ಚಾಲಕನನ್ನು ವೆಂಕಟೇಶ್ ಎಂದು ಗುರುತಿಸಲಾಗಿದ್ದು, ಪ್ರಸ್ತುತ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. |
![]() | ಸಾರಿಗೆ ಸಚಿವ ಲಕ್ಷ್ಮಣ ಸವದಿ ಖಾಸಗಿ ವಾಹನಕ್ಕೆ ಡೀಸೇಲ್: ಕೆಎಸ್ ಆರ್ ಟಿಸಿ ಸಿಬ್ಬಂದಿಗೆ ನೊಟೀಸ್ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಖಾಸಗಿ ಕಾರಿಗೆ ಇಲ್ಲಿನ ಎನ್ಡಬ್ಲ್ಯುಕೆಆರ್ಟಿಸಿ 3ನೇ ಘಟಕದ ಡಿಪೊದಲ್ಲಿ ಡೀಸೆಲ್ ತುಂಬಿಕೊಟ್ಟಿದ್ದಕ್ಕೆ ಸಂಬಂಧಿಸಿದಂತೆ, ಇಂಧನ ಶಾಖೆಯಲ್ಲಿ ಕಿರಿಯ ಸಹಾಯಕ ಕಿಶೋರ ಬಿ.ಎಸ್. ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ. |
![]() | ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳದೆ ಬಿಟ್ಟು ಹೋದ ಚಾಲಕ: ಬಸ್ ತಡೆದು ಶಿಕ್ಷಣ ಸಚಿವರಿಂದ ಡ್ರೈವರ್ ಗೆ ತರಾಟೆ!ಕೊರಟಗೆರೆ ಬಸ್ ನಿಲ್ದಾಣದ ಬಳಿ ಬಸ್ ನಿಲ್ಲಿಸದೆ ವಿದ್ಯಾರ್ಥಿಗಳನ್ನು ಬಿಟ್ಟು ಹೋದ ಕೆಎಸ್ ಆರ್ ಟಿಸಿ ಬಸ್ಸನ್ನು ಅಡ್ಡಗಟ್ಟಿದ ಶಿಕ್ಷಣ ಸಚಿವರು ಚಾಲಕನನ್ನು ತರಾಟೆಗೆ ತೆಗೆದುಕೊಂಡ ಘಟನೆ ಶನಿವಾರ ಜರುಗಿದೆ. |
![]() | ಪ್ರಯಾಣಿಕರಿಗೆ ಸಿಹಿ ಸುದ್ದಿ: ಮದುವೆ ಸಮಾರಂಭಗಳಿಗೆ ಬುಕ್ ಮಾಡುವ ಕೆಎಸ್ ಆರ್ ಟಿಸಿ ಬಸ್ ಗಳ ದರ ಇಳಿಕೆಹೊಸ ಆರಂಭವಾಗುತ್ತಿದ್ದಂತೆಯೇ ರಾಜ್ಯ ಸರ್ಕಾರಿ ಸ್ವಾಮ್ಯದ ಸಾರಿಗೆ ಸೇವಾ ಸಂಸ್ಥೆ ಕೆಎಸ್ ಆರ್ ಟಿಸಿ ಮದುವೆ ಸಮಾರಂಭಗಳಿಗೆ ಬುಕ್ ಮಾಡುವ ಬಸ್ ಗಳ ದರ ಇಳಿಕೆ ಮಾಡಿದೆ. |
![]() | ಇಂಧನ ಉಳಿತಾಯ: ವಿಜಯಪುರ ಕೆ.ಎಸ್. ಆರ್. ಟಿ. ಸಿ ಘಟಕ ದೇಶಕ್ಕೆ ಮಾದರಿದೇಶದಲ್ಲೇ ಅತೀ ಹೆಚ್ಚಿನ ಇಂಧನ (ಡಿಸೇಲ್) ಉಳಿತಾಯ ಮಾಡಿದ ಕೀರ್ತಿ ವಿಜಯಪುರ ಕೆ ಎಸ್ ಆರ್ ಟಿ ಸಿ ವಿಭಾಗಕ್ಕೆ ಸಂದಿದೆ. |
![]() | ಮುಷ್ಕರದ ವೇಳೆ ಹಲ್ಲೆ, ಬಸ್ ಜಖಂಗೊಳಿಸಿದವರ ವಿರುದ್ಧ ಎಫ್ಐಆರ್: 4 ಸಾರಿಗೆ ಸಂಸ್ಥೆಗಳಿಂದ ಸ್ಪಷ್ಟನೆಸಾರಿಗೆ ಇಲಾಖೆ ಸಿಬ್ಬಂದಿ ಮುಷ್ಕರದ ಸಮಯದಲ್ಲಿ ಕರ್ತವ್ಯ ನಿರತ ಸಿಬ್ಬಂದಿಗಳ ಮೇಲೆ ದೈಹಿಕ ಹಲ್ಲೆ ಮಾಡಿ, ಬಸ್ಸುಗಳನ್ನು ಜಖಂಗೊಳಿಸಿದ ಹಾಗೂ ಪ್ರಥಮ ವರ್ತಮಾನ ವರದಿ ಆಧಾರದ... |
![]() | ಸಾರಿಗೆ ಸಂಸ್ಥೆ ನೌಕರರು ಮುಷ್ಕರ ಕೈಬಿಡಲು ಮುಖ್ಯಮಂತ್ರಿಗಳ ಕರೆಮುಷ್ಕರ ನಿರತ ರಾಜ್ಯ ಸಾರಿಗೆ ಸಂಸ್ಥೆ ನೌಕರರು ಮುಷ್ಕರವನ್ನು ಕೈಬಿಡಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ. |
![]() | ಭದ್ರತೆಯೊಂದಿಗೆ ಕೆಲವೆಡೆ ಕೆಎಸ್ ಆರ್ ಟಿಸಿ ಬಸ್ ಸಂಚಾರಮೂರು ದಿನಗಳಿಂದ ಸಾರಿಗೆ ನೌಕರರ ಮುಷ್ಕರದ ನಡುವೆಯೂ ಇಂದು ಕೆಲವು ಮಾರ್ಗಗಳಲ್ಲಿ 210 ಬಸ್ ಗಳು ಭದ್ರತೆಯ ನಡುವೆ ಸಂಚರಿಸಿವೆ. |
![]() | ಮುಂದುವರೆದ ಸಾರಿಗೆ ಸಿಬ್ಬಂದಿ ಮುಷ್ಕರ: ಸಂಕಷ್ಟಕ್ಕೆ ಸಿಲುಕಿದ ಪ್ರಯಾಣಿಕರುರಾಜ್ಯದಲ್ಲಿ ಸಾರಿಗೆ ಸಿಬ್ಬಂದಿ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಬೇಡಿಕೆ ಈಡೇರುವವರೆಗೂ ಮುಷ್ಕರ ಮುಂದುವರಿಸಲು ನೌಕರರು ಹಠಹಿಡಿದಿದ್ದು ಇದರಿಂದಾಗಿ ರಾಜ್ಯಾದ್ಯಂತ ಜನಜೀವನ ಭಾಧಿತವಾಗಿದೆ. |
![]() | ಸಾರಿಗೆ ಸಿಬ್ಬಂದಿ ಮುಷ್ಕರ: ಪರದಾಡಿದ ಪ್ರಯಾಣಿಕರು, ಸವಧಿ ಮಾತುಕತೆ ವಿಫಲ, ಮುಂದುವರೆಯಲಿರುವ ಮುಷ್ಕರರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೆಲವು ಸಾರಿಗೆ ಸಂಘಟನೆಗಳು ಮುಷ್ಕರ ನಡೆಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಯಾಣಿಕರು ಪರದಾಡುವಂತಾಯಿತು. |