- Tag results for K Sudhakar
![]() | ಸುಧಾಕರ್ ಸಿಎಜಿ ವರದಿ ಓದಿ ಅರ್ಥ ಮಾಡಿಕೊಳ್ಳಲಾಗದ ಪೆದ್ದ ಮತ್ತು ಸುಳ್ಳ: ಸಿದ್ದರಾಮಯ್ಯತಾವು ಮುಖ್ಯಮಂತ್ರಿಯಾಗಿದ್ದಾಗ 35 ಸಾವಿರ ಕೋಟಿ ರೂಪಾಯಿ ಅವ್ಯವಹಾರ ನಡೆದಿತ್ತು ಎಂದು ಆರೋಪಿಸಿರುವ ಆರೋಗ್ಯ ಸಚಿವ ಸುಧಾಕರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು,... |
![]() | ಧಾರವಾಡ: ಸರ್ಕಾರಿ ಆಸ್ಪತ್ರೆ ರೋಗಿಗಳ ಕಂಬಳಿಗಳ ಮೇಲೆ ಹಂದಿ, ನಾಯಿಗಳ ಓಡಾಟ!ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳು ಬಳಸುವ ಕಂಬಿಳ ಅಥವಾ ಹಾಸಿಗೆ ಹೊದಿಕೆಗಳನ್ನು ಹಂದಿ ಮತ್ತು ನಾಯಿಗಳು ತುಳಿದು ಹಾಕಿರುವ ಘಟನೆ ನಡೆದಿದೆ. |
![]() | ಬಿಎಸ್ವೈ, ಸಚಿವ ಕೆ.ಸುಧಾಕರ್ ನಟಿಸಿರುವ ತನುಜಾ ಸಿನಿಮಾ ಫೆಬ್ರುವರಿ 3 ರಂದು ಬಿಡುಗಡೆತನುಜಾ ಸಿನಿಮಾ ಪ್ರಾರಂಭವಾದಾಗಿನಿಂದಲೂ ಸ್ಯಾಂಡಲ್ವುಡ್ನಲ್ಲಿ ಭಾರಿ ನಿರೀಕ್ಷೆ ಹುಟ್ಟುಹಾಕಿದಂತ ಚಿತ್ರ. ಇದು ಫೆಬ್ರುವರಿ 3 ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ. ರಾಜ್ಯ ಪ್ರಶಸ್ತಿ ವಿಜೇತ ಹರೀಶ್ ಎಂಡಿ ಹಳ್ಳಿ ನಿರ್ದೇಶನದ ಚಿತ್ರವು ನೈಜ ಘಟನೆಯನ್ನು ಆಧರಿಸಿದೆ. |
![]() | ಚಿಕ್ಕಬಳ್ಳಾಪುರ ಜಿಲ್ಲೆಗೆ ‘ಫಲ ಪುಷ್ಪ ಗಿರಿಧಾಮ ನಾಡು’ ಹೆಸರು ಅಧಿಕೃತ: ಸಿಎಂ ಬೊಮ್ಮಾಯಿ, ಚಿಕ್ಕಬಳ್ಳಾಪುರ ಉತ್ಸವಕ್ಕೆ ಚಾಲನೆಚಿಕ್ಕಬಳ್ಳಾಪುರದ ಪುಣ್ಯಭೂಮಿಯು ಜನರ ಬದುಕಿನ ಭವಿಷ್ಯವನ್ನು ಬರೆಯಲು ʼಚಿಕ್ಕಬಳ್ಳಾಪುರ ಉತ್ಸವʼವು ಮುನ್ನುಡಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ರಾಜ್ಯದಲ್ಲಿ ನವಜಾತ ಶಿಶುಗಳ ಮರಣ ದರ 16 ರಿಂದ 14ಕ್ಕೆ ಇಳಿಕೆ; ಜನನದ ಲಿಂಗಾನುಪಾತ 910 ರಿಂದ 978ಕ್ಕೆ ಏರಿಕೆ!2022ನೇ ವರ್ಷವು ಆರೋಗ್ಯ ಕ್ಷೇತ್ರದಲ್ಲಿನ ಮೂಲಸೌಕರ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ವರ್ಷವಾಗಿದ್ದು, ಅನೇಕ ಗಮನಾರ್ಹ ಸಾಧನೆಗಳಾಗಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ. |
![]() | ಕೋವಿಡ್ ವಿಷಯದಲ್ಲಿ ಭಾರತವನ್ನು ಚೀನಾಕ್ಕೆ ಹೋಲಿಕೆ ಮಾಡುವುದು ಬೇಡ, ಆತಂಕಪಡುವುದು ಬೇಡ, 12 ಮಂದಿಯಲ್ಲಿ ಪಾಸಿಟಿವ್: ಡಾ ಕೆ ಸುಧಾಕರ್ಓಮಿಕ್ರಾನ್ ವೈರಸ್ ಬಂದು ಒಂದು ವರ್ಷದ ಮೇಲಾಗಿದೆ, ಕೋವಿಡ್ ಬಂದಾಗ ಏನು ಮಾಡಬೇಕು, ಹೇಗಿರಬೇಕು ಎಂಬ ಅನುಭವ ನಮಗಾಗಿದೆ. ಹೀಗಾಗಿ ಪಾಸಿಟಿವ್ ಬಂದ ಕೂಡಲೇ ಜನರು ಆತಂಕಕ್ಕೊಳಗಾಗಬೇಕಾದ ಅವಶ್ಯಕತೆಯಿಲ್ಲ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದರು. |
![]() | ಕೋವಿಡ್ ಬಗ್ಗೆ ಓವರ್ ಆ್ಯಕ್ಟಿಂಗ್ ಮಾಡಬಾರದು ಎಂದು ಸಚಿವ ಅಶೋಕ್ ಹೇಳಿದ್ದು ಯಾರಿಗೆ?ಇಂದು ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಮುಂದೆ ಕೋವಿಡ್ ಸೋಂಕು, ರಾಜ್ಯದಲ್ಲಿ ಕೋವಿಡ್ ನಿಯಮ ಬಗ್ಗೆ ಕಂದಾಯ ಸಚಿವ ಆರ್ ಅಶೋಕ್ ಮಾತನಾಡುವಾಗ 'ಓವರ್ ಆಕ್ಟಿಂಗ್' ಎಂಬ ಪದ ಬಳಸಿದ್ದು ಅದಕ್ಕೆ ಪತ್ರಕರ್ತರು ಪ್ರಶ್ನೆ ಕೇಳಿ ಸಚಿವರು ಕಕ್ಕಾಬಿಕ್ಕಿಯಾದ ಪ್ರಸಂಗ ನಡೆಯಿತು. |
![]() | ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ಸೋಂಕು ಪತ್ತೆ: ಆರೋಗ್ಯ ಸಚಿವ ಡಾ. ಸುಧಾಕರ್ರಾಜ್ಯದಲ್ಲಿ ಮೊದಲ ಝೀಕಾ ವೈರಲ್ ಸೋಂಕು ವರದಿಯಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ. |
![]() | ಜನ್ಮಜಾತ ಶ್ರವಣದೋಷವುಳ್ಳ 500 ಮಕ್ಕಳಿಗೆ ಕಾಕ್ಲಿಯರ್ ಇಂಪ್ಲಾಂಟ್: ಸಚಿವ ಕೆ ಸುಧಾಕರ್ಜನ್ಮಜಾತ ಶ್ರವಣ ದೋಷದಿಂದ ಜನಿಸಿದ ಸುಮಾರು 500 ಮಕ್ಕಳಿಗೆ ಕಾಕ್ಲಿಯರ್ ಇಂಪ್ಲಾಂಟ್ ಮಾಡಲಾಗುವುದು ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಭಾನುವಾರ ತಿಳಿಸಿದ್ದಾರೆ. |
![]() | ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್: ನೋಂದಣಿಯಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ನಡಿ ಆರೋಗ್ಯ ವೃತ್ತಿಪರರು ಮತ್ತು ಆರೋಗ್ಯ ಸೌಲಭ್ಯ ನೋಂದಣಿಯಲ್ಲಿ ಇಡೀ ದೇಶದಲ್ಲಿ ಕರ್ನಾಟಕ ಮೊದಲ ಮತ್ತು ಎರಡನೇ ಸ್ಥಾನದಲ್ಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ... |
![]() | ಮಂಗಳೂರು ಸ್ಫೋಟ: ಹಿಂದೂ ಸೋಗಿನಲ್ಲಿ ದುಷ್ಕೃತ್ಯಕ್ಕೆ ಸಂಚು, ಎಲ್ಲ ಕೋನಗಳಲ್ಲಿ ತನಿಖೆ: ಡಾ ಕೆ ಸುಧಾಕರ್ಹಿಂದೂ ಸೋಗಿನಲ್ಲಿ ಮಂಗಳೂರು ಸ್ಪೋಟಕ್ಕೆ ಸಂಚು ರೂಪಿಸಲಾಗಿದ್ದು, ಪೊಲೀಸರು ಎಲ್ಲ ಕೋನಗಳಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ. |
![]() | 1 ಕೋಟಿ ಆಯುಷ್ಮಾನ್ ಭಾರತ್ ಕಾರ್ಡ್, ಡಿಸೆಂಬರ್ ವೇಳೆಗೆ ಶೇ.50 ರಷ್ಟು ವಿತರಣೆ ಗುರಿ: ಆರೋಗ್ಯ ಸಚಿವ ಸುಧಾಕರ್ರಾಜ್ಯದಲ್ಲಿ ಅರ್ಹ ಜನತೆಗೆ 1 ಕೋಟಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್ಗಳನ್ನು ವಿತರಿಸಲಾಗುವುದು. ಡಿಸೆಂಬರ್ ವೇಳೆಗೆ ಶೇ.50 ರಷ್ಟು ವಿತರಣೆಯ ಗುರಿ ಹೊಂದಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. |
![]() | ಬಾಣಂತಿ, ನವಜಾತ ಶಿಶುಗಳ ದಾರುಣ ಸಾವನ್ನೂ ಸಂಭ್ರಮಿಸುತ್ತಿದ್ದೀರಿ: ವಿಕೃತ ಮನಸ್ಸಿಗೆ ಧಿಕ್ಕಾರ; ಗಾಜಿನ ಮನೆಯಲ್ಲಿ ಕೂತು ಗೋಲಿಯಾಟ ಆಡುವುದು ಕ್ಷೇಮವಲ್ಲ!ತುಮಕೂರು ಆಸ್ಪತ್ರೆ ಮತ್ತು ವೈದ್ಯೆಯ ದರ್ಪದಿಂದ ಆದ 3 ಅಮಾನುಷ ಸಾವುಗಳ ಬಗ್ಗೆ ನಿಮಗೆ ಕೊನೆಪಕ್ಷ ಪಶ್ಚಾತ್ತಾಪ, ಪಾಪಪ್ರಜ್ಞೆ ಬೇಡವೇ? ಎಂದು ಪ್ರಶ್ನಿಸಿದ್ದಾರೆ |
![]() | ತುಮಕೂರು: ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ, ಅವಳಿ ಶಿಶು ಸಾವು; ವೈದ್ಯೆ, ಮೂವರು ನರ್ಸ್ ಸಸ್ಪೆಂಡ್- ಸಚಿವ ಸುಧಾಕರ್ತುಮಕೂರುನಲ್ಲಿ ತಾಯಿ ಹಾಗೂ ಅವಳಿ ಶಿಶುಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೊರಿದ್ದ ಜಿಲ್ಲಾಸ್ಪತ್ರೆಯ ವೈದ್ಯೆ ಹಾಗೂ ಮೂವರು ನರ್ಸ್ ಗಳನ್ನು ಆರೋಗ್ಯ ಸಚಿವ ಸುಧಾಕರ್ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. |
![]() | ಕರ್ನಾಟಕ-ಬ್ರೈನ್ ಹೆಲ್ತ್ ಇನಿಶಿಯೇಟಿವ್ ಅಡಿ ನಿಮ್ಹಾನ್ಸ್ ನಲ್ಲಿ 1,000 ರೋಗಿಗಳಿಗೆ ಚಿಕಿತ್ಸೆಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಜುಲೈನಲ್ಲಿ ಆರಂಭಿಸಿದ ಕರ್ನಾಟಕ-ಬ್ರೈನ್ ಹೆಲ್ತ್ ಇನಿಶಿಯೇಟಿವ್ (ಕೆಎ-ಬಿಎಚ್ಐ) ಅಡಿಯಲ್ಲಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) 1,000ಕ್ಕೂ ಹೆಚ್ಚು ರೋಗಿಗಳಿಗೆ ಚಿಕಿತ್ಸೆ ನೀಡಿದೆ. |