- Tag results for K Sudhakar
![]() | ಸರ್ಕಾರಿ ವೈದ್ಯರಿಗೆ ಹಾಸ್ಪಿಟಲ್ ಮ್ಯಾನೇಜ್ಮೆಂಟ್ ಕೋರ್ಸ್ ಅಧ್ಯಯನ ಮಾಡಲು ಧನಸಹಾಯ: ಕೆ.ಸುಧಾಕರ್ಸಾರ್ವಜನಿಕ ಆಸ್ಪತ್ರೆಗಳನ್ನು ವೃತ್ತಿಪರವಾಗಿ ನಡೆಸಲು ಸಹಾಯ ಮಾಡುವ ನಿಟ್ಟಿನಲ್ಲಿ ವೈದ್ಯರ ನಿರ್ವಹಣಾ ಕೌಶಲ್ಯದಲ್ಲಿನ ಕೊರತೆಯನ್ನು ತುಂಬಲು ಆಸ್ಪತ್ರೆ ನಿರ್ವಹಣಾ ಕೋರ್ಸ್ಗಳನ್ನು ಮುಂದುವರಿಸಲು ಸರ್ಕಾರವು ವೈದ್ಯರಿಗೆ ಧನಸಹಾಯ ನೀಡಲಿದೆ. |
![]() | ಕೊರೋನಾ ಸೋಂಕು ಹೆಚ್ಚುತ್ತಿರುವಾಗ ಪ್ರತಿಭಟನೆ ಮಾಡುತ್ತಿರುವ ಕಾಂಗ್ರೆಸ್ ನಾಯಕರ ನಡವಳಿಕೆ ನಾಚಿಕೆಗೇಡಿನ ಸಂಗತಿ: ಡಾ ಕೆ ಸುಧಾಕರ್ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಕೋವಿಡ್ ಸೋಂಕಿನ ಸಂಖ್ಯೆ ಜಾಸ್ತಿಯಾಗುತ್ತಿದೆ, ಹೀಗಿರುವಾಗ ಕಾಂಗ್ರೆಸ್ ನಾಯಕರು ಜನರನ್ನು ಸೇರಿಸಿಕೊಂಡು ಪ್ರತಿಭಟನೆ ಮಾಡುತ್ತಿರುವುದು ಎಷ್ಟು ಸರಿ, ನಾಚಿಕೆಯಾಗಬೇಕು ಕಾಂಗ್ರೆಸ್ ನಾಯಕರಿಗೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. |
![]() | ಕೊರೋನಾ, ಡೆಂಗ್ಯೂ ಹೆಚ್ಚಳದ ಬಗ್ಗೆ ಆತಂಕ ಬೇಡ: ಆರೋಗ್ಯ ಸಚಿವ ಡಾ. ಸುಧಾಕರ್ಕೋವಿಡ್ ಮತ್ತು ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಸಾರ್ವಜನಿಕರು ಆತಂಕ ಪಡೆಯುವ ಅಗತ್ಯವಿಲ್ಲ. |
![]() | ಆರೋಗ್ಯ ಸಚಿವ ಸುಧಾಕರ್ ಕೋವಿಡ್ನಿಂದ ಗುಣಮುಖ, ಇಂದಿನಿಂದ ಕೆಲಸಕ್ಕೆ ಹಾಜರುವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಅವರು ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. |
![]() | ಮೂರು ಅಲೆಗಳಲ್ಲೂ ಕೋವಿಡ್ ನಿಂದ ಪಾರಾಗಿದ್ದ ಆರೋಗ್ಯ ಸಚಿವ ಸುಧಾಕರ್ ಗೆ ಕೊರೋನಾ ಪಾಸಿಟಿವ್ಮೂರು ಅಲೆಗಳಲ್ಲೂ ಕೋವಿಡ್ ಸೋಂಕಿನಿಂದ ಪಾರಾಗಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಅವರಿಗೆ ಗುರುವಾರ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. |
![]() | ಕೋವಿಡ್ ಗೂ ಟೊಮೆಟೋ ಜ್ವರಕ್ಕೂ ಯಾವುದೇ ಸಂಬಂಧವಿಲ್ಲ, ಯಾರೂ ಆತಂಕಪಡುವ ಅಗತ್ಯವಿಲ್ಲ: ಡಾ ಕೆ ಸುಧಾಕರ್ಕರ್ನಾಟಕ ಸೇರಿದಂತೆ ದೇಶದಲ್ಲಿ ಕೊರೊನಾ ವೈರಸ್ ನ ನಾಲ್ಕನೇ ಅಲೆಯ ಆತಂಕದ ನಡುವೆ ಮತ್ತೊಂದು ಜ್ವರದ ಹೆಸರು ಕೇಳಿಬರುತ್ತಿದ್ದು ಜನರನ್ನು ಕಂಗೆಡಿಸಿದೆ. ಕೇರಳದಲ್ಲಿ ಪತ್ತೆಯಾಗಿರುವ ಜ್ವರಕ್ಕೆ ಟೊಮೆಟೋ ಜ್ವರ ಎಂದು ಕರೆಯಲಾಗುತ್ತಿದ್ದು, 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ. |
![]() | ಮಾನಸಿಕ ರೋಗಿಗಳ ಚಿಕಿತ್ಸೆಗಾಗಿ 'ಇ-ಮನಸ್' ಮಾದರಿ ಸೇವೆ: ಡಾ. ಸುಧಾಕರ್ದೈಹಿಕ ಆರೋಗ್ಯಕ್ಕೆ ಎಷ್ಟು ಮಹತ್ವ ಸಿಗುತ್ತಿದೆಯೋ ಅಷ್ಟೇ ಮಹತ್ವ ಮಾನಸಿಕ ಆರೋಗ್ಯಕ್ಕೂ ಸಿಗಬೇಕು ಆಧುನಿಕ ಜೀವನ ಶೈಲಿಯಿಂದ ಜನರು ಮಾನಸಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. |
![]() | ಬಿಬಿಎಂಪಿ ವ್ಯಾಪ್ತಿಯಲ್ಲಿದ್ದ ಆರೋಗ್ಯ ಕೇಂದ್ರಗಳು ಮತ್ತೆ ಆರೋಗ್ಯ ಇಲಾಖೆ ಸುಪರ್ದಿಗೆ: ಸರ್ಕಾರ ಆದೇಶಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಕೇಂದ್ರಗಳನ್ನು ಮತ್ತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸುಪರ್ದಿಗೆ ನೀಡಲಾಗಿದೆ. |
![]() | ಆಸಿಡ್ ದಾಳಿಗೆ ತುತ್ತಾದ ಸಂತ್ರಸ್ತ ಯುವತಿಯ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸುತ್ತದೆ: ಡಾ ಕೆ.ಸುಧಾಕರ್ತನ್ನ ಪ್ರೀತಿಯ ನಿವೇದನೆಯನ್ನು ನಿರಾಕರಿಸಿದಳು ಎಂದು ಆಕ್ರೋಶದಿಂದ ಯುವಕ ಆಸಿಡ್ ಎರಚಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ 24 ವರ್ಷದ ಯುವತಿಯ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಭರವಸೆ ನೀಡಿದ್ದಾರೆ. |
![]() | ಕೋವಿಡ್ 4ನೇ ಅಲೆ: ಜನಸಂದಣಿ, ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ!ಕೋವಿಡ್ 4ನೇ ಅಲೆಯನ್ನು ತಡೆಯುವ ಮುನ್ನಚ್ಚೆರಿಕಾ ಕ್ರಮವಾಗಿ ಸಾರ್ವಜನಿಕ ಪ್ರದೇಶಗಳಲ್ಲಿ, ಜನಜಂಗುಳಿ ಹೆಚ್ಚಿರುವ ಕಡೆಗಳಲ್ಲಿ ಹಾಗೂ ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಕಡ್ಡಾಯ ಮಾಡಲಾಗಿದೆ. |
![]() | ಇನ್ನು ಮೂರ್ನಾಲ್ಕು ವಾರಗಳಲ್ಲಿ ಕೊರೋನಾ 4ನೇ ಅಲೆ? ಮುಖ್ಯಮಂತ್ರಿ ನೇತೃತ್ವದಲ್ಲಿ ಇಂದು ತಾಂತ್ರಿಕ ಸಲಹಾ ಸಮಿತಿ ಸಭೆಕೋವಿಡ್ 4ನೇ ಅಲೆಯ ಭೀತಿ ಎದುರಾಗಿರುವುದರಿಂದ ತಾಂತ್ರಿಕ ಸಲಹಾ ಸಮಿತಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಇಂದು ಸೋಮವಾರ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಲಿದೆ, ಅದರಲ್ಲಿ ಮುಂಜಾಗ್ರತೆ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. |
![]() | ಸಾಂಪ್ರದಾಯಿಕ ವೈದ್ಯ ಪದ್ಧತಿ ಅಧ್ಯಯನಕ್ಕೆ ಅರ್ಹತೆ ಕಡ್ಡಾಯ: ಕೆ.ಸುಧಾಕರ್ಪಾರಂಪರಿಕ ವೈದ್ಯರಿಗೆ ಕಾನೂನಿನ ಮಾನ್ಯತೆ ನೀಡಲು ಅವಕಾಶವಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಅದನ್ನು ಮೀರಿ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ, ಸಾಂಪ್ರಾದಾಯಿಕ ವೈದ್ಯ ಪದ್ಧತಿ ಅಧ್ಯನ ಮಾಡುವವರಿಗೆ ಶೈಕ್ಷಣಿಕ ಅರ್ಹತೆ ಕಡ್ಡಾಯ . |
![]() | ಆ್ಯಂಬುಲೆನ್ಸ್ ವಿಚಾರವಾಗಿ ವಿಧಾನಸಭೆಯಲ್ಲಿ ಸುಧಾಕರ್-ಕೃಷ್ಣ ಭೈರೇಗೌಡ ವಾಕ್ಸಮರರಾಜ್ಯದಲ್ಲಿನ ಆ್ಯಂಬುಲೆನ್ಸ್ ಸೇವೆ ಬಗ್ಗೆ ಸದನದಲ್ಲಿ ಕಾಂಗ್ರೆಸ್ ಶಾಸಕರು ಕೇಳಿದ ಪ್ರಶ್ನೆಗೆ ಆರೋಗ್ಯ ಸಚಿವ ಕೆ. ಸುಧಾಕರ್ ಉತ್ತರಿಸಿದರು. |
![]() | ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಶುಲ್ಕ ಶೀಘ್ರ ನಿಯಂತ್ರಣ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ರಾಜ್ಯದ ಬಡವಿದ್ಯಾರ್ಥಿಗಳು ಮೆಡಿಕಲ್ ಶಿಕ್ಷಣ ಪಡೆಯುವಂತೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸುಧಾಕರ್ ಭರವಸೆ ನೀಡಿದ್ದಾರೆ. |
![]() | ಉಕ್ರೇನ್ನಿಂದ ಮರಳಿದ ವಿದ್ಯಾರ್ಥಿಗಳಿಗೆ ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲಿ ಉಚಿತ ಕಲಿಕೆಗೆ ಅವಕಾಶ: ಸಚಿವ ಸುಧಾಕರ್ಉಕ್ರೇನ್ ನಿಂದ ಹಿಂದಿರುಗಿದ ವೈದ್ಯ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು, ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲೇ ಅವರ ಕಲಿಕೆ ಮುಂದುವರಿಸುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಸೋಮವಾರ ಕೈಗೊಂಡಿದೆ. |