social_icon
  • Tag results for Kannada Film

ಕಾಂತಾರ, ಕೆಜಿಎಫ್ ಬಳಿಕ ಭಾರಿ ಯಶಸ್ಸಿನ ನಿರೀಕ್ಷೆಯಲ್ಲಿ 'ಕಬ್ಜ'; ಮುಂಗಡ ಬುಕ್ಕಿಂಗ್‌ ಆರಂಭ

'ಕೆಜಿಎಫ್: ಚಾಪ್ಟರ್‌ 1' ಮತ್ತು 'ಕೆಜಿಎಫ್: ಚಾಪ್ಟರ್‌-2', '777 ಚಾರ್ಲಿ' ಮತ್ತು 'ಕಾಂತಾರ' ಯಶಸ್ಸಿನ ನಂತರ, ಕನ್ನಡ ಚಿತ್ರರಂಗವು ಈ ವಾರಾಂತ್ಯದಲ್ಲಿ 'ಕಬ್ಜಾ' ಚಿತ್ರದ ಬಿಡುಗಡೆಯನ್ನು ಎದುರು ನೋಡುತ್ತಿದೆ. 

published on : 14th March 2023

'ದೂರದರ್ಶನ' ಮನೆಮನೆಯ ಕಥೆ ಎನ್ನುತ್ತಾರೆ ನಿರ್ದೇಶಕ ಸುಕೇಶ್ ಶೆಟ್ಟಿ

ಕನ್ನಡ ಮತ್ತು ತುಳು ರಂಗಭೂಮಿ ಕಲಾವಿದರಾಗಿ ಅನುಭವವನ್ನು ಪಡೆದಿರುವ ಸುಕೇಶ್ ಶೆಟ್ಟಿ ಅವರು ದೂರದರ್ಶನದ ಮೂಲಕ ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ. 'ನಾವು ಬಯಸುವ ಕಥೆಗಳನ್ನು ಹೇಳಲು ಸಿನಿಮಾವನ್ನು ನಾನು ಅತ್ಯುತ್ತಮ ಮಾಧ್ಯಮವೆಂದು ಪರಿಗಣಿಸುತ್ತೇನೆ ಮತ್ತು ಅದಕ್ಕಾಗಿಯೇ ನಾನು ನಿರ್ದೇಶಕನಾಗಲು ನಿರ್ಧರಿಸಿದೆ' ಎನ್ನುತ್ತಾರೆ ಸುಕೇಶ್.

published on : 2nd March 2023

ದರ್ಶನ್-ರಚಿತಾ ರಾಮ್ ಅಭಿನಯದ ಕ್ರಾಂತಿ ಸಿನಿಮಾ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆ

ಫೆಬ್ರುವರಿ 23 ರಿಂದ ಕನ್ನಡ ಸಿನಿಮಾ 'ಕ್ರಾಂತಿ' ತನ್ನ ವೇದಿಕೆಯಲ್ಲಿ ಸ್ಟ್ರೀಮಿಂಗ್ ಆಗಲಿದೆ ಎಂದು ಅಮೆಜಾನ್ ಪ್ರೈಮ್ ವಿಡಿಯೋ ಸೋಮವಾರ ಪ್ರಕಟಿಸಿದೆ.

published on : 20th February 2023

ಶೀರ್ಷಿಕೆಯಿಂದಲೇ ಗಮನ ಸೆಳೆದಿರುವ '19.20.21' ಸಿನಿಮಾದ ಟ್ರೈಲರ್ ಬಿಡುಗಡೆ 

ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ಚಲನಚಿತ್ರ 'ಆಕ್ಟ್ 1978' ರ ತಯಾರಕರು ಇದೀಗ ತಮ್ಮ ಮುಂಬರುವ '19.20.21' ಕನ್ನಡ ಚಲನಚಿತ್ರದ ಟ್ರೈಲರ್ ಅನ್ನು ಬಿಡುಗಡೆ ಮಾಡಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಮನ್ಸೋರೆ ನಿರ್ದೇಶನದ ಈ ಚಿತ್ರವು ನೈಜ ಘಟನೆಗಳನ್ನು ಆಧರಿಸಿದೆ.

published on : 16th February 2023

ಶ್ರೀನಿ ನಿರ್ದೇಶನದ 'ಘೋಸ್ಟ್' ಚಿತ್ರದಲ್ಲಿ ಕೆಜಿಎಫ್ ಖ್ಯಾತಿಯ ನಟಿ ಅರ್ಚನಾ ಜೋಯಿಸ್!

ಶಿವರಾಜಕುಮಾರ್ ಅಭಿನಯದ ಶ್ರೀನಿಯ ನಿರ್ದೇಶನದ ಘೋಸ್ಟ್ ಸಿನಿಮಾದಲ್ಲಿ ಅನುಪಮ್ ಖೇರ್, ದಕ್ಷಿಣ ಭಾರತದ ಜನಪ್ರಿಯ ನಟ ಜಯರಾಮ್ ಮತ್ತು ಪ್ರಶಾಂತ್ ನಾರಾಯಣನ್ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಈ ಹಿಂದೆ ತಮ್ಮ ಚಿತ್ರದಲ್ಲಿ ನಾಯಕಿ ಇರುವುದಿಲ್ಲ ಎಂದು ಹೇಳಿದ್ದ ನಿರ್ದೇಶಕರು, ಇದೀಗ ಚಿತ್ರದ ಪ್ರಮುಖ ಪಾತ್ರಕ್ಕೆ ನಟಿ ಅರ್ಚನಾ ಜೋಯಿಸ್ ಅವರನ್ನು ಕರೆತಂದಿದ್ದಾರೆ.  

published on : 31st January 2023

'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಸಿನಿಮಾ ನಮ್ಮ ಇಂಡಸ್ಟ್ರಿ ಹೆಮ್ಮೆ ಪಡುವಂತೆ ಮಾಡುತ್ತದೆ: ರಕ್ಷಿತ್ ಶೆಟ್ಟಿ

ನಿತಿನ್ ಕೃಷ್ಣಮೂರ್ತಿ ಅವರ ಚೊಚ್ಚಲ ನಿರ್ದೇಶನದ 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಸಿನಿಮಾ ತನ್ನ ಶೀರ್ಷಿಕೆ ಕಾರಣದಿಂದಲೇ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಚಿತ್ರವು ನಟ-ನಿರ್ದೇಶಕ ರಕ್ಷಿತ್ ಶೆಟ್ಟಿ ಅವರ ಗಮನ ಸೆಳೆದಿದೆ. ಅವರು ತಮ್ಮ ಪರಂವಃ ಸ್ಟುಡಿಯೋಸ್‌ನಡಿ ಚಿತ್ರವನ್ನು ಪ್ರಸ್ತುತಪಡಿಸಲು ಸಿದ್ಧರಾಗಿದ್ದಾರೆ.

published on : 5th January 2023

ಹಿನ್ನೋಟ 2022: ದಕ್ಷಿಣ ಭಾರತದ ಟಾಪ್ 10 ಆಕ್ಷನ್ ಹೀರೋಗಳು ಇವರು, ಅಗ್ರಸ್ಥಾನದಲ್ಲಿ ಯಶ್

ಕಳೆದ ದಶಕದಿಂದೀಚೆಗೆ ದಕ್ಷಿಣ ಭಾರತದ ಚತ್ರರಂಗ ತುಂಬಾ ಬೆಳೆದಿದೆ ಮತ್ತು ಹೆಚ್ಚಿನ ಬಜೆಟ್‌ನ ಆಕ್ಷನ್-ಪ್ಯಾಕ್ಡ್ ಚಲನಚಿತ್ರಗಳನ್ನು ನೀಡಿದೆ. ಉತ್ತಮ ಕಥಾಹಂದರ, ಛಾಯಾಗ್ರಹಣ ಮತ್ತು ನಿರ್ದೇಶನವನ್ನು ಹೊಂದಿರುವ ದಕ್ಷಿಣ ಭಾರತದ ಚಲನಚಿತ್ರಗಳು ನಟರ ಅಭಿನಯಗಳು ಪ್ರೇಕ್ಷಕರನ್ನು ಸೆಳೆದಿವೆ.

published on : 27th December 2022

ಹಿನ್ನೋಟ 2022: ಕೆಜಿಎಫ್ 2 ನಿಂದ ಕಾಂತಾರ- 2022 ರಲ್ಲಿ 100 ಕೋಟಿ ಕ್ಲಬ್ ಸೇರಿದ ಸಿನಿಮಾಗಳಿವು

ವಿಮರ್ಶಕರು, ಪ್ರೇಕ್ಷಕರು ಮತ್ತು ಸಿನಿಮಾ ಪಂಡಿತರು ಒಟ್ಟಾಗಿ 2022 ಸ್ಯಾಂಡಲ್‌ವುಡ್‌ಗೆ ಸುವರ್ಣ ಯುಗದ ಆರಂಭ ಎಂದು ಕರೆದಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಕನ್ನಡ ಚಿತ್ರಗಳಿಗೆ ಹಿಂದೆಂದಿಗಿಂತಲೂ ಹೆಚ್ಚಿನ ಮಾನ್ಯತೆ ಸಿಕ್ಕಿದೆ.

published on : 27th December 2022

ಎಲ್ಲರನ್ನೂ ಗೌರವಿಸೋಣ, ಬಾಲಿವುಡ್ ಅನ್ನು ಕೀಳಾಗಿ ಕಾಣಬೇಡಿ: ನೆಪೊಟಿಸಂ ಅಂದ್ರೆ ತನ್ನ ಹಿನ್ನೆಲೆಯ ಬಲದಿಂದ ತುಳಿಯೋದು; ಯಶ್

ದಕ್ಷಿಣದ ಸಿನಿಮಾಗಳು ಹಿಂದಿ ಚಿತ್ರಗಳಿಗೆ ಸವಾಲಾಗಿ ನಿಂತಿರುವ ಈ ಹೊತ್ತಿನಲ್ಲಿ ಬಾಲಿವುಡ್ ಅನ್ನು ದ್ವೇಷಿಸುವಂತಹ ಕೆಲಸವೂ ನಡೆದಿದೆ. ಹೀಗಾಗಿ ರಾಕಿಂಗ್ ಸ್ಟಾರ್  ಯಶ್, ಯಾವ ಸಿನಿಮಾ ರಂಗವನ್ನೂ ಕೀಳಾಗಿ ಕಾಣಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

published on : 24th December 2022

ಯಾವ ನಿರೀಕ್ಷೆಗಳೂ ಇಲ್ಲದೆ ನಾನು ಸಿನಿಮಾ ರಂಗ ಪ್ರವೇಶಿಸಿದ್ದೇನೆ: ನಟಿ ರಚನಾ ಇಂದರ್

ಶಶಾಂಕ್ ನಿರ್ದೇಶನದ ಲವ್ 360 ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದ ರಚನಾ ಇಂದರ್ ಇದೀಗ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ತ್ರಿಬಲ್ ರೈಡಿಂಗ್‌ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಚಿತ್ರದಲ್ಲಿ ನಟಿಯರಾದ ಅದಿತಿ ಪ್ರಭುದೇವ ಮತ್ತು ಮೇಘಾ ಶೆಟ್ಟಿ ಕೂಡ ಇದ್ದಾರೆ.

published on : 15th November 2022

ಪುನೀತ್ ರಾಜ್‌ಕುಮಾರ್‌ರನ್ನು ಕಿರುತೆರೆಗೆ ಕರೆತಂದಿದ್ದ ಅನುಪ್ ಚಂದ್ರಶೇಖರನ್ ಈಗ ಸಿನಿಮಾ, ವೆಬ್ ಸೀರಿಸ್‌ನತ್ತ

ಟಿವಿ ಮನರಂಜನೆಯಲ್ಲಿ ಮೂರು ದಶಕಗಳ ಅನುಭವ ಹೊಂದಿರುವ ಹಾಗೂ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮಕ್ಕಾಗಿ ಪುನೀತ್ ರಾಜ್‌ಕುಮಾರ್ ಅವರನ್ನು ಕಿರುತೆರೆಗೆ ಕರೆತಂದ ಅನುಪ್ ಚಂದ್ರಶೇಖರನ್ ಇದೀಗ ಸಿನಿಮಾ ರಂಗದತ್ತ ಮುಖಮಾಡಿದ್ದಾರೆ.

published on : 15th November 2022

ವಿಜಯಾನಂದ: ನಿಹಾಲ್‌ನನ್ನು ನೋಡಿದಾಗ ನನ್ನ ಚಿಕ್ಕ ವಯಸ್ಸಿನ ದಿನಗಳು ನೆನಪಾದವು ಎಂದ ವಿಜಯ ಸಂಕೇಶ್ವರ್

ರಿಷಿಕಾ ಶರ್ಮಾ ನಿರ್ದೇಶನದ 'ವಿಜಯಾನಂದ' ಸಿನಿಮಾ ಖ್ಯಾತ ಉದ್ಯಮಿ ವಿಜಯ್ ಸಂಕೇಶ್ವರ್ ಅವರ ಜೀವನಾಧಾರಿತ ಚಿತ್ರವಾಗಿದೆ. ಈ ಚಿತ್ರ ಡಿಸೆಂಬರ್ 9 ರಂದು ಬಿಡುಗಡೆಗೆ ಸಿದ್ಧವಾಗಿದ್ದು, ಕನ್ನಡ ಮಾತ್ರವಲ್ಲದೆ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲೂ ಬಿಡುಗಡೆಯಾಗಲಿದೆ.

published on : 8th November 2022

ಕನ್ನಡ ಸಿನಿಮಾ ಮಾಡುವ ಇಂಗಿತ ವ್ಯಕ್ತಪಡಿಸಿದ ತೆಲುಗು ನಟ ವಿಷ್ಣು ಮಂಚು

ಕನ್ನಡದ ಕಾಂತಾರ ಸಿನಿಮಾಗೆ ಮೆಚ್ಚುಗೆ ವ್ಯಕ್ತಪಡಿಸಿರುವ ತೆಲುಗಿನ ಹಿರಿಯ ನಟ ಮೋಹನ್ ಬಾಬು ಅವರ ಪುತ್ರ, ನಟ ವಿಷ್ಣು ಮಂಚು ಅವರು, ಭವಿಷ್ಯದಲ್ಲಿ ಕನ್ನಡ ಸಿನಿಮಾ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ.

published on : 17th October 2022

ಹೆಡ್ ಬುಷ್ ಸಿನಿಮಾದ ಯಶಸ್ಸು ಕನ್ನಡ ಚಿತ್ರರಂಗದಲ್ಲಿ ಮುಂದಿನ ಹೆಜ್ಜೆ ಇಡಲು ಸಹಾಯ ಮಾಡುತ್ತದೆ: ಪಾಯಲ್ ರಜಪೂತ್

ಪಾಯಲ್ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡುವ ಬಗ್ಗೆ ಎದ್ದಿದ್ದ ಊಹಾಪೋಹಗಳಿಗೆ ಇದೀಗ ತೆರೆ ಬಿದ್ದಿದ್ದು, ಅಂತಿಮವಾಗಿ ಶೂನ್ಯಾ ನಿರ್ದೇಶನದ, ಧನಂಜಯ್ ಅಭಿನಯದ ಹೆಡ್ ಬುಷ್‌ ಚಿತ್ರದೊಂದಿಗೆ ಕೊನೆಗೊಂಡಿದೆ. ಹೆಡ್ ಬುಷ್ ಚಿತ್ರದ ನಾಯಕ ನಟ ಮತ್ತು ನಿರ್ಮಾಪಕ ಧನಂಜಯ್ ತನ್ನನ್ನು ಪಾತ್ರಕ್ಕಾಗಿ ಸಂಪರ್ಕಿಸಿದರು ಎನ್ನುತ್ತಾರೆ ನಟಿ.

published on : 15th October 2022

ಹಿಂದಿ ಅವತರಣಿಕೆಯಲ್ಲಿ ಅಕ್ಟೋಬರ್ 14ಕ್ಕೆ ಕನ್ನಡದ 'ಕಾಂತಾರ' ಸಿನಿಮಾ ಬಿಡುಗಡೆ

ಕನ್ನಡ ಸಿನಿಪ್ರಿಯರ ಮೆಚ್ಚುಗೆಗೆ ಪಾತ್ರವಾಗಿರುವ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರಾ ಸಿನಿಮಾದ ಹಿಂದಿ ಆವೃತ್ತಿಯನ್ನು ಅಕ್ಟೋಬರ್ 14 ರಂದು ಬಿಡುಗಡೆ ಮಾಡುವುದಾಗಿ ಭಾನುವಾರ ಹೊಂಬಾಳೆ ಫಿಲಂಸ್ ಪ್ರಕಟಿಸಿದೆ.

published on : 9th October 2022
1 2 3 4 5 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9