social_icon
  • Tag results for Kannada Film

ರಾಜ್ಯದ ನೆಲ, ಜಲ, ಭಾಷೆ ವಿಚಾರದಲ್ಲಿ ಯಾವುದೇ ಹೋರಾಟಕ್ಕೂ ಸಿದ್ಧ: ರೈತರ ಹೋರಾಟಕ್ಕೆ ಸ್ಯಾಂಡಲ್ ವುಡ್ ಬೆಂಬಲ

ಕಾವೇರಿ ವಿವಾದದ ಬಗ್ಗೆ ಮೌನ ತಾಳಿದ್ದಕ್ಕಾಗಿ ಟೀಕೆಗಳ ಸುರಿಮಳೆಗಳು ಸುರಿದ ಬೆನ್ನಲ್ಲೇ ರೈತರ ಹೋರಾಟಕ್ಕೆ ಸ್ಯಾಂಡಲ್ ವುಡ್ ಬೆಂಬಲ ವ್ಯಕ್ತಪಡಿಸಿದೆ.

published on : 21st September 2023

'ದಿ ವೆಕೆಂಟ್ ಹೌಸ್' ಮೂಲಕ ನಿರ್ದೇಶಕಿಯಾಗುತ್ತಿದ್ದಾರೆ 'ಲೋಕಲ್ ಟ್ರೈನ್' ಖ್ಯಾತಿಯ ನಟಿ ಎಸ್ತಾರ್ ನರೋನಾ!

ಕನ್ನಡ, ತೆಲುಗು, ತುಳು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಎಸ್ತಾರ್ ನರೋನಾ ಇದೀಗ ಹೊಸ ಪಯಣ ಆರಂಭಿಸುತ್ತಿದ್ದಾರೆ.

published on : 28th August 2023

ಕೆಜಿಎಫ್ 2-ಕಾಂತಾರ ಸಿನಿಮಾ ಹಿಂದಿಕ್ಕಿ ಪ್ರಶಸ್ತಿ ಗೆದ್ದ ‘ಚಾರ್ಲಿ 777’; ನಟ ರಕ್ಷಿತ್ ಶೆಟ್ಟಿ, ನಿರ್ದೇಶಕ ಕಿರಣ್ ರಾಜ್ ಹೇಳಿದ್ದೇನು?

2021ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಗುರುವಾರ ಘೋಷಣೆಯಾಗಿದೆ. ಕನ್ನಡ ಭಾಷೆ ವಿಭಾಗದಲ್ಲಿ ಕಿರಣ್ ರಾಜ್ ಕೆ ನಿರ್ದೇಶನದ ಹಾಗೂ ರಕ್ಷಿತ್ ಶೆಟ್ಟಿ ನಟನೆಯ '777 ಚಾರ್ಲಿ' ಅತ್ಯುತ್ತಮ ಸಿನಿಮಾ ವಿಭಾಗದಲ್ಲಿ ಪ್ರಶಸ್ತಿ ಪಡೆದಿದೆ. ಈ ನಿಟ್ಟಿನಲ್ಲಿ ರಕ್ಷಿತ್ ಹಾಗೂ ಕಿರಣ್ ರಾಜ್ ಸಂತಸ ವ್ಯಕ್ತಪಡಿಸಿದ್ದಾರೆ.

published on : 25th August 2023

7 ವರ್ಷಗಳ ನಂತರ ನಿರ್ದೇಶನಕ್ಕೆ ಮರಳಿದ ಚಕ್ರವರ್ತಿ ಚಂದ್ರಚೂಡ್; ಮಿಲಿಂದ್ ಗೌತಮ್ ನಾಯಕ

ಕನ್ನಡದಲ್ಲಿ ಜನ್ಮ ಮತ್ತು ತಮಿಳಿನಲ್ಲಿ ತಂಬಿ ಊರುಕ್ಕು ಪುದುಸು ಮುಂತಾದ ಸಿನಿಮಾಗಳಿಗೆ ಹೆಸರುವಾಸಿಯಾದ ನಿರ್ದೇಶಕ ಮತ್ತು ಬಿಗ್ ಬಾಸ್ ಕನ್ನಡ 8ರ ಮಾಜಿ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್ ಏಳು ವರ್ಷಗಳ ವಿರಾಮದ ನಂತರ ನಿರ್ದೇಶನಕ್ಕೆ ಮರಳುತ್ತಿದ್ದಾರೆ. 

published on : 16th August 2023

ನಿಗೂಢ ಮತ್ತು ಮನರಂಜನೆಯ ಔತಣ ಬಡಿಸಲು ಸಿದ್ಧವಾದ ಕನ್ನಡದ ಮೊದಲ ಸಮಾನಾಂತರ ಸಿನಿಮಾ 'ಹೆಜ್ಜಾರು'!

ಕನ್ನಡದ ಮೊಟ್ಟ ಮೊದಲ ಸಮಾನಾಂತರ (parallel) ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಹೆಜ್ಜಾರು’ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದ್ದು, ಫಸ್ಟ್ ಲುಕ್ ಮೋಷನ್ ಪೋಸ್ಟರ್ ಅನ್ನು ಬುಧವಾರ ಬಿಡುಗಡೆ ಮಾಡಲಾಗಿದೆ.

published on : 6th July 2023

ಗಣೇಶ್-ಶ್ರೀನಿವಾಸ್ ರಾಜು ಮುಂಬರುವ ಚಿತ್ರದ ಮೂಲಕ ಮಾಳವಿಕಾ ನಾಯರ್ ಕನ್ನಡಕ್ಕೆ ಪದಾರ್ಪಣೆ!

ಈಗಾಗಲೇ ತೆಲುಗು, ಮಲಯಾಳಂ, ತಮಿಳಿನಲ್ಲಿ ಛಾಪು ಮೂಡಿಸಿರುವ ನಟಿ ಮಾಳವಿಕಾ ನಾಯರ್ ಕನ್ನಡಕ್ಕೆ ಪದಾರ್ಪಣೆ ಮಾಡಲಿದ್ದಾರೆ. ಬಹುಭಾಷಾ ನಟಿ, ಉಸ್ತಾದ್ ಹೋಟೆಲ್‌ನಲ್ಲಿ ಸಣ್ಣ ಪಾತ್ರದಲ್ಲಿ ಕಾಣಿಸಿಕೊಂಡರು. 

published on : 28th June 2023

ಖ್ಯಾತ ನಟ, ನಿರ್ದೇಶಕ ಸಿವಿ ಶಿವಶಂಕರ್ ಹೃದಯಾಘಾತದಿಂದ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಮತ್ತು ಸಾಹಿತಿಯೂ ಆಗಿದ್ದ ಸಿ.ವಿ. ಶಿವಶಂಕರ್ ಅವರು ಮಂಗಳವಾರ​ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

published on : 27th June 2023

ಟೋಬಿ ಬಿಡುಗಡೆ ದಿನಾಂಕ ಫಿಕ್ಸ್; ಯಾವುದೇ ಕ್ರಾಂತಿ ಬರಹಗಾರನ ಸ್ಫೂರ್ತಿ ಎಂದ ರಾಜ್ ಬಿ ಶೆಟ್ಟಿ

ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ 'ಸ್ವಾತಿ ಮುತ್ತಿನ ಮಳೆ ಹನಿಯೇ' ಚಿತ್ರೀಕರಣವನ್ನು ರಾಜ್ ಬಿ ಶೆಟ್ಟಿ ಅವರು ಪೂರ್ಣಗೊಳಿಸಿದ್ದು, ಏಕಕಾಲದಲ್ಲಿ ಟೋಬಿ ಎಂಬ ಮತ್ತೊಂದು ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅದು ಈಗ ಬಿಡುಗಡೆಗೆ ಸಿದ್ಧವಾಗಿದೆ.

published on : 14th June 2023

23 ವರ್ಷಗಳ ನಂತರ ನಿರ್ದೇಶನಕ್ಕಿಳಿದ ಸಂಗೀತ ಸಂಯೋಜಕ ವಿ ಮನೋಹರ್; 'ದರ್ಬಾರ್' ಬಗ್ಗೆ ಹೇಳಿದ್ದೇನು?

ಸಂಗೀತ ಸಂಯೋಜಕ ವಿ ಮನೋಹರ್ ಅವರು ಓ ಮಲ್ಲಿಗೆ (1997) ಮೂಲಕ ನಿರ್ದೇಶಕರಾದರು. ನಂತರ ಅವರು 'ಇಂದ್ರಧನುಷ್' (2000) ಸಿನಿಮಾ ನಿರ್ದೇಶಿಸಿದರು. ಇದೀಗ 23 ವರ್ಷಗಳ ನಂತರ, ಮನೋಹರ್ ಅವರು ತಮ್ಮ ಮೂರನೇ ಸಿನಿಮಾ 'ದರ್ಬಾರ್' ಅನ್ನು ನಿರ್ದೇಶಿಸುತ್ತಿದ್ದಾರೆ. 

published on : 8th June 2023

ಕನ್ನಡ ಚಿತ್ರರಂಗಕ್ಕೆ ಹಿಂದಿಯ ಖ್ಯಾತ ನಟ ಅಧ್ಯಯನ್ ಸುಮನ್ ಪದಾರ್ಪಣೆ, ಜೋಡಿಯಾಗಿ ರಾಗಿಣಿ ದ್ವಿವೇದಿ!

ಆರ್ಯನ್ ಅವರ ಚೊಚ್ಚಲ ನಿರ್ದೇಶನದ ಸಿನಿಮಾ ಮೂಲಕ ಅಧ್ಯಯನ್ ಸುಮನ್ ದಕ್ಷಿಣ ಭಾರತದ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ. ರಾಝ್- ದಿ ಮಿಸ್ಟರಿ ಕಂಟಿನ್ಯೂಸ್ ಮತ್ತು ಆಶ್ರಮ್ ವೆಬ್ ಸರಣಿ, ಹಾಗೆಯೇ ಮ್ಯೂಸಿಕಲ್ ವಿಡಿಯೋಗಳಿಗೆ ಹೆಸರುವಾಸಿಯಾದ ಹಿಂದಿ ನಟ, ಇದೀಗ ಥ್ರಿಲ್ಲಿಂಗ್ ಬಹುಭಾಷಾ ಕ್ರೈಮ್ ಸಿನಿಮಾದಲ್ಲಿ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

published on : 1st June 2023

ಕಾಂತಾರ, ಕೆಜಿಎಫ್ ಬಳಿಕ ಭಾರಿ ಯಶಸ್ಸಿನ ನಿರೀಕ್ಷೆಯಲ್ಲಿ 'ಕಬ್ಜ'; ಮುಂಗಡ ಬುಕ್ಕಿಂಗ್‌ ಆರಂಭ

'ಕೆಜಿಎಫ್: ಚಾಪ್ಟರ್‌ 1' ಮತ್ತು 'ಕೆಜಿಎಫ್: ಚಾಪ್ಟರ್‌-2', '777 ಚಾರ್ಲಿ' ಮತ್ತು 'ಕಾಂತಾರ' ಯಶಸ್ಸಿನ ನಂತರ, ಕನ್ನಡ ಚಿತ್ರರಂಗವು ಈ ವಾರಾಂತ್ಯದಲ್ಲಿ 'ಕಬ್ಜಾ' ಚಿತ್ರದ ಬಿಡುಗಡೆಯನ್ನು ಎದುರು ನೋಡುತ್ತಿದೆ. 

published on : 14th March 2023

'ದೂರದರ್ಶನ' ಮನೆಮನೆಯ ಕಥೆ ಎನ್ನುತ್ತಾರೆ ನಿರ್ದೇಶಕ ಸುಕೇಶ್ ಶೆಟ್ಟಿ

ಕನ್ನಡ ಮತ್ತು ತುಳು ರಂಗಭೂಮಿ ಕಲಾವಿದರಾಗಿ ಅನುಭವವನ್ನು ಪಡೆದಿರುವ ಸುಕೇಶ್ ಶೆಟ್ಟಿ ಅವರು ದೂರದರ್ಶನದ ಮೂಲಕ ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ. 'ನಾವು ಬಯಸುವ ಕಥೆಗಳನ್ನು ಹೇಳಲು ಸಿನಿಮಾವನ್ನು ನಾನು ಅತ್ಯುತ್ತಮ ಮಾಧ್ಯಮವೆಂದು ಪರಿಗಣಿಸುತ್ತೇನೆ ಮತ್ತು ಅದಕ್ಕಾಗಿಯೇ ನಾನು ನಿರ್ದೇಶಕನಾಗಲು ನಿರ್ಧರಿಸಿದೆ' ಎನ್ನುತ್ತಾರೆ ಸುಕೇಶ್.

published on : 2nd March 2023

ದರ್ಶನ್-ರಚಿತಾ ರಾಮ್ ಅಭಿನಯದ ಕ್ರಾಂತಿ ಸಿನಿಮಾ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆ

ಫೆಬ್ರುವರಿ 23 ರಿಂದ ಕನ್ನಡ ಸಿನಿಮಾ 'ಕ್ರಾಂತಿ' ತನ್ನ ವೇದಿಕೆಯಲ್ಲಿ ಸ್ಟ್ರೀಮಿಂಗ್ ಆಗಲಿದೆ ಎಂದು ಅಮೆಜಾನ್ ಪ್ರೈಮ್ ವಿಡಿಯೋ ಸೋಮವಾರ ಪ್ರಕಟಿಸಿದೆ.

published on : 20th February 2023

ಶೀರ್ಷಿಕೆಯಿಂದಲೇ ಗಮನ ಸೆಳೆದಿರುವ '19.20.21' ಸಿನಿಮಾದ ಟ್ರೈಲರ್ ಬಿಡುಗಡೆ 

ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ಚಲನಚಿತ್ರ 'ಆಕ್ಟ್ 1978' ರ ತಯಾರಕರು ಇದೀಗ ತಮ್ಮ ಮುಂಬರುವ '19.20.21' ಕನ್ನಡ ಚಲನಚಿತ್ರದ ಟ್ರೈಲರ್ ಅನ್ನು ಬಿಡುಗಡೆ ಮಾಡಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಮನ್ಸೋರೆ ನಿರ್ದೇಶನದ ಈ ಚಿತ್ರವು ನೈಜ ಘಟನೆಗಳನ್ನು ಆಧರಿಸಿದೆ.

published on : 16th February 2023

ಶ್ರೀನಿ ನಿರ್ದೇಶನದ 'ಘೋಸ್ಟ್' ಚಿತ್ರದಲ್ಲಿ ಕೆಜಿಎಫ್ ಖ್ಯಾತಿಯ ನಟಿ ಅರ್ಚನಾ ಜೋಯಿಸ್!

ಶಿವರಾಜಕುಮಾರ್ ಅಭಿನಯದ ಶ್ರೀನಿಯ ನಿರ್ದೇಶನದ ಘೋಸ್ಟ್ ಸಿನಿಮಾದಲ್ಲಿ ಅನುಪಮ್ ಖೇರ್, ದಕ್ಷಿಣ ಭಾರತದ ಜನಪ್ರಿಯ ನಟ ಜಯರಾಮ್ ಮತ್ತು ಪ್ರಶಾಂತ್ ನಾರಾಯಣನ್ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಈ ಹಿಂದೆ ತಮ್ಮ ಚಿತ್ರದಲ್ಲಿ ನಾಯಕಿ ಇರುವುದಿಲ್ಲ ಎಂದು ಹೇಳಿದ್ದ ನಿರ್ದೇಶಕರು, ಇದೀಗ ಚಿತ್ರದ ಪ್ರಮುಖ ಪಾತ್ರಕ್ಕೆ ನಟಿ ಅರ್ಚನಾ ಜೋಯಿಸ್ ಅವರನ್ನು ಕರೆತಂದಿದ್ದಾರೆ.  

published on : 31st January 2023
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9