social_icon
  • Tag results for Kannada actor

ರಾಯರಿಂದ ಈ ತಿರುಕನ ಕನಸು ನನಸಾಗಿದೆ: ಗುರುವೈಭವೋತ್ಸವ ಪ್ರಶಸ್ತಿ ಸ್ವೀಕರಿಸಿದ ಬಳಿಕ ಜಗ್ಗೆಶ್ ಮಾತು!

ಶ್ರಮಜೀವಿಗಳಿಗೆ, ಜೀವನ ಅರ್ಥಮಾಡಿಕೊಂಡವರಿಗೆ ರಾಯರು ಎಲ್ಲವನ್ನು ಕೊಡುತ್ತಾರೆ. ಎಂಎಲ್‌ಸಿ ಆಗಬೇಕು ಅಂತ ಕೇಳಿಕೊಂಡಿದ್ದೆ. ಆದರೆ ರಾಜ್ಯಸಭಾ ಸದಸ್ಯ ಸ್ಥಾನ ರಾಯರು ಕೊಟ್ಟಿದ್ದಾರೆ ಎಂದು ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್  ಹೇಳಿದ್ದಾರೆ.

published on : 24th February 2023

'ದಿ ಕಪಿಲ್ ಶರ್ಮಾ ಶೋ'ನಲ್ಲಿ ಕನ್ನಡದ ಗೋಲ್ಡನ್ ಸ್ಟಾರ್ ಗಣೇಶ್ ಭಾಗಿ

ಕಿಚ್ಚ ಸುದೀಪ್ ಅವರು ಈ ಹಿಂದೆ 'ದಬಾಂಗ್ 3' ಸಿನಿಮಾ ಸಮಯದಲ್ಲಿ 'ದಿ ಕಪಿಲ್ ಶರ್ಮಾ ಶೋ'ನಲ್ಲಿ ಭಾಗವಹಿಸಿದ್ದರು. ಈಗ ಕಪಿಲ್ ಶರ್ಮಾ ಶೋನಲ್ಲಿ  ಗೋಲ್ಡನ್ ಸ್ಟಾರ್ ಗಣೇಶ್ ಭಾಗವಹಿಸಿದ್ದಾರೆ.

published on : 9th February 2023

ಪೆಪ್ಸಿಗೆ ಸೂಪರ್ ಸ್ಟಾರ್ ಯಶ್ ಬ್ರಾಂಡ್ ಅಂಬಾಸಿಡರ್; 'ಐ ಲವ್ ಯೂ ಪೆಪ್ಸಿ' ವಿಡಿಯೋ ಹಂಚಿಕೊಂಡ ನಟ

ಯುವಜನತೆಯನ್ನೇ ಕೇಂದ್ರಿಕರಿಸಿರುವ ಪಾನೀಯ ಬ್ರ್ಯಾಂಡ್ ಪೆಪ್ಸಿ ಮಂಗಳವಾರ ತನ್ನ ಬ್ರಾಂಡ್ ಅಂಬಾಸಿಡರ್ ಆಗಿ ಮೆಗಾಸ್ಟಾರ್ ಯಶ್ ಅವರನ್ನು ನೇಮಿಸಿಕೊಂಡಿದೆ ಎಂದು ಬ್ಲಾಕ್ಬಸ್ಟರ್ ಘೋಷಣೆ ಮಾಡಿದೆ.

published on : 24th January 2023

ಕನ್ನಡದ ಯುವ ನಟ ಧನುಷ್ ನಿಧನ, ಹುಟ್ಟೂರಿನಲ್ಲಿ ಅಂತ್ಯಸಂಸ್ಕಾರ

ಕನ್ನಡ ಚಿತ್ರರಂಗದ ಮತ್ತೋರ್ವ ಉದಯೋನ್ಮುಖ ನಟ ಧನುಷ್  ನಿಧನರಾಗಿದ್ದಾರೆ. ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಭಿನಯದ ಲೀಡರ್, ಸಂಪಿಗೆ ಹಳ್ಳಿ, ಕೊಟ್ಲಲ್ಲಪ್ಪೋ ಕೈ, ಪ್ಯಾರ್ ಕಾ ಗೋಲು ಗುಂಬಜ್  ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಧನುಷ್ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ. 

published on : 19th January 2023

ನಟ ದರ್ಶನ್ ಮೇಲೆ ಶೂ ಎಸೆತ ಪ್ರಕರಣ: ಮೂವರು ನ್ಯಾಯಾಂಗ ಬಂಧನಕ್ಕೆ 

ಹೊಸಪೇಟೆ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕ್ರಾಂತಿ ಸಿನಿಮಾದ ಎರಡನೇ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 18 ರಂದು ಹೊಸಪೇಟೆಯ ವಾಲ್ಮೀಕಿ ವೃತ್ತದಲ್ಲಿ ಕ್ರಾಂತಿ ಸಿನಿಮಾದ ಬೊಂಬೆ ಬೊಂಬೆ ಲಿರಿಕಲ್ ಹಾಡು ಬಿಡುಗಡೆ ಸಮಾರಂಭದಲ್ಲಿ ದರ್ಶನ್ ಮೇಲೆ ಶೂ ಎಸೆದು, ಅವರ ಪೋಸ

published on : 26th December 2022

73 ವರ್ಷದ ವ್ಯಕ್ತಿಯನ್ನು ಬ್ಲಾಕ್‌ಮೇಲ್ ಮಾಡಿದ ಕನ್ನಡದ ಯುವ ನಟ, ಆತನ ಸ್ನೇಹಿತರ ಬಂಧನ!

73 ವರ್ಷದ ಕೈಗಾರಿಕೋದ್ಯಮಿಯಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಕನ್ನಡ ಚಿತ್ರರಂಗದ ನಟನನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ.

published on : 14th August 2022

ಮಹೇಶ್ ಬಾಬು ಸಂಬಂಧಿ ತೆಲುಗು ನಟ ನರೇಶ್‌ ಜೊತೆ ಪವಿತ್ರಾ ಲೋಕೇಶ್ ಮೂರನೇ ಮದುವೆ?

ತೆಲುಗಿನ ಹಿರಿಯ ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ಇಬ್ಬರೂ ಪ್ರೀತಿಸುತ್ತಿದ್ದಾರೆ. ಬಹಳ ದಿನಗಳಿಂದ ಲಿವ್‌ ಇನ್ ರಿಲೇಶನ್‌ ಶಿಪ್‌ನಲ್ಲಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

published on : 21st June 2022

ಇರೋ ಒಂದೇ ಜನ್ಮದಲ್ಲಿ ಹಲವರ ಬದುಕನ್ನು ಬದುಕುವ, ಶೋಧಿಸುವ ಚಾನ್ಸು ಕಲಾವಿದನಿಗೆ ಮಾತ್ರ: ನಟ ಶೃಂಗ ಸಂದರ್ಶನ

ಕಷ್ಟ ಆದ್ರೂ ಇಷ್ಟ ಆಗೋದನ್ನೇ ಮಾಡ್ಬೇಕು ಅನ್ನೋದು ನಟ ಶೃಂಗ ಫಿಲಾಸಫಿ. ಐಟಿ ಕಂಪನಿಗಳ ಕ್ಯೂಬಿಕಲ್ ಗಳಲ್ಲಿ ಕಳೆದುಹೋಗಬೇಕಾಗಿದ್ದ ಈತ ಇಂದು ನಮ್ಮ ನಡುವಿನ finest ರಂಗಭೂಮಿ ಕಲಾವಿದರಲ್ಲೊಬ್ಬ. ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಮನ್ಸೋರೆ ಅವರ ಹೊಸ 19.20.21 ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅವರ ಸಂದರ್ಶನ, ಬದುಕಿನ ಪಯಣದ ಝಲಕ್ಕು ಇಲ್ಲಿದೆ.

published on : 19th March 2022

ಹಿರಿಯ ನಟ ಜಿ.ಕೆ. ಗೋವಿಂದ ರಾವ್ ವಿಧಿವಶ

ಹಿರಿಯ ರಂಗಕರ್ಮಿ ಜಿ.ಕೆ. ಗೋವಿಂದ ರಾವ್ (86) ಅವರು ಶುಕ್ರವಾರ ವಿಧಿವಶರಾಗಿದ್ದಾರೆಂದು ತಿಳಿದುಬಂದಿದೆ.

published on : 15th October 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9