social_icon
  • Tag results for Kannadaprabha News

ನದಿ ಜೋಡಣೆಗೆ ಬಜೆಟ್ ಸಮ್ಮತಿ; ಹೊತ್ತಿ ಉರಿದ ಬಿಎಂಟಿಸಿ ಬಸ್; ಬುದ್ಧಿಮಾಂದ್ಯೆ ಮೇಲೆ ಅತ್ಯಾಚಾರ ಅಪರಾಧಿಗೆ 20 ವರ್ಷ ಜೈಲು  

ಕಾವೇರಿ, ಪೆನ್ನಾರ್ ಸೇರಿದಂತೆ 5 ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಅನುದಾನವನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.

published on : 1st February 2022

ರಾಜ್ಯದಲ್ಲಿ ನೈಟ್ ಕರ್ಫ್ಯೂ ವಾಪಸ್?. ಬನ್ನೇರುಘಟ್ಟ ಸಫಾರಿ ಇನ್ನೂ ದುಬಾರಿ. ನಂದಿ ಬೆಟ್ಟಕ್ಕಿಲ್ಲ ಪ್ರವೇಶ!

ನೈಟ್ ಕರ್ಫ್ಯೂ ವಾಪಸ್ ಕುರಿತು ಪರಿಶೀಲನೆ ಎಂದ ಸಿಎಂ ಬೊಮ್ಮಾಯಿ. ಹೊಸವರ್ಷಾಚರಣೆ ನಂದಿ ಬೆಟ್ಟಕ್ಕೆ ಬೆಂಗಳೂರು ಪ್ರವಾಸಿಗರಿಗಿಲ್ಲ ಪ್ರವೇಶ. ಮೂವರು ವಿದೇಶಿ ಡ್ರಗ್ ಪೆಡ್ಲರ್ ಬಂಧಿಸಿದ ಸಿಸಿಬಿ.

published on : 29th December 2021

ಬೆಂಗಳೂರಿನಲ್ಲಿ ಮಹಿಳೆಯನ್ನು ಅಟ್ಟಾಡಿಸಿ ಕೊಚ್ಚಿ ಬರ್ಬರ ಕೊಲೆ. ಸಿಎಂ ಬದಲಾವಣೆ ಇಲ್ಲ! ಕನ್ನಡಪ್ರಭ.ಕಾಮ್ ಸುದ್ದಿಗಳು

ಬೆಂಗಳೂರಿನಲ್ಲಿ ಮತ್ತೊಂದು ಕೋವಿಡ್ ಕ್ಲಸ್ಟರ್ ಸ್ಫೋಟ, ಹೆಚ್ಚಿದ ಆತಂಕ. ಅಪಾರ್ಟ್ ಮೆಂಟ್ ನ 21 ಮಂದಿಗೆ ಕೊರೋನಾ. ಮೈಸೂರಿನಲ್ಲಿ ಮತ್ತೊಂದು ಓಮಿಕ್ರಾನ್ ಪತ್ತೆ. ಆನೇಕಲ್ ನಲ್ಲಿ ಮಹಿಳೆಯನ್ನು ಅಡ್ಡಗಟ್ಟಿ ಬರ್ಬರ ಹತ್ಯೆ.

published on : 28th December 2021

ವ್ಯಾಕ್ಸಿನೇಷನ್ ಡ್ರೈವ್ ಮೂಲಕ ಶಾಲೆಗಳಲ್ಲೇ ಮಕ್ಕಳಿಗೆ ಲಸಿಕೆ. ಮಂಡ್ಯದಲ್ಲಿ 9 ವೈದ್ಯ ವಿದ್ಯಾರ್ಥಿನಿಯರಿಗೆ ಕೋವಿಡ್!

ಕರ್ನಾಟಕದಾದ್ಯಂತ ಓಮಿಕ್ರಾನ್ ಆತಂಕ ಮತ್ತು ಹೆಚ್ಚುತ್ತಿರುವ ಕ್ಲಸ್ಟರ್ ಪ್ರಕರಣಗಳ ನಡುವೆ ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಒಂಬತ್ತು ವಿದ್ಯಾರ್ಥಿನಿಯರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಈ ಮೂಲಕ ಮಂಡ್ಯದಲ್ಲಿ ಹೊಸ ಕ್ಲಸ್ಟರ್ ಹೊರಹೊಮ್ಮಿ

published on : 27th December 2021

ಹೊಸ ವರ್ಷಾಚರಣೆಗೆ ಬ್ರೇಕ್, ರಾಜ್ಯದಲ್ಲಿ 28ರಿಂದ ನೈಟ್ ಕರ್ಫ್ಯೂ. ಜನವರಿ 3ರಿಂದ ಮಕ್ಕಳಿಗೂ ಲಸಿಕೆ!

ಡಿಸೆಂಬರ್ 30ರಿಂದ ಜನವರಿ 2ರವರೆಗೆ ಹೋಟೆಲ್, ಪಬ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಇರುವ ಆಸನಗಳಲ್ಲಿ ಶೇ. 50 ರಷ್ಟು ಜನರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ.

published on : 26th December 2021

ನೈಟ್ ಕರ್ಫ್ಯೂ, ಹೊಸ ವರ್ಷಾಚರಣೆಗೆ ಕಠಿಣ ನಿಯಮ ಕುರಿತು ನಾಳೆ ನಿರ್ಧಾರ. Omicron ಹೆಚ್ಚಳ ರಾಜ್ಯಕ್ಕೆ ಕೇಂದ್ರ ತಂಡ

ವಿದೇಶಿ ಪ್ರಯಾಣಿಕರಿಗಿಂತ, ನೆರೆಯ ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡಿನಲ್ಲಿ ಓಮಿಕ್ರಾನ್ ಕೇಸ್ ಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಗಡಿಯಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರ

published on : 25th December 2021

ಹೊಸ ವರ್ಷಕ್ಕೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿಷೇಧ. ಸರ್ಕಾರದ ನಿರ್ಬಂಧವಿದ್ದರೂ ಮೈಸೂರು ಅರಮನೆಯಲ್ಲಿ ಫಲಪುಷ್ಪ!

ಬೆಳಗಾವಿಯ ಚಳಿಗಾಲದ ವಿಧಾನಮಂಡಲ ಅಧಿವೇಶನಕ್ಕೆ ತೆರೆ ಬಿದ್ದಿದೆ. ಡ್ರಗ್ ಕಳ್ಳಸಾಗಣೆದಾರನನ್ನು ಬಂಧಿಸಿ 1.5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.

published on : 24th December 2021

ವಿರೋಧದ ನಡುವೆ ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಸಿಕ್ತು ಅಂಗೀಕಾರ! ಕನ್ನಡಪ್ರಭ.ಕಾಮ್ ಸುದ್ದಿಗಳು

ತೀವ್ರ ಕುತೂಹಲ ಮತ್ತು ಭಾರಿ ಗದ್ದಲಕ್ಕೆ ಕಾರಣವಾಗಿದ್ದ ಮತಾಂತರ ನಿಷೇಧ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಂಗೀಕಾರ ದೊರೆತಿದೆ.

published on : 23rd December 2021

ಎಂಇಎಸ್ ನಿಷೇಧಿಸುವಂತೆ ಒತ್ತಾಯಿಸಿ ಡಿ.31ಕ್ಕೆ ಕರ್ನಾಟಕ ಬಂದ್‌ಗೆ ಕರೆ. ನಾಳೆ ವಿಧಾನಸೌಧದಲ್ಲಿ ಮತಾಂತರ ಮಾತಿನ ಯುದ್ಧ!

ಕರ್ನಾಟಕದಲ್ಲಿ ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.

published on : 22nd December 2021

ಎಂಇಎಸ್ ಪುಂಡಾಟಕ್ಕೆ ಬ್ರೇಕ್: ಅಧಿವೇಶನದಲ್ಲಿ ಖಂಡನಾ ನಿರ್ಣಯ ಅಂಗೀಕಾರ! ಕನ್ನಡಪ್ರಭ.ಕಾಮ್ ಸುದ್ದಿಗಳು

ಗಡಿನಾಡು ಬೆಳಗಾವಿ ಸೇರಿದಂತೆ ಕರ್ನಾಟಕದಲ್ಲಿ ಪುಂಡಾಟಿಕೆ ಮಾಡಿದ ಪ್ರಮುಖರನ್ನು ಈಗಾಗಲೇ ಬಂಧಿಸಲಾಗಿದೆ.ಎಂಇಎಸ್ ನಿಷೇಧಿಸುವ ಬಗ್ಗೆ ಕಾನೂನಾತ್ಮಕವಾಗಿ ಪರಿಶೀಲನ. ಪುಂಡರ ವಿರುದ್ಧ ದೇಶದ್ರೋಹದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ.

published on : 20th December 2021

ಶಿವಾಜಿ ಪುತ್ಥಳಿಗೆ ಮಸಿ, 7 ಮಂದಿ ಸೆರೆ. ಕನ್ನಡಿಗರ ದೌರ್ಜನ್ಯ ತಡೆಯುವಂತೆ ಮೋದಿಗೆ ಠಾಕ್ರೆ ಆಗ್ರಹ

ಎಂಇಎಸ್ ಪುಂಡರು ನಿನ್ನೆ ನಸುಕಿನ ಜಾವ ಧ್ವಂಸಗೊಳಿಸಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಸರಿಪಡಿಸಿ ಸ್ಥಳೀಯರು ಇಂದು ಪುನರ್ ಪ್ರತಿಷ್ಠಾಪಿಸಿದ್ದಾರೆ.

published on : 19th December 2021

ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಭಗ್ನ. 27 ಎಂಇಎಸ್ ಪುಂಡರಿಗೆ 27 ದಿನ ನ್ಯಾಯಾಂಗ ಬಂಧನ: ಕನ್ನಡಪ್ರಭ.ಕಾಮ್

ಬೆಳಗಾವಿ ಅಧಿವೇಶನದ ಕರ್ತವ್ಯಕ್ಕೆ ಬಂದಿದ್ದ ಸರ್ಕಾರದ ಮತ್ತು ಬೆಳಗಾವಿಯ ಪೊಲೀಸ್ ಇಲಾಖೆಗೆ ಸಂಬಂಧಪಟ್ಟ ಸುಮಾರು 26 ವಾಹನಗಳನ್ನು ಕಲ್ಲು ಎಸೆದು ಧ್ವಂಸಗೊಳಿಸಲಾಗಿದೆ. ಇನ್ನು ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.

published on : 18th December 2021

ಮಾಜಿ ಸ್ಪೀಕರ್ ರಮೇಶ್ ಕುಮಾರ್ 'ಎಂಜಾಯ್ ರೇಪ್' ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಡಿಕೆ ಶಿವಕುಮಾರ್! ಕನ್ನಡಪ್ರಭ.ಕಾಮ್

ರಮೇಶ್ ಕುಮಾರ್ 'ಎಂಜಾಯ್ ರೇಪ್' ಹೇಳಿಕೆಗೆ ಪಕ್ಷಾತೀತ ಖಂಡನೆ ವ್ಯಕ್ತವಾಗಿದೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ, ಸಂಸದೆ ಜಯಾ ಬಚ್ಚನ್, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಆಕ್ರೋಶ ವ್ಯಕ್ತಪಡಿಸಿದರು.

published on : 17th December 2021

ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ: ಕನ್ನಡ ಭಾಷೆ ಕಡ್ಡಾಯಕ್ಕೆ ಹೈಕೋರ್ಟ್ ತಡೆ: ಕನ್ನಡಪ್ರಭ.ಕಾಮ್ ಸುದ್ದಿಗಳು

ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ವಿಧಾನಸಭೆಯಲ್ಲಿ ಖಂಡನಾ ನಿರ್ಣಯದ ನಿರ್ಧಾರ ಕೈಗೊಳ್ಳಲಾಯಿತು.

published on : 16th December 2021

ಕೊನೆಗೂ ಬದುಕಲಿಲ್ಲ ಕ್ಯಾಪ್ಟನ್ ವರುಣ್ ಸಿಂಗ್, 14 ಕಾಂಗ್ರೆಸ್ ಸದಸ್ಯರ ಅಮಾನತು: ಕನ್ನಡಪ್ರಭ.ಕಾಮ್ ಸುದ್ದಿಗಳು

ವಿಶ್ವ ಪಾರಂಪರಿಕ ತಾಣ ಹಂಪಿಯ ಸಂಗೀತ ಕಂಬಗಳ ಬಗ್ಗೆ ಆಕ್ಷೇಪಾರ್ಹ ಮಾತುಗಳನ್ನಾಡಿದ ಆರೋಪದ ಮೇಲೆ ಬೆಂಗಳೂರು ಮೂಲದ ಸ್ಟ್ಯಾಂಡ್ ಅಪ್ ಕಾಮಿಡಿಯನ್ ಪಿ. ಶ್ರವಣ್ ವಿರುದ್ಧ ಕೇಸ್ ದಾಖಲು.

published on : 15th December 2021
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9