social_icon
  • Tag results for Kanpur

ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ; ಹಳ್ಳಕ್ಕೆ ಉರುಳಿದ ಟ್ರಾಕ್ಟರ್, ಕನಿಷ್ಠ 26 ಮಂದಿ ಸಾವು

ಉತ್ತರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕರ ತುಂಬಿದ್ದ ಟ್ರಾಕ್ಟರ್ ಹಳ್ಳಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಟ 26 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ.

published on : 1st October 2022

ಕಾನ್ಪುರದಲ್ಲಿ ಲಂಕಾಪತಿ ರಾವಣನಿಗೆಂದೇ ವಿಶೇಷ ದೇವಾಲಯ

ರಾವಣೇಶ್ವರ ಅಥವಾ ರಾವಣನ ಬಗ್ಗೆ ಚರ್ಚೆಗಳು ಆಗಾಗ್ಗೆ ನಡೆಯುತ್ತಿರುತ್ತದೆ. ಸೀತಾಪಹರಣ ಮಾಡಿದ ರಾವಣ ಪರಮ ಶಿವಭಕ್ತನೆಂದೂ ಅವನನ್ನು ಕೆಲವು ಕಡೆ ಪೂಜೆ ಮಾಡಲಾಗುತ್ತದೆ ಎನ್ನುವ ಕಥೆಗಳು ಚಾಲ್ತಿಯಲ್ಲಿವೆ. ಶ್ರೀಲಂಕಾದಲ್ಲಿ ರಾವಣೇಶ್ವರನ ದೇಗುಲ ಇದ್ದು ಅವನನ್ನು ಅಲ್ಲೂ ಕೂಡ ಪೂಜಿಸಲಾಗುತ್ತದೆ. 

published on : 1st October 2022

ಕಾನ್ಪುರ: ಚಲಿಸುತ್ತಿದ್ದ ರೈಲಿನಿಂದ ಬಿದ್ದು 25 ವರ್ಷದ ಬಾಸ್ಕೆಟ್‌ಬಾಲ್ ರೆಫರಿ ಸಾವು

ಕಾನ್ಪುರ ಬಳಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು 25 ವರ್ಷದ ಬಾಸ್ಕೆಟ್‌ಬಾಲ್ ರೆಫರಿಯಾಗಿದ್ದ ಯಶವರ್ಧನ್ ರಾಣಾ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 26th September 2022

ಉತ್ತರ ಪ್ರದೇಶ: ಕಾನ್ಪುರ ಐಐಟಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಕಾನ್ಪುರದ ಐಐಟಿ ಹಾಸ್ಟೆಲ್ ನಲ್ಲಿ 32 ವರ್ಷದ ಪಿಎಚ್‌ಡಿ ವಿದ್ಯಾರ್ಥಿಯೊಬ್ಬ ತನ್ನ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

published on : 7th September 2022

ಪ್ರತಿಪಕ್ಷಗಳು ದೇಶಕ್ಕಿಂತಲೂ ರಾಜಕೀಯ ಹಿತಾಸಕ್ತಿಗೆ ಆದ್ಯತೆ ನೀಡುತ್ತಿವೆ: ಪ್ರಧಾನಿ ಮೋದಿ

ಪ್ರತಿಪಕ್ಷಗಳು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಪಡಿಸುತ್ತಿದ್ದು,  ಸಮಾಜ ಮತ್ತು ದೇಶಕ್ಕಿಂತಲೂ ಹೆಚ್ಚಾಗಿ ತಮ್ಮ ರಾಜಕೀಯ ಹಿತಾಸಕ್ತಿಗೆ ಆದ್ಯತೆ ನೀಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

published on : 26th July 2022

ಕಾನ್ಪುರ ಹಿಂಸಾಚಾರದ ಬಗ್ಗೆ ವಿವಾದಾತ್ಮಕ ಹೇಳಿಕೆ: ಬಿಜೆಪಿ ನಾಯಕನ ಬಂಧನ 

ನೂಪುರ್ ಶರ್ಮಾ ಹೇಳಿಕೆಯಿಂದ ಕಾನ್ಪುರದಲ್ಲಿ ಉಂಟಾದ ಘರ್ಷಣೆಯ ಬಳಿಕ ಪ್ರವಾದಿ ಮೊಹಮದ್ ಬಗ್ಗೆ ವಿವಾದಾತ್ಮಕ ಕಂಟೆಂಟ್ ಹಂಚಿದ್ದ ಪ್ರಕರಣದಲ್ಲಿ ಕಾನ್ಪುರ ಪೊಲೀಸರು ಬಿಜೆಪಿ ನಾಯಕನೋರ್ವನನ್ನು ಬಂಧಿಸಿದ್ದಾರೆ.

published on : 7th June 2022

ಕಾನ್ಪುರ ಹಿಂಸಾಚಾರ ಪ್ರಕರಣ: ಇದುವರೆ 38 ಮಂದಿ ಬಂಧನ, ಶಂಕಿತರ ಫೋಟೋ ಬಿಡುಗಡೆ

ಕಾನ್ಪುರ ಹಿಂಸಾಚಾರ ಪ್ರಕರಣ ಸಂಬಂಧ ಮತ್ತೆ 9 ಆರೋಪಿಗಳನ್ನು ಬಂಧಿಸಲಾಗಿದ್ದು, ಇದರೊಂದಿಗೆ ಬಂಧಿತರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

published on : 6th June 2022

ಕಾನ್ಪುರ; ಮತಗಟ್ಟೆಯಲ್ಲಿ ಸೆಲ್ಫಿ ತೆಗೆದಿದ್ದಕ್ಕೆ ಮೇಯರ್ ವಿರುದ್ಧ ಕೇಸ್!

ಕಾನ್ಪುರ ಮೇಯರ್ ಪ್ರಮೀಳ ಪಾಂಡೆ ಮತಗಟ್ಟೆಯಲ್ಲಿ ಸೆಲ್ಫಿ ಕ್ಲಿಕ್ಕಿಸಿದ್ದು ಅವರ ವಿರುದ್ಧ ಪ್ರಕರಣ ದಾಖಲಾಗಿದೆ. 

published on : 20th February 2022

ಉತ್ತರ ಪ್ರದೇಶ: ಕಾನ್ಪುರದಲ್ಲಿ ಭೀಕರ ಸರಣಿ ರಸ್ತೆ ಅಪಘಾತ; 6 ಮಂದಿ ಸಾವು

ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 

published on : 31st January 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9