- Tag results for Kapil Sibal
![]() | ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷರಲ್ಲ; ಗಾಂಧಿಗಳು ಸ್ವಯಂಪ್ರೇರಣೆಯಿಂದ ದೂರ ಸರಿಯಬೇಕು: ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿರುವುದನ್ನು ಕಂಡು ಗಾಂಧಿಗಳು ನಾಯಕತ್ವದ ಸ್ಥಾನಗಳಿಂದ ದೂರ ಸರಿಯಲು ಮತ್ತು ಇತರರಿಗೆ ಅವಕಾಶ ನೀಡುವ ಸಮಯ ಎಂದು ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಹೇಳಿದರು. |
![]() | ಜಾಗತಿಕ ಹಸಿವು ಸೂಚ್ಯಂಕ ಪಟ್ಟಿಯಲ್ಲಿ 101ನೇ ಸ್ಥಾನಕ್ಕೆ ಭಾರತ ಕುಸಿತ: ಮೋದಿಗೆ ಕಪಿಲ್ ಸಿಬಲ್ ಅಭಿನಂದನೆ!ಜಾಗತಿಕ ಹಸಿವು ಸೂಚ್ಯಂಕ 2021ರ ಪಟ್ಟಿಯಲ್ಲಿ ಭಾರತ 101ನೇ ಸ್ಥಾನಕ್ಕೆ ಕುಸಿದಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ 'ಅಭಿನಂದನೆ' ಸಲ್ಲಿಸಿದ್ದಾರೆ. |
![]() | 'ಲಖೀಂಪುರ ಖೇರಿ ಘಟನೆ ಭಯಾನಕ, ನೀವೇಕೆ ಮೌನವಾಗಿದ್ದೀರಿ? ಒಂದು ಅನುಕಂಪದ ಮಾತನ್ನು ನಾವು ನಿರೀಕ್ಷಿಸುತ್ತೇವೆ'ಲಖೀಂಪುರ ಖೇರಿ ಘಟನೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಏಕೆ ಮೌನವಹಿಸಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ |
![]() | ಸದ್ಯದಲ್ಲಿಯೇ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ: ಕೆಲವರು ಹೈಕಮಾಂಡ್ ಗೆ ಬಹುಪರಾಕ್, ಇನ್ನು ಕೆಲವರು ಕಪಿಲ್ ಸಿಬಲ್ ಗೆ ಬೆಂಬಲನಾಯಕತ್ವ ವಿಚಾರಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರ ತೀವ್ರ ಟೀಕೆ ನಂತರ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೆವಾಲಾ, ಸದ್ಯದಲ್ಲಿಯೇ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ ಎಂದು ಹೇಳಿದ್ದಾರೆ. |
![]() | ಕಾಂಗ್ರೆಸ್ ಗೆ ಅಧ್ಯಕ್ಷರೇ ಇಲ್ಲ, ನಿರ್ಧಾರ ಕೈಗೊಳ್ಳುವವರು ಯಾರು?: ಕಪಿಲ್ ಸಿಬಲ್ ಪ್ರಶ್ನೆಕಾಂಗ್ರೆಸ್ ಪಕ್ಷದಲ್ಲಿ ಅಧ್ಯಕ್ಷ ಸ್ಥಾನದ ಚರ್ಚೆ ಮತ್ತೆ ಶುರುವಾಗಿದ್ದು, ಚುನಾಯಿತ ಅಧ್ಯಕ್ಷರಿಲ್ಲದ ಕಾರಣ ಪಕ್ಷದಲ್ಲಿ ಯಾರು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ. |
![]() | ಕಾಂಗ್ರೆಸ್ 'ನೋಡಿಯೂ ನೋಡದಂತೆ' ಮುಂದೆ ಸಾಗುತ್ತದೆ: ಪಕ್ಷಕ್ಕೆ ಸುಷ್ಮಿತಾ ದೇವ್ ರಾಜೀನಾಮೆ ಕುರಿತು ಕಪಿಲ್ ಸಿಬಾಲ್!ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸುಷ್ಮಿತಾ ದೇವ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸೋಮವಾರ ಪ್ರತಿಕ್ರಿಯಿಸಿರುವ ಹಿರಿಯ ಮುಖಂಡ ಕಪಿಲ್ ಸಿಬಾಲ್, ಕಾಂಗ್ರೆಸ್ ನೋಡಿಯೂ ನೋಡದಂತೆ ಮುಂದೆ ಸಾಗುತ್ತದೆ ಎಂದು ಹೇಳಿದ್ದಾರೆ. |
![]() | ಕಪಿಲ್ ಸಿಬಲ್ ಆಯೋಜಿಸಿದ್ದ ಔತಣಕೂಟದಲ್ಲಿ ಬಿಜೆಪಿ ವಿರುದ್ಧ ರಾಜಕೀಯ ತಂತ್ರ, ಕಾಂಗ್ರೆಸ್ ನಾಯತಕ್ವ ಬಗ್ಗೆ ಚರ್ಚೆ!ರಾಜ್ಯಸಭೆ ಸದಸ್ಯ ಹಾಗೂ ಮಾಜಿ ಕೇಂದ್ರ ಸಚಿವ ಕಪಿಲ್ ಸಿಬಲ್ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಔತಣ ಕೂಟ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಗೆ ಬಲಿಷ್ಠ ನಾಯಕತ್ವದ ಅಗತ್ಯದ ಕೂಗು ವ್ಯಕ್ತವಾಗಿದೆ. |
![]() | ಕಾಂಗ್ರೆಸ್ ನಲ್ಲಿ ಜಡತ್ವ ಇಲ್ಲವೆಂಬುದನ್ನು ತೋರಿಸಲು ಸುಧಾರಣೆಗಳ ಅಗತ್ಯವಿದೆ: ಕಪಿಲ್ ಸಿಬಲ್ಕಾಂಗ್ರೆಸ್ ನಲ್ಲಿ ಆಮೂಲಾಗ್ರ ಸುಧಾರಣೆಗಳಾಗಿ ಬಿಜೆಪಿಗೆ ಸೂಕ್ತವಾದ ಪರ್ಯಾಯವಾದ ವಿರೋಧಪಕ್ಷವಾಗಿ ತನ್ನನ್ನು ಪ್ರಸ್ತುತಪಡಿಸಿಕೊಳ್ಳಬೇಕೆಂದು ಮಾಜಿ ಕೇಂದ್ರ ಸಚಿವ ಕಪಿಲ್ ಸಿಬಲ್ ಹೇಳಿದ್ದಾರೆ. |
![]() | ರಾಜಕೀಯ ಕಾರಣಕ್ಕೆ 'ಜೈ ಶ್ರೀರಾಮ್' ಬಳಕೆಯಿಂದ ಬಂಗಾಳದಲ್ಲಿ ಬಿಜೆಪಿಗೆ ಸೋಲು: ಕಪಿಲ್ ಸಿಬಲ್ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಟಿಎಂಸಿ ಹಾಗೂ ಮೂರನೇ ಬಾರಿಗೆ ಮುಖ್ಯಮಂತ್ರಿ ಹುದ್ದೆಗೇರಲು ಸಿದ್ಧತೆ ನಡೆಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಸೋಮವಾರ ಅಭಿನಂದಿಸಿದ್ದಾರೆ. |
![]() | ಚುನಾವಣೆಗೆ ತೋರಿದಂತೆ, ಕೊರೋನಾ ವಿರುದ್ಧದ ಹೋರಾಟದಲ್ಲಿ ಗೆಲ್ಲಲು ಮೋದಿ ಏಕೆ ಉತ್ಸಾಹ ತೋರುತ್ತಿಲ್ಲ: ಕಪಿಲ್ ಸಿಬಲ್ಪ್ರಧಾನಿ ನರೇಂದ್ರ ಮೋದಿ, ಚುನಾವಣೆಯಲ್ಲಿ ಗೆದ್ದಂತೆ, ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಗೆಲ್ಲಲು ಏಕೆ ಅದೇ ಉತ್ಸಾಹ ತೋರುತ್ತಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ. |
![]() | ದೇಶದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಜಾರಿಗೊಳಿಸಿ- ಮೋದಿಗೆ ಕಪಿಲ್ ಸಿಬಲ್ ಒತ್ತಾಯದೇಶದಲ್ಲಿ ಕೊರೋನ ಸೋಂಕು ಬಹಳ ವೇಗವಾಗಿ ಹಬ್ಬುತ್ತಿರುವ ಕಾರಣ ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಜಾರಿಗೊಳಿಸಬೇಕೆಂದು ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಕಪಿಲ್ ಸಿಬಲ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ. |
![]() | ಮತದಾರರ ಬುದ್ಧಿಮತ್ತೆಯನ್ನು ಗೌರವಿಸಬೇಕು: ರಾಹುಲ್ ಹೇಳಿಕೆ ಕುರಿತು ಕಪಿಲ್ ಸಿಬಲ್ ಪ್ರತಿಕ್ರಿಯೆರಾಹುಲ್ ಗಾಂಧಿಯವರ 'ಉತ್ತರ-ದಕ್ಷಿಣ' ಟೀಕೆಗಳ ಬಗ್ಗೆ ನೇರವಾಗಿ ಪ್ರತಿಕ್ರಯಿಸದೆ ಹೋದರೂ ಸಹ "ಕಾಂಗ್ರೆಸ್ ಯಾವಾಗಲೂ ಮತದಾರರನ್ನು ಗೌರವಿಸುತ್ತದೆ, ಮತ್ತು ಅವರ ಆಯ್ಕೆಯ ಸ್ವಾತಂತ್ರ್ಯವನ್ನು ಗೌರವಿಸುತ್ತದೆ "ಎಂದು ಹಿರಿಯ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಹೇಳಿದ್ದಾರೆ. |
![]() | ಕಾಂಗ್ರೆಸ್ ಪರ್ಯಾಯ ರಾಜಕೀಯ ಪಕ್ಷವಾಗಿ ಉಳಿದಿಲ್ಲ: ಕಪಿಲ್ ಸಿಬಲ್ಕಾಂಗ್ರೆಸ್ ದೇಶಕ್ಕೆ, ಪರಿಣಾಮಕಾರಿ- ಪರ್ಯಾಯ ಆಡಳಿತ ನೀಡಬಲ್ಲ ಪಕ್ಷ ಎಂಬುದನ್ನು ಬಿಹಾರದ ಜನರಷ್ಟೇ ಅಲ್ಲ, ದೇಶದ ಜನರೂ ಸಹ ಒಪ್ಪಿಕೊಳ್ಳಲು ಸಿದ್ದರಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. |