- Tag results for Karnataka
![]() | ಬರ ನಷ್ಟ ನಿರ್ಣಯಿಸಲು ಮುಂದಿನ ವಾರ ಕರ್ನಾಟಕಕ್ಕೆ ಕೇಂದ್ರ ಅಧ್ಯಯನ ತಂಡ ಭೇಟಿ!ರಾಜ್ಯದಲ್ಲಿ ಮಳೆ ಕೊರೆತೆಯಿಂದಾಗಿರುವ ನಷ್ಟದ ಅಂದಾಜು ಮಾಡಲು ಕೇಂದ್ರ ಅಧ್ಯಯನ ತಂಡ ಮುಂದಿನ ವಾರ ಕರ್ನಾಟಕಕ್ಕೆ ಭೇಟಿ ನೀಡಲಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ. |
![]() | ಬಿಹಾರ ನಂತರ ರಾಜ್ಯದಲ್ಲೂ 'ಜಾತಿಗಣತಿ' ವರದಿ ಬಹಿರಂಗಕ್ಕೆ ಕೂಗು, ಸಿದ್ದು ಸರ್ಕಾರದ ಮೇಲೆ ಹೆಚ್ಚಿದ ಒತ್ತಡ!ಬಿಹಾರದಲ್ಲಿ ಜಾತಿ ಗಣತಿ ವರದಿ ಬಿಡುಗಡೆಯಾದ ಬೆನ್ನಲ್ಲೇ ರಾಜ್ಯದಲ್ಲೂ ಜಾತಿಗಣತಿ ವರದಿ ಬಿಡುಗಡೆಗೆ ಒತ್ತಡಗಳು ಹೆಚ್ಚಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆಸಲಾದ ಸಾಮಾಜಿಕ- ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರಿದಿಯನ್ನು ಬಿಡುಗಡೆ ಮಾಡಬೇಕು ಎಂಬ ಕೂಗು ಕೇಳಿಬಂದಿದೆ. |
![]() | ಕಳೆದ 8 ವರ್ಷಗಳಿಂದ ಧೂಳು ತಿನ್ನುತ್ತಿರುವ ಕರ್ನಾಟಕದ ಜಾತಿ ಗಣತಿ ಬಿಡುಗಡೆ ಯಾವಾಗ: ಮುಖ್ಯಮಂತ್ರಿ ಚಂದ್ರು ಪ್ರಶ್ನೆಬಿಹಾರದಲ್ಲಿ ಜಾತಿ ಗಣತಿ ಮಾಡಿ, ವರದಿಯನ್ನು ಬಿಡುಗಡೆ ಮಾಡಿರುವ ಸಿಎಂ ನಿತೀಶ್ ಕುಮಾರ್ ಅವರ ಕೆಲಸಕ್ಕೆ ಅಭಿನಂದನೆ ಸಲ್ಲಿಸುತ್ತೇವೆ. ಆದರೆ, ರಾಜ್ಯದಲ್ಲಿ ಜಾತಿ ಗಣತಿ ವರದಿಯ ಅನುಷ್ಠಾನ ಯಾವಾಗ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಪ್ರಶ್ನಿಸಿದರು. |
![]() | ಶಂಕಿತ ಐಸಿಸ್ ಉಗ್ರನಿಗೆ ಕರ್ನಾಟಕದ ನಂಟು: ದೆಹಲಿ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದೇವೆ; ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಎನ್ನಲಾಗಿರುವ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಶಹನವಾಜ್ ಅಲಿಯಾಸ್ ಶಫಿ ಉಜ್ ಎಂಬಾತನನ್ನು ದೆಹಲಿ ಪೊಲೀಸರು ಬಂಧಿಸಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸರು ದೆಹಲಿ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದಾರೆ. |
![]() | ನೆನೆಗುದಿಗೆ ಬಿದ್ದಿರುವ ಹೊನ್ನಾವರ ಬಂದರು ಯೋಜನೆ ಆರಂಭಿಸಲು ಕ್ರಮ: ಈಶ್ವರ್ ಖಂಡ್ರೆಹೂಡಿಕೆದಾರರನ್ನು ಆಕರ್ಷಿಸಲು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅಮೆರಿಕದಲ್ಲಿದ್ದಾರೆ. ಆದರೆ ಈಗಾಗಲೇ ಕರ್ನಾಟಕದಲ್ಲಿ ಬಂಡವಾಳ ಹೂಡಿರುವ ವಿದೇಶಿ ಉದ್ಯಮಿಗಳ ಹಲವು ಯೋಜನೆಗಳು ನೆನೆಗುದಿಗೆ ಬಿದ್ದಿವೆ. |
![]() | ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ವಿರೋಧ: ರೈತರಿಂದ ಮೌನ ಪ್ರತಿಭಟನೆತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವುದನ್ನು ವಿರೋಧಿಸಿ ರೈತ ಮುಖಂಡರು ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಸೋಮವಾರದಿಂದ ಮೌನ ಪ್ರತಿಭಟನೆ ಆರಂಭಿಸಿದ್ದಾರೆ. |
![]() | ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲ: ಬಿಜೆಪಿಶಿವಮೊಗ್ಗದಲ್ಲಿ ನಡೆದ ಹಿಂದೂ-ಮುಸ್ಲಿಂ ಗಲಭಗೆ ರಾಜ್ಯ ಸರ್ಕಾರದ ಸಂಪೂರ್ಣ ವೈಫಲ್ಯವೇ ಕಾರಣವಾಗಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲೇ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ಟೀಕಾಪ್ರಹಾರ ನಡೆಸಿದೆ. |
![]() | ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಮಸೀದಿಗೆ ಮಂಗಳಾರತಿ: ಐವರ ಬಂಧನಹಿಂದೂ ಮಹಾಮಂಡಳಿಯ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಜಾಮೀಯ ಮಸೀದಿ ಬಾಗಿಲಿಗೆ ಆರತಿ ಬೆಳಗಿ, ಹಿಂದೂ ದೇವರ ಹೆಸರಲ್ಲಿ ಘೋಷಣೆ ಕೂಗಿದ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಐದು ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. |
![]() | ಬಿಡಿಎ ಆಯುಕ್ತರಾಗಿ ಎನ್. ಜಯರಾಮ್ ನೇಮಕ: ರಾಜ್ಯ ಸರ್ಕಾರ ಆದೇಶಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಆಯುಕ್ತ ಹುದ್ದೆಗೆ ಹಿರಿಯ ಐಎಎಸ್ ಅಧಿಕಾರಿ ಎನ್.ಜಯರಾಮ್ ಅವರನ್ನು ನೇಮಿಸಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. |
![]() | 'ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ತಿರುಗಿ ಬೀಳಲಿದ್ದಾರೆ': ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಭವಿಷ್ಯಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ತಿರುಗಿ ಬೀಳಲಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ. |
![]() | ಕಾವೇರಿ ಸಂಕಷ್ಟದ ಸೂತ್ರಕ್ಕೆ ನಾಲ್ಕು ರಾಜ್ಯಗಳು ಚರ್ಚಿಸಬೇಕು: ಎಸ್ಎಂ ಕೃಷ್ಣಕಾವೇರಿ ಜಲವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ನಾಲ್ಕು ರಾಜ್ಯಗಳg (ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ) ಸಮಾಲೋಚನೆ ಮತ್ತು ಚರ್ಚೆ ನಡೆಸಿ, ಸಂಕಷ್ಟ ಸೂತ್ರ ರೂಪಿಸಬೇಕೆಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಎಸ್ಎಂ ಕೃಷ್ಣ ಅವರು ಹೇಳಿದ್ದಾರೆ. |
![]() | ನೈಸರ್ಗಿಕ ಹರಿವನ್ನು ನಿಯಂತ್ರಿಸಲಾಗದು, ತಮಿಳುನಾಡಿಗೆ ನಿತ್ಯ 6,500 ಕ್ಯೂಸೆಕ್ ನೀರು ಹರಿಯುತ್ತಿದೆ: ಡಿಕೆ.ಶಿವಕುಮಾರ್ಕೆಆರ್ಎಸ್ ಅಣೆಕಟ್ಟೆಯಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿಲ್ಲ. ಆದರೆ, ನೈಸರ್ಗಿಕ ಹರಿವು ನಿಯಂತ್ರಿಸಲಾಗದ ಕಾರಣ ನೆರೆ ರಾಜ್ಯಕ್ಕೆ ನಿತ್ಯ 6,500 ಕ್ಯೂಸೆಕ್ ನೀರು ಹರಿದು ಹೋಗುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಹೇಳಿದರು. |
![]() | 7ನೇ ವೇತನ ಆಯೋಗದ ಸಮಿತಿಗೆ ಬೇಡಿಕೆ ಸಲ್ಲಿಸಿದ ರಾಜ್ಯ ಸರ್ಕಾರಿ ಸಚಿವಾಲಯದ ನೌಕರರ ಸಂಘವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ 7ನೇ ವೇತನ ಆಯೋಗಕ್ಕೆ ರಾಜ್ಯ ಸರ್ಕಾರಿ ಸಚಿವಾಲಯದ ನೌಕರರ ಸಂಘವು ಮನವಿ ಸಲ್ಲಿಸಿದೆ. |
![]() | ಲಿಂಗಾಯತ ವೀರಶೈವ ಸಮುದಾಯದ ಕಡೆಗಣನೆ; ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಬಿಎಸ್ ಯಡಿಯೂರಪ್ಪ ಬೆಂಬಲರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಡಿಯಲ್ಲಿ ವೀರಶೈವ ಲಿಂಗಾಯತ ಸಮುದಾಯದ ಅಧಿಕಾರಿಗಳ ಕಡೆಗಣನೆ ಮಾಡಲಾಗುತ್ತಿದೆ ಎಂಬ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಯು ಇದೀಗ ಆಡಳಿತ ಪಕ್ಷದೊಳಗೆ ಕೋಲಾಹಲ ಸೃಷ್ಟಿಸಿದೆ. ಇದರೊಂದಿಗೆ ಬಿಜೆಪಿಯ ಬಿಎಸ್ ಯಡಿಯೂರಪ್ಪ ಕೂಡ ಶಾಮನೂರು ಅವರ ಹೇಳಿಕೆಗಳನ್ನು ಬೆಂಬಲಿಸಿದ್ದಾರೆ. |
![]() | ಯಕ್ಷಗಾನದಲ್ಲಿ ಸಾಧನೆ: ಅಕ್ಷರದ ಹಂಗಿಲ್ಲದೆಯೂ ಸಾಧಕನಾಗಬಹುದೆಂದು ತೋರಿಸಿಕೊಟ್ಟ 'ಬನ್ನಂಜೆ ಸಂಜೀವ ಸುವರ್ಣ'ಕರಾವಳಿ ಪ್ರದೇಶ ಮತ್ತು ಮಲೆನಾಡು ಎಂದ ಕೂಡಲೇ ನಮಗೆ ನೆನಪಾಗುವುದು ಕಡಲು ತೀರ, ಸಾಹಿತ್ಯ, ರುಚಿಕರವಾದ ಊಟ, ಮಲೆನಾಡ ತಪ್ಪಲು ಆದರೆ ಅದಕ್ಕೂ ಮೀರಿ ಇಲ್ಲಿ ಒಂದು ವಿಶೇಷತೆ ಇದೆ ಅದುವೇ ಯಕ್ಷಗಾನ. |