- Tag results for Karnataka
![]() | ಸಾವಿನಲ್ಲೂ ಒಂದಾದ ಪೊಲೀಸ್ ಶ್ವಾನಗಳುನಂಬಿಕೆಗೆ ಮತ್ತೊಂದು ಹೆಸರು ಶ್ವಾನ. ಅದರಲ್ಲೂ ಪೊಲೀಸ್ ಶ್ವಾನ ಎಂದರೆ ತುಂಬಾ ಶಿಸ್ತು. ಪೊಲೀಸರು ಒರಟರಂತೆ ಕಂಡರೂ ಮನಸ್ಸು ಮಲ್ಲಿಗೆಯಂತೆ. |
![]() | ಉಪಚುನಾವಣೆ: ಸೋಲು-ಗೆಲುವಿನ ಲೆಕ್ಕಾಚಾರದ ನಡುವೆಯೇ ಹೆಚ್ಚಿದ ಬೆಟ್ಟಿಂಗ್ ಭರಾಟೆಉಪಚುನಾವಣೆ ಅಂತ್ಯಗೊಳ್ಳುತ್ತಿದ್ದಂತೆಯೇ ಒಂದೆಡೆ ಸೋಲು ಗೆಲುವಿನ ಲೆಕ್ಕಾಚಾರ ನಡೆಯುತ್ತಿದ್ದು, ಮತ್ತೊಂದೆಡೆ ಬೆಟ್ಟಿಂಗ್ ಭರಾಟೆ ಜೋರಾಗಿದೆ. |
![]() | ಉಪಚುನಾವಣೆ: ಪ್ರವಾಹದಿಂದ ನಷ್ಟ, ಗೋಕಾಕ್ ಕಂಬಾರ ಸಮುದಾಯಕ್ಕೆ ಭಾರೀ ಭರವಸೆ ನೀಡಿದ ಅಭ್ಯರ್ಥಿಗಳುಪ್ರವಾಹದಿಂದ ಎದುರಾದ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿರುವ ಗೋಕಾಕ್ ಕಂಬಾರ ಸಮುದಾಯಕ್ಕೆ ಉಪಚುನಾವಣೆ ವೇಳೆ ಮೂರೂ ಪಕ್ಷಗಳ ಅಭ್ಯರ್ಥಿಗಳು ಭಾರೀ ಭರವಸೆಗಳನ್ನು ನೀಡಿದ್ದಾರೆ. |
![]() | ಉಪಚುನಾವಣೆ: ಫಲಿತಾಂಶ ಕುರಿತು ಆತಂಕ, ಸ್ವಯಂಪ್ರೇರಿತ ಚುನಾವಣೋತ್ತರ ಸಮೀಕ್ಷೆಗೆ ಮುಂದಾದ ಪಕ್ಷಗಳುಉಪಚುನಾವಣೆ ಮತದಾನ ಅಂತ್ಯಗೊಂಡ ಬಳಿಕ ಇದೀಗ ಫಲಿತಾಂಶ ಕುರಿತು ರಾಜ್ಯದ ಮೂರು ಪ್ರಮುಖ ಪಕ್ಷಗಳಲ್ಲಿ ಆತಂಕ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತರಾಗಿ ಚುನಾವಣೋತ್ತರ ಸಮೀಕ್ಷೆ ನಡೆಸಲು ಪಕ್ಷಗಳು ಮುಂದಾಗಿವೆ ಎಂದು ವರದಿಗಳುತ ತಿಳಿಸಿವೆ. |
![]() | ಉಪಚುನಾವಣೆ: ಅಭ್ಯರ್ಥಿಗಳ ಕಾರ್ಯಕ್ಷಮತೆ ಮಾಹಿತಿ ಪಡೆದೆ ಸಿಎಂ, ಬಿಜೆಪಿ ಹಿರಿಯ ನಾಯಕರುರಾಜ್ಯ ಸರ್ಕಾರಕ್ಕೆ ಅಗ್ನಿ ಪರೀಕ್ಷೆಯಾಗಿರುವ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅಂತ್ಯಗೊಂಡ ಬಳಿಕ ಆಯಾ ಕ್ಷೇತ್ರಗಳ ಅಭ್ಯರ್ಥಿಗಳ ಕಾರ್ಯಕ್ಷಮತೆ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ಹಿರಿಯ ನಾಯಕರು ಮಾಹಿತಿ ಪಡೆದುಕೊಂಡಿದ್ದಾರೆಂದು ವರದಿಗಳು ತಿಳಿಸಿವೆ. |
![]() | ಒಂದು ವೇಳೆ ಅನರ್ಹ ಶಾಸಕರು ಸೋತರೇ ಮಂತ್ರಿಯಾಗಲ್ಲ: ಈಶ್ವರಪ್ಪ ಸ್ಪಷ್ಟನೆರಾಜ್ಯದ ಅತಂತ್ರ ರಾಜಕಾರಣಕ್ಕೆ ಡಿಸೆಂಬರ್ 9ರಂದು ಮುಕ್ತಿ ಸಿಗಲಿದೆ. ಅಭಿವೃದ್ಧಿ ದೃಷ್ಟಿಯಿಂದ ಮೂರೂವರೇ ವರ್ಷ ಬಿಜೆಪಿ ಸರ್ಕಾರ ಅಧಿಕಾರದಲ್ಲಿರುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್.... |
![]() | ಉಪ ಸಮರ: ಹೊಸಕೋಟೆಯಲ್ಲಿ ಅತಿಹೆಚ್ಚು, ಕೆಆರ್ ಪುರದಲ್ಲಿ ಕಡಿಮೆ ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು ಮತಚಲಾವಣೆ-ಇಲ್ಲಿದೆ ವಿವರರಾಜ್ಯ ರಾಜಕೀಯದಲ್ಲಿ ಹಲವು ಮಹತ್ವದ ತಿರುವುಗಳನ್ನು ನೀಡುವ ನಿರೀಕ್ಷೆ ಹೊಂದಿರುವ 15 ವಿಧಾನಸಭಾ ಕ್ಷೇತ್ರಗಳಿಗೆ ಮತದಾರರು ಉತ್ಸಾಹಭರಿತವಾಗಿ ಮತ ಚಲಾಯಿಸಿದ್ದು, ಒಟ್ಟಾರೆ ಶೇ 66.25ಕ್ಕೂ ಹೆಚ್ಚು ಮತದಾನವಾಗಿದೆ |
![]() | ಉಪ ಚುನಾವಣೆ: ಮತದಾನೋತ್ತರ ಸಮೀಕ್ಷೆಯಲ್ಲಿ ಬಿಎಸ್ ವೈ ಸರ್ಕಾರ ಸೇಫ್, ಕಾಂಗ್ರೆಸ್-ಜೆಡಿಎಸ್ ಮರು ಮೈತ್ರಿ ಕನಸು ಭಗ್ನಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಭವಿಷ್ಯ ನಿರ್ಧರಿಸಲಿರುವ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಗುರುವಾರ ಮತದಾನ ನಡೆದಿದ್ದು, ಡಿಸೆಂಬರ್ 9ರಂದು ಫಲಿತಾಂಶ ಪ್ರಕಟವಾಗಲಿದೆ. |
![]() | 15 ಕ್ಷೇತ್ರಗಳ ಉಪ ಸಮರ: ಮತದಾನ ಅಂತ್ಯ; 165 ಅಭ್ಯರ್ಥಿಗಳ ಹಣೆಬರಹ ಮತಪೆಟ್ಟಿಗೆಯಲ್ಲಿ ಭದ್ರ!ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದ ಆರಂಭಗೊಂಡಿದ್ದು ಅಲ್ಲಲ್ಲಿ ಮತಯಂತ್ರಗಳೂ ಕೈಕೊಟ್ಟರೂ ಅಂತಿಮವಾಗಿ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. |
![]() | ಕರ್ನಾಟಕ ವಿರುದ್ಧ ಗೆಲುವಿಗೂ ಮುನ್ನ ಸಂಭ್ರಮಿಸಿದ್ದ ಅಶ್ವಿನ್ ಕಾಲೆಳೆದ ಟ್ವೀಟರಿಗರು, ವಿಡಿಯೋ ವೈರಲ್!ಟೀಂ ಇಂಡಿಯಾ ಕ್ರಿಕೆಟಿಗ ಆರ್ ಅಶ್ವಿನ್ ಅವರನ್ನು ಬಾಂಗ್ಲಾ ಬ್ಯಾಟ್ಸ್ ಮನ್ ಗೆ ಹೋಲಿಸಿ ಟ್ವೀಟರಿಗರು ಕಾಲೆಳೆದಿದ್ದಾರೆ. |
![]() | 'ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್' ವರದಿಗಾರನ ಮೇಲೆ ಪೊಲೀಸ್ ದಬ್ಬಾಳಿಕೆ!ಕರ್ನಾಟಕ ಉಪಚುನಾವಣೆ ಮತದಾನ ಅಂತಿಮ ಹಂತ ತಲುಪಿರುವಂತೆಯೇ ಇತ್ತ ಕೆಆರ್ ಪುರದಲ್ಲಿ ಅಮಾಯಕರ ಮೇಲೆ ಪೊಲೀಸರ ದಬ್ಬಾಳಿಕೆಯ ಕುರಿತು ವರದಿಯಾಗಿದೆ. |
![]() | ಉಪ ಚುನಾವಣೆ: ಸಂಜೆ 5 ಗಂಟೆ ವರೆಗೆ ಶೇ.60 ರಷ್ಟು ಮತದಾನ, ಚಿಕ್ಕಬಳ್ಳಾಪುರದಲ್ಲಿ ಅತಿ ಹೆಚ್ಚುಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಭವಿಷ್ಯ ನಿರ್ಧರಿಸಲಿರುವ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಗುರುವಾರ ಬೆಳಗ್ಗೆಯಿಂದ ಮತದಾನ ನಡೆಯುತ್ತಿದ್ದು,.... |
![]() | ಕೆಆರ್ ಪೇಟೆಯಲ್ಲಿ ಬಿರುಸಿನ ಮತದಾನ: ಕೈ ಅಭ್ಯರ್ಥಿ ಪತ್ನಿಯನ್ನು ವಾಪಸ್ ಕಳುಹಿಸಿದ ಅಧಿಕಾರಿಗಳು!ಉಪಚುನಾವಣೆ ಎದುರಿಸುತ್ತಿರುವ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಪೈಕಿ ಇರುವ ಕೆಆರ್ ಪೇಟೆಯಲ್ಲಿ ಮತದಾನ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಅಭ್ಯರ್ಥಿಗಳು ಮತದಾನ ಮಾಡಿದ್ದಾರೆ. |
![]() | ರೂ.150 ದಾಟಿದ ಈರುಳ್ಳಿ ದರ: ಬೆಂಗಳೂರು ಸೇರಿ ರಾಜ್ಯದಾದ್ಯಂತ ದರ ಏರಿಕೆರಾಜ್ಯದ ವಿವಿಧೆಡೆ ಈರುಳ್ಳಿ ಬೆಲೆಯು ದಿನಕ್ಕೊಂದು ದಾಖಲೆ ಬರೆಯುತ್ತಾ ಸಾಗಿದೆ. ಬುಧವಾರ ಬೆಳಗಾವಿಯ ಎಪಿಎಂಸಿಯಲ್ಲಿ ಉತೃಷ್ಟ ಗುಣಮಟ್ಟದ ಈರುಳ್ಳಿ ಬೆಲೆ ಪ್ರತಿ ಕ್ವಿಂಟಲ್'ಗೆ ರೂ.13 ಸಾವಿರದಿಂದ ರೂ.15 ಸಾವಿರದವರೆಗೆ ಏರಿಕೆ ಯಾಗಿದೆ. |
![]() | ಉಪ ಚುನಾವಣೆ ಸುದ್ದಿ ಸ್ವಾರಸ್ಯ: 106 ವರ್ಷದ ಅಜ್ಜಿಯಿಂದ ಮತದಾನಕಾಂಗ್ರೆಸ್. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಪಾಲಿಗೆ ಪ್ರಮುಖವಾಗಿರುವ ಹಾಲಿ ಉಪ ಚುನಾವಣೆ ಮತದಾನ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, 106 ವರ್ಷದ ಹಿರಿಯ ಮಹಿಳೆಯೊಬ್ಬರು ಮತದಾನ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. |