- Tag results for Karnataka Assembly Election
![]() | ಕರ್ನಾಟಕ ಚುನಾವಣೆ ಗೆಲುವು ವಿಪಕ್ಷಗಳ ಮೈತ್ರಿ ರಚನೆಯಲ್ಲಿ ಕಾಂಗ್ರೆಸ್ ಗೆ ಒಂದು 'ಗೇಮ್ ಚೇಂಜರ್': ಹೇಗೆ? ಇಲ್ಲಿದೆ ವಿಶ್ಲೇಷಣೆಈ ಬಾರಿ 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅದ್ವಿತೀಯ ಗೆಲುವು ಸಾಧಿಸಿರುವುದು ಈಗ ಇತಿಹಾಸ. ಇದು ರಾಷ್ಟ್ರ ಮಟ್ಟದ ರಾಜಕಾರಣದಲ್ಲಿ ಕಾಂಗ್ರೆಸ್ ಗೆ ಗೇಮ್ ಚೇಂಜರ್ ಆಗಲಿದೆಯೇ ಎಂಬ ಮಾತುಗಳು, ಚರ್ಚೆಗಳು ನಡೆಯುತ್ತಿವೆ. ಅದಕ್ಕೆ ಕಾರಣ ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ ವಿರೋಧ ಪಕ್ಷಗಳ ಸಭೆ. |
![]() | ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜಿನಾಮೆ ವಿಚಾರ: ಹೈಕಮಾಂಡ್ ಅಂಗೀಕಾರ ಮಾಡಬೇಕಲ್ವಾ- ಆರ್ ಅಶೋಕ್ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜಿನಾಮೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಆರ್ ಅಶೋಕ್ , 'ಹೈಕಮಾಂಡ್ ಅಂಗೀಕಾರ ಮಾಡಬೇಕಲ್ವಾ' ಎಂದು ಹೇಳಿದ್ದಾರೆ. |
![]() | ನಳಿನ್ ಕುಮಾರ್ ಕಟೀಲ್ ರಾಜಿನಾಮೆ ನೀಡಿಲ್ಲ: ರಾಜ್ಯ ಬಿಜೆಪಿ ಸ್ಪಷ್ಟನೆ!ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಎಂದು ಹೇಳಿದ್ದ ನಳೀನ್ ಕುಮಾರ್ ಕಟೀಲ್ ಅವರು ಇದೀಗ ತಾವು ರಾಜಿನಾಮೆ ನೀಡಿಲ್ಲ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. |
![]() | ಚುನಾವಣೆ ಸೋಲಿನ ಬೆನ್ನಲ್ಲೇ ರಾಜಿನಾಮೆ ನೀಡಿದ್ದೆ; ನಳೀನ್ ಕುಮಾರ್ ಕಟೀಲ್ ಸ್ಪಷ್ಟನೆ2023ರ ವಿಧಾನಸಭೆ ಚುನಾವಣೆ ಸೋಲಿನ ಬೆನ್ನಲ್ಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಎಂದು ಬಿಜೆಪಿ ನಾಯಕ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. |
![]() | ಸಿಎಂ ಸಿದ್ದರಾಮಯ್ಯ- ಕೈ ಹೈಕಮಾಂಡ್ ನೇತೃತ್ವದಲ್ಲಿ ಸಂಪೂರ್ಣ ಸ್ಥಿರ ಸರ್ಕಾರ ರಚನೆ: 5 ಗ್ಯಾರಂಟಿ ಜಾರಿಗೆ ತರುವ ಭರವಸೆಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪೂರ್ಣ ಪ್ರಮಾಣದ 34 ಸದಸ್ಯರ ಸಂಪುಟದೊಂದಿಗೆ ಕರ್ನಾಟಕ ಸರ್ಕಾರ ನಿನ್ನೆ ಶನಿವಾರ 24 ಹೊಸ ಸಚಿವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸುವ ಮೂಲಕ ವಿಸ್ತರಣೆಯೊಂದಿಗೆ ಅಸ್ತಿತ್ವಕ್ಕೆ ಬಂದಿದೆ. |
![]() | ಸೋಲಿಗೆ ಕಾರಣವೇನು?: ಪಕ್ಷದ ಮತಗಳಿಕೆ ಕಡಿಮೆಯಾಗಿಲ್ಲ, ಜೆಡಿಎಸ್ ಮತಗಳು ಕಾಂಗ್ರೆಸ್ಗೆ ಹಂಚಿಕೆಯಾಗಿದೆ- ಬಿಜೆಪಿಚುನಾವಣೆಯಲ್ಲಿ ನಿರಾಶಾದಾಯಕ ಸೋಲಿನ ನಂತರ, ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರು ಸೋಲಿಗೆ ಕಾರಣ ಏನೆಂಬುದನ್ನು ಪರಾಮರ್ಶಿಸಲು ಪಕ್ಷದ ಚುನಾವಣಾ ಸಮಿತಿ ಸದಸ್ಯರು ಮತ್ತು ಶಾಸಕರೊಂದಿಗೆ ಸರಣಿ ಸಭೆಗಳನ್ನು ಕರೆದಿದ್ದಾರೆ. |
![]() | ಕರ್ನಾಟಕ ಚುನಾವಣೆಯಲ್ಲಿನ ಸೋಲನ್ನು ಮುಚ್ಚಿಕೊಳ್ಳಲು 2000 ರೂ. ನೋಟನ್ನು ಹಿಂಪಡೆಯಲಾಗಿದೆ: ಎಂಕೆ ಸ್ಟಾಲಿನ್2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ಕೇಂದ್ರ ಸರ್ಕಾರದ ಕ್ರಮವು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಂಡ ಸೋಲನ್ನು ಮುಚ್ಚಿಹಾಕುವ ಲೆಕ್ಕಾಚಾರದ ಕ್ರಮವಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶನಿವಾರ ಹೇಳಿದ್ದಾರೆ. |
![]() | ಸೋತಾಗ ಬಿಜೆಪಿ ಅಪಮಾನ ಎಂದುಕೊಳ್ಳುತ್ತದೆ, ಸುಳ್ಳಿನ ಕಾರ್ಖಾನೆಗಳು ಅತ್ಯಂತ ಕ್ರಿಯಾಶೀಲವಾಗಿವೆ: ಕಾಂಗ್ರೆಸ್ಚುನಾವಣೆಯಲ್ಲಿ ಸೋತ ಬಿಜೆಪಿಗೆ ಅಪಮಾನವಾಗಿದೆ ಮತ್ತು ಪ್ರತಿಸ್ಪರ್ಧಿ ಪಕ್ಷವು ಸಾಮಾಜಿಕ ಸಾಮರಸ್ಯವನ್ನು ಕದಡಲು ದುಷ್ಕೃತ್ಯದ ಪ್ರಯತ್ನಗಳನ್ನು ಮಾಡುತ್ತಿದೆ. ದ್ವೇಷ ಉತ್ಪಾದಿಸುವ ಕಾರ್ಖಾನೆಗಳು ಹೈಪರ್ ಆ್ಯಕ್ಟಿವ್ ಆಗಿವೆ ಎಂದು ಕಾಂಗ್ರೆಸ್ ಆರೋಪಿಸಿದೆ. |
![]() | ಭಜರಂಗದಳ ನಿಷೇಧ: ಕಾಂಗ್ರೆಸ್ ಚುನಾವಣಾ ಭರವಸೆ ಕುರಿತು ಮಲ್ಲಿಕಾರ್ಜುನ ಖರ್ಗೆಗೆ ಪಂಜಾಬ್ ಕೋರ್ಟ್ ಸಮನ್ಸ್ ಜಾರಿಕರ್ನಾಟಕ ಚುನಾವಣೆಯ ಭರವಸೆಯಲ್ಲಿ ಭಜರಂಗದಳ ನಿಷೇಧ ಘೋಷಣೆ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಂಜಾಬ್ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. |
![]() | ಪಕ್ಷದ ಸೋಲಿನ ಹಿಂದಿನ ಕಾರಣ ಹುಡುಕಲು ವಿವರವಾದ ವಿಶ್ಲೇಷಣೆ ಮಾಡುತ್ತೇವೆ, ಕಟೀಲ್ ತಲೆದಂಡವಿಲ್ಲ: ಬೊಮ್ಮಾಯಿಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಹೀನಾಯ ಸೋಲಿನ ಹಿಂದಿನ ಕಾರಣಗಳ ಕುರಿತು ವಿವರವಾದ ವಿಶ್ಲೇಷಣೆ ಮಾಡುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಕರ್ನಾಟಕ ಚುನಾವಣಾ ಫಲಿತಾಂಶ 2023: ಪಕ್ಷಾಂತರಿಗಳಿಗೆ ಶಾಕ್ ಕೊಟ್ಟ ಮತದಾರ: 30 ಮಂದಿಯ ಪೈಕಿ 8 ಮಂದಿಗೆ ಜಯತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹಲವು ಅಚ್ಚರಿಗಳಿಗೆ ಕಾರಣವಾಗಿದ್ದು, ಪಕ್ಷಾಂತರಿ ಅಭ್ಯರ್ಥಿಗಳಿಗೆ ಶಾಕ್ ನೀಡಿದ್ದಾರೆ. |
![]() | ಕಾಂಗ್ರೆಸ್ ಶಾಸಕಾಂಗ ಸಭೆಗೆ ವೇದಿಕೆ ಸಜ್ಜು, ಸೋಮವಾರ ನೂತನ ಸಿಎಂ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಶನಿವಾರ ಸಂಜೆ ಇಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನೂತನ ಮುಖ್ಯಮಂತ್ರಿ ಆಯ್ಕೆಗೆ ವೇದಿಕೆ ಸಜ್ಜಾಗಿದೆ. ಮೂಲಗಳ ಪ್ರಕಾರ, ಸೋಮವಾರ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. |
![]() | ಕರ್ನಾಟಕ 'ಕೈ' ವಶ: ಸಿಎಂ ರೇಸ್ ಗೆ ವೇದಿಕೆ ಸಜ್ಜು; ಆಪ್ತರ ಸಭೆ ಬಳಿಕ ಶಾಸಕರ ಬೆಂಬಲ ಇದೆ ಎಂದ ಸಿದ್ದರಾಮಯ್ಯರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸರಳ ಬಹುಮತ ಪಡೆದು ಅಧಿಕಾರದ ಗದ್ದುಗೆ ಹಿಡಿಯಲು ಅಣಿಯಾಗಿರುವಾಗಲೇ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ಮುನ್ನೆಲೆಗೆ ಬಂದಿದ್ದು, ಮುಖ್ಯಮಂತ್ರಿ ಪಟ್ಟ ಯಾರಿಗೆ ಒಲಿಯಲಿದೆ ಎಂಬುದು ಕುತೂಹಲ ಮೂಡಿಸಿದೆ. |
![]() | ಕರ್ನಾಟಕ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಸುನಾಮಿ ನಡುವೆಯೂ ಸಿಲಿಕಾನ್ ಸಿಟಿಯಲ್ಲಿ ಸ್ಥಾನ ಉಳಿಸಿಕೊಂಡ ಬಿಜೆಪಿತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಸರಳ ಬಹುಮತದೊಂದಿಗೆ ಬಿಜೆಪಿಯನ್ನು 66 ಸ್ಥಾನಗಳಿಗೆ ಇಳಿಯುವಂತೆ ಮಾಡಿದೆ. ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 16 ಮತ್ತು ಕಾಂಗ್ರೆಸ್ 12ರಲ್ಲಿ ಗೆಲುವು ಸಾಧಿಸಿದ್ದು, ಜೆಡಿಎಸ್ ಮತ್ತು ಆಪ್ ಖಾತೆ ತೆರೆಯಲು ವಿಫಲವಾಗಿದೆ. |
![]() | ಎರಡು ದಶಕಗಳ ನಂತರ ಚಿಕ್ಕಮಗಳೂರು, ಕೊಡಗಿನಲ್ಲಿ ಕ್ಲೀನ್ ಸ್ವೀಪ್; ಕಳೆದುಕೊಂಡಿದ್ದ ವೈಭವವನ್ನು ಮತ್ತೆ ಗಳಿಸಿದ ಕಾಂಗ್ರೆಸ್!ಸುಮಾರು ಎರಡು ದಶಕಗಳ ನಂತರ ಚಿಕ್ಕಮಗಳೂರು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್ ಮಾಡಿ ಹಳೆಯ ವೈಭವವನ್ನು ಮರಳಿ ಪಡೆದಿದೆ. ಇನ್ನೊಂದೆಡೆ, ಕೊಡಗು ಜಿಲ್ಲೆಯಲ್ಲಿ ಬಿಜೆಪಿಯ ಎರಡು ದಶಕಗಳ ಹಿಡಿತವನ್ನು ಕಾಂಗ್ರೆಸ್ ಛಿದ್ರಗೊಳಿಸಿದೆ. |