- Tag results for Karnataka Election 2023
![]() | 'ಗುಂಡು ಪಾರ್ಟಿ' ವೇಳೆ ಕಾಂಗ್ರೆಸ್ ಪಕ್ಷವನ್ನು ಶ್ಲಾಘಿಸಿದ ವ್ಯಕ್ತಿಗೆ ಸ್ವೇಹಿತರಿಂದಲೇ ಥಳಿತತಂದೆಯಾದ ಖುಷಿಯಲ್ಲಿ ಸ್ನೇಹಿತರಿಗೆ 'ಗುಂಡು ಪಾರ್ಟಿ' ನೀಡಿದ್ದ ವ್ಯಕ್ತಿಗೆ ಆತನ ಸ್ನೇಹಿತರೇ ಥಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. |
![]() | ಕರ್ನಾಟಕ ಚುನಾವಣೆ: 34 ವರ್ಷಗಳಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಅತಿ ಹೆಚ್ಚು ಮತ ಗಳಿಕೆ; ಅತಿ ದೊಡ್ಡ ಜಯ!ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷ 34 ವರ್ಷಗಳಲ್ಲೇ ಅತೀ ಹೆಚ್ಚಿನ ಪ್ರಮಾಣದ ಮತ ಗಳಿಸಿದೆ. |
![]() | ಬೆಂಗಳೂರಿನಲ್ಲಿ 'ಗೆಲ್ಲುವ ಕುದುರೆ'ಗಳ ಓಟಕ್ಕೆ ಬ್ರೇಕ್ ಹಾಕಿದ ಸ್ವತಂತ್ರ ಅಭ್ಯರ್ಥಿಗಳು!ಬೆಂಗಳೂರು ನಗರದ 28 ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ಎಲ್ಲಾ ಸ್ವತಂತ್ರ ಅಭ್ಯರ್ಥಿಗಳು ಚಲಾವಣೆಯಾದ ಒಟ್ಟು ಮತಗಳ ಪೈಕಿ 1/6ರಷ್ಟು ಮತಗಳನ್ನು ಪಡೆಯುವಲ್ಲಿ ವಿಫಲರಾಗಿ 10,000 ರೂಪಾಯಿ ಠೇವಣಿ ಕಳೆದುಕೊಂಡಿದ್ದಾರೆ. ಕೆಲವು ಕ್ಷೇತ್ರಗಳಲ್ಲಿ ಅವರ ಸ್ಪರ್ಧೆ ಮತ ವಿಭಜನೆಗೆ ಕಾರಣವಾಗಿದೆ. |
![]() | ಪ್ರಧಾನಿ ಮೋದಿಯವರ ಸೋಲು ಎನ್ನುವುದು ಸರಿಯಲ್ಲ, ಬಿಜೆಪಿ ಹಿಂದುತ್ವದ ಮೇಲೆ ಹೋರಾಟ ಮಾಡಿಲ್ಲ: ಹಂಗಾಮಿ ಸಿಎಂ ಬೊಮ್ಮಾಯಿಈ ಬಾರಿ ಕರ್ನಾಟಕ ವಿಧಾನಸಭೆಯಲ್ಲಿ ಬಿಜೆಪಿ ಪಕ್ಷದ ಸೋಲನ್ನು ವಿನಮ್ರವಾಗಿ ಸ್ವೀಕಾರ ಮಾಡುತ್ತೇವೆ. ಮುಂದೆ ಪಕ್ಷದ ಸಂಘಟನೆ ಮತ್ತು ಆಯ್ಕೆಯಾದ ಶಾಸಕರು ಯಾವ ರೀತಿ ಒಟ್ಟಾಗಿ ಪಕ್ಷವನ್ನು ಬಲವರ್ಧನೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಇವತ್ತು ಸಭೆ ನಡೆಸಿದ್ದೇವೆ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಕಿಂಗ್ ಮೇಕರ್ ಆಗಿ ರಾಜ್ಯದ ಗದ್ದುಗೆ ಏರುವ ಕನಸು ಕಂಡಿದ್ದ ಜೆಡಿಎಸ್ಗೆ ವಿಧಾನಸೌಧದಿಂದಲೇ ಗೇಟ್ ಪಾಸ್?ವಿಧಾನಸಭೆ ಚುನಾವಣೆಯಲ್ಲಿ ಶೇ 10ಕ್ಕಿಂತ ಕಡಿಮೆ ಸ್ಥಾನಗಳನ್ನು ಗಳಿಸುವ ಮೂಲಕ ಕಳಪೆ ಪ್ರದರ್ಶನ ತೋರಿದ ಜೆಡಿಎಸ್ಗೆ ವಿಧಾನಸೌಧದಲ್ಲಿ ಕಚೇರಿ ಲಭ್ಯವಾಗುವುದು ಕಷ್ಟ ಎನ್ನಲಾಗುತ್ತಿದೆ. ವಿಧಾನಸಭೆಯಲ್ಲಿ ಈ ಬಾರಿ ಜೆಡಿಎಸ್ಗೆ ಅಧಿಕೃತ ಪಕ್ಷದ ಮಾನ್ಯತೆ ಸಿಗುವ ಸಾಧ್ಯತೆ ಇಲ್ಲ. |
![]() | ಮತ ಎಣಿಕೆಗೆ ಕ್ಷಣಗಣನೆ: ರಾಜಧಾನಿ ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಭದ್ರತೆ, ಸಿದ್ಧತೆ ಹೇಗಿದೆ?28 ವಿಧಾನಸಭೆ ಕ್ಷೇತ್ರ ಹೊಂದಿರುವ ಬೆಂಗಳೂರು ನಗರದಲ್ಲಿ ನಾಳೆ ಮತ ಎಣಿಕೆ ಸಂದರ್ಭದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, 10 ಡಿಸಿಪಿಗಳು ಮತ್ತು ಇತರ ಶ್ರೇಣಿಯ ಅಧಿಕಾರಿಗಳನ್ನು ನಿಯೋಜಿಸುವುದರೊಂದಿಗೆ ನಗರದ ಎಲ್ಲಾ ಐದು ಎಣಿಕೆ ಕೇಂದ್ರಗಳಲ್ಲಿ ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. |
![]() | ಕರ್ನಾಟಕ ಚುನಾವಣೆ: ಫಲಿತಾಂಶ ನಂತರವೇ ಮೈತ್ರಿ ಬಗ್ಗೆ ನಿರ್ಧಾರ- JDS ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂಕರ್ನಾಟಕ ಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕವಷ್ಟೇ ಮೈತ್ರಿ ಬಗ್ಗೆ ನಿರ್ಧಾರಿಸುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ಜಾರೆ. |
![]() | ಕರ್ನಾಟಕ ಚುನಾವಣೆ 2023: ನಗರಕ್ಕಿಂತ ಗ್ರಾಮೀಣ ಭಾಗದಲ್ಲಿ ಉತ್ಸಾಹ, ವಿಭಿನ್ನ ವಾತಾವರಣಕ್ಕೆ ಸಾಕ್ಷಿಯಾದ ಮತದಾನಕರ್ನಾಟಕ ಚುನಾವಣೆ 2023ರ ಮತದಾನ ಪ್ರಕ್ರಿಯೆ ಹಲವು ವಿಭಿನ್ನ ವಾತಾವರಣಕ್ಕೆ ಸಾಕ್ಷಿಯಾಗಿದ್ದು, ನಗರಕ್ಕಿಂತ ಗ್ರಾಮೀಣ ಭಾಗದಲ್ಲಿ ಉತ್ಸಾಹ ಇಮ್ಮಡಿಯಾಗಿದ್ದರೆ, ಮತದಾನ ಬಹಿಷ್ಕಾರದಂತಹ ಘಟನೆ ಕೂಡ ವರದಿಯಾಗಿತ್ತು. |
![]() | ಕರ್ನಾಟಕ ಚುನಾವಣಾ ಫಲಿತಾಂಶ: ನಾಳೆವರೆಗೂ 141 ಸ್ಥಾನಗಳ ಕನಸಿನಲ್ಲಿ ಡಿಕೆಶಿ ಸಂತೋಷವಾಗಿರಲಿ: ಬೊಮ್ಮಾಯಿ ವ್ಯಂಗ್ಯತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದ್ದು, ಇದೀಗ ಎಲ್ಲರ ಚಿತ್ತ ನಾಳೆ ನಡೆಯಲಿರುವ ಮತಎಣಿಕೆ ಮತ್ತು ಫಲಿತಾಂಶ ಘೋಷಣೆ ಮೇಲೆ ನೆಟ್ಟಿದೆ. |
![]() | ಕರ್ನಾಟಕ ಚುನಾವಣೆ 2023: ಚಾಮರಾಜಪೇಟೆ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಹಣ ಹಂಚಿಕೆ ಆರೋಪ: ಜಮೀರ್ ಗೆ ಮತ ನೀಡುವಂತೆ ಮನವಿ, ವಿಡಿಯೋ ವೈರಲ್ಕರ್ನಾಟಕ ವಿಧಾನಸಭೆ ಚುನಾವಣೆಯ ನಿಮಿತ್ತ ಇಂದು ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು ಇತ್ತ ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಮತದಾರರಿಗೆ ಹಣ ಹಂಚಿಕೆ ಆರೋಪ ಕೇಳಿಬಂದಿದೆ. |
![]() | ವಿಧಾನಸಭೆ ಚುನಾವಣೆ: ಕೆಲವು ಅಹಿತಕರ ಘಟನೆ ಹೊರತುಪಡಿಸಿ ಮತದಾನ ಬಹುತೇಕ ಶಾಂತಿಯುತವಿಧಾನಸಭೆ ಚುನಾವಣಾ ಕಣದಲ್ಲಿರುವ ಕರ್ನಾಟಕದಲ್ಲಿ ವಿಜಯಪುರ, ಚಿತ್ರದುರ್ಗ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಕೆಲವು ಅಹಿತಕರ ಘಟನೆಗಳನ್ನು ಹೊರತುಪಡಿಸಿ ಮತದಾನ ಬಹುತೇಕ ಶಾಂತಿಯುತವಾಗಿದೆ. ಮಧ್ಯಾಹ್ನ 1 ಗಂಟೆಯವರೆಗೆ ರಾಜ್ಯದಲ್ಲಿ ಶೇಕಡಾ 37.25 ರಷ್ಟು ಚುರುಕಾದ ಮತದಾನವಾಗಿದೆ. |
![]() | ಕರ್ನಾಟಕ ಚುನಾವಣೆ 2023: ಬಿಜೆಪಿ ಪರ ಅಧಿಕಾರಿ ಮತ ಚಲಾವಣೆ; ಅಧಿಕಾರಿ ಬದಲಾಯಿಸಿದ ಆಯೋಗಕರ್ನಾಟಕ ಚುನಾವಣೆ 2023ಯ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿರುವಂತೆಯೇ ಇತ್ತ ಕಲಬುರಗಿಯಲ್ಲಿ ಚುನಾವಣಾ ಅಧಿಕಾರಿಯೊಬ್ಬರು ಮತದಾರರ ಮೇಲೆ ಪ್ರಭಾವ ಬೀರಲು ಯತ್ನಿಸಿದ ಆರೋಪದ ಮೇರೆಗೆ ಅಧಿಕಾರಿಯನ್ನು ಬದಲಾಯಿಸಲಾಗಿದೆ ಎಂದು ಹೇಳಲಾಗಿದೆ. |
![]() | ಕರ್ನಾಟಕ ಚುನಾವಣೆ 2023: ಸ್ವಗ್ರಾಮದಲ್ಲಿ ಮಾಜಿ ಸಿಎಂ ಮತದಾನ; ಸಿದ್ದರಾಮಯ್ಯ ಬಲಗೈ ಬೆರಳಿಗೆ ಶಾಯಿ!ವರುಣಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿದ್ದರಾಮಯ್ಯ ಅವರು ಮತ ಚಲಾಯಿಸಿದ್ದು, ಈ ವೇಳೆ ಚುನಾವಣಾ ಸಿಬ್ಬಂದಿ ಅವರ ಬಲಗೈ ಬೆರಳಿಗೆ ಶಾಯಿ ಹಾಕಿದ್ದಾರೆ. |
![]() | ರಾಷ್ಟ್ರೀಯವಾದಿ ಮುಸ್ಲಿಮರು, ಕ್ರಿಶ್ಟಿಯನ್ನರು ಮತ್ತು ಹಿಂದೂಗಳು ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡುತ್ತಾರೆ: ಕೆಎಸ್ ಈಶ್ವರಪ್ಪಅಭಿವೃದ್ಧಿಗಾಗಿ ರಾಷ್ಟ್ರೀಯವಾದಿ ಮುಸ್ಲಿಮರು, ಕ್ರಿಶ್ಟಿಯನ್ನರು ಮತ್ತು ಹಿಂದೂಗಳು ಬಿಜೆಪಿಗೆ ಮತ ನೀಡುತ್ತಾರೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಹೇಳಿದ್ದಾರೆ. |
![]() | ಕರ್ನಾಟಕ ವಿಧಾನಸಭೆ ಚುನಾವಣೆ 2023: ಮತದಾನ ಬಹಿಷ್ಕರಿಸಿದ ಚಾಮುಂಡೇಶ್ವರಿ ಕ್ಷೇತ್ರದ ಗ್ರಾಮಸ್ಥರುಕರ್ನಾಟಕ ವಿಧಾನಸಭೆ ಚುನಾವಣೆ 2023 ಮತದಾನ ಪ್ರಕ್ರಿಯೆ ರಾಜ್ಯಾದ್ಯಂತ ಬಿರುಸಿನಿಂದ ಸಾಗುತ್ತಿದೆಯಾದರೂ ಇತ್ತ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದಾರೆ. |