- Tag results for Karnataka Floods
![]() | ಹೆಚ್ಚಿನ ನೆರೆ ಪರಿಹಾರ ಬಿಡುಗಡೆ ಮಾಡಲು ಶಿಫಾರಸ್ಸು; ಕೇಂದ್ರ ತಂಡಕ್ಕೆ ಮುಖ್ಯಮಂತ್ರಿ ಮನವಿಕೇಂದ್ರದಿಂದ ಹೆಚ್ಚಿನ ಅನುದಾನ ನೆರವು ಬಿಡುಗಡೆ ಮಾಡಲು ಶಿಫಾರಸ್ಸು ಮಾಡಲು ಮುಖ್ಯಮಂತ್ರಿಗಳ ಮನವಿ, ರಾಜ್ಯದಲ್ಲಿ ಪ್ರವಾಹದಿಂದ ಉಂಟಾಗಿರುವ ಹಾನಿಯ ಅಧ್ಯಯನ ನಡೆಸಲು ಆಗಮಿಸಿದ್ದ ರಮೇಶ್ ಕುಮಾರ್ ಗಂಟ ಅವರ ನೇತೃತ್ವದ ಕೇಂದ್ರ ಇಂಟರ್ ಮಿನಿಸ್ಟೀರಿಯಲ್ ತಂಡ |
![]() | ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ವತಿಯಿಂದ ನೆರೆ ಸಂತ್ರಸ್ಥರಿಗೆ 60 ಸಾವಿರ ಶುಚಿ ಕಿಟ್ ರವಾನೆಅತಿವೃಷ್ಠಿ ಮತ್ತು ಪ್ರವಾಹದಿಂದ ಸಂಕಷ್ಟಕ್ಕೀಡಾಗಿರುವ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಭಾಗದ ಸಂತ್ರಸ್ಥರಿಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ವತಿ ಯಿಂದ 60 ಸಾವಿರ ಶುಚಿ ಕಿಟ್ ಗಳನ್ನು ರವಾನಿಸಲಾಗಿದೆ. |
![]() | ಮೇಕೆಮರಿ ರಕ್ಷಿಸಿದ ನಾಟಕ: ಪೊಲೀಸ್ ಇಲಾಖೆ ತಲೆತಗ್ಗಿಸುವಂತೆ ಮಾಡಿದ ಪಿಎಸ್ಐ, ವಿಡಿಯೋ ವೈರಲ್!ಈ ಹಿಂದೆ ಕೊರೊನಾ ಭೀತಿ ಸಂದರ್ಭದಲ್ಲೂ ತಮ್ಮ ಬೆಂಬಲಿಗರಿಂದ ಹಾಲಿನ ಅಭಿಷೇಕ ಮಾಡಿಸಿಕೊಂಡು ಜನ್ಮದಿನ ಆಚರಿಸಿಕೊಳ್ಳುವ ಮೂಲಕ ಇಲಾಖೆಯ ಕಂಗಣ್ಣಿಗೆ ಗುರಿಯಾಗಿದ್ದ ಜಿಲ್ಲೆಯ ಪಿಎಸ್ಐ ಇದೀಗ ಜಿಲ್ಲಾ ಪೊಲೀಸ್ ಇಲಾಖೆ ತಲೆತಗ್ಗಿಸುವಂತಹ ಕೆಲಸ ಮಾಡಿದ್ದಾರೆ. |
![]() | ಕರ್ನಾಟಕ ಪ್ರವಾಹ: ರಾಜ್ಯಕ್ಕೆ ಅಗತ್ಯ ನೆರವಿನ ಭರವಸೆ ನೀಡಿದ ಪ್ರಧಾನಿ ಮೋದಿಪ್ರವಾಹ ಪರಿಸ್ಥಿತಿ ಎದುರಿಸುತ್ತಿರುವ ಕರ್ನಾಟಕಕ್ಕೆ ಎಲ್ಲ ರೀತಿಯ ನೆರವನ್ನೂ ಕೇಂದ್ರ ಸರ್ಕಾರ ಒದಗಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. |
![]() | ಮತ್ತೆ ಮಳೆ ಆರ್ಭಟ: ದಕ್ಷಿಣ ಕನ್ನಡದಲ್ಲಿ 1 ಸಾವು, ಉಡುಪಿ ಸೇರಿದಂತೆ ಹಲವೆಡೆ ಪ್ರವಾಹ, 7 ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್'ಕಳೆದ ಕೆಲ ದಿನಗಳ ಕಾಲ ಬಿಡುವು ನೀಡಿದ್ದ ಮಳೆರಾಯನ ಅಬ್ಬರ ಮತ್ತೆ ಮುಂದುವರೆದಿದ್ದು, ಕರ್ನಾಟಕದ ಹಲವೆಡೆ ಭಾನುವಾರ ಭಾರಿ ಮಳೆಯಾದ ಪರಿಣಾಣ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. |
![]() | ಪ್ರವಾಹದಲ್ಲಿ ಸಿಲುಕಿದವರ ರಕ್ಷಣೆಗೆ ಎನ್ಡಿಆರ್ಎಫ್ ತಂಡ ರವಾನೆ: ಗೃಹ ಸಚಿವ ಬೊಮ್ಮಾಯಿಜಿಲ್ಲೆಯಾದ್ಯಂತ ಮಳೆ ಪ್ರಮಾಣ ಅಧಿಕವಾಗಿದ್ದರಿಂದ ರಕ್ಷಣಾ ಕಾರ್ಯಾಚರಣೆಗೆ ಮಿಲಿಟರಿ ಹೆಲಿಕಾಪ್ಟರ್ ಬಳಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದ್ದಾರೆ. |
![]() | ಪ್ರವಾಹದಿಂದ ರಾಜ್ಯಕ್ಕೆ 8071 ಕೋಟಿ ರೂ.ಗಳ ನಷ್ಟ: ಕೇಂದ್ರ ಅಧ್ಯಯನ ತಂಡಕ್ಕೆ ಮುಖ್ಯಮಂತ್ರಿಗಳ ಮಾಹಿತಿರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಪ್ರವಾಹದಿಂದ ಉಂಟಾಗಿರುವ ಹಾನಿಯ ಸಮೀಕ್ಷೆಗೆಂದು ಕೇಂದ್ರ ಗೃಹ ಮಂತ್ರಾಲಯದ ಕೆ.ವಿ.ಪ್ರತಾಪ್ ಅವರ ನೇತೃತ್ವದಲ್ಲಿ ಆಗಮಿಸಿರುವ ತಂಡವು ಇಂದು ಮುಖ್ಯಮಂತ್ರಿಗಳನ್ನು ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿತು. |
![]() | ಭಾರಿ ಮಳೆ-ಪ್ರವಾಹ: ಕರ್ನಾಟಕದ ಕನಿಷ್ಟ 100 ರಸ್ತೆಗಳು, ಸೇತುವೆಗಳಿಗೆ ಹಾನಿ!ರಾಜ್ಯಾದ್ಯಂತ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಮತ್ತು ಪ್ರವಾಹದಿಂದಾಗಿ ರಾಜ್ಯದ ಕನಿಷ್ಠ 100 ರಸ್ತೆಗಳು ಮತ್ತು ಸೇತುವೆಗಳು ಹಾನಿಗೀಡಾಗಿವೆ ಎಂದು ತಿಳಿದುಬಂದಿದೆ. |
![]() | ಅಪಾಯದ ಮಟ್ಟದತ್ತ ಕಬಿನಿ; ಮೈಸೂರು-ನಂಜನಗೂಡು ಹೆದ್ದಾರಿ ಪ್ರವಾಹದಲ್ಲಿ ಮುಳುಗಡೆ!ಕಬಿನಿ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಹೊರಗೆ ಬಿಡುತ್ತಿರುವುದರಿಂದ ಕಬಿನಿ ಪಾತ್ರದ ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದ್ದು, ಪ್ರಮುಖವಾಗಿ ಮೈಸೂರು-ನಂಜನಗೂಡು ಹೆದ್ದಾರಿ ಪ್ರವಾಹದಲ್ಲಿ ಮುಳುಗಡೆಯಾಗಿದೆ. |
![]() | ಕಡಿಮೆಯಾಗದ ಮಳೆ ಆರ್ಭಟ, ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು!ರಾಜ್ಯಾದ್ಯಂತ ಶನಿವಾರವೂ ಎಡೆಬಿಡದೆ ಭಾರಿ ಮಳೆಯಾಗಿದ್ದು ಪರಿಣಾಮ ರಾಜ್ಯದಲ್ಲಿನ ಎಲ್ಲ ನದಿಗಳು ಮೈದುಂಬಿ ಹರಿಯುತ್ತಿವೆ. ಪರಿಣಾಮ ರಾಜ್ಯದ ಮತ್ತಷ್ಟು ಜಿಲ್ಲೆಗಳು ಪ್ರವಾಹದ ಹೊಡೆತಕ್ಕೆ ಸಿಲುಕುವ ಭೀತಿ ಎದುರಾಗಿದೆ. |
![]() | ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಹೆಚ್ಚುವರಿ ಪರಿಹಾರ: ಪರಿಷ್ಕೃತ ಮಾರ್ಗಸೂಚಿ ಬಿಡುಗಡೆರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮನೆ ಹಾಗೂ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಪರಿಹಾರಧನ ಹೆಚ್ಚಿಸಿದೆ. |
![]() | ಕೊರೋನಾ ಸಾಂಕ್ರಾಮಿಕ ನಡುವೆಯೇ ಕರ್ನಾಟಕಕ್ಕೆ ಪ್ರವಾಹದ ತಲೆನೋವು!ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ನಡುವೆಯೇ ಕರ್ನಾಟಕಕ್ಕೆ ಹೊಸದೊಂದು ತಲೆನೋಪು ಆರಂಭವಾಗಿದ್ದು, ಭಾರಿ ಮಳೆಯಿಂದಾಗದಿ ರಾಜ್ಯದಲ್ಲಿ ಇದೀಗ ಪ್ರವಾಹದ ಭೀತಿ ಆರಂಭವಾಗಿದೆ. |
![]() | ಬಾಗಲಕೋಟೆ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ಅಟ್ಟಹಾಸದ ಮಧ್ಯೆ ಪ್ರವಾಹ ಭೀತಿ!ಬೆಳಗಾವಿ ಸುತ್ತಲಿನ ಪ್ರದೇಶ ಸೇರಿದಂತೆ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯಲ್ಲಿ ಹರಿಯುತ್ತಿರುವ ಕೃಷ್ಣ, ಘಟಪ್ರಭ ಮತ್ತು ಮಲಪ್ರಭ ನದಿಗಳು ತುಂಬಿ ಹರಿಯಲಾರಂಭಿಸಿರುವುದರಿಂದ ಜನತೆಯಲ್ಲಿ ಮತ್ತೊಮ್ಮೆ ಪ್ರವಾಹದ ಭೀತಿ ಕಾಣಿಸಿಕೊಂಡಿದೆ. |
![]() | ನೆರೆಪರಿಹಾರ ಕಾರ್ಯದಲ್ಲಿ ಎಳ್ಳಷ್ಟು ಕೊರತೆಯಾಗಿಲ್ಲ: ಪಕ್ಷದ ಶಾಸಕರು ಸಚಿವರಂತೆ ಕೆಲಸ ಮಾಡುತ್ತಿದ್ದಾರೆ; ಸಿಎಂಮಂತ್ರಿಮಂಡಲವಿಲ್ಲದಿದ್ದರೂ ಪಕ್ಷದ ಶಾಸಕರೆಲ್ಲ ಸಚಿವರಂತೆ ಕೆಲಸ ಮಾಡುತ್ತಿದ್ದು, ತಮ್ಮ ಕರ್ತವ್ಯ ನಿಭಾಯಿಸುತ್ತಿದ್ದಾರೆ. ನೆರೆಪರಿಹಾರ ಕಾರ್ಯದಲ್ಲಿ ಎಳ್ಳಷ್ಟು .. |