- Tag results for Karnataka Floods
![]() | ದೇವರಿಗೂ ಇಲ್ಲ ಕಿಮ್ಮತ್ತು: ಪ್ರವಾಹ ಸಂತ್ರಸ್ಥ ದೇವಸ್ಥಾನದ ಪರಿಹಾರಕ್ಕೆ 'ಕೆಟಗರಿ' ಗೊಂದಲ!ಪ್ರವಾಹ ಪೀಡಿತ ಮನೆಗಳನ್ನು ವಿವಿಧ ಕೆಟಗರಿಗೆ ಸೇರಿಸಿ ಪರಿಹಾರ ವಿತರಣೆ ನೀಡುತ್ತಿರುವ ರಾಜ್ಯ ಸರ್ಕಾರ ಪ್ರವಾಹ ಪೀಡಿತ ದೇಗುಲಗಳನ್ನು ನಿರ್ಲಕ್ಷಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. |
![]() | ಚಾಮರಾಜನಗರ: ಅತಿವೃಷ್ಟಿ ಪರಿಣಾಮ ಬೆಳೆ ಇಳುವರಿ ಕುಂಠಿತ, ರೈತರಲ್ಲಿ ಆತಂಕಅತಿವೃಷ್ಟಿಯಿಂದಾಗಿ ಬಾಳೆ, ಟೊಮ್ಯಾಟೊ, ಹುರುಳಿ ಹಾಗು ಹಸಿಕಡಲೆ ಬೆಳೆಗಳು ನಿರೀಕ್ಷಿತ ಮಟ್ಟದ ಇಳುವರಿ ಕೊಟ್ಟಿಲ್ಲ. ಹೀಗಾಗಿ ಗಡಿಜಿಲ್ಲೆಯ ರೈತರು ಕಂಗಾಲಾಗಿದ್ದಾರೆ. |
![]() | ಗದಗದಲ್ಲಿ ಪ್ರವಾಹ: ಸರ್ಕಾರ ನಿರ್ಮಿತ ಮನೆಗಳಲ್ಲಿ ಬಿರುಕು, ಜೀವಭಯದಲ್ಲಿ ಸಂತ್ರಸ್ಥರ ಬದುಕುಸತತ ಮಳೆಯ ಕಾರಣ ಗದಗದ ಹಲವಾರು ಹಳ್ಳಿಗಳ ಜನ ಭೀತರಾಗಿದ್ದಾರೆ. ರಾಜ್ಯ ಸರ್ಕಾರದಿಂದ ಮಂಜೂರಾಗಿ ನಿರ್ಮಾಣವಾದ ಮನೆಗಳ ಗೋಡೆಗಳು ಮಳೆಯಿಂದ ತೇವವಾಗಿರುವುದಲ್ಲದೆ ಅಲ್ಲಲ್ಲಿ ಬಿರುಕುಗಳು ಕಾಣಿಸಿಕೊಂಡಿದೆ.. ಇದರಿಂದ ನಿವಾಸಿಗಳು ಜೀವಭಯದಿಂದ ದಿನಗಳೆಯುವಂತಾಗಿದೆ. |
![]() | ರಾಜ್ಯದ ಪ್ರವಾಹ ಪರಿಸ್ಥಿತಿ: ಸಮರೋಪಾದಿ ಪರಿಹಾರ ಕ್ರಮಕ್ಕೆ ಸೂಚನೆ- ಆರ್.ಅಶೋಕ್ರಾಜ್ಯದಲ್ಲಿ ಮತ್ತೊಮ್ಮೆ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. |
![]() | ನೆರೆ-ಬರ ಪರಿಹಾರಕ್ಕೆ ಮತ್ತಷ್ಟು ನೆರವನ್ನು ಕೇಂದ್ರ ಸರ್ಕಾರ ನೀಡಲಿದೆ: ಮುಖ್ಯಮಂತ್ರಿ ಬಿಎಸ್ ವೈರಾಜ್ಯದಲ್ಲಿ ನೆರೆ ಹಾಗೂ ಬರಪರಿಹಾರಕ್ಕೆ ಈಗಾಗಲೇ ಕೇಂದ್ರ ಸರ್ಕಾರದಿಂದ ಪರಿಹಾರ ಬಿಡುಗಡೆ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದ ಪರಿಹಾರ ದೊರಕಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. |
![]() | ನೆರೆ ಹಾವಳಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಸಾಧ್ಯವಿಲ್ಲ: ಮಾಧುಸ್ವಾಮಿರಾಜ್ಯದಲ್ಲಿ ಸಂಭವಿಸಿದ ಪ್ರವಾಹ ಮತ್ತು ಪ್ರವಾಹ ಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಸಾಧ್ಯವಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಶನಿವಾರ... |
![]() | ನೆರೆ ಸಂತ್ರಸ್ಥರ ಪರಿಹಾರ ಕಾರ್ಯ ಕೈಗೊಳ್ಳುವಲ್ಲಿ ಸರ್ಕಾರ ಸತ್ತಿದೆ: ಕೋಡಿಹಳ್ಳಿ ಚಂದ್ರಶೇಖರ್ನೆರೆ ಹಾವಳಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಜನರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಿಹಾರ ಕಲ್ಪಿಸಲು ನಿರ್ಲಕ್ಷ್ಯ ವಹಿಸುತ್ತಿವೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ನೂರಾರು ಕಾರ್ಯಕರ್ತರು ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು. |
![]() | ಕೇಂದ್ರದಿಂದ ನಯಾಪೈಸೆ ಕೂಡ ಬಂದಿಲ್ಲ, ಈಗ ಬಂದಿರುವುದು ಹಿಂದಿನ ಸರ್ಕಾರದಲ್ಲಾದ ನಷ್ಟಕ್ಕೆ ಪರಿಹಾರ: ಎಚ್ ಡಿ ದೇವೇಗೌಡರಾಜ್ಯದಲ್ಲಿ ಭೀಕರ ಪ್ರವಾಹದಿಂದ ಸುಮಾರು 38000 ಸಾವಿರ ಕೋಟಿ ನಷ್ಟ ಉಂಟಾಗಿದ್ದರೂ ಕೇಂದ್ರ ಸರ್ಕಾರ ಇದುವರೆಗೂ ನಯಾಪೈಸೆ ಕೂಡ ಬಿಡುಗಡೆ ಮಾಡಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | ಬಿಜೆಪಿ ಸಂಸದರಿಗೆ ಜನ ಉಗಿಯುತ್ತಿದ್ದಾರೆ ಎಂಬ ಪ್ರಕಾಶ್ ರೈ ಟೀಕೆ: ಕೇಂದ್ರದ ವಿರುದ್ಧ ಟೀಕೆ ಮೂರ್ಖತನ: ಸಿಟಿ ರವಿಬಿಜೆಪಿ ವಕ್ತಾರ, ಸಚಿವ ಸಿ.ಟಿ.ರವಿ, ಪ್ರಕಾಶ್ ರೈ ಅವರಿಗೆ ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿಯೇ ಜನ ಚೆನ್ನಾಗಿ ಉಗಿದು ಕಳಿಸಿದ್ದಾರೆ ಎಂದು ಟೀಕಿಸಿದರು. |
![]() | ಕೊನೆಗೂ ಪ್ರವಾಹ ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಕೇಂದ್ರ: ವಿವರ ಹೀಗಿದೆಉತ್ತರ ಕರ್ನಾಟಕ ಪ್ರವಾಹ ಸಂತ್ರಸ್ತರ ಗೋಳು ಕೊನೆಗೂ ಕೇಂದ್ರ ಸರ್ಕಾರಕ್ಕೆ ಕೇಳಿಸಿದ್ದು, 60 ದಿನಗಳ ನಂತರ 1,200 ಕೋಟಿ ರೂಪಾಯಿ ಘೋಷಣೆ ಮಾಡಿದೆ. |
![]() | ಪ್ರವಾಹ ಪೀಡಿತ ಪ್ರದೇಶಗಳಿಗೆ ಮತ್ತೆ ಸಿಎಂ ಬಿಎಸ್ ವೈ 3 ದಿನ ಭೇಟಿಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಿಗೆ ಮತ್ತೆ ಮೂರು ದಿನ ಭೇಟಿ ನೀಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. |
![]() | ಇಂದು ಅಥವಾ ನಾಳೆ ಕೇಂದ್ರದಿಂದ ನೆರೆ ಪರಿಹಾರ ಬಿಡುಗಡೆ: ಬಿ.ಎಸ್. ಯಡಿಯೂರಪ್ಪಇಂದು ಇಲ್ಲವೇ ನಾಳೆ ಕೇಂದ್ರದಿಂದ ನೆರೆ ಪರಿಹಾರ ಬಿಡುಗಡೆಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ. |
![]() | ನೆರೆ, ಅತಿವೃಷ್ಟಿ ಸಂತ್ರಸ್ಥ ರೈತರ ಸಾಲಮನ್ನಾ ಬಗ್ಗೆ ಸರ್ಕಾರ ಪರಿಶೀಲನೆ: ಸಚಿವ ಜಗದೀಶ್ ಶೆಟ್ಟರ್ನೆರೆ ಹಾಗು ಅತಿವೃಷ್ಠಿಯಿಂದ ಬೆಳೆಹಾನಿಯಾಗಿರುವ ರೈತರ ಸಾಲ ವಸೂಲಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲು ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದ್ದು, ರೈತರ ಬೆಳೆ ಸಾಲಮನ್ನಾ ಬಗ್ಗೆ ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ರೈತರಿಗೆ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಭರವಸೆ ನೀಡಿದರು. |
![]() | ಕಾಂಗ್ರೆಸ್ಸಿಗರು ಪ್ರತಿಭಟನೆ ಮಾಡೋ ಬದಲು ಪ್ರವಾಹ ಪೀಡಿತ ಗ್ರಾಮ ದತ್ತು ಪಡೆಯಲಿ: ಸಿಟಿ ರವಿ ಸವಾಲುಕಾಂಗ್ರೆಸ್ ಶಾಸಕರು ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಮಾಡುವ ಬದಲು ಹತ್ತು ನೆರೆ ಪೀಡಿತ ಗ್ರಾಮಗಳನ್ನು ದತ್ತು ಪಡೆದುಕೊಳ್ಳಲಿ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಕಾಂಗ್ರೆಸ್ ಶಾಸಕರಿಗೆ ಸವಾಲು ಹಾಕಿದ್ದಾರೆ. |
![]() | ನೆರೆಯಂತಹ ರಾಷ್ಟ್ರೀಯ ವಿಪತ್ತಿಗೆ ಕೇಂದ್ರ ತಕ್ಷಣ ಪರಿಹಾರ ಘೋಷಿಸಬೇಕು: ರೈತ ಸಂಘಟನೆಗಳ ಒತ್ತಾಯರಾಜ್ಯದ ಪ್ರವಾಹ ಪರಿಸ್ಥಿತಿಯನ್ನು ರಾಷ್ಟ್ರೀಯ ವಿಪ್ಪತ್ತು ಎಂದು ಘೋಷಿಸಬೇಕೆಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘ ಒತ್ತಾಯಿಸಿವೆ. |