social_icon
  • Tag results for Karnataka Forest Department

ಕೊಡಗಿನಲ್ಲಿ ಚಿರತೆ ಹಾವಳಿ: ಮನೆ ಮುಂದೆ ಮಲಗಿದ್ದ 3 ನಾಯಿ ಮರಿಗಳ ಸಾವು, ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಕರ್ನಾಟಕದ ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಕೊಡಗಿನಲ್ಲಿ ಚಿರತೆ ದಾಳಿಯಲ್ಲಿ ಮನೆ ಮುಂದೆ ಮಲಗಿದ್ದ ಮೂರು ನಾಯಿಮರಿಗಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

published on : 24th November 2023

Tiger Attack: ನಂಜನಗೂಡಿನಲ್ಲಿ ಹುಲಿ ದಾಳಿಗೆ ಮಹಿಳೆ ಬಲಿ

ನಂಜನಗೂಡಿನಲ್ಲಿ ಹುಲಿ ದಾಳಿಗೆ ಮಹಿಳೆ ಬಲಿಯಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ.

published on : 24th November 2023

ಬರಿಗೈಯಲ್ಲೇ ಬೃಹತ್‌ ಹೆಬ್ಬಾವು ಹಿಡಿದ 7ನೇ ತರಗತಿ ಪೋರ, ವಿಡಿಯೋ ವೈರಲ್

12 ವರ್ಷದ 7ನೇ ತರಗತಿ ಓದುತ್ತಿರುವ ಬಾಲಕನೋರ್ವ ಬರಿಗೈಯಲ್ಲೇ ಬೃಹತ್ ಹೆಬ್ಬಾವನ್ನು ಹಿಡಿದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

published on : 23rd November 2023

ಬೆಂಗಳೂರಿನಲ್ಲಿ ಮತ್ತೊಂದು ಚಿರತೆ ಪ್ರತ್ಯಕ್ಷ, ನೈಸ್ ರಸ್ತೆ ಸಮೀಪದ ಚಿಕ್ಕತೋಗೂರು ಪ್ರದೇಶದಲ್ಲಿ ಆತಂಕ

ಇತ್ತೀಚೆಗಷ್ಟೇ ಭಾರಿ ಅತಂಕಕ್ಕೆ ಕಾರಣವಾಗಿದ್ದ ಚಿರತೆ ಸಾವಿಗೀಡಾದ ಬೆನ್ನಲ್ಲೇ ರಾಜಧಾನಿಯ ಜನತೆ ನಿಟ್ಟಿಸಿರು ಬಿಟ್ಟಿದ್ದರು. ಆದರೆ ಇದೀಗ ಮತ್ತೊಂದು ಚಿರತೆ ಪ್ರತ್ಯಕ್ಷವಾಗಿ ಮತ್ತೆ ಆತಂಕ ಸೃಷ್ಟಿ ಮಾಡಿದೆ.

published on : 5th November 2023

Tiger Attack in Mysuru: ಮೈಸೂರಿನಲ್ಲಿ ಹುಲಿ ದಾಳಿ: ರೈತ ಗಂಭೀರ, ಅರಣ್ಯ ಸಿಬ್ಬಂದಿ ಮೇಲೆ ಸ್ಥಳೀಯರಿಂದ ಹಲ್ಲೆ

ಬೆಂಗಳೂರಿನಲ್ಲಿ ಚಿರತೆ ಹಾವಳಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಅತ್ತ ಮೈಸೂರಿಲ್ಲಿ ಹುಲಿ ದಾಳಿ ಪ್ರಕರಣ ವ್ಯಾಪಕ ಆತಂಕ ಸೃಷ್ಟಿಸಿದೆ.

published on : 2nd November 2023

Leopard in Bengaluru: ಅರವಳಿಕೆಗೂ ಬಗ್ಗದೇ ಚಿರತೆ ಪರಾರಿ: ವೈದ್ಯ ಸೇರಿ ಇಬ್ಬರಿಗೆ ಗಾಯ, ಬಿರುಸುಗೊಂಡ ಸೆರೆ ಕಾರ್ಯಾಚರಣೆ

ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ಆತಂಕ ಮೂಡಿಸಿರುವ ಚಿರತೆಯನ್ನು ಪತ್ತೆ ಹಚ್ಚುವಲ್ಲಿ ಕೊನೆಗೂ ಅಧಿಕಾರಿಗಳು ಯಶಸ್ವಿಯಾಗಿದ್ದಾರೆಯಾದರೂ, ಆದರೆ ಅದು ವೈದ್ಯರ ಮೇಲೆ ದಾಳಿ ಮಾಡಿ ಮತ್ತೆ ಪರಾರಿಯಾಗಿದೆ.

published on : 1st November 2023

Leopard in Bengaluru: ಬೆಂಗಳೂರಿನಲ್ಲಿ ಚಿರತೆ ಹಾವಳಿ: ವಿಶೇಷ ಕಾರ್ಯಪಡೆಗೆ ಫೆ.1ರಿಂದ 500ಕ್ಕೂ ಹೆಚ್ಚು ದೂರು

ಇತ್ತೀಚಿನ ದಿನಗಳಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಚಿರತೆ ದಾಳಿ ವಿಶೇಷ ಕಾರ್ಯಪಡೆಗೆ ಇದೇ ಫೆಬ್ರವರಿಯಿಂದ ಈ ವರೆಗೂ ಸುಮಾರು 500 ದೂರುಗಳು ಬಂದಿವೆ ಎಂದು ತಿಳಿದುಬಂದಿದೆ.

published on : 1st November 2023

ಚಾಮರಾಜನಗರ: ಆನೆ ದಾಳಿಗೆ ಓರ್ವ ಬಲಿ, ಮತ್ತೋರ್ವನಿಗೆ ಗಾಯ

ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮತ್ತೊಂದು ಆನೆ ದಾಳಿ ಪ್ರಕರಣ ವರದಿಯಾಗಿದ್ದು, ದಾಳಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರೆ ಮತ್ತೋರ್ವ ವ್ಯಕ್ತಿ ಗಾಯಗೊಂಡಿದ್ದಾರೆ.

published on : 20th August 2023

ಗಾಯದಿಂದ ನರಳುತ್ತಿದ್ದ ಚಿರತೆಯನ್ನು ರಕ್ಷಿಸಿ, ಬೈಕ್ ಗೆ ಕಟ್ಟಿ ತಂದ ಭೂಪ!

ಅರಸೀಕೆರೆ ತಾಲೂಕಿನ ಬಾಗಿವಾಳು ಗ್ರಾಮದ ರೈತ ವೇಣುಗೋಪಾಲ್ ಅಲಿಯಾಸ್ ಮುತ್ತು ಎಂಬುವರು ಗಾಯಗೊಂಡಿದ್ದ ಚಿರತೆ ಮರಿಯೊಂದಿಗೆ ಕಾದಾಡಿ ಅದನ್ನು ಹಿಡಿದು ಶುಕ್ರವಾರ ಸಂಜೆ ತನ್ನ ದ್ವಿಚಕ್ರವಾಹನದಲ್ಲಿ ಮರಿಯನ್ನು ಗ್ರಾಮಕ್ಕೆ ತಂದಿದ್ದಾರೆ.

published on : 15th July 2023

ಚಾಮರಾಜನಗರ: ಚಿರತೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ಬಾಲಕಿ ಸಾವು, ಸರ್ಕಾರದಿಂದ 15 ಲಕ್ಷ ರೂ ಪರಿಹಾರ

ಇತ್ತೀಚೆಗೆ ಚಾಮರಾಜನಗರದಲ್ಲಿ ಚಿರತೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.

published on : 15th July 2023

ಮಾನವ-ಪ್ರಾಣಿ ಸಂಘರ್ಷ ನಿಯಂತ್ರಣಕ್ಕೆ ಮಾರ್ಗಸೂಚಿ ಹೊರಡಿಸಿದ ಕರ್ನಾಟಕ ಹೈಕೋರ್ಟ್

ಮಾನವ-ಪ್ರಾಣಿ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ಹೈಕೋರ್ಟ್ ಮಾರ್ಗಸೂಚಿ ಹೊರಡಿಸಿದ್ದು, ಪ್ರತಿ ತಾಲ್ಲೂಕಿನಲ್ಲಿ ದೂರುಗಳನ್ನು ಸ್ವೀಕರಿಸಲು ದೂರುಗಳ ಸೆಲ್ ಸ್ಥಾಪಿಸಲು ನಿರ್ದೇಶಿಸಿದೆ.

published on : 11th July 2023

ಚಾಮರಾಜನಗರ: ಕಾಡಾನೆ ದಾಳಿಗೆ ವ್ಯಕ್ತಿ ಸಾವು

ಚಾಮರಾಜನಗರ ಜಿಲ್ಲೆಯ ಪೊರಕೆ ಕಡ್ಡಿ ಸಂಗ್ರಹಕ್ಕೆ ಹೋಗಿದ್ದ ತಂದೆ-ಮಗನ ಮೇಲೆ ಆನೆ ದಾಳಿ ಮಾಡಿದ್ದು, ಈ ವೇಳೆ ತಂದೆ ಸಾವನ್ನಪ್ಪಿದ್ದರೆ ಮಗ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

published on : 10th July 2023

ವಿಶ್ವದಲ್ಲಿಯೇ ಅತಿ ಹೆಚ್ಚು ಸಿಂಹ ಬಾಲದ ಸಿಂಗಳಿಕಗಳು ಕರ್ನಾಟಕದಲ್ಲಿ ವಾಸ!

ಕರ್ನಾಟಕ ಅರಣ್ಯ ಇಲಾಖೆ ಮತ್ತು ಕೊಯಮತ್ತೂರಿನ ಸಲೀಂ ಅಲಿ ಪಕ್ಷಿ ವಿಜ್ಞಾನ ಮತ್ತು ನೈಸರ್ಗಿಕ ಇತಿಹಾಸ ಕೇಂದ್ರ ಅಧ್ಯಯನದ ಪ್ರಕಾರ ವಿಶ್ವದಲ್ಲಿಯೇ ಅತಿ ಹೆಚ್ಚು ಸಿಂಹ-ಬಾಲದ ಸಿಂಗಳಿಕಗಳು ಕರ್ನಾಟಕದಲ್ಲಿವೆ. ಇಲ್ಲಿ 730 ಸಿಂಗಳಿಕಗಳು 32 ಗುಂಪುಗಳಲ್ಲಿ ವಾಸಿಸುತ್ತಿವೆ .

published on : 26th June 2023

ಮಡಿಕೇರಿ: 10 ತಿಂಗಳ ಗರ್ಭಿಣಿ ಆನೆಗೆ ಎಸ್ಟೇಟ್ ಮಾಲೀಕರ ಗುಂಡೇಟು, ಭ್ರೂಣದೊಂದಿಗೇ ಪ್ರಾಣಬಿಟ್ಟ ಹೆಣ್ಣಾನೆ

ಕೊಡಗಿನ ಕುಶಾಲನಗರ ವ್ಯಾಪ್ತಿಯಲ್ಲಿ ಇಬ್ಬರು ಎಸ್ಟೇಟ್ ಮಾಲೀಕರು ಕಾಡಾನೆಯನ್ನು ಗುಂಡಿಕ್ಕಿ ಕೊಂದಿದ್ದು, ಸಾಯುವ ವೇಳೆ ಆನೆ ಗರ್ಭಿಣಿಯಾದ ಪರಿಣಾಮ ತಾಯಿ ಆನೆಯೊಂದಿಗೆ ಭ್ರೂಣದಲ್ಲಿದ್ದ ಆನೆ ಕೂಡ ಸಾವನ್ನಪ್ಪಿದೆ.

published on : 22nd May 2023

ಆನೆ-ಮಾನವ ಸಂಘರ್ಷಕ್ಕೆ ಬ್ರೇಕ್: ಕಾಂಕ್ರೀಟ್ ಪಿಲ್ಲರ್ ತಡೆಗೋಡೆ ನಿರ್ಮಾಣ; ಅರಣ್ಯ ಇಲಾಖೆ ಪ್ರಯೋಗ ಯಶಸ್ವಿ!

ಆನೆ-ಮಾನವ ಸಂಘರ್ಷಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಕೈಗೊಂಡಿದ್ದ ವಿನೂತನ ಕಾಂಕ್ರೀಟ್ ಪಿಲ್ಲರ್ ತಡೆಗೋಡೆ ನಿರ್ಮಾಣ ಪ್ರಯೋಗ ಯಶಸ್ವಿಯಾಗಿದೆ ಎನ್ನಲಾಗಿದೆ.

published on : 4th April 2023
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9