social_icon
  • Tag results for Karnataka Govt

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ: ಮಾಜಿ ಸಿಎಂ ಬೊಮ್ಮಾಯಿ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ತೀವ್ರ ಇಕ್ಕಟ್ಟಿಗೆ ಸಿಲುಕಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಮುಖಂಡ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಹೇಳಿದ್ದಾರೆ.

published on : 22nd September 2023

7,660 ಕೋಟಿ ರೂ. ಮೌಲ್ಯದ ಒಟ್ಟು 91 ಹೂಡಿಕೆ ಪ್ರಸ್ತಾವನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ

ರಾಜ್ಯದಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿರುವ ರಾಜ್ಯ ಸರ್ಕಾರ 91 ಯೋಜನೆಗಳ ಒಟ್ಟು 7,660 ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ಅನುಮೋದನೆ ನೀಡಿದೆ. 

published on : 16th September 2023

ಉದ್ದೇಶಿತ ಸತ್ಯ-ಪರಿಶೀಲನಾ ಘಟಕ ಸ್ಥಾಪನೆಗೆ ರಾಜ್ಯ ಸರ್ಕಾರ ಬುನಾದಿ

ಸಾಮಾಜಿಕ ಮಾಧ್ಯಮ ಮತ್ತು ಇತರ ವೇದಿಕೆಗಳಲ್ಲಿ ನಕಲಿ ಅಥವಾ ಸುಳ್ಳುಸುದ್ದಿ ಮತ್ತು ತಪ್ಪು ಮಾಹಿತಿಗಳನ್ನು ತಡೆಗಟ್ಟಲು, ಕರ್ನಾಟಕ ಸರ್ಕಾರವು ಗುರುವಾರ ತನ್ನ ಉದ್ದೇಶಿತ ಸತ್ಯ-ಪರಿಶೀಲನಾ ಮಂಡಳಿಯ ಚೌಕಟ್ಟನ್ನು ಹೊರತಂದಿದೆ.

published on : 14th September 2023

ವರ್ಗಾವಣೆಯಾದ 6 ತಿಂಗಳ ಬಳಿಕ ಹುದ್ದೆ ನಿಯೋಜಿಸಿದ ಸರ್ಕಾರ: ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಈಗ ಮುಖ್ಯ ಸಂಪಾದಕ!

ಈ ಹಿಂದೆ ವರ್ಗಾವಣೆಯಾಗಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಸರಿ ಅವರಿಗೆ (Rohini Sindhuri) ಕೊನೆಗೂ ರಾಜ್ಯ ಸರ್ಕಾರ ಹುದ್ದೆ ನೀಡಿದ್ದು, ಕರ್ನಾಟಕ ಗೆಜೆಟಿಯರ್ ಇಲಾಖೆಗೆ ಮುಖ್ಯ ಸಂಪಾದಕರ ಹುದ್ದೆಗೆ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಲಾಗಿದೆ.

published on : 14th September 2023

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆಗೆ ಸರ್ಕಾರ ಆದೇಶ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮೈಸೂರು ಜಿಲ್ಲಾಧಿಕಾರಿ ನಿವಾಸ ನವೀಕರಣ, ಬಟ್ಟೆ ಬ್ಯಾಗ್ ಖರೀದಿಯಲ್ಲಿ ನಿಯಮ ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅವರ...

published on : 7th September 2023

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ 'ಶಕ್ತಿ' ಯೋಜನೆ ವಿರುದ್ಧ ಸಲ್ಲಿಸಿದ್ದ ಪಿಐಎಲ್ ವಾಪಸ್

ರಾಜ್ಯದಲ್ಲಿ ‘ಶಕ್ತಿ’ ಯೋಜನೆಯಡಿ ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಬಸ್ ಪ್ರಯಾಣವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಹಿಂಪಡೆಯಲು ಹೈಕೋರ್ಟ್ ಗುರುವಾರ ಅನುಮತಿ ನೀಡಿದೆ.

published on : 31st August 2023

ಉರ್ದು ಅಕಾಡೆಮಿಗೆ ಅಲ್ಪ ಮೊತ್ತದ ಅನುದಾನ: ಮುಸ್ಲಿಂ ವಿದ್ವಾಂಸರ ಅಸಮಾಧಾನ

ಉರ್ದು ಅಕಾಡೆಮಿ ಮತ್ತು ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ನಿರ್ವಹಣೆಗೆ ಬಜೆಟ್‌ನಲ್ಲಿ ಕೇವಲ 1 ಲಕ್ಷ ರೂಪಾಯಿ ಮೀಸಲಿಟ್ಟಿದ್ದಕ್ಕೆ ಮುಸ್ಲಿಂ ವಿದ್ವಾಂಸರು ಅಸಮಾಧಾನಗೊಂಡಿದ್ದಾರೆ.

published on : 30th August 2023

ಬಿಜೆಪಿ ವಿರುದ್ಧ ಮತ್ತೊಂದು ತನಿಖಾಸ್ತ್ರ: ಕೋವಿಡ್ ಅಕ್ರಮ ತನಿಖೆಗೆ ಆಯೋಗ ರಚಿಸಿದ ಸರ್ಕಾರ

ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರಿ ಸದ್ದು ಮಾಡಿದ್ದ 40 ಪರ್ಸೆಂಟ್​ಕಮಿಷನ್ ಆರೋಪದ ಬಗ್ಗೆ ತನಿಖೆಗೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಿದ್ದ ರಾಜ್ಯ ಸರ್ಕಾರ...

published on : 26th August 2023

3 ತಿಂಗಳಾಯ್ತು, 2 ಲಕ್ಷ ಸರ್ಕಾರಿ ಹುದ್ದೆಗಳ ನೇಮಕಾತಿ ಭರವಸೆ ಮರೆತ ಸರ್ಕಾರ!

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿ ಮೂರು ತಿಂಗಳು ಕಳೆದರೂ ಸರ್ಕಾರಿ ಉದ್ಯೋಗ ಸಂಬಂಧ ನೀಡಿದ್ದ ಭರವಸೆಯನ್ನು ಮರೆತಂತೆ ಕಾಣುತ್ತಿದೆ.  

published on : 25th August 2023

ತಿದ್ದುಪಡಿ ನೋಂದಣಿ ಕಾಯ್ದೆಯಿಂದ ಆಸ್ತಿ ಮಾಲೀಕರಿಗೆ ಲಾಭ; ಫೋರ್ಜರಿ, ಆಸ್ತಿ ವಂಚನೆ ತಡೆಗೆ ನೆರವು: ಸಚಿವ ಕೃಷ್ಣ ಬೈರೇಗೌಡ

ತಿದ್ದುಪಡಿ ರಿಜಿಸ್ಟ್ರೇಷನ್ ಕಾಯ್ದೆಯಿಂದ ಆಸ್ತಿ ಮಾಲೀಕರಿಗೆ ಲಾಭವಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

published on : 21st August 2023

ಹೃದಯಾಘಾತ ತಡೆಗೆ, ಪುನೀತ್ ಹೆಸರಲ್ಲಿ ಯೋಜನೆ ಜಾರಿ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಹಠಾತ್ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಹಠಾತ್ ಹೃದಯಾಘಾತಗಳಿಗೆ ತಡೆ ಹಾಕಿ ಸೂಕ್ತ ಚಿಕಿತ್ಸೆ ಒದಗಿಸಲು ಕರ್ನಾಟಕ ರತ್ನ ಪುನೀತ್‌ರಾಜ್‌ಕುಮಾರ್ ಹೆಸರಿನಲ್ಲಿ ಯೋಜನೆಯೊಂದನ್ನು ಜಾರಿ ಮಾಡಲು ಸರ್ಕಾರ ಮುಂದಾಗಿದೆ.

published on : 20th August 2023

40 ಪರ್ಸೆಂಟ್​ ಕಮಿಷನ್ ಆರೋಪ:​ ನ್ಯಾಯಾಂಗ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರಿ ಸದ್ದು ಮಾಡಿದ್ದ 40 ಪರ್ಸೆಂಟ್​ಕಮಿಷನ್ ಆರೋಪದ ಬಗ್ಗೆ ಸಿದ್ದರಾಮಯ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಈ ಮೂಲಕ ಪ್ರತಿಪಕ್ಷ ಬಿಜೆಪಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್..

published on : 18th August 2023

ಸೈಬರ್ ಭದ್ರತಾ ನೀತಿಗೆ ರಾಜ್ಯ ಸಚಿನ ಸಂಪುಟ ಅನುಮೋದನೆ

ರಾಜ್ಯದಲ್ಲಿ ಸೈಬರ್ ಅಪರಾಧಗಳನ್ನು ತಡೆಗಟ್ಟುವ ಮತ್ತು ಡೇಟಾ ಗೌಪ್ಯತೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಸೈಬರ್ ಭದ್ರತಾ ನೀತಿಗೆ ಕರ್ನಾಟಕ ಸಚಿವ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ.

published on : 10th August 2023

ಕೋವಿಡ್-19 ನಿಯಮ ಉಲ್ಲಂಘನೆ: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮೇಲಿನ ಕೇಸ್ ಹಿಂಪಡೆದ ಸರ್ಕಾರ!

2022ರ ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ರಾಜ್ಯ ಕಾಂಗ್ರೆಸ್ ಮತ್ತು ಕೆಲ ನಾಯಕರು ಕೋವಿಡ್ -19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯಲು ಕರ್ನಾಟಕ ಸಚಿವ ಸಂಪುಟ ನಿರ್ಧರಿಸಿದೆ.

published on : 10th August 2023

ಶಾಸಕರು ವರ್ಸಸ್ ಸಚಿವರು: ಅಸಮಾಧಾನ ಶಮನಕ್ಕೆ 2ನೇ ದಿನವೂ ಕಾಂಗ್ರೆಸ್ ಶಾಸಕರೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ

ಶಾಸಕರು ಮತ್ತು ಸಚಿವರ ಮುನಿಸಿಗೆ ಸಂಬಂಧಿಸಿದಂತೆ ಸತತ 2ನೇ ದಿನವೂ ಅಂದರೆ ಇಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 7 ಗಂಟೆವರೆಗೂ ಸಿಎಂ ಸಿದ್ದರಾಮಯ್ಯ(Siddaramaiah) ಸರಣಿ ಸಭೆ ನಡೆಸಿದ್ದಾರೆ. 

published on : 8th August 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9